BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
  • ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ
  • ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ
  • ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ
  • ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು
  • ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ
  • ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ
  • ೬೪೫ ಕೋಟಿ ರೂ. ವೆಚ್ಚದ ಕಾಮಗಾರಿಗಳ ಉದ್ಘಾಟನೆ, ಅಡಿಗಲ್ಲು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ
ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

By News Desk BenkiyabaleUpdated:November 10, 2025 2:15 pm

ತುಮಕೂರು: ಶಿಕ್ಷಣ, ಸಂಸ್ಕೃತಿ, ಮಾನವತೆ ಉಳಿಸುವ ಘೋಷವಾಕ್ಯದೊಂದಿಗೆ ತುಮಕೂರಿನ ರವೀಂದ್ರ ಕಲಾನಿಕೇತನದಲ್ಲಿ ಜಿಲ್ಲಾ ಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರವನ್ನು ನಡೆಸಲಾಯಿತು.
ಶಿಬಿರವನ್ನು ಎಐಡಿಎಸ್‌ಒ ತುಮಕೂರು ಜಿಲ್ಲಾ ಸಮಿತಿಯ ಕಾರ್ಯದರ್ಶಿಗಳಾದ ಲಕ್ಕಪ್ಪ ಸಿ.ಬಿ. ಅವರು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಭಾಷಣಕಾರರಾಗಿ ರಾಜ್ಯ ಉಪಾಧ್ಯಕ್ಷ ರಲ್ಲೊಬ್ಬರಾದ ಅಪೂರ್ವರವರು “ಸಾಮಾಜಿಕ ಬದಲಾವಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ” ಎಂಬ ಮುಖ್ಯ ವಿಷಯದ ಕುರಿತು ಮಾತನಾಡಿದರು. ಅವರು ತಮ್ಮ ಭಾಷಣದಲ್ಲಿ ಸಮಾಜದ ಉನ್ನತಿಗಾಗಿ ನಿಸ್ವಾರ್ಥವಾಗಿ ಬದುಕಿದ ಮತ್ತು ತ್ಯಾಗ ಮಾಡಿದ ವಿವೇಕಾನಂದ, ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ಶಿಕ್ಷಣಕ್ಕಾಗಿ ಹೋರಾಟ ಮಾಡಿದ ಸಾವಿತ್ರಿಬಾಯಿ ಫುಲೆ ಮತ್ತು ಅನೇಕ ಮಹನೀಯರ ಜೀವನದಿಂದ ಸ್ಫೂರ್ತಿ ಪಡೆದು ವಿದ್ಯಾರ್ಥಿಗಳು ಸದಾ ಸಾಮಾಜಿಕ ಬದಲಾವಣೆಗೆ ಮುನ್ನುಗ್ಗಬೇಕು. ವಿದ್ಯಾರ್ಥಿಗಳನ್ನು ಕೇವಲ ವೈಯಕ್ತಿಕ ಯಶಸ್ಸಿಗಾಗಿ ಮಾತ್ರವಲ್ಲದೆ ಸಮಾಜದ ಪ್ರಗತಿ ಮತ್ತು ಉನ್ನತಿಗಾಗಿ ಸಿದ್ಧಪಡಿಸುವ ಸಮಗ್ರ ವ್ಯಕ್ತಿತ್ವ ವಿಕಸನದ ಅಗತ್ಯವನ್ನು ಅವರು ವಿವರಿಸಿದರು.
ಮುಂದುವರೆದು ಪ್ರಸ್ತುತ ಶೈಕ್ಷಣಿಕ ಮತ್ತು ಸಮಾಜದ ಸಮಸ್ಯೆಗ ಳನ್ನು ಕುರಿತು ಹೇಳಿದರು, ಹೆಚ್ಚುತ್ತಿರುವ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು, ದುಬಾರಿ ಶಿಕ್ಷಣ, ನಿರುದ್ಯೋಗ ,ಜಾತಿ ವಾದದ ಅಸ್ತಿತ್ವ ಮತ್ತು ಮುಂತಾದ ಸಮಸ್ಯೆಗಳನ್ನು ತೊಡೆದು ಹಾಕಲು ವಿದ್ಯಾರ್ಥಿ ಯುವಜನರು ಮುಂದೆ ಬರಬೇಕೆಂದು ಕರೆ ನೀಡಿದರು
ಶಿಬಿರದಲ್ಲಿ ಕಿರುಚಿತ್ರ ಪ್ರದರ್ಶನ ಮತ್ತು ಮನರಂಜನ ಕ್ರೀಡಾ ಚಟುವಟಿಕೆಗಳು ನಡೆಸಲಾಯಿತು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳ ಒಳಗೆ ಮತ್ತು ಹೊರಗೆ ನಡೆಯುವ ಪ್ರತಿಯೊಂದು ಅನ್ಯಾಯದ ವಿರುದ್ಧ ಚಳುವಳಿಗಳನ್ನು ನಿರ್ಮಿಸಲು ಮತ್ತು ಧ್ವನಿ ಎತ್ತಲು, ಹಾಗೂ ಈ ಮಹಾನ್ ವ್ಯಕ್ತಿಗಳ ಆಲೋಚನೆಗಳು ಮತ್ತು ತತ್ವಗಳನ್ನು ತಮ್ಮ ಜೀವನ ಮತ್ತು ಕಾರ್ಯಗಳಲ್ಲಿ ಸಕ್ರಿಯವಾಗಿ ಅಳವಡಿಸಿಕೊಳ್ಳಲು ಪ್ರತಿಜ್ಞೆ ಮಾಡಿ ಹಿಂದಿರುಗಿದರು.

(Visited 1 times, 1 visits today)
tumkur
Previous Articleಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ
Next Article ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ
News Desk Benkiyabale

Related Posts

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ರೈತರ ಹೋರಾಟಕ್ಕೆ ಹೆಚ್ಚೆತ್ತುಕೊಳ್ಳದ ಸರ್ಕಾರ

November 06, 2025 3:01 pm ತುಮಕೂರು

‘ಸ್ಥಳೀಯ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಕ್ಕೆ ಉಜ್ವಲ ಭವಿಷ್ಯ’

November 06, 2025 2:49 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

November 10, 2025 2:31 pm
ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm
ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm
ಇತರೆ ಸುದ್ಧಿಗಳು

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

November 08, 2025 4:12 pm
ಇತರೆ ಸುದ್ಧಿಗಳು

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

November 08, 2025 3:09 pm
ಇತರೆ ಸುದ್ಧಿಗಳು

ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ

November 08, 2025 2:46 pm
Our Youtube Channel
Our Picks

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

November 10, 2025 2:31 pm

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

November 08, 2025 4:12 pm

ಕೊರಟಗೆರೆ ಪಪಂಅನ್ನ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಸಚಿವರು

November 08, 2025 3:09 pm

ಪ.ಪಂ. ಸದಸ್ಯರಿಂದ ಲೋಕಾಯುಕ್ತ ತನಿಖೆಗೆ ಆಗ್ರಹ

November 08, 2025 2:46 pm

ನಗರದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

November 08, 2025 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ನ.12, 13ರಂದು “ಚಿಲಿಪಿಲಿ”39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

By News Desk BenkiyabaleNovember 10, 2025 2:31 pm

ತುಮಕೂರು: ತುಮಕೂರಿನ ಶ್ರೀ ರಂಗರAಗ ಹವ್ಯಾಸಿ ಕಲಾವೃಂದ ಟ್ರಸ್ಟ್, ತನ್ನ ೩೯ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವವನ್ನು “ಚಿಲಿಪಿಲಿ” ಶೀರ್ಷಿಕೆಯಲ್ಲಿ…

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm

ಕನಕದ ದಾಸರಾಗುವುದು ಬೇಡ, ಕನಕದಾಸರಾಗೋಣ

November 08, 2025 4:12 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.