BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ
ಇತರೆ ಸುದ್ಧಿಗಳು

ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಂಸ್ಕಾರ ಮುಖ್ಯ

By News Desk BenkiyabaleUpdated:November 15, 2025 4:31 pm

ಚಿಕ್ಕನಾಯಕನಹಳ್ಳಿ: ಮಕ್ಕಳು ಉತ್ತಮ ಅಂಕಗಳನ್ನುಗಳಿಸಿದರೇ ಸಾಲದು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಅವರಿಗೆ ಒಳ್ಳೆಯ ಸಂಸ್ಕಾರವನ್ನು ಕಲಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ತಿಳಿಸಿದರು.
ಪಟ್ಟಣದ ತೀ.ನಂ.ಶ್ರೀ ಭವನದಲ್ಲಿ ಸರ್ಕಾರಿ ಪ್ರೌಢಶಾಲೆಯ ಪೋಷಕರು ಹಾಗೂ ಶಿಕ್ಷಕರ ಮಹಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವನ್ನು ಕಲಿಯಬೇಕು ಯುದ್ದ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುವಂತೆ ಪರೀಕ್ಷೆಯ ಕಾಲದಲ್ಲಿ ಓದುವುದನ್ನು ಬಿಟ್ಟು ಈಗಿನಿಂದಲೇ ಅದ್ಯಯನದ ಕಡೆ ಗಮನ ಹರಿಸಬೇಕು ಇದರಿಂದ ಪರೀಕ್ಷೆ ಎಂಬ ಜ್ವರ ಬರುವುದಿಲ್ಲ ಎಂದ ಅವರು ಪೋಷಕರು ಮಕ್ಕಳ ಮೇಲೆ ಒತ್ತಡವನ್ನು ಹಾಕದೇ ಅವರಿಗೆ ಉತ್ತಮ ರೀತಿಯಲ್ಲಿ ಮನವರಿಕೆ ಮಾಡುವ ಮೂಲಕ ಮಕ್ಕಳ ಮನಸ್ಸಲ್ಲಿ ಅವರಿಗೆ ಅರಿವು ಮೂಡುವಂತೆ ಮಾಡಬೇಕಿದೆ ಎಂದ ಅವರು ವಿದ್ಯಾಬ್ಯಾಸದೊಂದಿಗೆ ಕ್ರೀಡೆ, ಸಂಸ್ಕೃತಿಕ ಚಟುವಟಿಕೆಗಳತ್ತ ಗಮನ ಹರಿಸಬೇಕು. ಕಳೆದೆರಡು ವರ್ಷದಿಂದ ಎಸ್.ಎಸ್.ಎಲ್.ಸಿ ಯಲ್ಲಿ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು ಇದು ಜಿಲ್ಲಾ ಕೆಡಿಪಿ ಸಭೆಯಲ್ಲಿ ಜಿಲ್ಲಾ ಮಂತ್ರಿಗಳು ಚರ್ಚೆ ಮಾಡುವಂತಾಗಿದ್ದು ಈ ವರ್ಷ ನಮ್ಮ ಸ್ಪರ್ಧೆಯು ರಾಜ್ಯ ಮಟ್ಟಕ್ಕೆ ಹೋಗುವಂತಹ ಕನಸು ಇದೆ ಈ ನಿಟ್ಟಿನಲ್ಲಿ ಎಲ್ಲಾ ಮಕ್ಕಳು ಓದಬೇಕು ಕೇವಲ ಎಸ್.ಎಸ್.ಎಲ್.ಸಿ ಗೆ ಬಂದಾಗ ಮಾತ್ರ ಓದದೆ ಪ್ರಾಥಮಿಕ ಶಾಲೆಯ ಹಂತದಲ್ಲೆ ಹೆಚ್ಚು ಅದ್ಯಯನ ಮಾಡಿದಾಗ ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳು ಓದಿನಗೊಂದಿಗೆ ಕೆಟ್ಟದ್ದರ ಕಡೆ ಗಮನ ಹರಿಸದೇ ಒಳ್ಳೆಯ ಪ್ರಜೆಗಳಾಗಬೇಕು ಪೋಷಕರು ಮಕ್ಕಳೊಂದಿಗೆ ಉತ್ತಮ ಬಾಂದವ್ಯ ಹೊಂದಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ವಿದ್ಯಾರ್ಥಿನಿ ವಚನ ಮಾತನಾಡಿ, ನೆಹರುರವರಿಗೆ ಮಕ್ಕಳ ಮೇಲಿದ್ದ ಪ್ರೀತಿಯನ್ನು ಅವರ ಹುಟ್ಟಿದ ದಿನವನ್ನು ಮಕ್ಕಳ ದಿನಾಚರಣೆ ಎಂದು ಆಚರಿಸಲಾಗುತ್ತಿದ್ದು ಸ್ವತಂತ್ರ‍್ಯ ಹೋರಾಟಕ್ಕೆ ಅವರ ಕೊಡುಗೆ ಹಾಗೂ ಅವರು ನಮ್ಮ ದೇಶದ ಪ್ರಧಾನಮಂತ್ರಿಯಾಗಿ ನಡೆಸಿದ ಆಡಳಿತವನ್ನು ನಾವು ಸ್ಮರಿಸಬೇಕಾಗಿದೆ ಎಂದ ಅವರು ಪೋಷಕರು ಮಕ್ಕಳ ಮೇಲೆ ಒತ್ತಡವನ್ನು ಹಾಕದೇ ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಇರುತ್ತದೆ ಎಂಬುದನ್ನು ಅರಿತುಕೊಂಡು ಆ ಮೂಲಕ ಮಕ್ಕಳಿಗೆ ಅವರು ಇಷ್ಟಪಟ್ಟ ವಿಷಯದ ಬಗ್ಗೆ ಅದ್ಯಯನ ಮಾಡಲು ಅವಕಾಶ ಮಾಡಿಕೊಡಬೇಕು ಮಕ್ಕಳ ಮೇಲೆ ತಮ್ಮ ಆಸೆ ಆಕಾಂಕ್ಷೆಗಳನ್ನು ಅವರ ಮೇಲೆ ಹಾಕಬಾರದು ಮಕ್ಕಳಿಗೆ ಸ್ವತಂತ್ರವಾಗಿ ಆಲೋಚನೆ ಮಾಡಿ ತೀರ್ಮನಿಸುವಂತಹ ಅವಕಾಶ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಬಿ.ಇ.ಒ ಕಾಂತರಜು ಮಾತನಾಡಿ, ಮಕ್ಕಳು, ಪೋಷಕರು ಹಾಗೂ ಶಿಕ್ಷಕರ ನಡುವೆ ಉತ್ತಮವಾದ ಸಂಬAಧ ಇದ್ದಾಗ ಮಾತ್ರ ಮಕ್ಕಳು ಉತ್ತಮ ಸಾಧನೆ ಮಾಡುತ್ತಾರೆ ಹಾಗು ಭಯ ಭಕ್ತಿಯಿಂದ ಉತ್ತಮ ಜೀವನವನ್ನು ರೂಪಿಸಿಕೊಳ್ಳುತ್ತಾರೆ ಸರ್ಕಾರಿ ಶಾಲೆಗಳಲ್ಲಿ ಇಂದು ಎಲ್ಲಾ ಸೌಲಭ್ಯಗಳೊಂದಿಗೆ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯುತ್ತಿದ್ದು ಗುಣಮಟ್ಟದ ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್, ವಿದ್ಯಾರ್ಥಿ ಸುಹಾಸ್ ಸೇರಿದಂತೆ ಸುರೇಶ್, ಬಿ.ಸಿ.ಎಂ ಇಲಾಖೆಯ ಅಧಿಕಾರಿ ಜ್ಯೋತಿ ಹಾಗೂ ಪೋಷಕರು ಇದ್ದರು.

(Visited 1 times, 1 visits today)
Previous Articleಮಕ್ಕಳ ರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಅವಶ್ಯಕ
Next Article ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.