BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ವ ದಾರ್ಶನಿಕರ ಜಯಂತ್ಯುತ್ಸವ: ಪೂರ್ವಸಿದ್ಧತಾ ಕಾರ್ಯಕ್ರಮ
  • ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ ಎಲ್ಲರೂ ಮುಂದಾಗಿ: ಮೃತ್ಯುಂಜಯ ಶ್ರೀ
  • ಮಚ್ಚು ಲಾಂಗು ಹಿಡಿದು ಹಟ್ಟಹಾಸ ಮೆರೆದ ಪುಡಿ ರೌಡಿಗಳ ಬಂಧನ
  • ಸಂವಿಧಾನ ದಿನಕ್ಕೆ ಮಹತ್ವ ಪೂರ್ಣ ಕಾರ್ಯಕ್ರಮ
  • ನೀರಿನ ಸಮಸ್ಯೆ ನೀಗಿಸುವಂತೆ ನಿವಾಶಿಗಳ ಒತ್ತಾಯ
  • ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು: ಶಾಸಕ ಹೆಚ್.ವಿ.ವೆಂಕಟೇಶ್ ಸೂಚನೆ
  • ಹಾಲು ಉತ್ಪಾದಕರ ಸಹಕಾರ ಸಂಘ ರಚನೆಗೆ ಅನುಮೋದನೆ ಇಲ್ಲ
  • ಮಾದಾವರದಿ0ದ-ತುಮಕೂರುವರೆಗೆ ಮೆಟ್ರೋ ವಿಸ್ತರಣೆಗೆ ಗೊಂದಲ ಬೇಡ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಚ್ಚು ಲಾಂಗು ಹಿಡಿದು ಹಟ್ಟಹಾಸ ಮೆರೆದ ಪುಡಿ ರೌಡಿಗಳ ಬಂಧನ
ಇತರೆ ಸುದ್ಧಿಗಳು

ಮಚ್ಚು ಲಾಂಗು ಹಿಡಿದು ಹಟ್ಟಹಾಸ ಮೆರೆದ ಪುಡಿ ರೌಡಿಗಳ ಬಂಧನ

By News Desk BenkiyabaleUpdated:November 25, 2025 2:35 pm

ಕುಣಿಗಲ್: ತಾಲ್ಲೂಕಿನ ಸಂತೆಪೇಟೆ ಗ್ರಾಮದ ಬಳಿ ಇರುವ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಭಾನುವಾರ ತಡರಾತ್ರಿ ಬಿಯರ್ ಖರೀದಿಸಲು ಬಂದಿದ್ದ ಇಬ್ಬರು ಆಸಾಮಿಗಳು ಬಿಯರ್ ಪಡೆದು ನಂತರ ಹಣ ಕೇಳಿದ ಬಾರ್ ಕ್ಯಾಶಿಯರ್ ಗುರುಮೂರ್ತಿ ಎಂಬುವವರಿಗೆ ಕಾರಿನಲ್ಲಿದ್ದ ಮುಚ್ಚು ಲಾಂಗ್ ತಂದು ಬೇದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಭಯದ ವಾತವರಣ ನಿರ್ಮಿಸೆಕ ಸ್ಥಳದಿಂದ ಕಾಲ್ಕಿತ್ತಿದ್ದ ಇಬ್ಬರು ಕಿಡಿಗೇಡಿಗಳನ್ನು ಕುಣಿಗಲ್ ಪೊಲೀಸರು ಕೆಲವೆ ಗಂಟೆಗಳಲ್ಲಿ ಬಂಧಿಸಿದ್ದಾರೆ ಕೆಂಪನಹಳ್ಳಿ ಗ್ರಾಮದ ಮಂಜುನಾಥ್ (೨೮) ಹಾಗೂ ನಿಟ್ಟೂರು ಗ್ರಾಮದ ಮನೋಜ್ ಅಲಿಯಾಸ್ ಸಣ್ಣ (೨೪) ಬಂಧಿತ ಆರೋಪಿಗಳು ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆಯ ಸಿಪಿಐ ಮಾಧ್ಯನಾಯಕ್ ಪಿಎಸ್‌ಐ ಅಮೂಲ್ ಅಭಯ್ ಹಾಗೂ ವಿಧಿವಿಜ್ಙಾನ ಪಯೋಗಲಾಯ ತಂಡ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಕೃತ್ಯಕ್ಕೆ ಬಳಸಿರುವ ವಸ್ತುಗಳನ್ನು ವಶಕ್ಕೆ ಪಡೆದಿದ್ದು ಘಟನೆ ಸಂಬ0ಧ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ

(Visited 1 times, 1 visits today)
Previous Articleಸಂವಿಧಾನ ದಿನಕ್ಕೆ ಮಹತ್ವ ಪೂರ್ಣ ಕಾರ್ಯಕ್ರಮ
Next Article ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ ಎಲ್ಲರೂ ಮುಂದಾಗಿ: ಮೃತ್ಯುಂಜಯ ಶ್ರೀ
News Desk Benkiyabale

Related Posts

ಸರ್ವ ದಾರ್ಶನಿಕರ ಜಯಂತ್ಯುತ್ಸವ: ಪೂರ್ವಸಿದ್ಧತಾ ಕಾರ್ಯಕ್ರಮ

November 25, 2025 3:10 pm ಇತರೆ ಸುದ್ಧಿಗಳು

ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ ಎಲ್ಲರೂ ಮುಂದಾಗಿ: ಮೃತ್ಯುಂಜಯ ಶ್ರೀ

November 25, 2025 3:09 pm ಇತರೆ ಸುದ್ಧಿಗಳು

ಸಂವಿಧಾನ ದಿನಕ್ಕೆ ಮಹತ್ವ ಪೂರ್ಣ ಕಾರ್ಯಕ್ರಮ

November 25, 2025 2:28 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸರ್ವ ದಾರ್ಶನಿಕರ ಜಯಂತ್ಯುತ್ಸವ: ಪೂರ್ವಸಿದ್ಧತಾ ಕಾರ್ಯಕ್ರಮ

November 25, 2025 3:10 pm
ಇತರೆ ಸುದ್ಧಿಗಳು

ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ ಎಲ್ಲರೂ ಮುಂದಾಗಿ: ಮೃತ್ಯುಂಜಯ ಶ್ರೀ

November 25, 2025 3:09 pm
ಇತರೆ ಸುದ್ಧಿಗಳು

ಮಚ್ಚು ಲಾಂಗು ಹಿಡಿದು ಹಟ್ಟಹಾಸ ಮೆರೆದ ಪುಡಿ ರೌಡಿಗಳ ಬಂಧನ

November 25, 2025 2:35 pm
ಇತರೆ ಸುದ್ಧಿಗಳು

ಸಂವಿಧಾನ ದಿನಕ್ಕೆ ಮಹತ್ವ ಪೂರ್ಣ ಕಾರ್ಯಕ್ರಮ

November 25, 2025 2:28 pm
ಇತರೆ ಸುದ್ಧಿಗಳು

ನೀರಿನ ಸಮಸ್ಯೆ ನೀಗಿಸುವಂತೆ ನಿವಾಶಿಗಳ ಒತ್ತಾಯ

November 25, 2025 2:05 pm
ಇತರೆ ಸುದ್ಧಿಗಳು

ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು: ಶಾಸಕ ಹೆಚ್.ವಿ.ವೆಂಕಟೇಶ್ ಸೂಚನೆ

November 25, 2025 2:01 pm
Our Youtube Channel
Our Picks

ಸರ್ವ ದಾರ್ಶನಿಕರ ಜಯಂತ್ಯುತ್ಸವ: ಪೂರ್ವಸಿದ್ಧತಾ ಕಾರ್ಯಕ್ರಮ

November 25, 2025 3:10 pm

ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ ಎಲ್ಲರೂ ಮುಂದಾಗಿ: ಮೃತ್ಯುಂಜಯ ಶ್ರೀ

November 25, 2025 3:09 pm

ಮಚ್ಚು ಲಾಂಗು ಹಿಡಿದು ಹಟ್ಟಹಾಸ ಮೆರೆದ ಪುಡಿ ರೌಡಿಗಳ ಬಂಧನ

November 25, 2025 2:35 pm

ಸಂವಿಧಾನ ದಿನಕ್ಕೆ ಮಹತ್ವ ಪೂರ್ಣ ಕಾರ್ಯಕ್ರಮ

November 25, 2025 2:28 pm

ನೀರಿನ ಸಮಸ್ಯೆ ನೀಗಿಸುವಂತೆ ನಿವಾಶಿಗಳ ಒತ್ತಾಯ

November 25, 2025 2:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸರ್ವ ದಾರ್ಶನಿಕರ ಜಯಂತ್ಯುತ್ಸವ: ಪೂರ್ವಸಿದ್ಧತಾ ಕಾರ್ಯಕ್ರಮ

By News Desk BenkiyabaleNovember 25, 2025 3:10 pm

ಚಿಕ್ಕನಾಯಕನಹಳ್ಳಿ:  ತಾಲ್ಲೂಕಿನಲ್ಲಿ ಆಯೋಜಿಸಲಾಗಿರುವ ಸರ್ವ ದಾರ್ಶನಿಕರ ಜಯಂತ್ಯುತ್ಸವವು ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯಿತಿ ಮತ್ತು ಪುರಸಭೆ…

ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ ಎಲ್ಲರೂ ಮುಂದಾಗಿ: ಮೃತ್ಯುಂಜಯ ಶ್ರೀ

November 25, 2025 3:09 pm

ಮಚ್ಚು ಲಾಂಗು ಹಿಡಿದು ಹಟ್ಟಹಾಸ ಮೆರೆದ ಪುಡಿ ರೌಡಿಗಳ ಬಂಧನ

November 25, 2025 2:35 pm

ಸಂವಿಧಾನ ದಿನಕ್ಕೆ ಮಹತ್ವ ಪೂರ್ಣ ಕಾರ್ಯಕ್ರಮ

November 25, 2025 2:28 pm
News by Date
November 2025
M T W T F S S
 12
3456789
10111213141516
17181920212223
24252627282930
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.