BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೈನಿಕರಿಗೆ ಆರು ಎಕರೆ ಮೀಸಲು ಶಾಸಕ ಎಸ್. ಆರ್. ಶ್ರೀನಿವಾಸ್
  • ರೈತರಿಗೆ ಹೈನುಗಾರಿಕೆ ವರದಾನ: ಶಾಸಕ ಟಿ.ಬಿ.ಜಯಚಂದ್ರ ಹೇಳಿಕೆ
  • ಡಿ. ೦೬ ರಿಂದ ೧೧ರವರೆಗೆ ಮೈಸೂರು ಚಲೋ
  • ‘ಪ್ರಬುದ್ಧ ಲೇಖನಗಳ ಜ್ಞಾನಗುಚ್ಛ ದೇವರಕಣ ಕೃತಿ’
  • ವೈಚಾರಿಕ ಪ್ರಜ್ಞೆಯ ಕವಿ ಕುವೆಂಪು: ಎಂ.ನಾಗೇ0ದ್ರಪ್ಪ ಅಭಿಪ್ರಾಯ
  • ಉಪ ಲೋಕಾಯುಕ್ತರ ತಿಪಟೂರು ಭೇಟಿ: ೫೬ ದೂರುಗಳ ಇತ್ಯರ್ಥ
  • ನಗರದಲ್ಲಿ ಸಾವಿರಾರು ನೌಕರರ ಅಹೋರಾತ್ರಿ ಧರಣಿ
  • ತಿಪಟೂರಿನಲ್ಲಿ ವಿವಿಧ ಕಡೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ: ಅಧಿಕಾರಿಗಳಿಗೆ ಕಡಕ್ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತರಿಗೆ ಹೈನುಗಾರಿಕೆ ವರದಾನ: ಶಾಸಕ ಟಿ.ಬಿ.ಜಯಚಂದ್ರ ಹೇಳಿಕೆ
ಇತರೆ ಸುದ್ಧಿಗಳು

ರೈತರಿಗೆ ಹೈನುಗಾರಿಕೆ ವರದಾನ: ಶಾಸಕ ಟಿ.ಬಿ.ಜಯಚಂದ್ರ ಹೇಳಿಕೆ

By News Desk BenkiyabaleUpdated:December 03, 2025 2:36 pm

ಶಿರಾ: ಹೈನುಗಾರಿಕೆ ರೈತರ ಜೀವನಕ್ಕೆ ವರದಾನವಾಗಿದ್ದು, ರೈತರು ಕೃಷಿ ಜೊತೆಗೆ ಹೆಚ್ಚು ಹೆಚ್ಚು ಹೈನುಗಾರಿಕೆಯಲ್ಲಿ ತೊಡಗಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಶಿರಾ ನಗರದ ನಂದಿನಿ ಕ್ಷೀರ ಭವನ ಆವರಣದಲ್ಲಿ ತುಮಕೂರು ಹಾಲು ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ೨.೫ ಕೋಟಿ ರೂಪಾಯಿ ಅನುದಾನದ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಣೆ ಹಾಗೂ ಅಂಧರ ಟಿ೨೦ ಕ್ರಿಕೇಟ್‌ನಲ್ಲಿ ನಾಯಕಿಯಾಗಿದ್ದ ಶಿರಾ ತಾಲೂಕಿನ ಕುಮಾರಿ ದೀಪಿಕಾ ಅವರಿಗೆ ಸನ್ಮಾನ, ಹಾಗೂ ವಿವಿಧ ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಸ್ವತಃ ಇಷ್ಟ ಪಟ್ಟು ಕೃಷಿ ಮಂತ್ರಿ, ಪಶು ಸಂಗೋಪನೆ, ನೀರಾವರಿ ಖಾತೆ ಕೇಳಿ ಪಡೆದಿದ್ದೆ. ಸಚಿವನಾಗಿದ್ದ ಸಂದರ್ಭದಲ್ಲಿ ಹೈನುಗಾರಿಕೆಗೆ ಪ್ರೋತ್ಸಾಹ ನೀಡಿದ್ದೇನೆ ಎಂದ ಅವರು ಶಿರಾ ತಾಲೂಕಿನಲ್ಲಿ ನಂದಿನಿ ಉತ್ಪನ್ನಗಳ ತಯಾರಿಕಾ ಘಟಕ ಸ್ಥಾಪಿ ಸಲು ೪.ಎಕರೆ ಜಮೀನನ್ನು ಮಂಜೂರು ಮಾಡಲಾಗುವುದು ಎಂದರು.
ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ ಶಿರಾದಲ್ಲಿ ಶಾಸಕ ಟಿ.ಬಿ.ಜಯಚಂದ್ರ ಅವರು ನೀರನ ಹೊಳೆ ಹರಿಸಿದ್ದಾರೆ. ಎಸ್.ಆರ್.ಗೌಡ ಅವರು ಹಾಲಿನ ಹೊಳೆ ಹರಿಸಿದ್ದಾರೆ ನಾನು ನನ್ನ ಇಚ್ಚೆಯಂತೆ ಶಿಕ್ಷಣದ ಹೊಳೆ ಹರಿಸುವ ಕಾರ್ಯ ಮಾಡುತ್ತಿದ್ದೇನೆ. ಒಟ್ಟಾರೆ ಶಿರಾ ತಾಲೂಕಿನ ಜನತೆ ಅನುಕೂಲವಾಗುವ ಕೆಲಸವನ್ನು ಎಲ್ಲರೂ ಪಕ್ಷಾತೀತವಾಗಿ ಮಾಡುತ್ತಿದ್ದೇವೆ ಎಂದ ಅವರು ಜೀವನದಲ್ಲಿ ಯಶಸ್ವಿಯಾಗಲು ಶಿಕ್ಷಣದಿಂದ ಮಾತ್ರ ಸಾಧ್ಯ. ಆದ್ದರಿಂದ ಹೈನುಗಾರರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಂದರು.
ಶಾಸಕರು ಹಾಗೂ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ, ಶಾಸಕ ಎಚ್.ವಿ.ವೆಂಕಟೇಶ್ ಮಾತನಾಡಿ ತುಮಕೂರು ಹಾಲು ಒಕ್ಕೂಟಕ್ಕೆ ನಾನು ಅಧ್ಯಕ್ಷನಾದಾಗಿನಿಂದ ರೈತರ ಪರವಾದ, ಹೈನುಗಾರರ ಪರವಾದ ನಿರ್ಣಯ ತೆಗೆದುಕೊಳ್ಳುತ್ತೇವೆ. ನಾನು ಅಧ್ಯಕ್ಷನಾದ ತಕ್ಷಣ ಹೈನುಗಾರರಿಗೆ ೨. ರೂಪಾಯಿ ಪ್ರೋತ್ಸಾಹ ಧನ ನೀಡಿದ್ದೇನೆ ಮುಂದಿನ ದಿನಗಳಲ್ಲೂ ಹೈನುಗಾರರಿಗೆ ಅನುಕೂಲವಾಗುವ ಯೋಜನೆಗಳನ್ನು ರೂಪಿಸುತ್ತೇವೆ ಎಂದರು.
ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್ ಆರ್ ಗೌಡ ಮಾತನಾಡಿ ಜಿಲ್ಲೆಯಲ್ಲಿ ಶಿರಾ ತಾಲೂಕಿನಲ್ಲಿ ಸುಮಾರು ೮೦ ಸಾವಿರ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ನಾವು ೧. ಲಕ್ಷ ಲೀಟರ್ ಹಾಲು ಉತ್ಪಾದನೆ ಗುರಿ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಎಲ್ಲರೂ ಹೈನುಗಾರಿಕೆಗೆ ಹೆಚ್ಚು ಗಮನ ನೀಡಬೇಕು. ಯುವಕರು ಬೆಂಗಳೂರಿಗೆ ವಲಸೆ ಹೋಗುವಬದಲು ಇಲ್ಲಿಯೇ ಹೈನುಗಾರಿಕೆ ಉದ್ಯಮ ಮಾಡಿದರೆ ಹೆಚ್ಚು ಅಭಿವೃದ್ಧಿ ಹೊಂದಬಹುದು ಎಂದರು.
೨ ಲಕ್ಷ ರೂಪಾಯಿ ಪ್ರೋತ್ಸಾಹ ಧನ ಪಡೆದು, ಸನ್ಮಾನ ಸ್ವೀಕರಿಸಿ ಮಾತನಾಡಿದ ಅಂಧರ ಟಿ೨೦ ವಿಶ್ವಕಪ್ ವಿಜೇತ ತಂಡದ ನಾಯಕಿಯಾದ ಶಿರಾ ತಾಲೂಕಿನ ಕರೆತಿಮ್ಮನಹಳ್ಳಿ ಗ್ರಾಮದ ಕುಮಾರಿ ದೀಪಿಕ ಟಿ.ಸಿ. ಮಾತನಾಡಿ ಶಿರಾ ತಾಲೂಕಿನಲ್ಲಿ ನನಗೆ ಹೆಚ್ಚು ಪ್ರೋತ್ಸಾಹ ಸಿಕ್ಕಿದೆ. ನಾನು ಮುಂದೆಯೂ ಅಂತ ರಾಷ್ಟ್ರೀಯ ಪಂದ್ಯಗಳಲ್ಲಿ ಹೆಚ್ಚು ಗೆಲುವು ಸಾಧಿಸಿ ಶಿರಾಕ್ಕೆ ಕೀರ್ತಿ ತರುತ್ತೇನೆ ಎಂದರು.
ನಿರ್ದೇಶಕರುಗಳಾದ ಮಹಾಲಿಂಗಯ್ಯ, ಡಿ. ಕೃಷ್ಣಕುಮಾರ್, ನಾಗೇಶ್ ಬಾಬು, ಸಿದ್ದಗಂಗಪ್ಪ, ಶಿರಾ ನಗರಸಭೆ ಅಧ್ಯಕ್ಷ ಜಿಶಾನ್ ಮೊಹಮ್ಮದ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಎಸ್. ರವಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಎನ್. ಮೂರ್ತಿ, ತುಮಕೂರು ಹಾಲು ಒಕ್ಕೂಟದ ವ್ಯವಸ್ಥಾಪಕ ಶ್ರೀನಿವಾಸ್, ಚಂದ್ರಶೇಖರ್ ,ಉಪ ವ್ಯವಸ್ಥಾಪಕ ಬಿ.ಗಿರೀಶ್, ವಿಸ್ತರಣಾಧಿಕಾರಿ ಚೈತ್ರ, ಮುಖಂಡರಾದ ಮದಲೂರು ನರಸಿಂಹಮೂರ್ತಿ, ನಗರಸಭೆ ಸದಸ್ಯೆ ಉಮಾ ವಿಜಯರಾಜ್, ಸೂಡ ಈರಣ್ಣ, ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ನಿಡಗಟ್ಟೆ ಚಂದ್ರಶೇಖರ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಡಿ.ಮಲ್ಲೇಶ್ ಸೇರಿದಂತೆ ಶಿರಾ ತಾಲೂಕಿನ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ,ಕಾರ್ಯದರ್ಶಿಗಳು, ಸದಸ್ಯರು, ಹಾಲು ಉತ್ಪಾದಕರು ಸೇರಿದಂತೆ ಹಲವರು ಉಪಸಿತರಿದ್ದರು.
ಇದೇ ಸಂದರ್ಭದಲ್ಲಿ ಅಂದ ಮಹಿಳೆ ವಿಶ್ವಕಪ್ ಗೆದ್ದು ಭಾರತ ದೇಶಕ್ಕೆ ಕೀರ್ತಿ ತಂದ ಕ್ರಿಕೆಟ್ ತಂಡದ ನಾಯಕಿ ಎಚ್. ಟಿ . ದೀಪಿಕಾ ರವರಿಗೆ ತುಮಕೂರು ಹಾಲು ಒಕ್ಕೂಟದ ವತಿಯಿಂದ ಎರಡು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಿ, ಅದ್ದೂರಿಯಾಗಿ ಸನ್ಮಾನಿಸಲಾಯಿತು.
ತುಮಕೂರು ಹಾಲು ಒಕ್ಕೂಟದ ವತಿಯಿಂದ ವಿದ್ಯಾರ್ಥಿ ವೇತನ, ಮರಣ ಹೊಂದಿದ ರಾಸುಗಳ ವಿಮೆ, ಮರಣ ಹೊಂದಿದ ಹಾಲು ಉತ್ಪಾದಕರಿಗೆ ಪರಿಹಾರ ಸೇರಿ ೨.೫ ಕೋಟಿ ರೂಪಾಯಿ ಅನುದಾನದ ಚೆಕ್ಕುಗಳನ್ನು ವಿತರಿಸಲಾಯಿತು

(Visited 1 times, 1 visits today)
Previous Articleಡಿ. ೦೬ ರಿಂದ ೧೧ರವರೆಗೆ ಮೈಸೂರು ಚಲೋ
Next Article ಸೈನಿಕರಿಗೆ ಆರು ಎಕರೆ ಮೀಸಲು ಶಾಸಕ ಎಸ್. ಆರ್. ಶ್ರೀನಿವಾಸ್
News Desk Benkiyabale

Related Posts

ಸೈನಿಕರಿಗೆ ಆರು ಎಕರೆ ಮೀಸಲು ಶಾಸಕ ಎಸ್. ಆರ್. ಶ್ರೀನಿವಾಸ್

December 03, 2025 2:37 pm ಇತರೆ ಸುದ್ಧಿಗಳು

ಡಿ. ೦೬ ರಿಂದ ೧೧ರವರೆಗೆ ಮೈಸೂರು ಚಲೋ

December 03, 2025 2:10 pm ಇತರೆ ಸುದ್ಧಿಗಳು

‘ಪ್ರಬುದ್ಧ ಲೇಖನಗಳ ಜ್ಞಾನಗುಚ್ಛ ದೇವರಕಣ ಕೃತಿ’

December 03, 2025 2:09 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸೈನಿಕರಿಗೆ ಆರು ಎಕರೆ ಮೀಸಲು ಶಾಸಕ ಎಸ್. ಆರ್. ಶ್ರೀನಿವಾಸ್

December 03, 2025 2:37 pm
ಇತರೆ ಸುದ್ಧಿಗಳು

ರೈತರಿಗೆ ಹೈನುಗಾರಿಕೆ ವರದಾನ: ಶಾಸಕ ಟಿ.ಬಿ.ಜಯಚಂದ್ರ ಹೇಳಿಕೆ

December 03, 2025 2:36 pm
ಇತರೆ ಸುದ್ಧಿಗಳು

ಡಿ. ೦೬ ರಿಂದ ೧೧ರವರೆಗೆ ಮೈಸೂರು ಚಲೋ

December 03, 2025 2:10 pm
ಇತರೆ ಸುದ್ಧಿಗಳು

‘ಪ್ರಬುದ್ಧ ಲೇಖನಗಳ ಜ್ಞಾನಗುಚ್ಛ ದೇವರಕಣ ಕೃತಿ’

December 03, 2025 2:09 pm
ಇತರೆ ಸುದ್ಧಿಗಳು

ವೈಚಾರಿಕ ಪ್ರಜ್ಞೆಯ ಕವಿ ಕುವೆಂಪು: ಎಂ.ನಾಗೇ0ದ್ರಪ್ಪ ಅಭಿಪ್ರಾಯ

December 01, 2025 4:34 pm
ಇತರೆ ಸುದ್ಧಿಗಳು

ಉಪ ಲೋಕಾಯುಕ್ತರ ತಿಪಟೂರು ಭೇಟಿ: ೫೬ ದೂರುಗಳ ಇತ್ಯರ್ಥ

December 01, 2025 4:32 pm
Our Youtube Channel
Our Picks

ಸೈನಿಕರಿಗೆ ಆರು ಎಕರೆ ಮೀಸಲು ಶಾಸಕ ಎಸ್. ಆರ್. ಶ್ರೀನಿವಾಸ್

December 03, 2025 2:37 pm

ರೈತರಿಗೆ ಹೈನುಗಾರಿಕೆ ವರದಾನ: ಶಾಸಕ ಟಿ.ಬಿ.ಜಯಚಂದ್ರ ಹೇಳಿಕೆ

December 03, 2025 2:36 pm

ಡಿ. ೦೬ ರಿಂದ ೧೧ರವರೆಗೆ ಮೈಸೂರು ಚಲೋ

December 03, 2025 2:10 pm

‘ಪ್ರಬುದ್ಧ ಲೇಖನಗಳ ಜ್ಞಾನಗುಚ್ಛ ದೇವರಕಣ ಕೃತಿ’

December 03, 2025 2:09 pm

ವೈಚಾರಿಕ ಪ್ರಜ್ಞೆಯ ಕವಿ ಕುವೆಂಪು: ಎಂ.ನಾಗೇ0ದ್ರಪ್ಪ ಅಭಿಪ್ರಾಯ

December 01, 2025 4:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸೈನಿಕರಿಗೆ ಆರು ಎಕರೆ ಮೀಸಲು ಶಾಸಕ ಎಸ್. ಆರ್. ಶ್ರೀನಿವಾಸ್

By News Desk BenkiyabaleDecember 03, 2025 2:37 pm

ಗುಬ್ಬಿ: ಎಚ್ ಎ ಎಲ್ ನಲ್ಲಿ ಸೈನಿಕರಿಗೆ ಆರು ಎಕರೆ ಜಮೀನು ಮೀಸಲು ಇರಿಸಿದ್ದು ಹಸ್ತಾಂತರಿಸುವ0ತೆ ಸರ್ಕಾರಕ್ಕೆ ಪತ್ರ…

ರೈತರಿಗೆ ಹೈನುಗಾರಿಕೆ ವರದಾನ: ಶಾಸಕ ಟಿ.ಬಿ.ಜಯಚಂದ್ರ ಹೇಳಿಕೆ

December 03, 2025 2:36 pm

ಡಿ. ೦೬ ರಿಂದ ೧೧ರವರೆಗೆ ಮೈಸೂರು ಚಲೋ

December 03, 2025 2:10 pm

‘ಪ್ರಬುದ್ಧ ಲೇಖನಗಳ ಜ್ಞಾನಗುಚ್ಛ ದೇವರಕಣ ಕೃತಿ’

December 03, 2025 2:09 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.