BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
  • ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಹಿತ್ಯಕ್ಕೆ ಮನುಷ್ಯನ ಗುಣವನ್ನು ಬದಲಾಯಿಸುವ ಶಕ್ತಿ ಇದೆ
ಇತರೆ ಸುದ್ಧಿಗಳು

ಸಾಹಿತ್ಯಕ್ಕೆ ಮನುಷ್ಯನ ಗುಣವನ್ನು ಬದಲಾಯಿಸುವ ಶಕ್ತಿ ಇದೆ

By News Desk BenkiyabaleUpdated:December 26, 2025 3:11 pm

ಮಧುಗಿರಿ: ಸಾಹಿತ್ಯಕ್ಕೆ ಮನುಷ್ಯನ ಗುಣವನ್ನು ಬದಲಾಯಿಸುವ ಶಕ್ತಿ ಇದೆ ಎಂದು ಖ್ಯಾತ ವಕೀಲರು ಹಾಗೂ ಸಾಮಾಜಿಕ ಚಿಂತಕರು ಆದ ಪ್ರೊಫೆಸರ್ ರವಿವರ್ಮ ಕುಮಾರ್ ತಿಳಿಸಿದ್ದಾರೆ ಪಟ್ಟಣದ ಕನ್ನಡ ಭವನ ನದಲ್ಲಿ ನಡೆದ ೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿ ಮಾತನಾಡುತ್ತಾ ವಿದ್ಯಾರ್ಥಿ ದೆಸೆಯಲ್ಲಿ ಕಟ್ಟ ಆರ್ ಎಸ್ ಎಸ್ ವಾಧಿಯಾಗಿದ್ದ ನನ್ನನ್ನು ಕುವೆಂಪುರವರ “ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ” ಎಂಬ ಒಂದು ಪುಸ್ತಕ ಆರ್ ಎಸ್ ಎಸ್ ನಿಂದ ದೂರ ಮಾಡಿತು ಎಂದವರು ಇದು ಸಾಹಿತ್ಯಕ್ಕೆ ಇರುವ ಶಕ್ತಿ ಎಂದು ತಿಳಿಸಿದರು.
ನಮ್ಮ ತಂದೆ ಕೆಂಗರಾಮಯ್ಯ ನವರು ಮಿಡಿಗೇಶಿಯಲ್ಲಿ ಶಿಕ್ಷಕರಾಗಿದ್ದು ಈ ಸಂದರ್ಭದಲ್ಲಿ ಬಾಲ್ಯದಲ್ಲಿ ಮಧುಗಿರಿಯಲ್ಲಿ ಶಿಕ್ಷಣ ಪಡೆದಿದ್ದನ್ನು ನೆನಪಿಸಿಕೊಂಡ ಅವರು ೫೦ ವರ್ಷಗಳಿಂದ ಸಂಪೂರ್ಣವಾಗಿ ನಾಡಿನ ಹೆಸರಾಂತ ಕುವೆಂಪು ಪೂರ್ಣಚಂದ್ರ ತೇಜಸ್ವಿ ಲಂಕೇಶ್ ಕಾರಂತ ಮುಂತಾ ದವರ ಕೃತಿಗಳು ನನಗೆ ಪ್ರೇರಣೆಯಾಗಿವೆ ಇದೇ ಅಲ್ಲದೆ ತೇಜಸ್ವಿ ರವರ ಕಾರ್ವಾಲೊ ಕಾದಂಬರಿಯ ಬರವಣಿಗೆಯ ಸಂದರ್ಭದಲ್ಲಿ ಪ್ರತಿಪುಟಕ್ಕೂ ಸಾಕ್ಷಿಯಾಗಿದ್ದು ನನ್ನ ಪುಣ್ಯ ಐದಾರು ದಶಕಗಳಲ್ಲಿ ರೂಪಗೊಂಡಿರುವ ಸಾಹಿತ್ಯ ಚಳುವಳಿಗೆ ನಾನು ಸಾಕ್ಷಿ ಭೂತನಾಗಿರುವುದು ಸಹ ನನ್ನ ಪುಣ್ಯ ನಾಡಿನ ಹೆಸರಾಂತ ರೈತ ಹೋರಾಟಗಾರರಾದ ಪ್ರೊಫೆ ಸರ್ ಎಂ ಡಿ ನಂಜು0ಡಸ್ವಾಮಿ ರವರ ಮಾರ್ಗದರ್ಶನದಲ್ಲಿ ಸಮಾಜವಾದಿ ಯುವಜನ ಸಭಾ ಸ್ಥಾಪಿಸಿ ಹೋರಾಟ ರೂಪಿಸುವಲ್ಲಿ ಸಾಧ್ಯವಾಯಿತು ಎಂದರು.
ಕನ್ನಡ ನಾಡಿನ ಸಾಕ್ಷಿಪ್ರಜ್ಞೆ ಕುವೆಂಪುರವರ ವಿಚಾರ ಕ್ರಾಂತಿಗೆ ಆಹ್ವಾನ ಎಂಬ ಭಾಷಣವನ್ನು ವಿದ್ಯಾರ್ಥಿ ದೆಸೆಯಲ್ಲಿ ಕೇಳಿದ್ದರಿಂದ ಅಂದಿನಿ0ದ ಕುವೆಂಪುರವರ ಚಿಂತನೆಗಳನ್ನು ನಿರಂತರವಾಗಿ ಪಾಲಿಸಿಕೊಂಡು ಬರುತ್ತಿ ದ್ದೇನೆ ಎಂದು ತಿಳಿಸಿದರು ಲೋಹಿಯಾ ಅವರು ಮಾಜಿ ಪ್ರಧಾನಿ ದಿವಂಗತ ಜವಹರ ಲಾಲ್ ನೆಹರು ಅವರನ್ನು ಟಚ್ ಸಮಾಜವಾದಿ ಎಂದು ಕರೆಯು ತ್ತಿದ್ದರು ಹಾಗೆ ನಾನು ಸ್ವತಃ ಸಾಹಿತಿ ಅಲ್ಲದಿದ್ದರೂ ಟಚ್ ಸಾಹಿತಿ ಎಂದು ತಿಳಿಸಿದರು ಈ ಸಂದರ್ಭದಲ್ಲಿ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಬಿ ನಾಗೇಶ ಬಾಬು ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಕೆ ಪಿ ನಟರಾಜು ನಿವೃತ್ತ ಪ್ರಾಂಶಪಾಲ ಮುನೀಂದ್ರ ಕುಮಾರ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸಹನ ನಾಗೇಶ್ ಕಾರ್ಯದರ್ಶಿಗಳಾದ ರಂಗಧಾಮಯ್ಯ ಎಂ ಎಸ್ ಶಂಕರ್ ನಾರಾಯಣ ಎಂವಿ ಡಾ.ಬಂದ್ರೆ ಹಳ್ಳಿ ಕುಮಾರ್,ಕವಯತ್ರಿ ವೀಣಾ ಶ್ರೀನಿವಾಸ್ ಉಮಾ ಮಲ್ಲೇಶ್ ನರಸಿಂಹಮೂರ್ತಿ ಗುಟ್ಟೇ ರಮೇಶ್ ಡಿ ಜಿ ಶಂಕರನಾರಾಯಣ ಶೆಟ್ಟಿ ಮತ್ತಿತರರು ಹಾಜರಿದ್ದರು.

(Visited 1 times, 1 visits today)
Previous Articleವೀರಶೈವ ಲಿಂಗಾಯತರು ಬೆರೆತು ಬಾಳಿದರೆ ಉಜ್ವಲ ಭವಿಷ್ಯವಿದೆ: ಶ್ರೀಗಳು
Next Article ಮಾದಕ ದ್ರವ್ಯ ಸೇವನೆ ಅಪಾಯಕಾರಿ
News Desk Benkiyabale

Related Posts

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm news

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm news

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm news
ತಾಜಾ ಸುದ್ಧಿಗಳು

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm
Our Youtube Channel
Our Picks

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

By News Desk BenkiyabaleJune 18, 2026 1:49 pm

ಕೊರಟಗೆರೆ: ಪ್ರತಿನಿತ್ಯದಂತೆ ತನ್ನ ತೋಟ ನೋಡಿಕೊಂಡು ಬರಲು ಹೋದ ವೃದ್ದೆಗೆ ಅಪರಿಚಿತ ವ್ಯಕ್ತಿಗಳು ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ…

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.