BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
  • ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
  • ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ
  • ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ
  • ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
  • ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ
  • ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ
  • ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ
news

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

By News Desk BenkiyabaleUpdated:August 06, 2026 6:10 pm

ತುಮಕೂರು: ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಕನಿಷ್ಠ ೧೦ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ತ್ರೆಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ನಿಯಮ ಉಲ್ಲಂಘಿಸಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳ ಮೇಲೆ ನಿಯಮಿತವಾಗಿ ದಾಳಿ ನಡೆಸಿ ದಂಡ ವಿಧಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಕಚೇರಿಗಳ ಮುಂದೆ ತಂಬಾಕು ಮುಕ್ತ ಪ್ರದೇಶಗಳನ್ನು ಘೋಷಿಸಿ, “ನಶೆ ಮುಕ್ತ ಗ್ರಾಮ” ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಾರ್ವಜನಿಕ ಸ್ಥಳ ಹಾಗೂ ಸಿನಿಮಾ ಮಂದಿರಗಳಲ್ಲಿ ಧೂಮಪಾನ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸಲು ಹಾಗೂ ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣ ಮಾಲೀಕರಿಗೆ ನೋಟೀಸ್ ನೀಡುವಂತೆ ಸೂಚಿಸಿದರು.
ತಂಬಾಕು ನಿಯಂತ್ರಣ ಕುರಿತು ಶಾಲಾ ಮಕ್ಕಳ ಮೂಲಕ ಜನ-ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಗತ್ಯವಿದ್ದಲ್ಲಿ ಪೊಲೀಸ್, ತಹಶೀಲ್ದಾರ್ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆದು ಅಭಿಯಾನಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮಗಳ ಪ್ರಗತಿ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ವಿವಿಧ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರವಾಗಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್, ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಧಿಕಾರಿ ಡಾ|| ಮೋಹನ್, ಶಿಕ್ಷಣ ಇಲಾಖೆ, ಅಬಕಾರಿ, ಪೊಲೀಸ್ ಇಲಾಖೆ, ಅಚರ್ಡ್ ಮದ್ಯವರ್ಜನ ಸಂಸ್ಥೆಯ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
kannada news karnataka local news Tumkur mahanagara palike tumkur news ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:
Previous Articleನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ
Next Article ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
News Desk Benkiyabale

Related Posts

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm news

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm news
ತಾಜಾ ಸುದ್ಧಿಗಳು
news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm
news

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm
news

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

August 06, 2026 6:10 pm
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm
news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm
news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm
Our Youtube Channel
Our Picks

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

August 06, 2026 6:10 pm

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

By News Desk BenkiyabaleAugust 06, 2026 6:12 pm

ತುಮಕೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಗೃಹ…

ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ

August 06, 2026 6:11 pm

ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ

August 06, 2026 6:10 pm

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.