BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ
  • ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ
  • ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ
  • ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
  • ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ
news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

By News Desk BenkiyabaleUpdated:August 15, 2026 5:30 pm

ಶಿರಾ: ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ, ಸಂಸ್ಕಾರ ಮತ್ತು ಸಂಸ್ಕöÈತಿ ನೀಡುವುದು ಪೋಷಕರ ಕರ್ತವ್ಯವಾಗಿದೆ ಮತ್ತು ಮಕ್ಕಳ ಉತ್ತಮ ಭವಿಷ್ಯವನ್ನ ನಿರ್ಮಿಸುವುದೇ ಸ್ವಾತಂತ್ರ÷್ಯ ದೇಶದ ಅಭಿವೃದ್ಧಿಯ ಬುನಾದಿಯಾಗಿದೆ ಎಂದು ತಾಲೂಕು ಪಂಚಾಯತಿ ಮಾಜಿ ಸದಸ್ಯರು ಶ್ರೀ ಕೃಷ್ಣಪ್ಪ ಅಭಿಪ್ರಾಯಪಟ್ಟರು..
ಸ. ಹಿ. ಪ್ರಾ.ಶಾಲೆ ಕುರುಬರ ರಾಮನಹಳ್ಳಿಯಲ್ಲಿ ೮೦ನೇ ವರ್ಷದ ಸ್ವಾತಂತ್ರ÷್ಯ ದಿನಾಚರಣೆಲ್ಲಿ ಕುರಿತು ಮಾತನಾಡಿದ ಅವರು ವಿದ್ಯಾರ್ಥಿಗಳು ಪ್ರಶ್ನೆ ಮಾಡದೇ ಯಾವುದನ್ನು ಒಪ್ಪಿಕೊಳ್ಳಬಾರದು, ಪ್ರಶ್ನೆ ಮಾಡುವ ಧೈರ್ಯ ಬೆಳೆಸಿಕೊಳ್ಳಬೇಕು. ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಪ್ರಪಂಚದಾದ್ಯAತ ಸಾಧನೆಯ ಮೆಟ್ಟಿಲನ್ನೇರಿದ್ದಾರೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನ ಖಾಸಗಿ ಶಾಲೆಗೆ ಸೇರಿಸದೆ ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ತಿಳಿಸಿದರು.
ಪಟ್ಟನಾಯಕನಹಳ್ಳಿ ಆರಕ್ಷಕ ಠಾಣೆ ಪೊಲೀಸ್ ಸಿಬ್ಬಂದಿ ನಟರಾಜ್ ಅವರು ಇಂದಿನ ನಮ್ಮ ಜೀವನ ಅಂದಿನ ಸ್ವಾತಂತ್ರಾ÷್ಯ ಹೋರಾಟಗಾರರು ಮಾಡಿದ ಹೊರಟಿದ ಪ್ರತಿಫಲವೇ ಆಗಿದೆ. ಅವರನ್ನು ಪ್ರತಿದಿನ ನೆನೆಯಬೇಕು ಮತ್ತು ಮಕ್ಕಳನ್ನ ಉತ್ತಮ ಪ್ರಜೆಗಳನ್ನಾಗಿ ಮಾಡುವುದು ಪೋಷಕರ ಕರ್ತವ್ಯವಾಗಿದೆ ಎಂದರು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ನಿಂಗರಾಜು ದೇಶದ ಪ್ರಗತಿಗೆ ಎಲ್ಲರ ಭಾಗವಹಿಸುವಿಕೆಯೂ ಪ್ರಮುಖವಾಗಿರುತ್ತದೆ ಮತ್ತು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ, ಸಂಸ್ಕಾರ ನೀಡುವುದು ಮತ್ತು ಉತ್ತಮ ಪ್ರಜೆಗಳನ್ನಾಗಿ ಮಾಡುವುದು ಪೋಷಕರ ನಿಲುವಾಗಿದೆ ಎಂದರು.
ಸಹಶಿಕ್ಷಕಿ ಸುನೀತಾ ಮಾತನಾಡಿನಾನು ಎನ್ನುವ ಸ್ವಾರ್ಥ ಬಿಟ್ಟು ನಾವು ಎಂಬ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಮೊದಲು ದೇಶದ ಕೆಲಸ ನಂತರ ಮನೆಯವಾಗಿರಿಸಿಕೊಳ್ಳಬೇಕು ಎಂದರು.
ಸಹಶಿಕ್ಷಕ ಗೋವಿಂದರಾಜು ಮಾತನಾಡಿ ದೇಶದ ಸ್ವಾತಂತ್ರ÷್ಯವು ಅನೇಕ ಮಂದಿ ಹೋರಾಟಗಾರ ಪರಿಶ್ರಮದ ಪ್ರತಿಫಲವಾಗಿದೆ.ಮಕ್ಕಳ ಮುಂದಿನ ಭವಿಷ್ಯದ ನಿರ್ಮಾಣದಲ್ಲಿ ಕಾಣಬಹುದಾಗಿದೆ ಎಂದರು.
ಸಹಶಿಕ್ಷಕ ಶಿವಣ್ಣ ಮಾತನಾಡಿ ನಾವು ನಮ್ಮ ತಂದೆ ತಾಯಿಯರನ್ನು ನೆನೆದಂತೆ ಸ್ವಾತಂತ್ರ÷್ಯ ಹೋರಾಟಗಾರರನ್ನು ಪ್ರತಿದಿನವೂ ನೆನೆಯಬೇಕು ಎಂದು ಸ್ವಾತಂತ್ರ÷್ಯದ ಮಹತ್ವದ ಬಗ್ಗೆ ತಿಳಿಸಿದರು.
ಶಾಲೆಯಲ್ಲಿ ಮಕ್ಕಳಿಂದ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿ ಸ್ವಾತಂತ್ರ÷್ಯದ ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಉಮೇಶ್, ಎಸ್ಡಿಎಂಸಿ ಸದಸ್ಯರಾದ ಮಂಜುನಾಥ್, ನರಸಿಂಹಯ್ಯ, ಗೋವಿಂದರಾಜು, ಶ್ರೀನಿವಾಸ್ ಇನ್ನಿತರರು ಉಪಸ್ಥಿತರಿದ್ದರು.

(Visited 1 times, 1 visits today)
80th indipendence day celebration kannada news karnataka local news sira news tumakur tumkur tumkur news
Previous Articleಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ
Next Article ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ
News Desk Benkiyabale

Related Posts

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm news

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm news

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm news
ತಾಜಾ ಸುದ್ಧಿಗಳು
news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm
news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
news

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
news

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm
Our Youtube Channel
Our Picks

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

By News Desk BenkiyabaleAugust 15, 2026 5:32 pm

ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ(ರಿ) ವತಿಯಿಂದ ತುಮಕೂರು ಜಿಲ್ಲೆಯ ಸ್ಲಂ…

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.