BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ
  • ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು
  • ಈ ಬಾರಿ ಹಬ್ಬ ಬಲು ದುಬಾರಿ
  • ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ
  • ೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ
  • ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು
  • ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಸಂತೋಷ್ ಕುಮಾರ್
  • ತುಮಕೂರು ವಿವಿಯ ಜೈನ ಅಧ್ಯಯನ ವಿಭಾಗದ ಉಳಿವಿಗೆ ಸಹಕಾರ ಅಗತ್ಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಈ ಬಾರಿ ಹಬ್ಬ ಬಲು ದುಬಾರಿ
news

ಈ ಬಾರಿ ಹಬ್ಬ ಬಲು ದುಬಾರಿ

By News Desk BenkiyabaleUpdated:August 20, 2026 4:53 pm

ತುಮಕೂರು: ಅಷ್ಟೆಶ್ವರ್ಯ ಸಿದ್ಧಿಸುವ ವರಮಹಾಲಕ್ಷಿ ಹಬ್ಬ ಆಚರಣೆಗೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭರದ ಸಿದ್ದತೆಗಳು ನಡೆದಿದ್ದು, ಈ ಬಾರಿ ವರಮಹಾಲಕ್ಷಿ ಹಬ್ಬ ಬಲು ದುಬಾರಿಯಾಗಿದೆ.
ಮಳೆ ಕೊರತೆ ಹಿನ್ನೆಲೆಯಲ್ಲಿ ಈ ವರ್ಷ ಹೂವು, ಹಣ್ಣುಗಳು ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಬೆಲೆ ಏರಿಕೆ ನಡುವೆಯೂ ಹಬ್ಬಕ್ಕೆ ಅಗತ್ಯ ಇರುವ ಹೂವು, ಹಣ್ಣು, ಬಾಳೆಕಂದು ಸೇರಿದಂತೆ ಮಾರುಕಟ್ಟೆಗಳಲ್ಲಿ ಇತರೆ ಸಾಮಗ್ರಿಗಳ ಖರೀದಿಗೆ ಜನಸಾಮಾನ್ಯರು ಮುಗಿ ಬಿದ್ದಿದ್ದಾರೆ.
ನಗರದ ಹೊರವಲಯದ ಅಂತರಸನಹಳ್ಳಿಯಲ್ಲಿರುವ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯಲ್ಲಿ ಮಹಿಳೆಯರು, ಮಕ್ಕಳು, ಯುವಕರು, ಯುವತಿಯರು, ವೃದ್ಧರೆನ್ನದೆ ಜನಜಂಗುಳಿಯೇ ನೆರೆದಿದ್ದು, ಹೂವು, ಹಣ್ಣು, ಬಳೆ, ಬಾಳೆಕಂದು, ಮಾವಿನ ಎಲೆ, ತಾವರೆ ಹೂವು, ಪೂಜಾ ಸಾಮಗ್ರಿಗಳು, ಅಲಂಕಾರಿಕ ವಸ್ತುಗಳು ಸೇರಿದಂತೆ ಇತರೆ ಸಾಮಗ್ರಿಗಳ ಖರೀದಿ ಭರಾಟೆ ಬಲು ಜೋರಾಗಿದೆ.
ಹಬ್ಬದ ನೆಪದಲ್ಲಿ ಎಲ್ಲ ವಸ್ತುಗಳು ಬೆಲೆ ಗಗನಕ್ಕೇರಿದ್ದು, ಸೇವಂತಿಗೆ ಹೂವು ಮಾರಿನ ಬೆಲೆ ೨೦೦ ರಿಂದ ೨೫೦ ರೂ., ಕನಕಾಂಬರ ೩೦೦ ರೂ., ಮಲ್ಲಿಗೆ ಹೂವಿನ ದಿಂಡು ೫೦೦ ರೂ., ಮಲ್ಲೆ ಹೂವು ೩೦೦ ರೂ., ಚಂಡುಹೂವು ೧೫೦ ರೂ., ತಾವರೆ ಹೂ ೧ಕ್ಕೆ ೫೦ ರಿಂದ ೮೦ ರೂ., ಬಿಡಿ ಹೂ ಕೆ.ಜಿ.ಗೆ ೪೦೦ ರೂ., ದುಂಡು ಮಲ್ಲಿಗೆ ಒಂದು ಹಾರ ೪೦೦ ರಿಂದ ೮೦೦ ರೂ.ವರೆಗೆ, ಸೇಬು ಕೆ.ಜಿ ಗೆ ೨೦೦ ರಿಂದ ೨೫೦ ರೂ., ದ್ರಾಕ್ಷಿ ೨೦೦ ರೂ., ಬಾಳೆ ಹಣ್ಣು ೧೨೦ ರೂ., ಮೂಸಂಬಿ ೧೫೦ ರೂ., ಕಿತ್ತಳೆ ೧೬೦ ರೂ., ದಾಳಿಂಬೆ ೨೦೦ ರಿಂದ ೨೫೦ ರೂ., ಸೀಬೆಹಣ್ಣು ೧೨೦ ರೂ., ಬಾಳೆಕಂದು ಜೋಡಿಗೆ ೬೦ ರೂ.ಗಳಿಗೆ ಮಾರಾಟ ಮಾಡಲಾಗುತ್ತಿದ್ದು, ಜನಸಾಮಾನ್ಯರು ಸಹ ಬೆಲೆ ಎಷ್ಟೇ ದುಪ್ಪಟಾದರೂ ಲೆಕ್ಕಿಸದೆ ಅಷ್ಟೆöÊಶ್ವರ್ಯ ಸಿದ್ದಿಸುವ ವರಮಹಾಲಕ್ಷಿ÷್ಮ ಹಬ್ಬವನ್ನು ಸಡಗರ ಸಂಭ್ರಮದಿAದ ಆಚರಿಸಲು ಸಿದ್ದತೆಯಲ್ಲಿ ತೊಡಗಿರುವುದು ಕಂಡು ಬರುತ್ತಿದೆ.
ಮಾರುಕಟ್ಟೆಯಲ್ಲಿ ದುಂಡು ಮಲ್ಲಿಗೆ, ಕನಕಾಂಬರ, ರುದ್ರಾಕ್ಷಿ ಹೂವು, ಚಂಡು ಹೂವು, ಸೇವಂತಿಗೆ (ಹಳದಿ), ಸೇವಂತಿಗೆ ( ಕೆಂಪು) ಬಿಡಿ ಹೂವು ಸೇವಂತಿ ಹಾಗೂ ಗುಲಾಬಿ, ತುಳಸಿ ಹಾರಗಳಿಗೆ ಜನರಿಂದ ಭಾರೀ ಬೇಡಿಕೆ ಇದೆ.
ಅಲ್ಲದೆ ಲಕ್ಷಿ÷್ಮ ವಿಗ್ರಹ, ಮೂರ್ತಿ, ಮುಖವಾಡ, ಹಾರ, ತುರಾಯಿ, ಬಳೆ, ಅರಿಶಿಣ, ಮಾಂಗಲ್ಯಸರ, ಉತ್ತತ್ತಿ, ಕೊಬ್ಬರಿ ಸೇರಿ ಮುತ್ತೆöÊದೆಯರಿಗೆ ಉಡಿ ತುಂಬುವ ವಸ್ತುಗಳನ್ನು ಮಹಿಳೆಯರು ಮುಗಿ ಬಿದ್ದು ಖರೀದಿಸಿದರು.
ವರಮಹಾಲಕ್ಷಿ÷್ಮ ಹಬ್ಬದಂದು ಮನೆಗಳಲ್ಲಿ ಲಕ್ಷಿ÷್ಮ ಮೂರ್ತಿಗಳನ್ನು ಕೂರಿಸಿ, ಪೂಜಿಸುವುದು ವಾಡಿಕೆ. ಈ ವೇಳೆ ಅಲಂಕಾರಕ್ಕಾಗಿ ತರಹೇವಾರಿ ಹೂಗಳು ಮತ್ತು ಹಣ್ಣನ್ನು ಬಳಸುತ್ತಾರೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿಯೂ ಹೂವು ಮತ್ತು ಹಣ್ಣಿನ ದರಗಳಲ್ಲಿ ಭಾರೀ ಏರಿಕೆಯಾಗಿದೆ.
ಹಬ್ಬದಲ್ಲಿ ಲಕ್ಷಿ÷್ಮ ಪೂಜೆಯ ವೇಳೆ ಬಗೆಬಗೆಯ ಹಣ್ಣುಗಳನ್ನು ಜೋಡಿಸುವುದರಿಂದ ಹಣ್ಣುಗಳ ದರವೂ ಏರಿಕೆಯಾಗಿದೆ. ತರಕಾರಿಗಳ ಬೆಲೆಯಲ್ಲೂ ಹೆಚ್ಚಳವಾಗಿದೆ. ಮಹಾನಗರ ಪಾಲಿಕೆ ವತಿಯಿಂದ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿರುವುದರಿಂದ ನಗರದಾದ್ಯಂತ ಫುಟ್‌ಪಾತ್‌ಗಳಲ್ಲಿ ನಡೆಯುತ್ತಿದ್ದ ಹೂವು, ಹಣ್ಣುಗಳ ವ್ಯಾಪಾರ ಕಣ್ಮರೆಯಾಗಿರುವುದರಿಂದ ಅಂತರಸನಹಳ್ಳಿ ಮಾರುಕಟ್ಟೆ ಗ್ರಾಹಕರಿಂದ ತುಂಬಿ ತುಳುಕುತ್ತಿದೆ.
ಜನಸಾಮಾನ್ಯರು ಬೆಲೆ ಏರಿಕೆಯನ್ನು ಲೆಕ್ಕಿಸದೇ ಹಬ್ಬವನ್ನು ವಿಜೃಂಭಣೆಯಿAದ ಆಚರಿಸಲು ಭರದ ಸಿದ್ದತೆಯಲ್ಲಿ ತೊಡಗಿರುವುದು ನಗರ ಮತ್ತು ಗ್ರಾಮೀಣ ಪ್ರದೇಶದಾದ್ಯಂತ ಕಂಡು ಬರುತ್ತಿದೆ.

(Visited 1 times, 1 visits today)
festival season kannada news karnataka local news tumakur tumkur tumkur festival time tumkur flower market tumkur news ತುಮಕೂರು:
Previous Articleಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ
Next Article ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು
News Desk Benkiyabale

Related Posts

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm news

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm news

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ

August 20, 2026 4:51 pm news
ತಾಜಾ ಸುದ್ಧಿಗಳು
news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm
news

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm
news

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm
news

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ

August 20, 2026 4:51 pm
news

೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ

August 20, 2026 4:50 pm
news

ಸಂವಿಧಾನದ ಆಶಯಗಳನ್ನು ಮೂರ್ತ ರೂಪಕ್ಕೆ ತಂದ ಮಹಾನ್ ಚೇತನ ಡಿ.ದೇವರಾಜು ಅರಸು

August 20, 2026 4:49 pm
Our Youtube Channel
Our Picks

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ

August 20, 2026 4:51 pm

೩೮ ಕೆರೆಗಳ ಪೈಕಿ ೨೩ ಕೆರೆಗಳು ಸಂಪೂರ್ಣ ಖಾಲಿ

August 20, 2026 4:50 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

By News Desk BenkiyabaleAugust 20, 2026 4:59 pm

ತುಮಕೂರು: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರ ೮೪ನೇ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು…

ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು

August 20, 2026 4:57 pm

ಈ ಬಾರಿ ಹಬ್ಬ ಬಲು ದುಬಾರಿ

August 20, 2026 4:53 pm

ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಜನ್ಮದಿನಾಚರಣೆ

August 20, 2026 4:51 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.