BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ
  • ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ
  • ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ
  • ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ
  • ವೇತನ, ಪಿಎಫ್ ಬಾಕಿ: ಹೊರಗುತ್ತಿಗೆದಾರರ ಶಾಂತಿಯುತ ಪ್ರತಿಭಟನೆ
  • ವಿಪತ್ತು ನಿರ್ವಹಣೆ ತಾಲೂಕು ಮಟ್ಟದ ಅಧಿಕಾರಿಗಳೇ ಹೊಣೆ
  • ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅರ್ಜಿ ಆಹ್ವಾನ
  • ಕೇವಲ ಅಂಕ ಗಳಿಕೆಯಷ್ಟೇ ಶಿಕ್ಷಣದ ಉದ್ದೇಶವಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹೇಮಾವತಿ ನೀರಿನ ಬಳಕೆಗೆ ಮಿತಿ ಇರಲಿ
Trending

ಹೇಮಾವತಿ ನೀರಿನ ಬಳಕೆಗೆ ಮಿತಿ ಇರಲಿ

By News Desk BenkiyabaleUpdated:February 23, 2019 4:39 pm

ತುಮಕೂರು :

      ಫೆಬ್ರವರಿ ತಿಂಗಳ ನಂತರ ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚಳವಾಗಲಿದ್ದು, 15ನೇ ವಾರ್ಡ್‍ನ ಸಾರ್ವಜ ನಿಕರು ಹೇಮಾವತಿ ನೀರನ್ನು ಮಿತವಾಗಿ ಬಳಸುವ ಮೂಲಕ ಸಹಕಾರ ನೀಡುವಂತೆ ಮಹಾನಗರ ಪಾಲಿಕೆ ಲೆಕ್ಕಪತ್ರಗಳ ಸ್ಥಾಯಿಸಮಿತಿ ಅಧ್ಯಕ್ಷೆ ಗಿರಿಜಾ ಧನಿಯಾಕುಮಾರ್ ಮನವಿ ಮಾಡಿದ್ದಾರೆ.

      ಬುಗುಡನಹಳ್ಳಿಯಲ್ಲಿ ಲಭ್ಯವಿರುವ ನೀರಿನ ಬಗ್ಗೆ ಹಾಗೂ ಬೇಸಿಗೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಬಗ್ಗೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಪಾಲಿಕೆ ಎಂಜನಿಯರ್ ವಸಂತ್ ಅವರಿಂದ ಮಾಹಿತಿಯನ್ನು ಪಡೆದುಕೊಂಡರು.

      ಫೆಬ್ರವರಿ ನಂತರ ನೀರಿನ ಬಾಷ್ಪೀಕರಣ ಹೆಚ್ಚಲಿದ್ದು, ನೀರಿನ ಲಭ್ಯತೆ ಕಡಿಮೆಯಾಗಲಿದೆ, ಈಗಾಗಲೇ ಕೊಳವೆಬಾವಿಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಹೇಮಾವತಿ ನೀರನ್ನು ಮಿತವಾಗಿ ಬಳಸಿದರೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ, ಹಾಗಾಗಿ ಸಾರ್ವಜನಿಕರು ಮಹಾನಗರ ಪಾಲಿಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

      ಸಾರ್ವಜನಿಕರಿಗೆ ವಾಸ್ತವ ಸ್ಥಿತಿಯನ್ನು ತಿಳಿಸಿ, ಕುಡಿಯುವ ನೀರಿನ ಸಮಸ್ಯೆಯುಂಟಾಗದಂತೆ ಮನವೊಲಿಸಬೇಕಿದ್ದು, ವಾಟರ್ ಮ್ಯಾನ್‍ಗಳು ವಾರ್ಡ್‍ನಲ್ಲಿ ಈ ಕಾರ್ಯವನ್ನು ಮಾಡಬೇಕಿದೆ ಎಂದು ಸೂಚಿಸಿದ ಅವರು, ದೇವರಾಯಪಟ್ಟಣ ಕೆರೆ ನೀರು ಹರಿಸಿ ಅಲ್ಲಿಂದ ವಿದ್ಯಾನಗರ ಜಾಕ್‍ವೇಲ್ ಮೂಲಕ ಕೆಲ ವಾರ್ಡ್‍ಗಳಿಗೆ ನೀರನ್ನು ನೀಡಬಹುದಾಗಿದ್ದು, ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಹೇಳಿದರು.

   15ನೇ ವಾರ್ಡ್ ವ್ಯಾಪ್ತಿಯ ಗಾಂಧಿನಗರ, ಸಿಎಸ್‍ಐಲೇಔಟ್ ಹಾಗೂ ಸೋಮೇಶ್ವರದಲ್ಲಿ 4 ದಿನಗಳಿಗೊಮ್ಮೆ ನೀರನ್ನು ಬಿಡಲಾಗುವುದು, ಕುಡಿಯುವ ನೀರಿನ ಸಮಸ್ಯೆಯುಂಟಾದ್ದಲ್ಲಿ ಗಾಂಧಿನಗರ- ಗುರುಮೂರ್ತಿ-9740694385, ಸಿಎಸ್‍ಐ ಲೇಔಟ್ ಚಿಕ್ಕಗಂಗಯ್ಯ- 9686417299, ಸೋಮೇಶ್ವರ- ಕುಮಾರ್, 8861137122 ಅವರನ್ನು ಸಂಪರ್ಕಿಸಬಹುದಾಗಿದೆ. ಹಾಗೆಯೇ ಬೀದಿದೀಪಗಳ ಸಮಸ್ಯೆಗೆ ಲೈಟಿಂಗ್ ಸಮಸ್ಯೆ ಎದುರಾದರೆ ನಾಗರಾಜು-8970808084, ಮಂಜಣ್ಣ-99450008927, ಶರತ್- 9108010097 ಅವರ ದೂರವಾಣಿ ಸಂಖ್ಯೆಯನ್ನು ಸಂರ್ಪಕಿಸಬಹುದಾಗಿದ್ದು ಸಿಬ್ಬಂದಿಗಳು ಸ್ಪಂದಿಸದೇ ಇದ್ದಲ್ಲಿ ಪಾಲಿಕೆ ಸದಸ್ಯೆ ಗಿರಿಜಾ ಧನಿಯಾಕುಮಾರ್, 9964185355 ಸಂಪರ್ಕಿಸುವಂತೆ ಕೋರಿದ್ದಾರೆ.

(Visited 16 times, 1 visits today)
Previous Articleಮತಪಟ್ಟಿ: ಎರಡು ಹಂತದಲ್ಲಿ ನೋಂದಣಿಗೆ ವಿಶೇಷ ಅಭಿಯಾನ
Next Article ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ
News Desk Benkiyabale

Related Posts

ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ

July 24, 2026 5:20 pm news

ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ

July 24, 2026 4:03 pm news

ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ

July 24, 2026 4:01 pm news
ತಾಜಾ ಸುದ್ಧಿಗಳು
news

ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ

July 24, 2026 5:20 pm
news

ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ

July 24, 2026 4:03 pm
news

ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ

July 24, 2026 4:01 pm
news

ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ

July 24, 2026 4:00 pm
news

ವೇತನ, ಪಿಎಫ್ ಬಾಕಿ: ಹೊರಗುತ್ತಿಗೆದಾರರ ಶಾಂತಿಯುತ ಪ್ರತಿಭಟನೆ

July 24, 2026 3:58 pm
news

ವಿಪತ್ತು ನಿರ್ವಹಣೆ ತಾಲೂಕು ಮಟ್ಟದ ಅಧಿಕಾರಿಗಳೇ ಹೊಣೆ

July 24, 2026 3:55 pm
Our Youtube Channel
Our Picks

ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ

July 24, 2026 5:20 pm

ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ

July 24, 2026 4:03 pm

ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ

July 24, 2026 4:01 pm

ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ

July 24, 2026 4:00 pm

ವೇತನ, ಪಿಎಫ್ ಬಾಕಿ: ಹೊರಗುತ್ತಿಗೆದಾರರ ಶಾಂತಿಯುತ ಪ್ರತಿಭಟನೆ

July 24, 2026 3:58 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ

By News Desk BenkiyabaleJuly 24, 2026 5:20 pm

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿಗಿಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ದಿಢೀರ್ ಭೇಟಿ ನೀಡಿ,…

ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ

July 24, 2026 4:03 pm

ಮತದಾರರ ಗಣಕೀಯ ನಮೂನೆ ಶೇ.೧೦೦ರಷ್ಟು ಪ್ರಗತಿ

July 24, 2026 4:01 pm

ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ

July 24, 2026 4:00 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.