BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ
  • ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ
  • ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ
  • ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ
  • ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ
  • ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾ. ಶಾಖೆ ಆರಂಭ
  • ದಾಖಲೆ ಸಮೇತ ಗ್ರಾಮಸ್ಥರ ಆರೋಪ
  • ಬೆಳಗಾವಿಯಲ್ಲಿ ತುಮಕೂರು ಗ್ರಾಮಾಂತರ ಅಭಿವೃದ್ಧಿಯ ಕುರಿತು ಸಿಎಂ ಗಮನ ಸೆಳೆದ ಶಾಸಕ ಸುರೇಶ್ ಗೌಡ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಲಾಕ್‍ಡೌನ್ ಪ್ರಯುಕ್ತ ಮಹಾನಗರಪಾಲಿಕೆ ದಿಟ್ಟ ನಿರ್ಧಾರ!!
Trending

ಲಾಕ್‍ಡೌನ್ ಪ್ರಯುಕ್ತ ಮಹಾನಗರಪಾಲಿಕೆ ದಿಟ್ಟ ನಿರ್ಧಾರ!!

By News Desk BenkiyabaleUpdated:March 24, 2020 5:41 pm

ತುಮಕೂರು  :

      ಕೋವಿಡ್-19 ಸೋಂಕು ರೋಗವನ್ನು ತಡೆಯುವ ಸಲುವಾಗಿ ಮಾರ್ಚ್ 31ರವರೆಗೆ ಲಾಕ್‍ಡೌನ್ ಮಾಡಲಾಗಿದ್ದು, ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು/ಉದ್ದಿಮೆದಾರರು ಈ ಕೆಳಕಂಡ ನಿರ್ಧಾರವನ್ನು ಪಾಲಿಸಬೇಕೆಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.

ಮುಚ್ಚುವುದು:-

      ಟೈರ್ ಅಂಗಡಿ, ಮೆಕಾನಿಕಲ್ ಮತ್ತು ಇತರೆ ವರ್ಕ್ ಶಾಪ್, ಆಕ್ಸಸರೀಸ್, ಕಬ್ಬಿಣ ಹಾಗೂ ಸ್ಕ್ರಾಪ್ ವ್ಯಾಪಾರದ ಅಂಗಡಿ, ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಸಾಮಾಗ್ರಿಗೆಗಳ ಮಾರಾಟ ಮಳಿಗೆ, ಜವಳಿ ಮಳಿಗೆ, ಚಪ್ಪಲಿ ಮತ್ತು ಫ್ಯಾನ್ಸಿ ಸ್ಟೋರ್, ಚಿನ್ನಾಭರಣ ಮತ್ತು ಗಿರವಿ ಅಂಗಡಿ, ಹೋಮ್ ಅಪ್ಲೈನ್ಸಸ್ ಮತ್ತು ಎಲೆಕ್ಟ್ರಾನಿಕ್ಸ್ ಅಂಗಡಿ, ಜಿಮ್ ಮತ್ತು ವ್ಯಾಯಾಮ ಕೇಂದ್ರ, ಕೋಚಿಂಗ್ ಸೆಂಟರ್, ಸಾರ್ವಜನಿಕ ಸಾರಿಗೆ ವ್ಯವಸ್ಥೆ(ಬಸ್, ಆಟೋ, ಟ್ಯಾಕ್ಸಿ), ಟೀ ಮತ್ತು ಚಾಟ್ಸ್ ಅಂಗಡಿ, ತಳ್ಳುವ ಗಾಡಿ ಮೇಲೆ ಮಾರಾಟ ಮಾಡುವ ಆಹಾರ ಪದಾರ್ಥಗಳು ಹಾಗೂ ಹಣ್ಣಿನ ಗಾಡಿಗಳು ಮತ್ತು ಬೇಕರಿ, ದೇವಸ್ಥಾನ, ಮಸೀದಿ, ಚರ್ಚ್ ಮತ್ತು ಇನ್ನಿತರೆ ಧಾರ್ಮಿಕ ಸ್ಥಳಗಳು, ಎಲ್ಲಾ ಧರ್ಮಗಳ ಪ್ರಾರ್ಥನಾ ಒಗ್ಗೂಡುವಿಕೆ ಮತ್ತು ಹಬ್ಬಗಳ ಒಗ್ಗೂಡುವಿಕೆ, ಗಾರ್ಮೆಂಟ್ಸ್ ಮತ್ತು ಇತರೆ ಫ್ಯಾಕ್ಟರಿ ಮತ್ತು ಗೋಡನ್, ಬಾರ್ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ವೈನ್ ಶಾಪ್, ಚಿತ್ರಮಂದಿರಗಳು, ಕೋಳಿ ಮಾಂಸದ ಅಂಗಡಿ, ಹೇರ್ ಸಲೂನ್ ಶಾಪ್ ಹಾಗೂ ಬ್ಯೂಟಿ ಪಾರ್ಲರ್, ಇತರೆ ವಾಣಿಜ್ಯ ಚಟುವಟಿಕೆಗಳು(ತೆರೆಯಲು ಅನುಮತಿ ನೀಡಿರುವ ಉದ್ಯಮಗಳನ್ನು ಹೊರತುಪಡಿಸಿ)ಕಡ್ಡಾಯವಾಗಿ ಮಾರ್ಚ್ 31ರವರೆಗೆ ಮುಚ್ಚಬೇಕು.

ತೆರೆಯುವುದು:-

      ಹಾಲು, ಹಣ್ಣು, ತರಕಾರಿ, ಆಹಾರ, ದಿನಸಿ, ದಿನಬಳಕೆ ವಸ್ತುಗಳ ಅಂಗಡಿ, ಚಿಲ್ಲರೆ ತರಕಾರಿ ಮಾರುಕಟ್ಟೆ, ಮಾಂಸ(ಕುರಿ ಮತ್ತು ಮೇಕೆ ಮಾತ್ರ)/ಮೀನು ಮಾರಾಟ ಅಂಗಡಿ, ಪೆಟ್ರೋಲ್ ಬಂಕ್, ಗ್ಯಾಸ್ ಎಲ್‍ಪಿಜಿ, ತೈಲ ಏಜೆನ್ಸಿ ಮತ್ತು ಅದಕ್ಕೆ ಸಂಬಂಧಿಸಿದ ಉಗ್ರಾಣಗಳು, ಎಲ್ಲಾ ಸರಕುಗಳ ಸಾಗಣೆ, ಆಸ್ಪತ್ರೆ, ಚಿಕಿತ್ಸಾಲಯ, ಔಷಧಾಲಯ, ಆಪ್ಟಿಕಲ್ಸ್, ರೋಗಪತ್ತೆ ಕೇಂದ್ರ ಮತ್ತು ಆರೋಗ್ಯ ಮತ್ತು ವೈದ್ಯಕೀಯಕ್ಕೆ ಸಂಬಂಧಿಸಿದ ಇತರೆ ಅಂಗಡಿ, ಸ್ಥಾಪನೆಗಳು, ಉಗ್ರಾಣಗಳು ಮತ್ತು ಕಾರ್ಖಾನೆಗಳು.

      ಸರ್ಕಾರವು ಅಧಿಸೂಚಿಸಿದಂತೆ ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಸರ್ಕಾರಿ ಕಚೇರಿಗಳು ಮತ್ತು ಅಂಚೆ ಸೇವೆಗಳು, ವಿದ್ಯುಚ್ಛಕ್ತಿ, ನೀರು ಪೂರೈಕೆ ಮತ್ತು ಪೌರಸೇವೆಗಳು. ಬ್ಯಾಂಕುಗಳು ಮತ್ತು ಎಟಿಎಂ ಸೆಂಟರ್‍ಗಳು, ಟೆಲಿಕಾಂ, ಅಂತರ್ಜಾಲ ಮತ್ತು ಕೇಬಲ್ ಸೇವೆಗಳು. ಹೋಟೆಲ್ ಮತ್ತು ರೆಸ್ಟೋರೆಂಟ್(ಪಾರ್ಸಲ್ ಸೌಲಭ್ಯ ಮಾತ್ರ)ಮತ್ತು ಹೋಮ್ ಡೆಲಿವರಿ, ಕೃಷಿ ಉಪಕರಣಗಳು ಮತ್ತು ಕೀಟನಾಶಕ ಮತ್ತು ರಸಗೊಬ್ಬರ ಅಂಗಡಿ, ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ, ಖಾಸಗಿ ಭದ್ರತಾ ಸೇವೆಗಳನ್ನು ಒಳಗೊಂಡ ಭದ್ರತಾ ಸೇವೆಗಳು, ಕುಡಿಯುವ ನೀರಿನ ತಯಾರಿಕೆ, ಸರಬರಾಜು ಮತ್ತು ವಿತರಣೆ, ಔಷಧಿಗಳು, ಮುಖಗವಸು ಮತ್ತು ಕೋವಿಡ್-19ರ ಶುಶ್ರೂಷೆಗೆ ಸಂಬಂಧಿಸಿದ ಇತರ ಸುರಕ್ಷಾ ವಸ್ತುಗಳನ್ನು ತಯಾರಿಸುವ ಖಾಸಗಿ ಘಟಕಗಳು ತೆರೆದಿರುತ್ತವೆ.

       ಉದ್ದಿಮೆದಾರರು ತಮ್ಮ ಉದ್ದಿಮೆಗೆ ಬರುವ ಗ್ರಾಹಕರು ಕನಿಷ್ಠ ಒಂದು ಮೀಟರ್ ಸಾರ್ವಜನಿಕ ಅಂತರ(Soಛಿiಚಿಟ ಆisಣಚಿಟಿಛಿe)ವನ್ನು ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳವುದು. ಯಾವುದೇ ಸಮಯದಲ್ಲಿ 5ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಸೇರದಂತೆ ಕ್ರಮವಹಿಸುವುದು. ತಮ್ಮ ಉದ್ದಿಮೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಕೈಗಳನ್ನು ಹ್ಯಾಂಡ್‍ವಾಶ್/ಹ್ಯಾಂಡ್ ಸ್ಯಾನಿಟೈಜರ್ ಬಳಸಿ ತೊಳೆದುಕೊಳ್ಳವುದು ಮತ್ತು ಮುಖಗವಸುಗಳನ್ನು ಕಡ್ಡಾಯವಾಗಿ ಬಳಸತಕ್ಕದ್ದು.

      ಈ ಆದೇಶವನ್ನು ಕರ್ನಾಟಕ ರಾಜ್ಯ ಸರ್ಕಾರವು ಹೊರಡಿಸಿದ್ದು, ಸದರಿ ಆದೇಶವು ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿರುತ್ತದೆ. ಉದ್ದಿಮೆ ಮತ್ತು ಸೌಲಭ್ಯಗಳನ್ನು ತೆರೆಯುವುದು ಬಿಟ್ಟು ಉಳಿದ ಎಲ್ಲವುಗಳನ್ನು ಕೂಡಲೇ ಬಂದ್ ಮಾಡಿಕೊಳ್ಳತಕ್ಕದ್ದು. ತಪ್ಪಿದಲ್ಲಿ ಸ್ವತ್ತಿನ ಮಾಲೀಕರುಗಳಿಗೆ ಹಾಗೂ ಉದ್ದಿಮೆ ಪರವಾನಗಿದಾರರಿಗೆ ದಂಡ ವಿಧಿಸಿ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕಾರ್ಪೋರೇಷನ್ ಕಾಯ್ದೆ 1976ರಲ್ಲಿ ಪ್ರದತ್ತವಾಗಿರುವ ಕಾನೂನಿನ್ವಯ ಕ್ರಮ ಕೈಗೊಳ್ಳಲಾಗುವುದು.

      ಯಾವುದೇ ಉಪಬಂಧಗಳನ್ನು ಉಲ್ಲಂಘಿಸುವ ಯಾವೊಬ್ಬ ವ್ಯಕ್ತಿ, ಸಂಸ್ಥೆಗೆ ಸಾಂಕ್ರಾಮಿಕ ರೋಗಗಳ ಅಧಿನಿಯಮ, ವಿಕೋಪ ನಿರ್ವಹಣಾ ಅಧಿನಿಯಮ ಮತ್ತು ಐ.ಪಿ.ಸಿ ಸೆಕ್ಷನ್ 188ರ ಅನ್ವರ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

(Visited 46 times, 1 visits today)
Previous Articleಕೊರಟಗೆರೆ-ಗೌರಿಬಿದನೂರು ಗಡಿ ಭಾಗದಲ್ಲಿ ಕೊರೋನಾ ಚೆಕ್ ಪೋಸ್ಟ್!!
Next Article ಕೊರೋನಾ ಭೀತಿ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ಭಕ್ತರಿಗೆ ನಿರ್ಬಂಧ
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

December 16, 2025 4:12 pm
ಇತರೆ ಸುದ್ಧಿಗಳು

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm
ಇತರೆ ಸುದ್ಧಿಗಳು

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm
ಇತರೆ ಸುದ್ಧಿಗಳು

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm
ಇತರೆ ಸುದ್ಧಿಗಳು

ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ

December 16, 2025 4:08 pm
ಇತರೆ ಸುದ್ಧಿಗಳು

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾ. ಶಾಖೆ ಆರಂಭ

December 16, 2025 4:06 pm
Our Youtube Channel
Our Picks

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

December 16, 2025 4:12 pm

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm

ಸೋಲಿನ ನಿರಾಶೆಗಿಂತ, ಮಾನವೀಯ ಮೌಲ್ಯ ತುಂಬುವುದು ಮುಖ್ಯ

December 16, 2025 4:08 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ

By News Desk BenkiyabaleDecember 16, 2025 4:12 pm

ತುಮಕೂರು: ಕ್ರೀಡಾಕೂಟಗಳು ವಿದ್ಯಾರ್ಥಿಗಳ ಮನಸ್ಸಿಗೆ ಮತ್ತು ದೇಹಕ್ಕೆ ಹೊಸ ಚೈತನ್ಯವನ್ನು ನೀಡುತ್ತದೆ ಪ್ರತಿನಿತ್ಯ ದೇಹವನ್ನು ದಂಡಿಸಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ…

ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ

December 16, 2025 4:11 pm

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

December 16, 2025 4:10 pm

ಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ

December 16, 2025 4:09 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.