BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
  • ಶಾಸಕರೇ ವಿಶ್ವಕರ್ಮ ಸಮುದಾಯದವರಿಗೂ ಅನುದಾನ ನೀಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಾಲಾ ಕೊಠಡಿಗಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ವರ್ಗಾವಣೆ : ಓದುಗರಿಂದ ವ್ಯಾಪಕ ವಿರೋಧ
ತುಮಕೂರು ಜಿಲ್ಲಾ ಸುದ್ಧಿಗಳು

ಶಾಲಾ ಕೊಠಡಿಗಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ವರ್ಗಾವಣೆ : ಓದುಗರಿಂದ ವ್ಯಾಪಕ ವಿರೋಧ

By News Desk BenkiyabaleUpdated:November 16, 2018 6:03 pm

ಚಿಕ್ಕನಾಯಕನಹಳ್ಳಿ :

    ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಖಾಲಿ ಇರುವ ಶಾಲಾ ಕಟ್ಟಡಗಳಿಗೆ ಸ್ಥಳಾಂತರಿಸಲು ಗ್ರಂಥಾಲಯ ಇಲಾಖೆ ಹೊರಡಿಸಿರುವ ಆದೇಶಕ್ಕೆ ಓದುಗರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

      ತಾಲ್ಲೂಕಿನ 23 ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಶಾಲಾ ಕೊಠಡಿಗಳಿಗೆ ಸ್ಥಳಾಂತರಿಸಲು ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ, 7 ಪಂಚಾಯಿತಿಗಳಲ್ಲಿ ಮಾತ್ರ ಶಾಲಾ ಕೊಠಡಿಗಳ ಲಭ್ಯತೆ ಇಲ್ಲದೆ ಇರುವುದರಿಂದ ಗ್ರಂಥಾಲಯಗಳನ್ನು ಇರುವ ಕಛೇರಿಯಲ್ಲೇ ಮುಂದುವರೆಸಲು ತೀರ್ಮಾನಿಸಲಾಗಿದೆ.

      ಇಲಾಖೆಯ ಆದೇಶದಲ್ಲಿ ಪಂಚಾಯಿತಿ ವ್ಯಾಪ್ತಿಯ ಯಾವುದೇ ಊರುಗಳಲ್ಲಿ ಖಾಲಿ ಶಾಲಾ ಕೊಠಡಿ ಗುರುತಿಸಿ ಗ್ರಂಥಾಲಯ ಸ್ಥಳಾಂತರಿಸುವ ಅವಕಾಶ ಕಲ್ಪಿಸಲಾಗಿದೆ, ಇದರಿಂದ ಈಗಾಗಲೇ ಗ್ರಂಥಾಲಯ ಹೊಂದಿರುವ ಕೆಲವು ಪಂಚಾಯ್ತಿ ಕಛೇರಿಗಳು ಗ್ರಂಥಾಲಯವನ್ನು ಕಳೆದುಕೊಳ್ಳುವಂತಾಗಿದೆ, ಅಲ್ಲದೆ ಜನಸಾಂದ್ರತೆ ಇಲ್ಲದ ಕುಗ್ರಾಮಗಳಿಗೆ ಗ್ರಂಥಾಲವನ್ನು ಸ್ಥಳಾಂತರಿಸಲಾಗಿದ್ದು ಇದರಿಂದ ಪುಸ್ತಕ ಪ್ರೇಮಿಗಳು ಆಕ್ರೋಶಗೊಂಡಿದ್ದಾರೆ.

      ಬರಕನಾಳು ಪಂಚಾಯ್ತಿಯ ಗ್ರಂಥಾಲಯವನ್ನು ಸಂಗೇನಹಳ್ಳಿಗೆ, ಹೊಯ್ಸಳಕಟ್ಟೆ ಪಂಚಾಯ್ತಿ ಗ್ರಂಥಾಲಯವನ್ನು ತಿಮ್ಮಪ್ಪನಹಟ್ಟಿಗೆ, ಮಲ್ಲಿಗೆರೆ ಪಂಚಾಯ್ತಿಯ ಗ್ರಂಥಾಲಯವನ್ನು ಕಾನ್ಕೆರೆಗೆ, ಬರಗೂರು ಗ್ರಂಥಾಲಯವನ್ನು ಟಿ.ತಾಂಡ್ಯಕ್ಕೆ, ಚೌಳಕಟ್ಟೆ ಗ್ರಂಥಾಲಯವನ್ನು ಸಬ್ಬೇನಹಳ್ಳಿಗೆ, ಹೊನ್ನೆಬಾಗಿ ಗ್ರಂಥಾಲಯವನ್ನು ಮೇಲನಹಳ್ಳಿಗೆ, ಕುಪ್ಪೂರು ಗ್ರಂಥಾಲಯವನ್ನು ದಿಬ್ಬದಹಳ್ಳಿಗೆ, ಕೋರಗೆರೆ ಗ್ರಂಥಾಲಯವನ್ನು ಬರಗೀಹಳ್ಳಿಗೆ, ಮತಿಘಟ್ಟ ಗ್ರಂಥಾಲಯವನ್ನು ಯಳ್ಳೇನಹಳ್ಳಿಗೆ, ತಿಮ್ಲಾಪುರ ಗ್ರಂಥಾಲಯವನ್ನು ನಂದಿಹಳ್ಳಿಗೆ ಸ್ಥಳಾಂತರಿಸಲಾಗಿದೆ.

     ಮತಿಘಟ್ಟ ಗ್ರಾಮ ಪಂಚಾಯಿತಿಯ ಗ್ರಂಥಾಲಯವನ್ನು 8ಕಿ.ಮೀ ದೂರದಲ್ಲಿರುವ ಯಳ್ಳೇನಹಳ್ಳಿಗೆ ಸ್ಥಳಾಂತರಿಸಲಾಗಿದ್ದು ಇದರ ವಿರುದ್ದ ಮತಿಘಟ್ಟ ಸುತ್ತಮುತ್ತಲಿನ ಏಳೆಂಟು ಗ್ರಾಮಗಳಾದ ಗಾಂಧಿನಗರ, ಚಟ್ಟಸಂದ್ರ, ಮದಾಪುರ, ಬಿಳಗಿಹಳ್ಳಿ, ಮಲ್ಲೇನಹಳ್ಳಿ, ದೊಡ್ಡಪಾಳ್ಯ, ಸೋರಲಮಾವು, ಬಂದ್ರೆಹಳ್ಳಿ ಗ್ರಾಮದ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಗ್ರಂಥಾಲಯವನ್ನು ಮತಿಘಟ್ಟದಲ್ಲೇ ಉಳಿಸಬೇಕು ಎಂದು ಮನವಿ ಮಾಡಿದ್ದಾರೆ.

      ಮತಿಘಟ್ಟ ಗ್ರಾಮದಲ್ಲಿ 400ಮನೆಗಳಿದ್ದು 1500ಸಾವಿರ ಜನಸಂಖ್ಯೆ ಇದೆ, ಅಲ್ಲದೆ ಕೋಡಿಪಾಳ್ಯ, ಬಿಳಿಗೆಹಳ್ಳಿ, ಸೋರಲಮಾವು ಸೇರಿದಂತೆ ಏಳೆಂಟು ಗ್ರಾಮದ ಜನರು ಗ್ರಂಥಾಲಯಕ್ಕೆ ಬಂದು ಹೋಗುತ್ತಿದ್ದಾರೆ, ಅಲ್ಲದೆ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಗ್ರಂಥಾಲಯದ ಸೌಲಭ್ಯ ಪಡೆಯುತ್ತಿದ್ದರು, ಪಶು ಆಸ್ಪತ್ರೆ, ಪೋಲಿಸ್ ಉಪಠಾಣೆ, ರೈತಸಂಪರ್ಕ ಕೇಂದ್ರ, ರಾಷ್ಟ್ರೀಕೃತ ಬ್ಯಾಂಕ್‍ಗಳು ಇದ್ದು ಸಾವಿರಾರು ಜನ ದಿನನಿತ್ಯ ಗ್ರಾಮಕ್ಕೆ ಬಂದು ಹೋಗುತ್ತಿದ್ದಾರೆ, ಸಾರ್ವಜನಿಕರು ಗ್ರಂಥಾಲಯಕ್ಕೆ ಬಂದು ಕುಳಿತು ತಮ್ಮ ಬಿಡುವಿನ ವೇಳೆಯನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದರು, ಆದರೆ, ಗ್ರಂಥಾಲಯವನ್ನು ಯಾವುದೇ ಜನಸಂಪರ್ಕವಿಲ್ಲದ ಕುಗ್ರಾಮವಾದ ಯಳ್ಳೇನಹಳ್ಳಿಗೆ ವರ್ಗಾಯಿಸಿದ್ದು ಓದುಗರಿಗೆ ತೊಂದರೆಯಾಗಿದೆ ಎಂದು ಓದುಗರಾದ ದೊಡ್ಡಪಾಳ್ಯದ ಉಮೇಶ್, ಕರಿಯಪ್ಪ, ಧರಣೀಶ್, ಮಂಜುನಾಥ್, ಭಾನುಪ್ರಕಾಶ್ ಮುಂತಾದವರು ದೂರಿದ್ದಾರೆ.

      ಗ್ರಂಥಾಲಯಗಳನ್ನು ಶಾಲಾ ಆವರಣಕ್ಕೆ ಸ್ಥಳಾಂತರಿಸಿರುವುದರಿಂದ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ, ಗ್ರಾಮಸ್ಥರು ಬಂದು ಗ್ರಂಥಾಲಯದಲ್ಲಿ ಕುಳಿತು ಚರ್ಚೆಯಲ್ಲಿ ತೊಡಗುವುದರಿಂದ ಪಾಠ-ಪ್ರವಚನಗಳಿಗೆ ಅಡ್ಡಿಯಾಗುತ್ತಿದೆ ಆದ್ದರಿಂದ ಗ್ರಂಥಾಲಯ ಇಲಾಖೆಯ ಈ ಕ್ರಮ ಅವೈಜ್ಞಾನಿಕವಾಗಿ ಎಂದು ಹಲವು ಶಿಕ್ಷಕರು ದೂರಿದ್ದಾರೆ.

(Visited 41 times, 1 visits today)
Previous Articleಅಕ್ರಮ ಮರಳು ಸಾಗಾಣೆ ಲಾರಿ ವಶ
Next Article ಅಪಘಾತ : ಶಾಲಾ ವಾಹನ ಚಾಲಕನಿಗೆ ಗಾಯ
News Desk Benkiyabale

Related Posts

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm news
ತಾಜಾ ಸುದ್ಧಿಗಳು
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
news

ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ

September 17, 2026 5:38 pm
Our Youtube Channel
Our Picks

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

By News Desk BenkiyabaleSeptember 18, 2026 5:37 pm

ತುಮಕೂರು: ಏಕಮುಖ ರಾಜಧನ ಸಂಗ್ರಹಣಾ ವ್ಯವಸ್ಥೆ ಜಾರಿ ಮಾಡಬೇಕು. ಇಮ್ಮಡಿ ರಾಜಧನ ಸಂಗ್ರಹ ರದ್ದು ಮಾಡಬೇಕು ಎಂಬುದೂ ಸೇರಿದಂತೆವಿವಿಧ ಬೇಡಿಕೆಗಳಿಗೆ…

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.