BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
  • ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್
  • ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ
  • ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ
  • ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ
  • ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್
  • ಮಕ್ಕಳಿಗೆ ತರಬೇತಿ ನೀಡುವ ಮೂಲಕ ಅವರನ್ನು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ
  • ಎಂಪ್ರೆಸ್ ಕಾಲೇಜಿನಲ್ಲಿ ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಧುಗಿರಿಯ 30 ಗ್ರಾಮಪಂಚಾಯಿತಿಗಳು ಕಾಂಗ್ರೆಸ್ ವಶ : ಕೆ.ಎನ್.ರಾಜಣ್ಣ
Trending

ಮಧುಗಿರಿಯ 30 ಗ್ರಾಮಪಂಚಾಯಿತಿಗಳು ಕಾಂಗ್ರೆಸ್ ವಶ : ಕೆ.ಎನ್.ರಾಜಣ್ಣ

By News Desk BenkiyabaleUpdated:January 07, 2021 7:16 pm

ಮಧುಗಿರಿ:

      ಈ ಬಾರಿ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದ 33 ಗ್ರಾ.ಪಂ ಗಳಲ್ಲಿ 30 ಗ್ರಾ.ಪಂ ಗಳು ಕೈ ವಶವಾಗಿವೆ ಎಂದು ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ತಿಳಿಸಿದರು.

      ಪಟ್ಟಣದ ಅವರ ಸ್ವಗೃಹದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಟ್ಟು ಕ್ಷೇತ್ರದ 525 ಗ್ರಾ.ಪಂ ಸದಸ್ಯರಲ್ಲಿ 363 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ತಾಲೂಕಿನ 615 ಸದಸ್ಯರ ಪೈಕಿ 423 ಸದಸ್ಯರು ಕಾಂಗ್ರೆಸ್ ನವರು ಆಯ್ಕೆಯಾಗಿದ್ದಾರೆ ಕ್ಷೇತ್ರದಲ್ಲಿ ಬಿಜೆಪಿಯ ಏಕೈಕ ಸದಸ್ಯ ಆಯ್ಕೆಯಾಗುವ ಮೂಲಕ ತಾಲೂಕಿನ ಮತದಾರರು ಬಿಜೆಪಿಗೆ ನೆಲೆಯಿಲ್ಲವೆಂದು ಸಾಬೀತು ಮಾಡಿದ್ದಾರೆ. ಈ ಚುನಾವಣೆಯಲ್ಲಿ ಯುವಕ-ಯುವತಿಯರು, ಪದವೀಧರರು ಹೆಚ್ಚು ಆಯ್ಕೆಯಾಗಿರುವುದು ಸಂತಸ ತಂದಿದೆ. ಕೋವಿಡ್-19 ನಿಯಮಗಳು ಸಡಿಲಗೊಂಡ ನಂತರ ಕಾಂಗ್ರೆಸ್ ಬೆಂಬಲಿತ ಗೆದ್ದವರನ್ನೂ-ಸೋತವರನ್ನೂ ಒಂದೇ ವೇದಿಕೆಯಲ್ಲಿ 10 ಸಾವಿರ ಕಾರ್ಯಕರ್ತರ ಸಮ್ಮುಖದಲ್ಲಿ ಅಭಿನಂದಿಸಲಾಗುವುದು. ಈ ಕಾರ್ಯಕ್ರಮಕ್ಕೆ ಜಿಲ್ಲಾ ನಾಯಕರ ಜೊತೆಗೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಆಹ್ವಾನಿಸಲಾಗುವುದು ಎಂದರು.
ನೇರಳೇಕೆರೆ, ಚಿಕ್ಕಮಾಲೂರು ಗ್ರಾ.ಪಂಗಳಲ್ಲಿ ಆಯ್ಕೆಯಾಗಿರುವ ಎಲ್ಲಾ ಸದಸ್ಯರೂ ಕಾಂಗ್ರೆಸ್ ಬೆಂಬಲಿತರಾಗಿದ್ದು, ಇಲ್ಲಿ ಜೆಡಿಎಸ್ ನೆಲೆ ಕಳೆದು ಕೊಂಡಿದ್ದು, ಮುಂದಿನ ಅಸೆಂಬ್ಲಿ ಚುನಾವಣೆಗೆ ಮನಗೆ ಶುಭ ಸೂಚನೆ ಸಿಕ್ಕಿದೆ. ಜಿ.ಪಂ ತಾ.ಪಂ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಕೋರ್ ಕಮಿಟಿ ರಚಿಸಿ ಆಯ್ಕೆ ಮಾಡಲಾಗುವುದು ಎಂದರು.

      ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಜನಪರ ಯೋಜನೆಗಳನ್ನು ಜಾರಿಗೊಳಿಸದೇ 20 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಘೋಷಿಸಿದ್ದು, ಕನ್ನಡಿಯೊಳಗಿನ ಗಂಟಾಗಿದೆ. ಮಾಧ್ಯಮಗಳ ಮೂಲಕ ಪ್ರಚಾರ ಪಡೆದುಕೊಂಡು ಜನರನ್ನು ದಿಕ್ಕು ತಪ್ಪಿಸಿದರೇ ಹೊರತು ಇಲ್ಲಿಯವರೆಗೂ 20 ರೂಗಳೂ ಸಹ ಬಂದಿಲ್ಲ. 1964 ರಲ್ಲೇ ಜಾರಿಯಾಗಿದ್ದ ಗೋಹತ್ಯೆ ಮಸೂದೆಯನ್ನು ಜಾರಿಗೊಳಿಸಿದ್ದರೆ ಸಾಕಾಗಿತ್ತು. ಈಗ ಜಾರಿಗೊಳಿಸಿರುವ ಮಸೂದೆಯಿಂದ ಗ್ರಾಮಾಂತರ ಪ್ರದೇಶದ ರೈತರಿಗೆ ಬಹಳಷ್ಟು ಅನಾನುಕೂಲವಾಗಿದೆ. ಬೆಜೆಪಿಯ ತೀರ್ಮಾನಗಳು ಜನಪರವಾಗಿಲ್ಲ ಹಿಂದುತ್ವದಡಿ ಹೇಳಿಕೆ ನೀಡಿ ಮತಗಳಿಸುವ ತಂತ್ರವಾಗಿದೆ ಎಂದು ಜರಿದರು.

ಮಲತಾಯಿ ದೋರಣೆ:

      ತಾಲೂಕಿನ ಅಭಿವೃದ್ದಿ ಕುಂಠಿತಗೊಂಡಿರುವ ಬಗ್ಗೆ ಹೆಚ್ಚೇನು ಮಾತನಾಡುವುದಿಲ್ಲ. ರಾಜ್ಯ ಸರ್ಕಾರ ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅನುಧಾನ ಮಂಜೂರು ಮಾಡುವಲ್ಲಿ ಮಲತಾಯಿ ದೋರಣೆ ಅನುಸರಿಸುತ್ತಿದೆ. ಹಾಗಾಗಿ ತಾಲೂಕಿನ ಅಭಿವೃದ್ದಿಯಲ್ಲಿ ಕುಂಠಿತವಾಗಿರಬಹುದು ಇದರ ಬಗ್ಗೆ ವಿರೋಧ ಪಕ್ಷಗಳು ಒಗ್ಗೂಡಿ ಸದಸನ ಒಳಗೂ ಹೊರಗೂ ಹೋರಾಟ ನಡೆಸಬೇಕು ಎಂದರು.

    ದ್ವಿಮುಖ ನೀತಿ:

      ಮಾಜಿ ಪ್ರಧಾನಿ ದೇವೇಗೌಡರ ದ್ವಿಪಾತ್ರಾಭಿನಯ ನಿರೀಕ್ಷಿಸಿರಲಿಲ್ಲ. ಯಾವುಗಲೂ ಸ್ಪಷ್ಟ ಹೇಳಿಕೆ ನೀಡುತ್ತಿದ್ದ ಅವರು ಈಗ ದ್ವಿಮುಖ ನೀಓತಿ ಅನುಸರಿಸುತ್ತಿದ್ದಾರೆ. ಸದಸದ ಒಳಗೆ ಜೆಡಿಎಸ್ ನವರಿಂದ ಮಸೂದೆಗಳನ್ನು ಬೆಂಬಲಿಸಿ ಹೊರಗಡೆ ವಿರೋಧಿಸುವುದು ಸರಿಯೇ ಎಂದು ಕುಟುಕಿದರು.

      ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಮಲ್ಲಿಕಾರ್ಜುನಯ್ಯ, ಎಸ್.ಆರ್. ರಾಜಗೋಪಾಲ್, ರಾಜ್ಯ ಸಹಕಾರ ಮಹಾಮಂಡಳದ ಮಾಜಿ ಅಧ್ಯಕ್ಷ ಎನ್. ಗಂಗಣ್ಣ, ತಾ.ಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ. ಪುರಸಭಾಧ್ಯಕ್ಷ ತಿಮ್ಮರಾಜು, ಮಾಜಿ ಅಧ್ಯಕ್ಷ ಎಂ.ಕೆ. ನಂಜುಂಡರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ. ನಾಗೇಶ್ ಬಾಬು, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎ. ರಾಜು, ಪುರಸಭೆ ಸದಸ್ಯರಾದ ಲಾಲಾಪೇಟೆ ಮುಂಜುನಾಥ್, ಮಂಜುನಾಥ್ ಆಚಾರ್ ಇತರರಿದ್ದರು.

 

(Visited 16 times, 1 visits today)
Previous Articleಸಮಗ್ರ ನಗರ ನಿರ್ವಹಣೆ-ಕಮ್ಯಾಂಡ್ ಕಂಟ್ರೋಲ್ ಸೆಂಟರ್’ಗೆ ನಗರಾಭಿವೃದ್ಧಿ ಸಚಿವರಿಂದ ಚಾಲನೆ
Next Article ರಾಗಿ ನೋಂದಣಿ ಕೇಂದ್ರದಲ್ಲಿ ಹೇಳೋರಿಲ್ಲ ಕೇಳೋರಿಲ್ಲ
News Desk Benkiyabale

Related Posts

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm news

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm news

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm news
ತಾಜಾ ಸುದ್ಧಿಗಳು
news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm
news

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm
news

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm
news

ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ

August 01, 2026 2:32 pm
news

ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ

August 01, 2026 2:30 pm
news

ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್

July 31, 2026 5:01 pm
Our Youtube Channel
Our Picks

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm

ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ

August 01, 2026 2:32 pm

ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ

August 01, 2026 2:30 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

By News Desk BenkiyabaleAugust 01, 2026 2:37 pm

ತುಮಕೂರು: ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿದ್ದು ಮೂವರು ಮಕ್ಕಳು ಸೇರಿ ಐವರು ಗಂಭೀರವಾಗಿ ಗಾಯಗೊಂಡಿರುವ…

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm

ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ

August 01, 2026 2:32 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.