BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
  • ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ
  • ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ
  • ‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’
  • ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ
  • ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ
  • ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ
  • ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅರಣ್ಯಾಧಿಕಾರಿಗಳಿಂದಲೇ ಅರಣ್ಯ ನಾಶ : ಗ್ರಾಪಂ ಸದಸ್ಯ ಆರೋಪ
Trending

ಅರಣ್ಯಾಧಿಕಾರಿಗಳಿಂದಲೇ ಅರಣ್ಯ ನಾಶ : ಗ್ರಾಪಂ ಸದಸ್ಯ ಆರೋಪ

By News Desk BenkiyabaleUpdated:February 16, 2021 7:34 pm

ಹುಳಿಯಾರು : 

      ದಸೂಡಿ ಸಮೀಪದ ರಾಮಪ್ಪನಕೆರೆ ಸುತ್ತಮುತ್ತಲ ನೂರಾರು ಎಕರೆ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯವರೆ ಬೆಳಸಿದ್ದ ಮರಗಳನ್ನು ಅರಣ್ಯಾಧಿಕಾರಿಗಳೇ ಕಡಿದು ಅದೇ ಸ್ಥಳದಲ್ಲಿ ಪುನಃ ಅರಣ್ಯೀಕರಣ ಮಾಡಲು ಹೊರಟಿದ್ದಾರೆ ಎಂದು ಗಾಣಧಾಳು ಗ್ರಾಮ ಪಂಚಾಯಿತಿ ಸದಸ್ಯ ಗುರುವಾಪುರ ಶ್ರೀನಿವಾಸ್ ಆರೋಪಿಸಿದ್ದಾರೆ.

      ಬುಕ್ಕಾಪಟ್ಟಣ ವಲಯ ಅರಣ್ಯ ಪ್ರದೇಶಕ್ಕೆ ಸೇರಿದ ದಸೂಡಿ ಸರ್ಕಾರಿ ಸರ್ವೆ ನಂಬರ್ 100, 101, 104, 106 ರಲ್ಲಿ ಸುಮಾರು 290 ಎಕರೆ ಅರಣ್ಯ ಪ್ರದೇಶದಲ್ಲಿ ಈ ಹಿಂದೆ ಜಾಣೆ, ಕಮರ ಸೇರಿದಂತೆ ಅನೇಕ ಗಿಡಗಳನ್ನು ಅರಣ್ಯ ಇಲಾಖೆಯವರೆ ನೆಟ್ಟು ಐದಾರು ವರ್ಷ ಟ್ಯಾಂಕರ್‍ಗಳಲ್ಲಿ ನೀರುಣಿಸಿ ಬೆಳೆಸಿದ್ದರು. ಈಗ ಈ ಎಲ್ಲಾ ಮರಗಳು ಹೆಮ್ಮರವಾಗಿ ಬೆಳೆದು ಪ್ರಾಣಿ ಪಕ್ಷಿಗಳಿಗೆ ನೆರಳು, ಹಣ್ಣು ನೀಡುತ್ತಿರುವ ಸಂದರ್ಭದಲ್ಲಿ ನಿರ್ಧಾಕ್ಷ್ಯಿಣ್ಯವಾಗಿ ಕಡಿದು ಧರೆಗುರುಳಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಮುಂಬೈ, ಕರ್ನಾಟಕ ಹಾಗೂ ಗೋವಾ ರಾಜ್ಯಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ಧಾರಿ ನಿರ್ಮಾಣಕ್ಕಾಗಿ ಹಾಳಾಗಿರುವ ಅರಣ್ಯ ನಾಶದ ಪರ್ಯಾಯವಾಗಿ ಅರಣ್ಯ ಬೆಳೆಸಲು ಬುಕ್ಕಾಪಟ್ಟಣ ಅರಣ್ಯ ಇಲಾಖೆಗೆ ಲಕ್ಷಾಂತರ ರೂ. ಬಿಡುಗಡೆಯಾಗಿದೆ. ಈ ಹಣವನ್ನು ಖರ್ಚು ಮಾಡುವ ಸಲುವಾಗಿ ಈಗಾಗಲೇ ಸರ್ವೆ ನಂಬರ್ 104 ರಲ್ಲಿ ಹಿಟಾಚಿ ಯಂತ್ರದಿಂದ ಸಾವಿರಾರು ಮರಗಳನ್ನು ನೆಲಕ್ಕೆ ಉರುಳಿಸಿದ್ದಾರೆ ಎಂದು ಚಿತ್ರ ಸಹಿತ ವಿವರಿಸಿದ್ದಾರೆ.

      ಬುಕ್ಕಾಪಟ್ಟಣ ಅರಣ್ಯ ಪ್ರದೇಶಲ್ಲಿ ಅರಣ್ಯೀಕರಣಗೊಳಿಸಲು ಸಾಕಷ್ಟು ಅರಣ್ಯ ಪ್ರದೇಶವಿದ್ದರೂ ಸಹ ಮರಗಳನ್ನು ಕಡಿದು ಪುನಃ ಅದೇ ಸ್ಥಳದಲ್ಲಿ ನೆಡಲು ಹೊರಟಿರುವುದರ ಹಿಂದಿರುವ ರಹಸ್ಯವಾದರೂ ಏನು ಎಂದು ಪ್ರಶ್ನಿಸಿರುವ ಶ್ರೀನಿವಾಸ್ ಅರಣ್ಯೀಕರಣ ಮಾಡುವ ಮೊದಲು ಸ್ಥಳೀಯ ಸಭೆ ನಡೆಸಬೇಕಿದೆ. ಆದರೆ ಬುಕ್ಕಾಪಟ್ಟಣ ವಲಯ ಅರಣ್ಯಾಧಿಕಾರಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಈಗಾಗಲೇ ಹುಲುಸಾಗಿ ಬೆಳೆದಿರುವ ಮರಗಳನ್ನು ತೆರವುಗೊಳಿಸಿ ಮತ್ತೆ ಗಿಡಗಳನ್ನು ನೆಡಲು ತೀರ್ಮಾನಿಸಿರುವುದು ಆಕ್ಷೇಪಾರ್ಹ ಎಂದಿದ್ದಾರೆ.

      ಜನಪ್ರತಿನಿಧಿಗಳು ಮತ್ತು ಮೇಲಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕಠಿಣ ಕ್ರಮ ಕೈಗೊಳ್ಳದಿದ್ದರೆ ಉಳಿದಿರುವ ಮರಗಳನ್ನೂ ಸಹ ಕಡಿದು ನೆಲಸಮ ಮಾಡುತ್ತಾರೆ. ಹಾಗಾಗಿ ತಕ್ಷಣ ಎಚ್ಚೆತ್ತುಕೊಂಡು ಇಂತಹ ಕೃತ್ಯ ನಡೆಸಿರುವ ಬುಕ್ಕಾಪಟ್ಟಣ ವಲಯ ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಶ್ರೀನಿವಾಸ್ ಒತ್ತಾಯಿಸಿದ್ದಾರೆ.

(Visited 11 times, 1 visits today)
Previous Article‘ಪ್ರತಿ ವಿದ್ಯಾರ್ಥಿಯನ್ನು ತನ್ನ ಮಗು ಎಂದು ಭಾವಿಸಿ’-ಡಿಸಿ
Next Article ಫೆ.20ರಂದು ಜಿಲ್ಲಾಧಿಕಾರಿ ಹಾಗೂ ಎಸಿ, ತಹಶೀಲ್ದಾರರುಗಳ ಗ್ರಾಮ ವಾಸ್ತವ್ಯ
News Desk Benkiyabale

Related Posts

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

August 06, 2025 4:02 pm
ಇತರೆ ಸುದ್ಧಿಗಳು

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm
ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
ಇತರೆ ಸುದ್ಧಿಗಳು

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm
ತುಮಕೂರು

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
Our Youtube Channel
Our Picks

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

August 06, 2025 4:02 pm

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

By News Desk BenkiyabaleAugust 06, 2025 4:02 pm

ತುಮಕೂರು: ನಗರದ ಏಂಪ್ರೆಸ್ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ರ‍್ಯಾಂಕ್ ನಜೀರ್ ಅಹಮದ್ ಅವರ ಪ್ಯೂಚರ್‌ಜೆನ್ ಸ್ಕಾರ‍್ಸ್ ಕ್ಯಾಲಿಪೋರ್ನಿಯ. ಅಮೇರಿಕ…

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

August 06, 2025 3:58 pm

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.