BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
  • ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ
  • ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ
  • ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ
  • ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ
  • ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ
  • ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
  • ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಳ್ಳಿಗಳ ಹಾಗೂ ಬಡವರ ಉದ್ದಾರವೇ ಸರಕಾರದ ಆಶಯ : ಶಾಸಕ ಎಂ.ವಿ.ವೀರಭದ್ರಯ್ಯ
ತುಮಕೂರು ಜಿಲ್ಲಾ ಸುದ್ಧಿಗಳು

ಹಳ್ಳಿಗಳ ಹಾಗೂ ಬಡವರ ಉದ್ದಾರವೇ ಸರಕಾರದ ಆಶಯ : ಶಾಸಕ ಎಂ.ವಿ.ವೀರಭದ್ರಯ್ಯ

By News Desk BenkiyabaleUpdated:November 27, 2018 4:10 pm

ಮಧುಗಿರಿ  :

      ರಾಜ್ಯ ಸರಕಾರ ಗ್ರಾಮೀಣ ಭಾಗದ ಬಡವರು ಹಾಗೂ ಹಳ್ಳಿಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿದ್ದು, ಫಲಾನುಭವಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.

      ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಗರಣಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಗರಣಿ ಗ್ರಾ.ಪಂ.ನಿಂದ ವಿವಿಧ ಫಲಾನುಭವಿಗಳಿಗೆ ಹಲವಾರು ಯೋಜನೆಯಡಿ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

      ದೇಶವು ಅಭಿವೃದ್ಧಿ ಪಥದಲ್ಲಿ ಮುನ್ನೆಡೆಯಲು ಮೊದಲು ಹಳ್ಳಿಗಳ ಅಭಿವೃದ್ಧಿಯಾಗಬೇಕು ಎಂದು ರಾಷ್ಟ್ರಪಿತ ಮಹಾತ್ಮ ಗಾಂೀಜಿಯವರು ಹೇಳಿದ್ದರು. ಕುಮಾರಸ್ವಾಮಿ ನೇತೃತ್ವದ ಸರಕಾರವು ಅದೇ ಹಾದಿಯಲ್ಲಿ ಮುನ್ನಡೆಯುತ್ತಿದ್ದು, ಗ್ರಾಮೀಣ ಜನರ ಬದುಕನ್ನು ಆರ್ಥಿಕವಾಗಿ ಸದೃಢವಾಗಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಂತೆ ಈ ಕಾರ್ಯಕ್ರಮ ನಡೆಯುತ್ತಿದೆ. ವಿಕಲಚೇತನರಿಗೆ ಸಹಾಯಧನ, ಮನೆಯಿಲ್ಲದವರಿಗೆ ಸೂರು, ಶುದ್ಧ ಕುಡಿಯುವ ನೀರು, ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ವಿತರಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗುತ್ತಿದೆ. ಸಾರ್ವಜನಿಕರು ಸರಕಾರಕ್ಕೆ ಸಹಕಾರ ನೀಡಿ, ತಮಗೆ ಸಿಗಬಹುದಾದ ಸೌಲಭ್ಯಗಳನ್ನು ಪಡೆಯುವಂತೆ ಮನವಿ ಮಾಡಿದರು.

      ಜೆಡಿಎಸ್ ಮುಖಂಡ ತುಂಗೋಟಿ ರಾಮಣ್ಣ ಮಾತನಾಡಿ ಗರಣಿ ಗ್ರಾಮ ಪಂಚಾಯ್ತಿಯು ಹಿಂದುಳಿದ ಪಂಚಾಯ್ತಿಯಾಗಿದೆ. ಅದಕ್ಕೆ ಸೂಕ್ತ ರೀತಿಯಲ್ಲಿ ಸರಕಾರದ ಅನುದಾನವನ್ನು ಕಲ್ಪಿಸಿಕೊಡಲು ಶಾಸಕರು ಸಿದ್ಧರಿದ್ದು, ಅರ್ಹ ಬಡವರು ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಪಡೆಯುವಂತೆ ತಿಳಿಸಿದರು.

      ಗ್ರಾ.ಪಂ. ಅಧ್ಯಕ್ಷ ಗೋವಿಂದರಾಜು ಮಾತನಾಡಿ, ನಮ್ಮ ಪಂಚಾಯ್ತಿಯಲ್ಲಿ ಇನ್ನೂ ಅನೇಕ ಮೂಲಭೂತ ಸೌಲಭ್ಯಗಳು ದೊರೆಯಬೇಕಿದ್ದು, ಹೆಚ್ಚಿನ ಮನೆಗಳು ಹಾಗೂ ರಸ್ತೆ-ಚರಂಡಿಯನ್ನು ಮುಂದಿನ ಅನುದಾನದಲ್ಲಿ ಒದಗಿಸಿಕೊಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ 60 ಮಂದಿ ವಿಕಲಚೇತನರಿಗೆ ಸಹಾಯಧನ, 43 ಫಲಾನುಭವಿಗಳಿಗೆ ಬಸವ ವಸತಿ ಯೋಜನೆಯಡಿ ಮನೆಗಳ ಆದೇಶಪತ್ರ, ಹಾಗೂ ಶಾಲಾ ಮಕ್ಕಳಿಗೆ ಸೈಕಲ್‍ಗಳನ್ನು ಶಾಸಕರು ವಿತರಿಸಿದರು.

(Visited 41 times, 1 visits today)
Previous Articleತಂದೆ-ಮಗನನ್ನು ಬಲಿ ಪಡೆದ ಅವೈಜ್ಞಾನಿಕ ರಸ್ತೆ ಕಾಮಗಾರಿ
Next Article ಆಸ್ಪತ್ರೆಯೆಂಬ ಮೃತ್ಯುಕೂಪಕ್ಕೆ ಮಹಿಳೆ ಬಲಿ; ಮಕ್ಕಳಿಬ್ಬರು ತಬ್ಬಲಿ
News Desk Benkiyabale

Related Posts

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm news

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm ಇತರೆ ಸುದ್ಧಿಗಳು

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm
Our Youtube Channel
Our Picks

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

By News Desk BenkiyabaleJune 13, 2026 5:26 pm

ತುರುವೇಕೆರೆ: ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಇಲಾಕೆ ಸಿಬ್ಬಂದಿಗಳು, ಗುತ್ತಿಗೆದಾರ, ಜಿವಿ.ಪಿ ಸಿಬ್ಬಂದಿಗಳು ಬೆಸ್ಕಾಂ ಮುಂಭಾಗದಲ್ಲಿ ಶುಕ್ರವಾರ…

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.