BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ
  • ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ
  • ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ
  • ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ
  • ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ
  • ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ
  • ರೌಡಿಶೀಟರ್ ಮಲ್ಲ ಭೀಕರ ಹತ್ಯೆ
  • ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೀರಶೈವ ಸಮಾಜದ ಏಳಿಗೆಗೆ ಶಿವನಂಜಪ್ಪ, ಮಲ್ಲಿಕಾರ್ಜುನಯ್ಯ ಕಾರಣರು :ಮಾಜಿ ಸಂಸದ ಜಿ.ಎಸ್.ಬಸವರಾಜು
ತುಮಕೂರು ಜಿಲ್ಲಾ ಸುದ್ಧಿಗಳು

ವೀರಶೈವ ಸಮಾಜದ ಏಳಿಗೆಗೆ ಶಿವನಂಜಪ್ಪ, ಮಲ್ಲಿಕಾರ್ಜುನಯ್ಯ ಕಾರಣರು :ಮಾಜಿ ಸಂಸದ ಜಿ.ಎಸ್.ಬಸವರಾಜು

By News Desk BenkiyabaleUpdated:November 28, 2018 5:19 pm

 ತುಮಕೂರು:

      ಜಿಲ್ಲೆಯಲ್ಲಿ ವೀರಶೈವ ಸಮುದಾಯ ಇಷ್ಟು ಉತ್ತುಂಗಕ್ಕೆರಲು ಕಾರಣರಾದವರು ದಿವಂಗತರಾದ ಜಿ.ಎಸ್.ಶಿವನಂಜಪ್ಪ ಮತ್ತು ಮಲ್ಲಿಕಾರ್ಜುನಯ್ಯ ಅವರುಗಳನ್ನು ಸಮುದಾಯ ಎಂದಿಗೂ ಮರೆಯುವಂತಿಲ್ಲ ಎಂದು ಮಾಜಿ ಸಂಸದ ಜಿ.ಎಸ್.ಬಸವರಾಜು ತಿಳಿಸಿದ್ದಾರೆ.

       ನಗರದ ವೀರಶೈವ ಗುರುಕುಲ ವಿದ್ಯಾರ್ಥಿ ನಿಲಯದಲ್ಲಿ ಮಾಜಿ ಶಾಸಕ ಜಿ.ಎಸ್.ಶಿವನಂಜಪ್ಪ ಅವರು 90ನೇ ಹುಟ್ಟು ಹಬ್ಬದ ಅಂಗವಾಗಿ ಸಿದ್ದರಾಮೇಶ್ವರ್ ಸಹಕಾರಿ ಬ್ಯಾಂಕು, ಗುರುಕುಲ ವಿದ್ಯಾರ್ಥಿನಿಲಯ ಹಾಗೂ ಗುರುಕುಲ ವಿವಿದೋದ್ದೇಶ ಸಹಕಾರಿ ಸಂಘ,ಬೆಂಗಳೂರಿನ ಅಪಲೋ ಆಸ್ಪತ್ರೆಯ ಸಹಕಾರದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಹಳ್ಳಿಗಾಡಿನಿಂದ ನಗರಕ್ಕೆ ಬಂದಂತಹ ವೀರಶೈವ ಸಮುದಾಯ ಜನರು, ನಗರದಲ್ಲಿ ನೆಲೆಗೊಳ್ಳಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಯನ್ನು ಅಂದಿನ ಕಾಲದಲ್ಲಿ ಈ ಇಬ್ಬರು ಮಹನೀಯರು ಮಾಡಿದ ಪರಿಣಾಮ, ಇಂದು ನಗರದಲ್ಲಿ ವೀರ ಶೈವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಲು ಸಾಧ್ಯವಾಗಿದೆ ಎಂದರು.

Displaying DSC_8519.JPG

      ಆರೋಗ್ಯ ಇಂದು ಎಲ್ಲರಿಗೂ ಬೇಕಾಗಿದೆ.ಮನುಷ್ಯನಿಗೆ ಅತಿ ಅಗತ್ಯವಿರುವ ವ್ಯವಸ್ಥೆಗಳಲ್ಲಿ ಆರೋಗ್ಯ ಪ್ರಮುಖ ಸ್ಥಾನ ಪಡೆದುಕೊಳ್ಳುತ್ತದೆ. ನಂತರದ ಸ್ಥಾನದಲ್ಲಿ ಶಿಕ್ಷಣ,ಆಹಾರ ಬರುತ್ತದೆ.ಒತ್ತಡದ ಬದುಕಿನಲ್ಲಿ ಹಣಗಳಿಕೆಗೆ ಹೆಚ್ಚು ಒತ್ತು ನೀಡಿದ ಪರಿಣಾಮ ಆರೋಗ್ಯ ಸಮಸ್ಯೆಗಳು ಅತಿ ಚಿಕ್ಕ ವಯಸ್ಸಿಗೆ ತಲೆದೊರುತ್ತಿದೆ.ಇಂದಿಗೂ ಹಳ್ಳಿಗಾಡಿನಲ್ಲಿ ಮನುಷ್ಯನಿಗೆ ಬರುವ ಕಾಯಿಲೆಗೂ ದೇವರು,ದಿಂಡಿರು ಕಾರಣ ಎಂಬ ಮೂಢನಂಬಿಕೆ ಬಿತ್ತಲಾಗುತ್ತಿದೆ. ಇದರಿಂದ ಹೊರಬರುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಇದನ್ನು ಮಾಡುವವನೇ ನಿಜವಾದ ಜನನಾಯಕ ಎಂದು ಮಾಜಿ ಸಂಸದ ಜಿ.ಎಸ್.ಬಸವರಾಜು ನುಡಿದರು.

      ಹೃದ್ರೋಗದ ಬಗ್ಗೆ ಉಪನ್ಯಾಸ ನೀಡಿದ ಬೆಂಗಳೂರಿನ ಅಪಲೋ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ವೆಂಕಟೇಶ್,ಇತ್ತೀಚಿನ ದಿನಗಳಲ್ಲಿ ಮಾನವನ ಜೀವನ ಶೈಲಿಯಿಂದ ಅತಿ ಚಿಕ್ಕವಯಸ್ಸಿನ ಮಕ್ಕಳಲ್ಲಿಯೇ ಹಾರ್ಟ್ ಅಟ್ಯಾಕ್, ಹಾರ್ಟ್ ಪೇಲ್ಯೂರ್ ನಂತಹ ಕಾಯಿಲೆಗಳು ಹೆಚ್ಚುತಿದ್ದು, ಇವುಗಳ ಬಗ್ಗೆ ಹೆಚ್ಚಿನ ನಿಗಾವಹಿಸುವ ಅವಶ್ಯಕತೆ ಇದೆ.ಹೃದಯ ಸ್ತಂಭನ,ಕ್ಯಾನ್ಸರ್‍ಗಿಂತಲೂ ಅತ್ಯಂತ ಅಪಾಯಕಾರಿ ರೋಗ.ಧೂಮಪಾನ, ಮಧ್ಯಪಾನ ಮಾಡುವವ ವ್ಯಕ್ತಿಗಳಲ್ಲಿ ಇಂತಹ ರೋಗ ಕಾಣಿಸಿಕೊಂಡರೆ ಬದುಕುಳಿಯುವ ಸಾಧ್ಯತೆ ಅತ್ಯಂತ ಕಡಿಮೆ.ದೈಹಿಕ ಚಲನವಲನದಿಂದ ಕೂಡಿದ ಜೀವನ ಶೈಲಿ ಅಳವಡಿಸಿಕೊಳ್ಳುವ ಮೂಲಕ ಹೆಚ್ಚಿನ ಕಾಲ ಬದುಕುವಂತೆ ಸಲಹೆ ನೀಡಿದರು.

Displaying DSC_8535.JPG

 

      ಮೂಳೆ ಮತ್ತು ಕೀಲು ರೋಗ ತಜ್ಞ ಡಾ.ಯೋಗೀಶ್ ಮಾತನಾಡಿ,ಇತ್ತೀಚಿನ ದಿನಗಳಲ್ಲಿ ಅಸ್ಟಿಯಾ ಪೋರಸಿಸ್ ಎಂಬ ಖಾಯಿಲೆ ಚಿಕ್ಕ ವಯಸ್ಸಿನವರನ್ನು ಕಾಡುತ್ತಿದೆ.ಇದಕ್ಕೆ ಪ್ರಮುಖ ಕಾರಣ.ದೇಹಕ್ಕೆ ಮಿಟಮಿನ್ ಡಿ ಅಂಶದ ಕೊರತೆ.ಬೆಳಗಿನ ವೇಳೆ ದೊರೆಯುವ ಎಳೆ ಬೀಸಿಲಿನಲ್ಲಿ ಮನುಷ್ಯನ ದೇಹಕ್ಕೆ ಮಿಟಮಿನ್ ಡಿ ಪುಕ್ಕಟ್ಟೆಯಾಗಿ ದೊರೆಯುತ್ತದೆ.ಬೆಳಗಿನ ಹೊತ್ತು ಬೇಗ ಎದ್ದು,ವಾಯುವಿಹಾರ ಮಾಡುವುದರಿಂದ ಮೂಳೆಗಳ ಸವೇತದಂತಹ ಕಾಯಿಲೆಯಿಂದ ಹೊರಬರಬಹುದೆಂದು ಸಲಹೆ ನೀಡಿದರು. Displaying _DSC0736.JPG

      ಶ್ರೀಸಿದ್ದರಾಮೇಶ್ವರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಬಸವರಾಜಪ್ಪ ಮಾತನಾಡಿ,ಶಿವನಂಜಪ್ಪ ಅವರು ರಾಜಕೀಯವಾಗಿ, ಸಾಮಾಜಿಕವಾಗಿ ಸಮುದಾಯದ ಬಗ್ಗೆ ಕಾಳಜಿ ಹೊಂದಿದ್ದವರು.ಅಂತಹವರ ಹೆಸರಿನಲ್ಲಿ ನಡೆಯುತ್ತಿರುವ ಈ ಆರೋಗ್ಯ ಶಿಬಿರ ಹೆಚ್ಚು ಜನರಿಗೆ ಉಪಯೋಗಕಾರಿಯಾಗಲಿ ಎಂದರು.

      ವೇದಿಕೆಯಲ್ಲಿ ಶ್ರೀಸಿದ್ದರಾಮೇಶ್ವರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಪಿ.ಎನ್.ಶಿವರುದ್ರಯ್ಯ,ಉಪಾಧ್ಯಕ್ಷರಾದ ಬಿ.ಬಿ.ಮಹದೇ ವಯ್ಯ,ನಿರ್ದೇಶಕರಾದ ಶ್ರೀಮತಿ ಬಿ.ಎಸ್.ಜೋತಿಲಕ್ಷ್ಮಿ,ಗುರುಕುಲ ವಿವಿದೋದ್ದೇಶ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮಲ್ಲಿಕಾರ್ಜು ನಯ್ಯ,ಸಕ್ಕರೆ ರೋಗ ತಜ್ಞರಾದ ಡಾ.ಧೀರಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

      ಶಿಬಿರದಲ್ಲಿ ಹೃದ್ರೋಗ,ಮೂಳೆ ಮತ್ತು ಕೀಲು,ಮಧುಮೇಹ, ರಕ್ತದೊತ್ತಡ ಹಾಗೂ ಇನ್ನಿತರ ಕಾಯಿಲೆ ಬಗ್ಗೆ ಅಪಲೋ ಆಸ್ಪತ್ರೆಯ ತಜ್ಞ ವೈದ್ಯರು ರೋಗಿಗಳನ್ನು ಪರೀಕ್ಷಿಸಿ, ಸಲಹೆ, ಸೂಚನೆ ಜೊತೆಗೆ,ಔಷಧ ವಿತರಿಸಿದರು. ಶಿಬಿರದಲ್ಲಿ 500ಕ್ಕೂ ಹೆಚ್ಚು ಜನರ ಭಾಗವಹಿಸಿದ್ದರು.(ಫೊಟೋ ಇದೆ)

(Visited 29 times, 1 visits today)
Previous Articleಮೋರಿಗೆ ಬಿದ್ದ ಟಾಟ ಏಸ್ : 20 ಜನರಿಗೆ ಗಾಯ
Next Article ಡಿ.02 ರಿಂದ ಕನಿಷ್ಠವೇತನ ,ಸೇವೆ ಖಾಯಂಗೆ ಒತ್ತಾಯಿಸಿ ಬಿಸಿಯೂಟ ನೌಕರರ ಮುಷ್ಕರ
News Desk Benkiyabale

Related Posts

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm news

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm news

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm news
ತಾಜಾ ಸುದ್ಧಿಗಳು
news

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm
news

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm
news

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm
news

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm
news

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

July 27, 2026 5:07 pm
news

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

July 27, 2026 5:06 pm
Our Youtube Channel
Our Picks

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

July 27, 2026 5:14 pm

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm

ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟದ ವಿಜಯೋತ್ಸವ

July 27, 2026 5:07 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪೂರ್ವಭಾವಿ ಸಭೆ

By News Desk BenkiyabaleJuly 27, 2026 5:14 pm

ತುಮಕೂರು: ಎಐಸಿಸಿಯ ಅಧ್ಯಕ್ಷರಾದ ಮಲ್ಲಿಕಾರ್ಜನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷದ…

ಎಸ್‌ಎಫ್‌ಐ, ಪ್ರಗತಿಪರ ಸಂಘಟನೆಗಳಿ0ದ ಕ್ಯಾಂಡಲ್ ಲೈಟ್ ಪ್ರತಿಭಟನೆ

July 27, 2026 5:12 pm

ಅವಸಾನದ ಅಂಚಿನಲ್ಲಿ ೮೦೦ ವರ್ಷ ಹಳೆಯ ಹೊಯ್ಸಳ ಶಾಸನ

July 27, 2026 5:10 pm

ಹಿರಿಯ ರಾಜಕಾರಣಿ ಮಾಜಿ ಸಚಿವ ಸಿ.ವೀರಣ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

July 27, 2026 5:09 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.