BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಿ.ಸಿ ಕೇಬಲ್ ವೈರ್ ಕಳ್ಳತನ ಆರೋಪಿಗಳ ಬಂಧನ
  • ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಲು ರೈತರಿಗೆ ಸಲಹೆ
  • ಕಲ್ಪತರುನಾಡು ನಾಡಿನಲ್ಲಿ ವರುಣನ ಆರ್ಭಟ
  • ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸ್ಸುನ್ನು ಹಿಡಿತದಲ್ಲಿಡುತ್ತವೆ
  • ಆಫರೇಷ್ ಸಿಂಧೂರ್ ಕ್ರೆಡಿಟ್ ವಿಚಾರ: ಸಿಎಂ ನಿಲುವು ಖಂಡನಿಯ
  • ಮಾಧ್ಯಮರಂಗದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ
  • ತುಮಕೂರು ವಿವಿಯಲ್ಲಿ ಟೆನಿಸ್ ಕೋರ್ಟ್ ಕಾಮಗಾರಿಗೆ ಡಾ. ಜಿ.ಪರಮೇಶ್ವರ ಚಾಲನೆ
  • ಅಭಿವೃದ್ಧಿಯ ದೃಷ್ಟಿಯಿಂದ ಆಡಳಿತದ ವೈಖರಿ ಮತ್ತಷ್ಟು ಸುಧಾರಣೆಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಕ್ಕಳಿಗೆ ಹೇಮರೆಡ್ಡಿ ಮಲ್ಲಮ್ಮಳ ಆದರ್ಶಗಳು ಅಗತ್ಯ
ತುಮಕೂರು

ಮಕ್ಕಳಿಗೆ ಹೇಮರೆಡ್ಡಿ ಮಲ್ಲಮ್ಮಳ ಆದರ್ಶಗಳು ಅಗತ್ಯ

By News Desk BenkiyabaleUpdated:May 10, 2022 5:27 pm

ತುಮಕೂರು:
ಇಂದಿನ ಮಕ್ಕಳಿಗೆ ಹೇಮರೆಡ್ಡಿ ಮಲ್ಲಮ್ಮಳ ಆದರ್ಶಗಳನ್ನು ಕಲಿಸುವುದು ಬಹಳ ಮುಖ್ಯವಾಗಿದೆ ಎಂದು ಸಂಸದರಾದ ಜಿ.ಎಸ್. ಬಸವರಾಜು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ರೆಡ್ಡಿ ಜನಸಂಘ(ರಿ) ಇವರ ಸಂಯುಕ್ತಾಶ್ರಯದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಸಮಾಜದಲ್ಲಿ ಕುಟುಂಬಗಳಲ್ಲಿ ಹೊಂದಾಣಿಕೆ ಇಲ್ಲದೆ ವೃದ್ಧಾಶ್ರಮಗಳು, ಅನಾಥಾಶ್ರಮಗಳು ಹೆಚ್ಚಾಗಿವೆ. ಹೇಮರೆಡ್ಡಿ ಮಲ್ಲಮ್ಮ ಸಂಪದ್ಭರಿತವಾದ ಸಮಾಜವನ್ನು ಕಟ್ಟಿದವರು. ಇಂದಿನ ಯುವಜನರು ಹೇಮರೆಡ್ಡಿ ಮಲ್ಲಮ್ಮ ಮತ್ತು ಮಹಾಯೋಗಿ ವೇಮನರ ಜೀವನ ಆದರ್ಶಗಳನ್ನು ತಿಳಿದುಕೊಳ್ಳಬೇಕು ಎಂದರು.
ಕರ್ನಾಟಕದಲ್ಲಿ ಮನೆ ಮಾತಾಗಿರುವ ಶರಣೆಯರಾದ ಅಕ್ಕ ಮಾಹಾದೇವಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಮಹಾಸಾಧ್ವಿಯರಾಗಿದ್ದರು. ಸಮಾಜದಲ್ಲಿ ಬಡತನ, ಕೆಟ್ಟ ಆಲೋಚನೆಗಳನ್ನು ದೂರವಾಗಿಸಿ ದಾನ ಧರ್ಮಗಳನ್ನು ಅಳವಡಿಸಿಕೊಂಡವರು ಎಂದು ತಿಳಿಸಿದರು.
ಕ.ಸಾ.ಪ ಅಧ್ಯಕ್ಷ ಸಿದ್ದಲಿಂಗಯ್ಯ ಮಾತನಾಡಿ, ಇಂದಿನ ಹೆಣ್ಣು ಮಕ್ಕಳು ಹೇಮರೆಡ್ಡಿ ಮಲ್ಲಮ್ಮ ಅವರ ಆದರ್ಶಗಳನ್ನು ಅರಿಯಬೇಕಾಗಿದೆ ಹಾಗೂ ಸಂಸ್ಕಾರವನ್ನು ರೂಢಿಸಿಕೊಳ್ಳಬೇಕು ಎಂದರು.
ತುಮಕೂರು ವಿ.ವಿ. ಉಪನ್ಯಾಸಕ ಡಾ. ವೆಂಕಟರೆಡ್ಡಿ ರಾಮರೆಡ್ಡಿ ಮಾತನಾಡಿ, 12ನೇ ಶತಮಾನದ ಅಕ್ಕ ಮಹಾದೇವಿ ತನ್ನ ಆದರ್ಶಗಳಿಗಾಗಿ ದಿಟ್ಟತನವನ್ನು ತೋರಿಸಿದ ಹಾಗೆ ಹೇಮರೆಡ್ಡಿ ಮಲ್ಲಮ್ಮ ಕೂಡ ಅದೇ ರೀತಿ ಬದುಕಿದ್ದಂತಹವರು. ಹೇಮರೆಡ್ಡಿ ಮಲ್ಲಮ್ಮ ತನ್ನ ಬದುಕನ್ನೇ ಆದರ್ಶವನ್ನಾಗಿರಿಸಿಕೊಂಡು ಸಮಾಜ ಸುಧಾರಣೆಗಾಗಿ ಶ್ರಮಿಸಿದಂತಹ ಸಾಧ್ವಿಯಾಗಿದ್ದರು. ಇವರ ಜೀವನ ಸಾಧನೆಗಳ ಕುರಿತು 3 ಕೃತಿಗಳು, ನಾಟಕಗಳು ಬಂದಿವೆ. ಪುಟ್ಟರಾಜು ಗವಾಯಿ ಬರೆದಿರುವ ಹೇಮರೆಡ್ಡಿ ಮಲ್ಲಮ್ಮ ನಾಟಕ ಸೇರಿದಂತೆ ಹಲವು ನಾಟಕಗಳಿಂದ ಜೀವನ ಸಾಧನೆಗಳನ್ನು ಕಾಣಬಹುದು. ಎಲ್ಲ ಸಮುದಾಯದವರು ಸಹ ಹೇಮರೆಡ್ಡಿ ಮಲ್ಲಮ್ಮನ ಬದುಕಿನ ಅದರ್ಶಗಳಾದ ಸತ್ಯ ಮತ್ತು ಪ್ರಾಮಾಣಿಕತೆ, ಕಾಯಕ ತತ್ಪರತೆ, ದಾನ ಮತ್ತು ದಾಸೋಹ, ಸಹನೆ ಮತ್ತು ಶಾಂತಿ, ನಿಸ್ವಾರ್ಥ ಭಕ್ತಿ, ಕ್ಷಮಾಗುಣ, ಸಮಷ್ಟಿ ಪ್ರಜ್ಞೆ, ಈ ಎಲ್ಲ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಲಿಂಗಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್ ಮತ್ತು ಮೇಲ್ವಿಕಾರಕ ಸುರೇಶ್, ವಿಶ್ವ ವಿದ್ಯಾನಿಲಯ ಕಲಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ವೆಂಕಟರೆಡ್ಡಿ ರಾಮರೆಡ್ಡಿ, ರೆಡ್ಡಿ ಜನಸಂಘ ಅಧ್ಯಕ್ಷ ಕೆ. ಶ್ರೀನಿವಾಸ ರೆಡ್ಡಿ, ಮತ್ತಿತರ ಗಣ್ಯರು ಹಾಜರಿದ್ದರು.

(Visited 8 times, 1 visits today)
Hemareddi mallamma tumkur
Previous Articleಅಪಘಾತದಿಂದ ಹೊರಗುತ್ತಿಗೆ ನೌಕರ ಸಾವು: ಶವ ಪುರಸಭೆ ಆವರಣದಲ್ಲಿಟ್ಟುಕೊಂಡು ಪರಿಹಾರಕ್ಕೆ ಒತ್ತಾಯ
Next Article ಭೀಕರ ಮಳೆಗಾಳಿಗೆ ಮನೆಗಳ ಮೇಲ್ಚಾವಣಿ ಚೆಲ್ಲಾಪಿಲ್ಲಿ: ಗುಮ್ಮಘಟ್ಟದಲ್ಲಿ ಬೀದಿಗೆ ಬಂದ ನೇಕಾರರ ಕುಟುಂಬ
News Desk Benkiyabale

Related Posts

ಡಿ.ಸಿ ಕೇಬಲ್ ವೈರ್ ಕಳ್ಳತನ ಆರೋಪಿಗಳ ಬಂಧನ

May 20, 2025 3:17 pm ತುಮಕೂರು

ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಲು ರೈತರಿಗೆ ಸಲಹೆ

May 20, 2025 3:16 pm ತುಮಕೂರು

ಕಲ್ಪತರುನಾಡು ನಾಡಿನಲ್ಲಿ ವರುಣನ ಆರ್ಭಟ

May 20, 2025 3:02 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಡಿ.ಸಿ ಕೇಬಲ್ ವೈರ್ ಕಳ್ಳತನ ಆರೋಪಿಗಳ ಬಂಧನ

May 20, 2025 3:17 pm
ತುಮಕೂರು

ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಲು ರೈತರಿಗೆ ಸಲಹೆ

May 20, 2025 3:16 pm
ತುಮಕೂರು

ಕಲ್ಪತರುನಾಡು ನಾಡಿನಲ್ಲಿ ವರುಣನ ಆರ್ಭಟ

May 20, 2025 3:02 pm
ತುಮಕೂರು

ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸ್ಸುನ್ನು ಹಿಡಿತದಲ್ಲಿಡುತ್ತವೆ

May 20, 2025 3:01 pm
ತುಮಕೂರು

ಆಫರೇಷ್ ಸಿಂಧೂರ್ ಕ್ರೆಡಿಟ್ ವಿಚಾರ: ಸಿಎಂ ನಿಲುವು ಖಂಡನಿಯ

May 20, 2025 2:59 pm
ತುಮಕೂರು

ಮಾಧ್ಯಮರಂಗದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ

May 20, 2025 2:56 pm
Our Youtube Channel
Our Picks

ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಮುಖ್ಯ ಗುರಿ ಶಿಕ್ಷಣಕ್ಕೆ ನನ್ನ ಸಂಪೂರ್ಣ ಸಹಕಾರ ಸದಾಕಾಲವಿರುತ್ತದೆ: ಶಾಸಕ

May 14, 2025 4:37 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm

“ತಿರಂಗ ಯಾತ್ರೆ” ನಮ್ಮ ನಡೆ ದೇಶದ ರಕ್ಷಣೆ ಕಡೆ

May 16, 2025 3:40 pm

ಶಿರಡಿ ಸಾಯಿಬಾಬಾ ಮಂದಿರದ ವಾರ್ಷಿಕೋತ್ಸವ

May 15, 2025 4:09 pm

ಬಣ್ಣದ ಶಿಬಿರದಲ್ಲಿ ನಾಟಕ ಪ್ರಯೋಗ

May 14, 2025 4:39 pm

ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಮುಖ್ಯ ಗುರಿ ಶಿಕ್ಷಣಕ್ಕೆ ನನ್ನ ಸಂಪೂರ್ಣ ಸಹಕಾರ ಸದಾಕಾಲವಿರುತ್ತದೆ: ಶಾಸಕ

May 14, 2025 4:37 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm

“ತಿರಂಗ ಯಾತ್ರೆ” ನಮ್ಮ ನಡೆ ದೇಶದ ರಕ್ಷಣೆ ಕಡೆ

May 16, 2025 3:40 pm

ಶಿರಡಿ ಸಾಯಿಬಾಬಾ ಮಂದಿರದ ವಾರ್ಷಿಕೋತ್ಸವ

May 15, 2025 4:09 pm

ಬಣ್ಣದ ಶಿಬಿರದಲ್ಲಿ ನಾಟಕ ಪ್ರಯೋಗ

May 14, 2025 4:39 pm

ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಮುಖ್ಯ ಗುರಿ ಶಿಕ್ಷಣಕ್ಕೆ ನನ್ನ ಸಂಪೂರ್ಣ ಸಹಕಾರ ಸದಾಕಾಲವಿರುತ್ತದೆ: ಶಾಸಕ

May 14, 2025 4:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಡಿ.ಸಿ ಕೇಬಲ್ ವೈರ್ ಕಳ್ಳತನ ಆರೋಪಿಗಳ ಬಂಧನ

By News Desk BenkiyabaleMay 20, 2025 3:17 pm

ತುಮಕೂರು: ದಿ:೦೧/೦೨/೨೦೨೫ ರಂದು ಸಂಜೆ ೦೬-೧೫ ಗಂಟೆಗೆ ಪಿರ್ಯಾದಿ ಬಸವರಾಜ ಪೂಜಾರಿರವರು ಠಾಣೆಗೆ ಹಾಜರಾಗಿ, ಪಾವಗಡ ತಾ ತಿರುಮಣಿ ಪೊಲೀಸ್…

ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಲು ರೈತರಿಗೆ ಸಲಹೆ

May 20, 2025 3:16 pm

ಕಲ್ಪತರುನಾಡು ನಾಡಿನಲ್ಲಿ ವರುಣನ ಆರ್ಭಟ

May 20, 2025 3:02 pm

ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸ್ಸುನ್ನು ಹಿಡಿತದಲ್ಲಿಡುತ್ತವೆ

May 20, 2025 3:01 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.