BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ
  • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ
  • ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ
  • ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ
  • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
  • ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ
  • ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ
  • ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಾಕ್ಟರೇಟ್ ಪಡೆದ ಇನ್ಸ್ಪೆಕ್ಟರ್ ನವೀನ್‍ರವರಿಗೆ ಸನ್ಮಾನ!
ಇತರೆ ಸುದ್ಧಿಗಳು

ಡಾಕ್ಟರೇಟ್ ಪಡೆದ ಇನ್ಸ್ಪೆಕ್ಟರ್ ನವೀನ್‍ರವರಿಗೆ ಸನ್ಮಾನ!

By News Desk BenkiyabaleUpdated:June 20, 2022 6:19 pm

ತುಮಕೂರು:

ನಗರದ ರಾಷ್ಟ್ರೀಯ ಹೆದ್ದಾರಿ ಹಿರೇಹಳ್ಳಿ ನಂಜುಂಡೇಶ್ವರ ಹೋಟೆಲ್ ಸಭಾಂಗಣದಲ್ಲಿ ಡಾ.ಎಂ. ಬಿ. ನವೀನ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು. ಭಗವದ್ಗೀತೆಯ ಅಧ್ಯಾಯಗಳು ನಮ್ಮ ಸಮಾಜದವರಿಗೆ ಸುಧಾರಣೆಯಾಗಿದೆ. ಹಾಗೆ ನಮ್ಮ ರಾಜ್ಯದ ಪೆÇಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪೆÇಲೀಸರು ಅಧ್ಯಾಯದ ಸ್ಥಾನದಲ್ಲಿ ಶ್ರೇಷ್ಠ ತನವನ್ನು ಹೊಂದಿರುತ್ತಾರೆ
ಎಂದು ನಿವೃತ್ತ ಹಿರಿಯ ಪೆÇಲೀಸ್ ಅಧಿಕಾರಿ ಶಂಕರ್ ಬಿದರಿ ತಿಳಿಸಿದರು.
ನಮ್ಮ ಇಲಾಖೆ ರಾಜ್ಯದ ಸುಧಾರಣೆಗೆ ವಿವಿಧ ಭಾಗಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಲು ನಿಷ್ಠಾವಂತ ಪ್ರಾಮಾಣಿಕ ದಕ್ಷ ಕರ್ತವ್ಯ ನಿರ್ವಹಣೆಯಲ್ಲಿ ಸೇವೆ ಸಲ್ಲಿಸಿರುವ ಪೆÇಲೀಸರ ಕರ್ತವ್ಯಕ್ಕೆ ಸಮಾಜ ಉನ್ನತವಾದ ಸ್ಥಾನಮಾನವನ್ನು ನೀಡುತ್ತಿದೆ ಎಂದು ತಿಳಿಸಿದರು.

ತುಮಕೂರು ಹಿರೇಮಠದ ಮಠಧ್ಯಕ್ಷರಾದ ಶ್ರೀ ಡಾ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡುತ್ತಾ ಕರ್ತವ್ಯವೇ ದೇವರೆಂದು ನಂಬಿರುವಂತಹ ಪೆÇಲೀಸ್ ಇಲಾಖೆಯನ್ನು ಭಗವದ್ಗೀತೆಯ ರೂಪದಲ್ಲಿ ಸತ್ಯ ಪ್ರಾಮಾಣಿಕ ನಿಷ್ಠೆ ಕಾರ್ಯರೂಪ ಯಶಸ್ವಿಯಾಗಲು ಈ ರೀತಿಯ ಹಿರಿಯ ನಿವೃತ್ತ ಪೆÇಲೀಸ್ ಅಧಿಕಾರಿಗಳಾದ ಶಂಕರ್ ಬಿದರಿ ರವರ ಮಾರ್ಗದರ್ಶನ ಹಾಗೂ ಅವರ ಕರ್ತವ್ಯ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಜ್ವಲಿಸುತ್ತಿತ್ತು. ಅದೇ ಮಾರ್ಗದಲ್ಲಿ ಗ್ರಾಮೀಣ ಭಾಗದಿಂದ ಉನ್ನತ ಶಿಕ್ಷಣವನ್ನು ಪಡೆದು ಹತ್ತು ಚಿನ್ನದ ಪದಕವನ್ನು ಪಡೆದು ಶಿಕ್ಷಣ ಕ್ಷೇತ್ರದಿಂದ ಕರ್ತವ್ಯವೇ ದೇವರೆಂದು ನಂಬಿದ ಪೆÇಲೀಸ್ ಇಲಾಖೆಗೆ ಕರ್ತವ್ಯ ನಿರ್ವಹಿಸುತ್ತಿರುವ ವೃತ್ತ ನಿರೀಕ್ಷಕ ಎಂ.ಬಿ ನವೀನ್ ಕುಮಾರ್ ರವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ ಪುರಸ್ಕೃತರಾಗಿದ್ದರು ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ ಅವರ ಶ್ರೇಯೋಭಿವೃದ್ಧಿಗೆ ಅವರ ತಂದೆಯವರಾದ ಮರಿಬಸಪ್ಪರವರು ಅವರ ತಾಯಿಯವರಾದ ಮಂಜುಳಮ್ಮರವರ ಆಶೀರ್ವಾದ ದೈವಕೃಪೆಯಿಂದ ಮುನ್ನಡೆದಿದ್ದಾರೆ ಎಂದರು.
ಪೆÇೀಲಿಸ್ ಇಲಾಖೆಯಲ್ಲಿ ಕಠಿಣವಾದ ಕರ್ತವ್ಯದ ಸಮಯದಲ್ಲಿ ತಮ್ಮ ಆದರ್ಶ ತತ್ವಗಳನ್ನು ಹಾಗೂ ಜ್ಞಾನಾರ್ಜನೆಯ ಸಮಯವನ್ನು ಅತಿ ಹೆಚ್ಚು ಒತ್ತು ನೀಡಿ ಪವಿತ್ರತೆಯನ್ನು ಕಾಪಾಡಿ ಮಹಾ ಪ್ರಬಂಧವನ್ನು ಮಂಡಿಸಿದ
ಡಾ.ಎಂ ಬಿ.ನವೀನ್ ಕುಮಾರಿಗೆ ಅಭಿನಂದನೆಗಳು ಎಂದು ತುಮಕೂರು ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಜಿ ಕೃಷ್ಣಪ್ಪರವರು ತಿಳಿಸಿದರು.


ರಾಜ್ಯ ಪೆÇಲೀಸ್ ಸಂಘಟನೆ ಮತ್ತು ಆಡಳಿತಕ್ಕೆ ಡಾ.ಶಂಕರ ಬಿದರಿ ರವರ ಕೊಡುಗೆ ಒಂದು ಅಧ್ಯಯನ ವಿಷಯದ ಕೇಂದ್ರ ಬಿಂದುವಾಗಿದೆ. ಬಿದರಿರವರ ಆಡಳಿತಾತ್ಮಕ ವಿಷಯಗಳು ಅವರ ಆತ್ಮಕಥೆಯಲ್ಲಿ ಉತ್ತಮ ಆಡಳಿತಾತ್ಮಕ ಸುಧಾರಣೆಗಳ ಚರ್ಚೆಯಾಗಿದೆ. ಆರ್ಥಿಕ ಅಪರಾಧಗಳ ತನಿಖಾ ಕ್ರಮಗಳು, ಭೂ ವ್ಯಾಜ್ಯಗಳ ತನಿಖಾ ಕ್ರಮಗಳು, ಮೆರವಣಿಗೆ ಮಾಲ್ ಮಲ್ಟಿಪ್ಲೆಕ್ಸ್ ವಿಷಯಗಳು ಕಾವೇರಿ ವಿವಾದ ಭುಗಿಲೆದ್ದಾಗ ವಿಶಿಷ್ಟ ಪ್ರಯತ್ನಗಳು, ಕಮಿಷನರ್ ಆದಾಗಿನ ಆಡಳಿತ ವಿಷಯಗಳು ಆಡಳಿತದಲ್ಲಿ ಮಿತವ್ಯಯ ಸಿಬ್ಬಂದಿಗಳ ಮನೋಸ್ಥೈರ್ಯ ಹೆಚ್ಚಿಸುವಲ್ಲಿ ಚಾಣಾಕ್ಷತೆ ಹಾಗೂ ಡಿಜಿ ಐಜಿಪಿ ಆಡಳಿತ ವಿಷಯಗಳು, ವೀರಪ್ಪನ್ ಕಾರ್ಯಾಚರಣೆ ಶೈಲಿ ಮುಂದೆ ರಾಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ಉಪಯೋಗ ಎಸ್ಪಿ, ಡಿ ಐ ಜಿ , ಐಜಿಪಿ, ಎಡಿಜಿಪಿ, ಡಿಜಿ ಐಜಿಪಿ ಆಗಿದ್ದಾಗಿನ ಆಡಳಿತ ವಿಷಯಗಳ ಚರ್ಚೆಯಾಗಿದೆ ಸಮಸ್ಯೆಗಳು ಬಂದಾಗ ನಾಯಕತ್ವ ಶೈಲಿಯ ಆಡಳಿತ ವಿಧಾನದ ವಿವರಗಗಳು ಪುಸ್ತಕದಲ್ಲಿ ಅಡಕವಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆಎಸ್ ಸಿದ್ದಲಿಂಗಪ್ಪ ರವರು ಹಾಗೂ ಉಮಾಮಹೇಶ್ ರವರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ನವೀನ್ ಕುಮಾರ್ ಅವರ ಅಭಿಮಾನಿಗಳು ಹಳೆಯ ವಿದ್ಯಾರ್ಥಿಗಳು ಶುಭಕೋರಿದರು.

(Visited 52 times, 1 visits today)
Police police naveen tumkur
Previous Articleಬಸ್-ಕಾರು ಅಪಘಾತ: ಇಬ್ಬರು ಸಾವು!
Next Article ರೈಲು-ಹೆದ್ದಾರಿ ಸಾರಿಗೆ ಆಧುನೀಕರಣ: ಸಚಿವ ನಾಗೇಶ್
News Desk Benkiyabale

Related Posts

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm ತುಮಕೂರು

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm
ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm
ತುಮಕೂರು

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
ತುಮಕೂರು

ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

June 12, 2025 3:24 pm
ತುಮಕೂರು

ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ

June 12, 2025 3:23 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

By News Desk BenkiyabaleJune 12, 2025 4:04 pm

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ…

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.