BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
  • ರೈಲುಗಳು ನಮ್ಮ ಜೀವನಾಡಿಗಳಾಗಿವೆ
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭೂ ಹಗರಣ: ಯಾರೇ ಆಗಲಿ ಜೈಲಿಗೆ ಕಳಿಸುವೆ- ಶಾಸಕ ಶ್ರೀನಿವಾಸ್
ಇತರೆ ಸುದ್ಧಿಗಳು

ಭೂ ಹಗರಣ: ಯಾರೇ ಆಗಲಿ ಜೈಲಿಗೆ ಕಳಿಸುವೆ- ಶಾಸಕ ಶ್ರೀನಿವಾಸ್

By News Desk BenkiyabaleUpdated:July 09, 2022 6:52 pm

ಗುಬ್ಬಿ:


ತಾಲೂಕಿನ ಭೂ ಹಗರಣದಲ್ಲಿ ನನ್ನ ಹಿಂಬಾಲಕರಾಗಲಿ ಅಥವಾ ನನ್ನ ಒಡಹುಟ್ಟಿದವರು ಆಗಲಿ ಎಲ್ಲರನ್ನು ಜೈಲಿಗೆ ಕಳಿಸುತ್ತೇನೆ ಎಂದು ಶಾಸಕ ಎಸ್ ಆರ್. ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಕಸಬಾ ಹೋಬಳಿಯ ಹಳೇಗುಬ್ಬಿ, ಜ್ಯೋತಿನಗರ ಮತ್ತು ತೊರೇಹಳ್ಳಿ ಗ್ರಾಮದಲ್ಲಿ 39 ಲಕ್ಷ ರೂಗಳ ಸಿ.ಸಿ.ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ನಂತರ ಮಾತನಾಡಿದ ಅವರು ರೈತರಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ತಾಲೂಕಿನಲ್ಲಿ ಎಷ್ಟು ಭೂಮಿ ಲಭ್ಯವಿದೆ ಎಂದು ಹುಡುಕಾಟ ನಡೆಸಿದಾಗ ಈ ಭೂ ದಂಧೆಯ ಅ ವ್ಯವಹಾರ ಬೆಳಕಿಗೆ ಬಂದಿದ್ದು ತಕ್ಷಣವೇ ಉಪ ವಿಭಾಗಾಧಿಕಾರಿ ಹಾಗೂ ತಾಲೂಕು ದಂಡಾಧಿಕಾರಿಗಳನ್ನು ಕರೆಯಿಸಿ ಎಲ್ಲಿ ವ್ಯತ್ಯಾಸವಾಗಿದೆ ಎಂಬುದನ್ನು ಕಂಡು ಹಿಡಿಯಲು ಹೋದಾಗ ಸುಮಾರು 99 ರಿಂದ 2002 ರವರೆಗೆ ಆಗಿನ ತಹಸಿಲ್ದಾರ್ ಅವರೇ ಜಮೀನನ್ನು ರೈತರಿಗೆ ನೀಡುತ್ತಿದ್ದು ಕೈಬರಹದ ಪಹಣಿಗಳನ್ನು ಹಾಗೂ ಎಂ ಆರ್ ಪುಸ್ತಕದಲ್ಲಿ ನೊಂದಣಿ ಮಾಡಿದ ಕಾರಣ ಈ ದಂದೆಗೆ ನಾಂದಿ ಹಾಡಲು ದಾರಿಯಾಗಿದೆ.
ಸುಮಾರು ವರ್ಷಗಳಿಂದ ಯಾವುದೇ ದಾಖಲಾತಿಗಳು ಇಲ್ಲದೆ ಜಮೀನನ್ನು ಉಳುಮೆ ಮಾಡಿ ಅದರಲ್ಲಿ ಫಸಲು ಬಿಡುವಂತಹ ಅಡಿಕೆ ತೆಂಗು ಬೆಳೆದಿದ್ದರು ಈ ಭೂ ಮಾಫಿಯಾ ದೊರೆಗಳು ಆ ರೈತನ ಜಮೀನನ್ನು ಅಧಿಕಾರಿಗಳೊಂದಿಗೆ ಬೆರೆತು ಬೇರೆಯವರಿಗೆ ಹಣ ಪಡೆದು ದಾಖಲೆಗಳನ್ನು ಸೃಷ್ಟಿಸಿದ್ದು, ಇದರಿಂದ ತಾಲೂಕಿನ 137 ರೈತರಿಗೆ ಅನ್ಯಾಯವಾಗಿದ್ದು ಈ ದಂಧೆಯನ್ನು ನಡೆಸಿದಂತಹ ಯಾವ ವ್ಯಕ್ತಿಗಳಾಗಲಿ ಅವರನ್ನು ಕರೆಯಿಸಿ ತನಿಖೆ ನಡೆಸಿ ಜೈಲಿಗೆ ಕಳಿಸಬೇಕು ಹಾಗೂ ಅವರ ಹೆಸರಿನಲ್ಲಿರುವ ಆಸ್ತಿಗಳನ್ನು ಸರ್ಕಾರ ಮುಟ್ಟಗೋಲು ಹಾಕಬೇಕು.
ಇದರಿಂದ ಮುಂದಿನ ದಿನಗಳಲ್ಲಿ ಭೂ ಮಾಫಿಯಾ ದಂದೇ ಕೋರರಿಗೆ ಎಚ್ಚರಿಕೆ ನೀಡಿದಂತಾಗುತ್ತದೆ ಎಂದರು.
ಯಾರೋ ಒಬ್ಬ ವ್ಯಕ್ತಿ ಸರಿಯಾದ ಮಾಹಿತಿಯನ್ನು ತಿಳಿಯದೆ ಪತ್ರಿಕಾಗೋಷ್ಠಿಯಲ್ಲಿ ಬೇಕಾಬಿಟ್ಟಿ ಮಾತನಾಡಿರುವುದು ಅವರ ಘನತೆಗೆ ತಕ್ಕದ್ದಲ್ಲ ಸರಿಯಾದ ಮಾಹಿತಿಯನ್ನು ಪಡೆದು ಹೇಳಿಕೆ ನೀಡಬೇಕು.
ಯಾವುದೇ ಒಬ್ಬ ರೈತ ಬಗರ್ ಹುಕ್ಕುಂಗೆ ಅರ್ಜಿ ಸಲ್ಲಿಸಿದರೆ. ಸ್ಥಳ ಪರಿಶೀಲನೆ ನಡೆಸಿ ಗ್ರಾಮಲೆಕ್ಕಿಗ, ರಾಜಸ್ವ ನಿರೀಕ್ಷಕ, ಭೂಮಾಪಕರ ವರದಿಯೊಂದಿಗೆ ತಾಲೂಕು ದಂಡಾಧಿಕಾರಿಗಳ ಸಮಕ್ಷಮದಲ್ಲಿ ಈ ಸಮಿತಿ ಆ ರೈತನಿಗೆ ಜಮೀನನ್ನು ನೀಡುತ್ತದೆ. ಕರ್ನಾಟಕ ರಾಜ್ಯದಲ್ಲಿ ಆತನು ಹೊಂದಿರುವ ಜಮೀನನ್ನು ಸಹ ಗಣನೆಗೆ ತೆಗೆದುಕೊಳ್ಳಲಾಗುತ್ತದೆ.
ಇದನ್ನು ತಿಳಿಯದ ಅವಿವೇಕಿಗಳು ಶಾಸಕರ ಹಾಗೂ ತಾಲೂಕು ದಂಡಾಧಿಕಾರಿಗಳ ಸಹಿಯನ್ನು ನಕಲು ಮಾಡಿದ್ದಾರೆ ಎಂದು ದೂರಿರುವುದು ಸತ್ಯಕ್ಕೆ ದೂರವಾದದ್ದು ಎಂದ ಅವರು ಕೈಬರಹದ ಪಾಣಿಗಳನ್ನು ತೆಗೆದುಕೊಂಡು ಈ ಭೂ ಮಾಫಿಯಾ ಗ್ಯಾಂಗ್ ಈ ರೀತಿ ಬೇನಾಮಿ ಹೆಸರಿನಲ್ಲಿ ಬೇರೆ ಬೇರೆಯವರಿಗೆ ಮಾರಾಟ ಮಾಡಿದ್ದು ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
ಇದನ್ನು ಮಾರಾಟ ಮಾಡಿದ ದಂದೆ ಕೋರರು ಒಂದೇ ಕೋಮಿನ ಜನಾಂಗಕ್ಕೆ ಈ ಜಮೀನುಗಳನ್ನು ಮಾರಾಟ ಮಾಡಿರುವುದು ಆಶ್ಚರ್ಯಕರ ಎಂದು ತಿಳಿಸಿದರು.
ಈಗಾಗಲೇ ವಿಚಾರಣೆಗೆ ಒಳಪಡಿಸಿರುವ ಸಂಕಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಜೈಲಿಗೆ ಕಳಿಸಬೇಕು ಹಾಗೂ ನನ್ನ ಹಿಂಬಾಲಕರಾಗಲಿ ಯಾರೇ ಆದರೂ ಎಂತಹ ದೊಡ್ಡ ವ್ಯಕ್ತಿಯಾದರು ಅವರನ್ನು ಕಾನೂನಿನ ಚೌಕಟ್ಟಿಗೆ ಒಳಪಡಿಸಬೇಕು ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿ ಎಸ್ಸಿ ಎಸ್ಟಿ ಕಾಲೋನಿಗಳಲ್ಲಿರುವ ಎಲ್ಲಾ ರಸ್ತೆಗಳನ್ನು ಸಿಸಿ ರಸ್ತೆಯನ್ನಾಗಿ ಮಾರ್ಪಡಿಸಿದ್ದು ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನ ನೀಡಿದ್ದು ತಾಲೂಕಿನ ಎಲ್ಲಾ ರಸ್ತೆಗಳನ್ನು ಸಿಸಿ ರಸ್ತೆಗಳನ್ನಾಗಿ ಮಾರ್ಪಡಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಹೇರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಎಸ್.ಸೋಮಶೇಖರ್, ಎನ್.ಜಿ.ಬಸವರಾಜು, ಸಿ.ಯು.ರಾಜಣ್ಣ, ಕಾಂತರಾಜು, ಹುಂಡೆ ರಾಮಣ್ಣ, ರೈತ ಸಂಘದ ಸಿ.ಜಿ. ಲೋಕೇಶ್, ಬೀರೇಶ್, ಕೆ.ಎನ್. ಸತ್ಯನಾರಾಯಣ ಗಿರಿಯಪ್ಪ, ಚಂದ್ರಶೇಖರ್, ಮುಖಂಡರು, ಕಾರ್ಯಕರ್ತರು ಹಾಗೂ ಇನ್ನಿತರರು ಹಾಜರಿದ್ದರು.

(Visited 357 times, 1 visits today)
Gubbi mla shrinivas
Previous Articleರೆಸಾರ್ಟ್ ಮೇಲೆ ದಾಳಿ: 15 ಮಂದಿ ಬಂಧನ
Next Article ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
News Desk Benkiyabale

Related Posts

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm news
ತಾಜಾ ಸುದ್ಧಿಗಳು
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
Our Youtube Channel
Our Picks

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

By News Desk BenkiyabaleAugust 04, 2026 9:55 pm

ತುಮಕೂರು: ಮಳೆ ಇಲ್ಲದೆ ರಾಜ್ಯದಲ್ಲಿ ತೀವ್ರ ಬರಗಾರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಫಸಲ್ ಬೀಮಾ ಯೋಜನೆಯ ವಿಮಾ ಯೋಜನೆಗೆ…

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.