BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ
  • ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
  • ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ
  • ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
  • ಲಯನ್ಸ್ ಭವನಕ್ಕೆ ೧೦ ಲಕ್ಷ ಅನುದಾನ ನೀಡುವುದಾಗಿ ಶಾಸಕ ಬರವಸೆ
  • ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ
  • ಕಾರ್ಯ ದಕ್ಷತೆಗೆ ತರಬೇತಿಗಳು ಅಗತ್ಯ
  • ಕೆ.ಎನ್.ರಾಜಣ್ಣರ ಅಮೃತ ಮಹೋತ್ಸವ ಯಶಸ್ಸಿಗೆ ನಿರ್ಧಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಕ್ರಮ ದಾಖಲಾತಿ ವಂಚನೆ: ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ
ಇತರೆ ಸುದ್ಧಿಗಳು

ಅಕ್ರಮ ದಾಖಲಾತಿ ವಂಚನೆ: ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

By News Desk BenkiyabaleUpdated:July 12, 2022 5:59 pm

ಗುಬ್ಬಿ:


ತಾಲ್ಲೂಕಿನಲ್ಲಿ ನಡೆದಿರುವ 450 ಎಕರೆ ಅಕ್ರಮ ಭೂ ದಾಖಲಾತಿ ವಂಚನೆ ಬಗ್ಗೆ ಯಾರೇ ತಪ್ಪು ಮಾಡಿದ್ದರು ಸಹ ಅವರಿಗೆ ಶಿಕ್ಷೆ ಯಾಗಬೇಕಿದೆ ಮೂಲ ರೈತರಿಗೆ ಅನ್ಯಾಯ ವಾಗಲು ಬಿಡುವುದಿಲ್ಲ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಪಂಚಾಕ್ಷರಿ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಸರಕಾರ ರೈತರ ಪರವಿದ್ದು ಅವರಿಗೆ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ ಇದರ ಬಗ್ಗೆ ಕಂದಾಯ ಇಲಾಖೆ ಹೊರತು ಪಡಿಸಿ ಬೇರೆಯವರ ಯಾವುದೇ ಸಂಸ್ಥೆಯಿಂದ ತನಿಖೆಯನ್ನು ಸರ್ಕಾರ ಮಾಡುವಂತೆ ಒತ್ತಾಯ ಮಾಡುತ್ತೇವೆ. ಈಗಾಗಲೇ ಹಲವು ಅಧಿಕಾರಿಗಳನ್ನು ಕಾನೂನಿಗೆ ಒಳಪಡಿಸಿದೆ ಇನ್ನೂ ಹಲವು ಮದ್ಯವರ್ತಿ ಗಳನ್ನು ಶಿಕ್ಷೆಗೆ ಒಳಪಡಿಸಿದ್ದು ಇದರ ಬಗ್ಗೆ ಸೂಕ್ತ ತನಿಖೆ ಮಾಡುವಂತೆ ಸರ್ಕಾರಕ್ಕೆ ನಮ್ಮ ಪಕ್ಷದಿಂದ ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದರು.
ಮುಖಂಡ ಬೆಟ್ಟಸ್ವಾಮಿ ಮಾತನಾಡಿ ಕಾನೂನನ್ನು ಗಾಳಿಗೆ ತೂರಿರುವ ಶಾಸಕರು ಕೇವಲ ರಾಜಕೀಯಕ್ಕಾಗಿ ಹಣಕ್ಕಾಗಿ ಅಧಿಕಾರಿಗಳನ್ನು ಬಳಸಿಕೊಂಡು ತಮಗೆ ಹೇಗೆ ಬೇಕೋ ಹಾಗೆ ತಿದ್ದುಪಡಿ ಮಾಡಿಸಿರುವುದು ಹಾಗೂ ತಮ್ಮ ಹಿಂಬಾಲಕರಿಗೆ ಬಹುತೇಕ ಭಾಗದಲ್ಲಿ ಭೂಮಿಯನ್ನು ನೀಡಿದ್ದಾರೆ ಪಟ್ಟಣದಲ್ಲಿ ಇರುವಂತಹ ಕೆಲವು ಕೌನ್ಸಿಲರ್ ಗಳಿಗೂ ಸಹ ಭೂಮಿ ಕೊಡುವಂತಹ ಕೆಲಸವನ್ನು ಮಾಡಿದ್ದಾರೆ ಶಾಸಕರು ಅವರ ಭ್ರಷ್ಟಾಚಾರವನ್ನ ಮುಚ್ಚಿಹಾಕಲು ಗಾಳಿಯಲ್ಲಿ ಹಲವು ಹೆಸರುಗಳನ್ನು ತೇರಿ ಬಿಡುತ್ತಿರುವುದು ಕೂಡ ಗಮನಕ್ಕೆ ಬಂದಿದೆ ನಾನು ಸ್ವಂತ ಹಣ ಕೊಟ್ಟು ಭೂಮಿ ಖರೀದಿಸಿದ್ದರೆ ಅದನ್ನು ಸುಳ್ಳು ಪ್ರಚಾರ ಮಾಡಿಸುವಂತಹ ಘಟನೆಗಳು ಕೂಡ ನಡೆಯುತ್ತಿವೆ ನಾನೇನಾದರೂ ತಪ್ಪು ಎಸಗಿದ್ದಾರೆ ಕಾನೂನು ಕ್ರಮವನ್ನು ನನ್ನ ಮೇಲೆ ಬೇಕಾದರೆ ಕೈಗೊಳ್ಳಲಿ ಎಂದರು.
ಮುಖಂಡ ಎಸ್.ಡಿ ದಿಲೀಪ್ ಕುಮಾರ್ ಮಾತನಾಡಿ 450 ಎಕರೆ ದಾಖಲಾತಿ ವಂಚನೆ ಪ್ರಕರಣದಲ್ಲಿ ಶಾಸಕರೇ ನೇರವಾಗಿ ಭಾಗಿಯಾಗಿದ್ದು ಅವರೇ ಮೊದಲ ಆರೋಪಿಯಾಗಿದ್ದಾರೆ. ಅವರ ಹಿಂಬಾಲಕರನ್ನು ಬಿಟ್ಟು ಒಂದೇ ಸಮುದಾಯಕ್ಕೆ ಸೇರಿದ ಅವರ ಹಿಂಬಾಲಕರ ಮೂಲಕ ಭೂಮಿ ನೀಡಲು ಸ್ಕೆಚ್ ಹಾಕಿದ್ದರು. ಹಿಂದುಳಿದ ವರ್ಗದವರಿಗೆ ಭೂಮಿ ನೀಡಿದರೆ ಮತ್ತೆ ಅವರಿಂದ ಪಡೆಯಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಮೇಲ್ವರ್ಗದವರಿಂದಲೇ ಈ ದೊಡ್ಡ ಭ್ರಷ್ಟಾಚಾರವನ್ನ ಮಾಡಿಸಿದ್ದಾರೆ ನಮ್ಮ ಬಿಜೆಪಿ ಸರ್ಕಾರವು ಇದನ್ನು ಸೂಕ್ತ ತನಿಖೆ ಮಾಡಲು ಸಿಓಡಿ ತನಿಖೆ ಮಾಡಿಸಲು ಎಲ್ಲಾ ರೀತಿಯ ದಾಖಲಾತಿಗಳನ್ನು ಸಹ ಪಡೆಯಲಾಗುತ್ತಿದೆ.
ಇನ್ನೂ ಬಗರ್ ಹುಕ್ಕುಂ ಅಡಿಯಲ್ಲಿ ಸುಮಾರು 2000 ಎಕರೆ ಎಷ್ಟು ತಾಲೂಕಿನಲ್ಲಿ ಭೂಮಿಯನ್ನು ನೀಡುತ್ತಾರೆ ಇದರಲ್ಲಿಯೂ ಶಾಸಕರ ದೊಡ್ಡ ಭ್ರಷ್ಟಾಚಾರ ನಡೆದಿದೆ. ಅರ್ಜಿಗಳ ಹಾಕದಿದ್ದರೂ ಸಹ ಭೂಮಿಯನ್ನು ಮಂಜೂರು ಮಾಡಲಾಗಿದೆ ಇದರಲ್ಲಿ ಸರಕಾರಿ ಅಧಿಕಾರಿಗಳು, ದೊಡ್ಡ ದೊಡ್ಡ ಸಿರಿವಂತರು, ಶಾಸಕರ ಹಿಂದೆ ಮುಂದೆ ಓಡಾಡುವ ಚೇಲಾಗಳು, ಹಾಗೂ ಸ್ಥಳೀಯರಲ್ಲದ ವರೆಗೂ ಕೂಡ ಬಗರು ಹುಕ್ಕುಂ ಅಡಿಯಲ್ಲಿ ಭೂಮಿ ನೀಡುವ ಮೂಲಕ ಹತ್ತಾರು ವರ್ಷಗಳಿಂದ ಮೂಲ ರೈತರನ್ನು ಒಕ್ಕಲೆಬ್ಬಿಸುವಂತಹ ಪ್ರಯತ್ನವನ್ನು ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೈರಪ್ಪ, ಮುಖಂಡರಾದ ಚಂದ್ರ ಶೇಖರ್ ಬಾಬು, ಕೆಎಂಎಪ್ ನಿರ್ದೇಶಕ ಚಂದ್ರಶೇಖರ್, ಬಗರ್ ಹುಕ್ಕುಂ ಸಮಿತಿಯ ಸದಸ್ಯ ಚಂದ್ರಮೌಳಿ, ಮುಖಂಡರಾದ ಎನ್.ಸಿ ಪ್ರಕಾಶ್ ನಂಜೇಗೌಡ, ತಾಲೂಕು ಕಾರ್ಯದರ್ಶಿಗಳಾದ ಯತೀಶ್, ಗಂಗಣ್ಣ, ಕಾರ್ಯ ಕುರ್ಚಿ ಸತೀಶ್, ಹೆಚ್. ಟಿ.ಭೈರಪ್ಪ, ಬಿ.ಎಸ್.ಎನ್.ಎಲ್. ಕೃಷ್ಣಮೂರ್ತಿ, ಶಿವಶಂಕರ್ ಬಾಬು, ಕಾರ್ತಿಕ್, ಸೇರಿದಂತೆ ಇನ್ನಿತರರು ಹಾಜರಿದ್ದರು.

(Visited 6 times, 1 visits today)
BJP Gubbi
Previous Articleಭೂ ಹಗರಣ: ಬಿಜೆಪಿ ಮುಖಂಡ ದಿಲೀಪ್ ವಿರುದ್ಧ ಶಾಸಕ ಶ್ರೀನಿವಾಸ್ ವಾಗ್ದಾಳಿ
Next Article ಆ.3ಕ್ಕೆ ಸಿದ್ದರಾಮಯ್ಯನವರ ಜನಪರ ಆಡಳಿತವನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ: ಕೆ.ಎನ್.ರಾಜಣ್ಣ:
News Desk Benkiyabale

Related Posts

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

June 16, 2025 3:18 pm ತುಮಕೂರು

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm ತುಮಕೂರು

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ

June 16, 2025 2:50 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

June 16, 2025 3:18 pm
ತುಮಕೂರು

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm
ತುಮಕೂರು

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ

June 16, 2025 2:50 pm

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm
ತುಮಕೂರು

ಲಯನ್ಸ್ ಭವನಕ್ಕೆ ೧೦ ಲಕ್ಷ ಅನುದಾನ ನೀಡುವುದಾಗಿ ಶಾಸಕ ಬರವಸೆ

June 16, 2025 2:16 pm
ತುಮಕೂರು

ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ

June 16, 2025 2:07 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

By News Desk BenkiyabaleJune 16, 2025 3:18 pm

ತುಮಕೂರು: ಜಿಲ್ಲೆಯು ಪ್ರಾಚೀನ ಇತಿಹಾಸ ಮತ್ತು ಸಾಹಿತ್ಯಿಕ ಇತಿಹಾಸದಿಂದಲೂ ತುಂಬಾ ಪ್ರಸಿದ್ಧವಾಗಿದೆ. ಕೈದಾಳದಲ್ಲಿರುವ ಶಾಸನ ವಿಭಿನ್ನ ಧರ್ಮದ ಸೌಹಾರ್ಧತೆಯನ್ನು ಬಿಂಬಿಸುವAತಿದೆ.…

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ

June 16, 2025 2:50 pm

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.