BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆ.3ಕ್ಕೆ ಸಿದ್ದರಾಮಯ್ಯನವರ ಜನಪರ ಆಡಳಿತವನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ: ಕೆ.ಎನ್.ರಾಜಣ್ಣ:
ಇತರೆ ಸುದ್ಧಿಗಳು

ಆ.3ಕ್ಕೆ ಸಿದ್ದರಾಮಯ್ಯನವರ ಜನಪರ ಆಡಳಿತವನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ: ಕೆ.ಎನ್.ರಾಜಣ್ಣ:

By News Desk BenkiyabaleUpdated:July 14, 2022 6:53 pm

ತುಮಕೂರು:


ದಾವಣಗೆರೆಯಲ್ಲಿ ಆಗಸ್ಟ್ 3 ರಂದು ಮಾಜಿ ಮುಖ್ಯಮಂತ್ರಿ, ರಾಜ್ಯ ವಿಧಾನಸಭೆಯ ವಿಪಕ್ಷನಾಯಕ ಸಿದ್ದರಾಮಯ್ಯ ಅವರ ಜನ್ಮದಿನದ ಅಮೃತೋತ್ಸವ (75 ಜನ್ಮದಿನಜೋತ್ಸವ) ಮತ್ತು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಅಮೃತೋತ್ಸವ ಆಚರಣಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಮಾಜಿ ಶಾಸಕ ಹಾಗೂ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ತಿಳಿಸಿದರು.
ನಗರದ ಕನ್ನಡಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರು ಎಲ್ಲ ಜಾತಿ, ಧರ್ಮ, ವರ್ಗಗಳಲ್ಲಿನ ತುಳಿತಕ್ಕೆ ಒಳಗಾದವರ, ಬಡವರ, ದೀನದಲಿತರ ನಾಯಕ ಅವರು ಆ ವರ್ಗದ ನಾಯಕರು, ಅವರು ಯಾವುದೇ ಜಾತಿ, ವರ್ಗ, ಪಂಗಡಕ್ಕೆ ಸೀಮಿತವಾದವರಲ್ಲ ಎಂದು ಅವರು ಹೇಳಿದರು.
ಅಂತಹ ನಾಯಕನ ಜನ್ಮ ಅಮೃತೋತ್ಸವವನ್ನು ದಾವಣಗೆರೆಯಲ್ಲಿ ಪಕ್ಷತೀತವಾಗಿ ಅವರ ಅಭಿಮಾನಿಗಳು ಆಚರಿಸುತ್ತಿದ್ದಾರೆ ಎಂದರು.
ಈ ಕಾರ್ಯಕ್ರಮ ಅಹಿಂದ ಶಕ್ತಿಯನ್ನು ಜಾಗೃತಗೊಳಿಸುವ ಕಾರ್ಯಕ್ರಮ ಯಾರ ವಿರುದ್ದವೂ ಅಲ್ಲ ಎಂದು ಸ್ಪಷ್ಠಪಡಿಸಿದ ಅವರು ರಾಜ್ಯದೆಲ್ಲೆಡೆಯಿಂದ ಐದು ಲಕ್ಷಕ್ಕೂ ಹೆಚ್ಚಿನ ಸಿದ್ದರಾಮಯ್ಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು ಸ್ವಾಗತ ಸಮಿತಿ ಅದಕ್ಕೆ ಬೇಕಾದ ಎಲ್ಲ ಸಿದ್ದತೆಗಳನ್ನೂ ಮಾಡಿಕೊಳ್ಳುತ್ತಿದೆ ಎಂದರು.
ಮಾಝಿ ಸಚಿವ ಆರ್.ವಿ.ದೇಶಪಾಂಡೆ ಅವರ ಗೌರವಾಧ್ಯಕ್ಷತೆಯಲ್ಲಿ, ಕೆ. ಎನ್ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚನೆಯಾಗಿದ್ದು ಆ ಸಮಿತಿಯಲ್ಲಿ ಹಲವು ನಾಯಕರು ಸದಸ್ಯರಾಗಿದ್ದರೆ ಆ ಪೈಕಿ ತುಮಕೂರು ಜಿಲ್ಲೆಯ ಉಸ್ತುವಾರಿಗಳಾದ ಶಾಸಕ ರಘುಮೂರ್ತಿ, ಮಾಜಿ ಸಂಸದ ಚಂಧ್ರಪ್ಪ ಇಂದಿನ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಮಾಡಿದ ಜನಪರವಾದ ಕಾರ್ಯಕ್ರಮಗಳನ್ನು ಹಾಗೂ ಅವರ ಜನಪರವಾದ ಆಡಳಿತವನ್ನು ಮತ್ತು ಅವರ ಅವಧಿಯಲ್ಲಿ ಆರಂಭಿಸಿದ ಜನಪರವಾಧ ಕಾರ್ಯಕ್ರಮಗಳನ್ನು ಈ ಸಮಾವೇಶದಲ್ಲಿ ಜನರಿಗೆ ಮತ್ತೊಮ್ಮೆ ಪರಿಚಯಿಸಲಾಗುವುದು ಎಂದರು.
ಕೆಲವರು ಈ ಕಾರ್ಯಕ್ರವನ್ನು ಸಿದ್ದರಾಮೋತ್ಸವ ಎಂದು ಹೇಳುತ್ತಿದ್ದಾರೆ ಆದರೆ ಈ ಕಾರ್ಯಕ್ರಮ ಸಿದ್ದರಾಮಯ್ಯ ಅವರು ಜನಪರವಾದ ಆಡಳಿತವನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ ಮಾತ್ರ, ಸಿದ್ದರಾಮಯ್ಯ ಅವರು ಎಂದಿಗೆ ತಮ್ಮ ಜನ್ಮದಿವನ್ನು ಆಚರಿಸಿಕೊಳ್ಳುವುದಕ್ಕೆ ಇಚ್ಚಿಸುವುದಿಲ್ಲ ಅವರ ಬೆಂಬಲಿಗರು ಈ ಕಾರ್ಯಕ್ರಮ ಮಾಡುತ್ತಿರುವುದಾಗಿ ರಾಜಣ್ಣ ತಿಳಿಸಿದರು.
ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್ ಪಕ್ಷವೇ ವಿನಃ ಬೇರೆ ಪಕ್ಷಗಳು ಅಲ್ಲ, ಆದರೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಅನುಭವವೇ ಇಲ್ಲದ ಬಿಜೆಪಿಯವರು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ತಾವು ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು.
ಆಗಸ್ಟ್ 15 ರಂದು ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ 75 ಕಿಮಿ ನಡಿಗೆ ಹಮ್ಮಿಕೊಂಡಿರುವುದಾಗಿ ತಿಳಿಸಿದ ಅವರು ಅದೇ ರೀತಿ ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷವು 75 ಕಿಮಿ ಗಳ ಸ್ವಾತಂತ್ರ್ಯ ನಡಿಗೆಯನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್, ಸಾ.ಲಿಂಗಯ್ಯ, ಆಡಿಟರ್ ಆಂಜಿನಪ್ಪ, ಎಸ್.ನಾಗಣ್ಣ ಇತರರು ಹಾಜರಿದ್ದರು.

(Visited 7 times, 1 visits today)
Congress tumkur
Previous Articleಅಕ್ರಮ ದಾಖಲಾತಿ ವಂಚನೆ: ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ
Next Article ಕೊರೋನಾ: ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಲಭ್ಯ
News Desk Benkiyabale

Related Posts

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.