BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ‘ದುಡಿಯೋಣ ಬಾ’ ಅಭಿಯಾನದ ಸದುಪಯೋಗಪಡಿಸಿಕೊಳ್ಳಲು ಕರೆ
  • ಗಂಗಕಲ್ಯಾಣ ಯೋಜನೆಯ ಗುರಿಯನ್ನು ಸರ್ಕಾರ ಹೆಚ್ಚಿಸಬೇಕು: ಶಾಸಕ ಆಗ್ರಹ
  • ಕಾಮಗಾರಿಗಳ ಬಗ್ಗೆ ನಾಗರೀಕರು ಗಮನಹರಿಸಿ ಗುಣಮಟ್ಟದಲ್ಲಿರುವಂತೆ ನೋಡಿಕೊಳ್ಳಿ: ಶಾಸಕ ಸಿ.ಬಿ.ಸುರೇಶ್ ಬಾಬು
  • ಕೃತ್ತಿಕೆ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ತಾಲೂಕಿನಾದ್ಯಂತ ಗರಿಗೆದರಿದ ಕೃಷಿ ಚಟುವಟಿಕೆಗಳು
  • ಚಂದಮಾಮ ಕಥೆ ಹೇಳುವ ಪೋಷಕರು ಕಾಣುತ್ತಿಲ್ಲ
  • ಶಾಲಾ ಮಕ್ಕಳಿಗೆ ಬ್ಯಾಗ್, ನೋಟ್ ಬುಕ್ ವಿತರಣೆ
  • ಅಪಘಾತದಲ್ಲಿ ಮೃತಪಟ್ಟ ಮಾಜಿ.ತಾ.ಪಂ.ಅಧ್ಯಕ್ಷ ಕೆಂಕೆರೆ ನವೀನ್ ಸೇರಿದಂತೆ ಬಿಜೆಪಿ ಮುಖಂಡರುಗಳಿಗೆ ಶ್ರದ್ದಾಂಜಲಿ
  • ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ೩೭,೬೬೧ ಕೋಟಿ ರೂ. ಬಿಡುಗಡೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಒತ್ತುವರಿ ರಾಜಗಾಲುವೆ ತೆರವುಗೊಳಿಸಲು ಆಗ್ರಹ
ಇತರೆ ಸುದ್ಧಿಗಳು

ಒತ್ತುವರಿ ರಾಜಗಾಲುವೆ ತೆರವುಗೊಳಿಸಲು ಆಗ್ರಹ

By News Desk BenkiyabaleUpdated:August 03, 2022 5:27 pm

ತುಮಕೂರು:


ನಗರದಲ್ಲಿ ವರುಣನ ಅಬ್ಬರ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಅಕ್ಕತಂಗಿಯರ ಕಟ್ಟೆಯ ಸಮೀಪವಿರುವ ಭಾರತೀ ನಗರಕ್ಕೆ ನೀರು ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ನಿವಾಸಿಗಳು ಒತ್ತುವರಿಯಾಗಿರುವ ರಾಜಗಾಲುವೆಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಅಕ್ಕತಂಗಿಯರ ಕಟ್ಟೆ ಅಕ್ಕಪಕ್ಕದಲ್ಲಿರುವ ಬಡಾವಣೆಗಳಲ್ಲಿ ಹಾದು ಹೋಗಿದ್ದ ರಾಜಗಾಲುವೆ, ಚರಂಡಿಗಳು ನಾಪತ್ತೆಯಾಗಿರುವುದೇ ಇಂದು ನಮ್ಮ ಮನೆಗಳು ಮಳೆ ನೀರಿನಲ್ಲಿ ಮುಳುಗಡೆಯಾಗಲು ಕಾರಣವಾಗಿದೆ. ಇದಕ್ಕೆ ಅಧಿಕಾರಿಗಳು ರಾಜಗಾಲುವೆಗಳನ್ನು ಲೆಕ್ಕಿಸದೆ ಲೇಔಟ್ಗಳ ನರ್ಮಾಣಕ್ಕೆ ಅನುಮತಿ ನೀಡಿರುವುದು ಪ್ರಮುಖ ಕಾರಣ. ಅಧಿಕಾರಿಗಳ ಲಂಚಬಾಕತನ ಹಾಗೂ ಬೇಜವಾಬ್ದಾರಿಯಿಂದಾಗಿ ಇಂದು ನಾವುಗಳು ಸೂರು ಕಳೆದುಕೊಳ್ಳುವಂತಹ ಪರಿಸ್ಥಿತಿ ಬಂದೊದಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮನೆಗಳು ಮಳೆ ನೀರಿನಲ್ಲಿ ಮುಳುಗಡೆಯಾಗುವುದರಿಂದ ಸ್ಥಳಕ್ಕೆ ಶಾಸಕರು, ಅಧಿಕಾರಿಗಳು ಬಂದು ತಾತ್ಕಾಲಿಕವಾಗಿ 3 ಅಥವಾ 5 ಸಾವಿರ ಪರಿಹಾರ, ದಿನಸಿ, ಊಟ ಕೊಡಬಹುದು. ಆದರೆ ನಿಮಗೆ ಈ ರೀತಿಯ ಪರಿಹಾರ ಬೇಕಾಗಿಲ್ಲ. ನಮಗೇನಿದ್ದರೂ ಶಾಶ್ವತವಾದ ಪರಿಹಾರ ಒದಗಿಸಬೇಕು. ಮುಚ್ಚಿ ಹೋಗಿರುವ ರಾಜಗಾಲುವೆಗಳನ್ನು ತೆರೆದು ಮಳೆ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಬೇಕು ಎಂದು ಅಲ್ಲಿನ ನಿವಾಸಿಗಳು ಪಟ್ಟು ಹಿಡಿದು ಪ್ರತಿಭಟಿಸಿದರು.
ದೇವರಾಯನಪಟ್ಟಣ ಕೆರೆ ತುಂಬಿ ಅಕ್ಕತಂಗಿ ಕೆರೆಗೆ ನೀರು ಹರಿದು ಬರುತ್ತಿದೆ. ಆದರೆ ಅಕ್ಕತಂಗಿ ಕೆರೆಯಿಂದ ನೀರು ಸರ್ಪಕವಾಗಿ ಹೊರಗೆ ಹೋಗುವ ವ್ಯವಸ್ಥೆ ಇಲ್ಲದಿರುವುದರಿಂದ ಚರಂಡಿ ಮಾಡಿ ನೀರನ್ನು ಹೊರಗೆ ಬಿಡುವ ಕರ್ಯ ನಡೆದಿದೆ. ಇದರಿಂದ ಭಾರತೀ ನಗರವು ಸಹ ಜಲಾವೃತವಾಗುವ ಸಂಭವವಿದೆ. ಹಾಗಾಗಿ ಭಾರತಿ ನಗರದ ನಿವಾಸಿಗಳು ಸಹ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಭಾರತಿ ನಗರದ ಅಕ್ಕಪಕ್ಕದಲ್ಲಿ ನರ್ಮಾಣವಾಗಿರುವ ಕಾಲೇಜುಗಳು, ಮನೆಗಳವರು ರಾಜಗಾಲುವೆ ಒತ್ತುವರಿ ಮಾಡಿಕೊಂಡು ತಲೆ ಎತ್ತಿವೆ. ರಾಜಗಾಲುವೆ ಮುಚ್ಚಿ ಹೋಗಿರುವುದರಿಂದ ಮನೆಗಳಿಗೆ ನೀರು ನುಗ್ಗುವಂತಾಗಿದೆ. ಕೂಡಲೇ ರಾಜಗಾಲುವೆ ತೆರವುಗೊಳಿಸಬೇಕು ಎಂದು ನಿವಾಸಿಗಳು ಪಟ್ಟು ಹಿಡಿದಿದ್ದಾರೆ.
ಭಾರತಿ ನಗರದ ನಿವಾಸಿಗಳ ಅಹವಾಲು ಆಲಿಸಲು ಸ್ಥಳಕ್ಕೆ ಶಾಸಕ ಜ್ಯೋತಿಗಣೇಶ್ ಅವರು ಆಗಮಿಸಿದಾಗ ಅಲ್ಲಿನ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಒತ್ತುವರಿಯಾಗಿರುವ ರಾಜಗಾಲುವೆಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿದರು.
ನಂತರ ಮಾತನಾಡಿದ ಶಾಸಕ ಜ್ಯೋತಿಗಣೇಶ್ ಅವರು, ರಾಷ್ಟ್ರೀಯ ಹೆದ್ದಾರಿ ಹಾದು ಹೋದ ಮೇಲೆ ಅಕ್ಕತಂಗಿ ಕೆರೆ ಪರ್ವದಲ್ಲಿ ಶೇ. 80 ರಷ್ಟು ಹಾಗೂ ಪಶ್ಚಿಮ ಭಾಗದಲ್ಲಿ ಶೇ. 20 ರಷ್ಟು ಉಳಿದುಕೊಂಡಿದೆ. ಅಡ್ಡ ದೇವರಾಯಪಟ್ಟ ರಸ್ತೆ ಹೋಗಿದೆ. ಹೀಗಾಗಿ ಕೆರೆ 4 ಭಾಗವಾಗಿದೆ. ಭಾರತಿ ನಗರ ಕೆರೆ ಅಂಗಳದಲ್ಲಿದೆ. ಆದರೆ ಇವರಿಗೆಲ್ಲ ಹಕ್ಕುಪತ್ರ ನೀಡಲಾಗಿದೆ. ಈಗ ಯಾರಿಗೆ ಯಾವ ರೀತಿ ಏನು ಮಾಡಬೇಕು ಎಂಬುದು ತೋಚದಾಗಿದೆ.
ನೀರನ್ನು ಚರಂಡಿ ಮಾಡಿ ನೀರು ಬಿಡಲು ಹೋದರೆ ಕುವೆಂಪು ನಗರ ಮುಳುಗಿ ಹೋಗಲಿದೆ. ಪಾಲಿಕೆ ಅಧಿಕಾರಿಗಳೊಂದಿಗೆ ರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ನಗರದಲ್ಲಿ ಸಾಕಷ್ಟು ಕಡೆ ಮನೆಗಳು ಮುಳುಗಡೆಯಾಗುತ್ತಿದೆ. ಹೊಸಳ್ಳಯ್ಯನ ತೋಟದಲ್ಲಿ ಸುಮಾರು 80 ರಿಂದ 100 ಮನೆಗಳು ಮುಳುಗಿ ಹೋಗಿವೆ. ಇವರಿಗೆಲ್ಲ ಹಕ್ಕು ಪತ್ರ ಇವೆ. ಇನ್ನು ನಾಲ್ಕೈದು ದಿವಸ ಇಲ್ಲಿ ವಾಸ ಮಾಡಲು ಸಾಧ್ಯವಾಗುವುದಿಲ್ಲ. ಮಹಾನಗರ ಪಾಲಿಕೆ, ಟೂಡಾ ವತಿಯಿಂದ ಸದಾಶಿವನಗರದ ಟೂಡಾ ಹಾಲ್ನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಇವರಿಗೆಲ್ಲ ಊಟ, ತಿಂಡಿ ವಾಸ್ತವ್ಯ ಹೂಡಲು ವ್ಯವಸ್ಥೆ ಮಾಡಲಾಗುವುದು. ಹಾನಿಯಾಗಿರುವ ಮನೆಗಳಿಗೆ ಪರಿಹಾರ ನೀಡಲಾಗುವುದು ಎಂದರು.

(Visited 1 times, 1 visits today)
tumkur
Previous Articleದಲಿತರ ಜಮೀನಿಗೆ ಸವರ್ಣೀಯರ ಆಕ್ರಮಣ: ದಸಂಸ ಖಂಡನೆ
Next Article ವಿದ್ಯುತ್ ಅವಘಡ: ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ
News Desk Benkiyabale

Related Posts

‘ದುಡಿಯೋಣ ಬಾ’ ಅಭಿಯಾನದ ಸದುಪಯೋಗಪಡಿಸಿಕೊಳ್ಳಲು ಕರೆ

May 21, 2025 3:40 pm ತುಮಕೂರು

ಗಂಗಕಲ್ಯಾಣ ಯೋಜನೆಯ ಗುರಿಯನ್ನು ಸರ್ಕಾರ ಹೆಚ್ಚಿಸಬೇಕು: ಶಾಸಕ ಆಗ್ರಹ

May 21, 2025 3:34 pm ತುಮಕೂರು

ಕಾಮಗಾರಿಗಳ ಬಗ್ಗೆ ನಾಗರೀಕರು ಗಮನಹರಿಸಿ ಗುಣಮಟ್ಟದಲ್ಲಿರುವಂತೆ ನೋಡಿಕೊಳ್ಳಿ: ಶಾಸಕ ಸಿ.ಬಿ.ಸುರೇಶ್ ಬಾಬು

May 21, 2025 3:33 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

‘ದುಡಿಯೋಣ ಬಾ’ ಅಭಿಯಾನದ ಸದುಪಯೋಗಪಡಿಸಿಕೊಳ್ಳಲು ಕರೆ

May 21, 2025 3:40 pm

ಗಂಗಕಲ್ಯಾಣ ಯೋಜನೆಯ ಗುರಿಯನ್ನು ಸರ್ಕಾರ ಹೆಚ್ಚಿಸಬೇಕು: ಶಾಸಕ ಆಗ್ರಹ

May 21, 2025 3:34 pm
ತುಮಕೂರು

ಕಾಮಗಾರಿಗಳ ಬಗ್ಗೆ ನಾಗರೀಕರು ಗಮನಹರಿಸಿ ಗುಣಮಟ್ಟದಲ್ಲಿರುವಂತೆ ನೋಡಿಕೊಳ್ಳಿ: ಶಾಸಕ ಸಿ.ಬಿ.ಸುರೇಶ್ ಬಾಬು

May 21, 2025 3:33 pm
ತುಮಕೂರು

ಕೃತ್ತಿಕೆ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ತಾಲೂಕಿನಾದ್ಯಂತ ಗರಿಗೆದರಿದ ಕೃಷಿ ಚಟುವಟಿಕೆಗಳು

May 21, 2025 3:31 pm
ತುಮಕೂರು

ಚಂದಮಾಮ ಕಥೆ ಹೇಳುವ ಪೋಷಕರು ಕಾಣುತ್ತಿಲ್ಲ

May 21, 2025 3:30 pm
ತುಮಕೂರು

ಶಾಲಾ ಮಕ್ಕಳಿಗೆ ಬ್ಯಾಗ್, ನೋಟ್ ಬುಕ್ ವಿತರಣೆ

May 21, 2025 3:28 pm
Our Youtube Channel
Our Picks

ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಮುಖ್ಯ ಗುರಿ ಶಿಕ್ಷಣಕ್ಕೆ ನನ್ನ ಸಂಪೂರ್ಣ ಸಹಕಾರ ಸದಾಕಾಲವಿರುತ್ತದೆ: ಶಾಸಕ

May 14, 2025 4:37 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm

“ತಿರಂಗ ಯಾತ್ರೆ” ನಮ್ಮ ನಡೆ ದೇಶದ ರಕ್ಷಣೆ ಕಡೆ

May 16, 2025 3:40 pm

ಶಿರಡಿ ಸಾಯಿಬಾಬಾ ಮಂದಿರದ ವಾರ್ಷಿಕೋತ್ಸವ

May 15, 2025 4:09 pm

ಬಣ್ಣದ ಶಿಬಿರದಲ್ಲಿ ನಾಟಕ ಪ್ರಯೋಗ

May 14, 2025 4:39 pm

ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಮುಖ್ಯ ಗುರಿ ಶಿಕ್ಷಣಕ್ಕೆ ನನ್ನ ಸಂಪೂರ್ಣ ಸಹಕಾರ ಸದಾಕಾಲವಿರುತ್ತದೆ: ಶಾಸಕ

May 14, 2025 4:37 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm

“ತಿರಂಗ ಯಾತ್ರೆ” ನಮ್ಮ ನಡೆ ದೇಶದ ರಕ್ಷಣೆ ಕಡೆ

May 16, 2025 3:40 pm

ಶಿರಡಿ ಸಾಯಿಬಾಬಾ ಮಂದಿರದ ವಾರ್ಷಿಕೋತ್ಸವ

May 15, 2025 4:09 pm

ಬಣ್ಣದ ಶಿಬಿರದಲ್ಲಿ ನಾಟಕ ಪ್ರಯೋಗ

May 14, 2025 4:39 pm

ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಮುಖ್ಯ ಗುರಿ ಶಿಕ್ಷಣಕ್ಕೆ ನನ್ನ ಸಂಪೂರ್ಣ ಸಹಕಾರ ಸದಾಕಾಲವಿರುತ್ತದೆ: ಶಾಸಕ

May 14, 2025 4:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

‘ದುಡಿಯೋಣ ಬಾ’ ಅಭಿಯಾನದ ಸದುಪಯೋಗಪಡಿಸಿಕೊಳ್ಳಲು ಕರೆ

By News Desk BenkiyabaleMay 21, 2025 3:40 pm

ತುಮಕೂರು: ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಲು ‘ದುಡಿಯೋಣ ಬಾ ಅಭಿಯಾನ’ದ ಮೂಲಕ ಸ್ಥಳೀಯವಾಗಿ ಕೆಲಸ ನೀಡಲಾಗುವುದು. ಗ್ರಾಮೀಣ ಜನರು ಅಭಿಯಾನದ…

ಗಂಗಕಲ್ಯಾಣ ಯೋಜನೆಯ ಗುರಿಯನ್ನು ಸರ್ಕಾರ ಹೆಚ್ಚಿಸಬೇಕು: ಶಾಸಕ ಆಗ್ರಹ

May 21, 2025 3:34 pm

ಕಾಮಗಾರಿಗಳ ಬಗ್ಗೆ ನಾಗರೀಕರು ಗಮನಹರಿಸಿ ಗುಣಮಟ್ಟದಲ್ಲಿರುವಂತೆ ನೋಡಿಕೊಳ್ಳಿ: ಶಾಸಕ ಸಿ.ಬಿ.ಸುರೇಶ್ ಬಾಬು

May 21, 2025 3:33 pm

ಕೃತ್ತಿಕೆ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ತಾಲೂಕಿನಾದ್ಯಂತ ಗರಿಗೆದರಿದ ಕೃಷಿ ಚಟುವಟಿಕೆಗಳು

May 21, 2025 3:31 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.