BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ
  • ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿ ಪ್ರಕಟ
  • ಅಂಗವಿಕಲತೆ ಶಾಪವೂ ಅಲ್ಲ-ವರವೂ ಅಲ್ಲ: ಡಾ: ಸಿದ್ದರಾಮಣ್ಣ
  • ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ: ಪ್ರೊ. ಡಾ. ವಿ. ಸುದೇಶ್ ಹೇಳಿಕೆ
  • ಗ್ರಾಮೀಣ ಪರಿಸರದಲ್ಲಿ ಬೆಳೆದ ಅಪ್ಪಟ ಕನ್ನಡ ಪ್ರತಿಭೆ
  • ಅರಸಾಪುರ ಗ್ರಾ.ಪಂ ನೂತನ ಅಧ್ಯಕ್ಷರ ಆಯ್ಕೆ
  • ಗುರಿ ಮತ್ತು ಪರಿಶ್ರಮದಿಂದಲೇ ಸಾಧನೆ ಸಾಧ್ಯ
  • ದೇಶದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯವಶ್ಯ, ಅಂತಹ ಶಿಕ್ಷಣವನ್ನು ನೀಡುವವರೇ ಶಿಕ್ಷಕರು: ಶಾಸಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಟ್ಟಡ ಕಾರ್ಮಿಕ ಕಲ್ಯಾಣ ನಿಧಿ ದುರ್ಬಳಕೆ : ಪ್ರತಿಭಟನೆ
ಇತರೆ ಸುದ್ಧಿಗಳು

ಕಟ್ಟಡ ಕಾರ್ಮಿಕ ಕಲ್ಯಾಣ ನಿಧಿ ದುರ್ಬಳಕೆ : ಪ್ರತಿಭಟನೆ

By News Desk BenkiyabaleUpdated:September 21, 2022 4:47 pm

ತುಮಕೂರು


ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೂರಾರು ಕೋಟಿ ಹಣವನ್ನು ವಸತಿ ಸಚಿವ ಶ್ರೀ ಸೋಮಣ್ಣ ಹಾಗೂ ಕಾರ್ಮಿಕ ಸಚಿವ ಶ್ರೀ ಶಿವರಾಮ ಹೆಬ್ಬಾರ್ ದುರ್ಬಳಕೆ ಮಾಡಿ ಸ್ಲಂಬೋರ್ಡ ಫಲಾನುಭವಿಗಳಿಗೆ ನೀಡಿದ್ದಾg.É ಇದು ನೈಜ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಬಗೆದ ದ್ರೋಹವಾಗಿದ್ದು ಇದರ ವಿರುದ್ದ ಇದೇ ಸೆಪ್ಟೆಂಬರ್ 22 ರಂದು ರಾಜ್ಯದ್ಯಾಂತ ನೈಜ ಕಟ್ಟಡ ಕಾರ್ಮಿಕರು ಹೋರಾಟ ನಡೆಸಲು ನಿರ್ಧರಿಸಿದ್ದಾರೆ.
1996 ರಲ್ಲಿ ಜಾರಿಗೊಂಡ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾನೂನಿನ ಅಡಿಯಲ್ಲಿ ಕರ್ನಾಟಕದಲ್ಲಿ 2007 ರಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಅಸ್ತಿತ್ವಕ್ಕೆ ಬಂದಿದೆ. ಆದರೆ 2007 ರಿಂದ ಕಲ್ಯಾಣ ಮಂಡಳಿಯ ಪ್ರಮುಖ ಯೋಜನೆಯಾದ `ವಸತಿ ನಿರ್ಮಾಣಕ್ಕೆ ಸಾಲ ಅಥವಾ ಮುಗಂಡ ಹಣ ಪಾವತಿ ಯೋಜನೆ ಇದುವರೆಗೂ ಒಬ್ಬನೇ ಒಬ್ಬ ಕಟ್ಟಡ ಕಾರ್ಮಿಕನಿಗೂ ದೊರೆತಿಲ್ಲ. ಪರಿಸ್ಥಿತಿ ಹೀಗಿರುವಾಗ ಕಳೆದ ವರ್ಷದಿಂದ ವಸತಿ ಸಚಿವ ಶ್ರೀ ವಿ, ಸೋಮಣ್ಣ ಹಾಗೂ ಕಾರ್ಮಿಕ ಸಚಿವರ ಶ್ರೀ ಶಿವರಾಮ ಹೆಬ್ಬಾರ್ ಜತೆ ಸೇರಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ 76 ಕೋಟಿ ಹಣವನ್ನು `ಕೊಳಚೆ ನಿರ್ಮೂಲನಾ ಮಂಡಳಿ’ಯ 5129 `ಫಲಾನುಭವಿಗಳಿಗೆ’ ಕಬಳಿಸಿ ರಾಜ್ಯದಲ್ಲಿ ವಸತಿಗಾಗಿ ಹಂಬಲಿಸುತ್ತಿರುವ ಲಕ್ಷಾಂತರ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರಿಗೆ ದ್ರೋಹ ಬಗೆದಿದ್ದಾರೆ.
ಕಟ್ಟಡ ಕಾರ್ಮಿಕ ಸಂಘಗಳು ಒಕ್ಕೂರಲಿನಿಂದ ವಿರೋಧಿಸಿದ್ದ ಕಾರಣ ಕಲ್ಯಾಣ ಮಂಡಳಿ ಸಭೆಯಲ್ಲಿ ಈ ಹಣ ಬಿಡುಗಡೆಯನ್ನು ತಡೆಹಿಡಿಯಲಾಗಿತ್ತು. ಆದರೆ ಈಗ ಏಕಾಏಕಿ ಕೊಳಚೆ ನಿರ್ಮೂಲನೆ ಮಂಡಳಿ ಮಾತ್ರವಲ್ಲ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಸತಿ ಯೋಜನೆಯಡಿಯಲ್ಲಿ `ಫಲಾನುಭವಿ`ಗಳಾಗಿ ಆಯ್ಕೆಯಾದ ಎಲ್ಲರಿಗೂ ಕಲ್ಯಾಣ ಮಂಡಳಿಯಲ್ಲಿ ನಕಲಿ ಕಾರ್ಮಿಕರನ್ನು ಹೆಸರು ನೋಂದಾಯಿಸಿ ಇದರ ಲಾಭ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಮತ್ತು ಹಲವಾರು ಕಡೆಗಳಲ್ಲಿ ಕಾರ್ಮಿಕ ನಿರೀಕ್ಷಕರು ಪರಿಶೀಲನೆ ನಡೆಸದೇ ಅನುಮೋದನೆ ನೀಡುತ್ತಿರುವುದು ಅಥವಾ ಅನುಮೋದನೆ ನೀಡುವಂತೆ ಒತ್ತಾಯಗಳನ್ನು ಸ್ಥಳೀಯ ಶಾಸಕರು ಅವರ ಮೇಲೆ ಹೇರುತ್ತಿರುವ ಕಂಡು ಬಂದಿದೆ.
ಕಲ್ಯಾಣ ಮಂಡಳಿಯಲ್ಲಿ ಸಂಗ್ರಹವಾಗಿರುವ ಸಾವಿರಾರು ಕೋಟಿ ಹಣವನ್ನು ಕಾರ್ಮಿಕ ಸಚಿವ ಶ್ರೀ ಶಿವರಾಮ ಹೆಬ್ಬಾರ್ ಅವರು ರೇಷನ್ ಕಿಟ್, ಟೂಲ್ ಕಿಟ್, ಆಂಬ್ಯೂಲೆನ್ಸ್, ದುಬಾರಿ ಕಾರು, ತಂತ್ರಾಂಶ ಖರೀದಿ, ಸುರಕ್ಷಾ ಕಿಟ್, ಮತ್ತು ಬೂಸ್ಟರ್ ಕಿಟ್‍ಗಳನ್ನು ಪಾರದರ್ಶಕತೆ ಕಾಪಾಡದೇ ಖರೀದಿಸಿ ನೂರಾರು ಕೋಟಿ ಭ್ರಷ್ಠಾಚಾರ ನಡೆಸಿದ್ದಾರೆ. ಇದಕ್ಕಾಗಿ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಕಾರ್ನಾಟಕ ಖರೀದಿಯಲ್ಲಿನ ಪಾರದರ್ಶಕ ಕಾಯ್ದೆಗಳನ್ನು ಉಲ್ಲಂಘಿಸಿದ್ದಾರೆ. ಇದು ಸುಪ್ರೀಂ ಕೋರ್ಟ್ ನಿರ್ದೇಶನ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯ 2021 ಮಾರ್ಚ್‍ನಲ್ಲಿ ನೀಡಿರುವ ಸ್ಪಷ್ಟ ನಿರ್ದೇಶನದ ಉಲ್ಲಂಘಟನೆಯಾಗಿದೆ ಈ ಹಿನ್ನಲೆಯಲ್ಲಿ ಹಣ ನಕಲಿ ಫಲಾನುಭವಿಗಳ ಪಾಲಾಗದಂತೆ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಮಂಡಳಿಯೇ ಹೂಡಬೇಕು ಮತ್ತು ಇಂತಹ ನೊಂದಣಿಗೆ ಕಾರಣವಾದ ಕಾರ್ಮಿಕ ನಿರೀಕ್ಷಕರು ಡಿಇಓಗಳ ಮೇಲೆ ಶಿಸ್ತುಕ್ರಮ ಜರುಗಿಸಬೇಕು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯನಾಗಿ ಐದು ವರ್ಷ ಪೂರೈಸಿದ ಸದಸ್ಯರಿಗೆ ಮಾತ್ರವೇ `ಮನೆ ನಿರ್ಮಾಣಕ್ಕೆ ಸಾಲ/ಸಹಾಯಧನ/ಮುಂಗಡ ಹಣ ಪಾವತಿ ಮಾಡುವ ಕ್ರಮ ಜಾರಿಗೆ, ಎಸ್‍ಎಸ್‍ಪಿ ಪೋರ್ಟ್‍ಲ್‍ನಲ್ಲಿ ಸಲ್ಲಿಸಿ ಬಾಕಿ ಇರುವ 60 ಸಾವಿರ ಅರ್ಜಿಗಳನ್ನು ಕೂಡಲೇ ಇತ್ಯರ್ಥಪಡಿಸಿ ಹಣ ಜಮಾಮಾಡಬೇಕು ಹಾಗೂ 2022-23 ನೇ ಸಾಲಿನ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್‍ಎಸ್‍ಪಿ ಪೋರ್ಟಲ್ ಮೂಲಕ ಅರ್ಜಿ ಸ್ವೀಕಾರ ಕೂಡಲೇ ಆರಂಭಿಸಬೇಕು ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ನಾವು ಸಲ್ಲಿಸಲಾದ ಕೆಲ ಬದಲಾವಣೆ, ತಿದ್ದುಪಡಿಗಳನ್ನು ಅಳವಡಿಸಬೇಕು. ಮಂಡಳಿಯಿಂದ ಈಗ ಜಾರಿಯಲ್ಲಿರುವ `ಸಿಜಿಎಚ್ ಆಧಾರಿತ ವೈಧ್ಯಕೀಯ ಮರುಪಾವತಿ’ ಯೋಜನೆ ರದ್ದು ಮಾಡಿ ಎಲ್ಲ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಕುಟುಂಬದವರಿಗೆ ರಾಜ್ಯ ಸರ್ಕಾರದ `ಆರೋಗ್ಯ ಸಂಜೀವಿನಿ 2021′ ನಗದುರಹಿತ ಸೇವೆಯನ್ನು ಕೂಡಲೇ ಜಾರಿಗೊಳಿಸಬೇಕು ಮತ್ತು ಇತರೆ 13 ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯದಾದ್ಯಂತ ಸೆಪ್ಟೆಂಬರ್ 22 ನಡೆಯುವ ಪ್ರತಿಭಟನೆ “ನೈಜ ಕಟ್ಟಡ ಕಾರ್ಮಿಕರು” ಹೆಚ್ಚಿನ ಕಾರ್ಮಿಕರು ಬಾಗವಹಿಸಬೇಕೆಂದು ಜಿಲ್ಲಾಧ್ಯಕ್ಷ ಬಿ. ಉಮೇಶ, ಗೌರವಾಧ್ಯಕ್ಷರು ಟಿ.ಎಂ ಗೋವಿಂದರಾಜು ಜಿ.ಪ್ರ. ಕಾರ್ಯದರ್ಶಿ ಗಂಗಾಧರ್, ಖಜಾಂಚಿ ಇಬ್ರಾಹಿಂಖಲೀಲ್, ತಾ. ಅಧ್ಯಕ್ಷ ಶಂಕರಪ್ಪ, ತಾ. ಕಾರ್ಯದರ್ಶಿ ರವೀಶ್ ಆರ್ . ತಿಳಿಸಿದ್ದಾರೆ.

(Visited 1 times, 1 visits today)
tumkur
Previous Articleನಮ್ಮಲ್ಲಿ ಏಕತೆ ಇದ್ದರು ಸಹ ಬಹುತ್ವಕ್ಕೆ ವಿರುದ್ಧವಾಗಿಲ್ಲ : ಹೆಚ್ ಎಸ್ ಶಿವಪ್ರಕಾಶ್
Next Article ಜನರ ನಿರೀಕ್ಷೆಯಂತೆ ಇರುವುದು ಸ್ವಾಮೀಜಿ ಕರ್ತವ್ಯ : ಹಿರೇಮಠದ ಶಿವಾಚಾರ್ಯಸ್ವಾಮೀಜಿ
News Desk Benkiyabale

Related Posts

ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ

September 12, 2025 4:13 pm ಕಲೆ-ಸಾಹಿತ್ಯ

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿ ಪ್ರಕಟ

September 12, 2025 3:50 pm ತುಮಕೂರು

ಅಂಗವಿಕಲತೆ ಶಾಪವೂ ಅಲ್ಲ-ವರವೂ ಅಲ್ಲ: ಡಾ: ಸಿದ್ದರಾಮಣ್ಣ

September 12, 2025 3:49 pm ತುಮಕೂರು
ತಾಜಾ ಸುದ್ಧಿಗಳು
ಕಲೆ-ಸಾಹಿತ್ಯ

ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ

September 12, 2025 4:13 pm

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿ ಪ್ರಕಟ

September 12, 2025 3:50 pm
ತುಮಕೂರು

ಅಂಗವಿಕಲತೆ ಶಾಪವೂ ಅಲ್ಲ-ವರವೂ ಅಲ್ಲ: ಡಾ: ಸಿದ್ದರಾಮಣ್ಣ

September 12, 2025 3:49 pm
ತುಮಕೂರು

ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ: ಪ್ರೊ. ಡಾ. ವಿ. ಸುದೇಶ್ ಹೇಳಿಕೆ

September 12, 2025 3:47 pm
ತುಮಕೂರು

ಗ್ರಾಮೀಣ ಪರಿಸರದಲ್ಲಿ ಬೆಳೆದ ಅಪ್ಪಟ ಕನ್ನಡ ಪ್ರತಿಭೆ

September 12, 2025 3:45 pm
ತುಮಕೂರು

ಅರಸಾಪುರ ಗ್ರಾ.ಪಂ ನೂತನ ಅಧ್ಯಕ್ಷರ ಆಯ್ಕೆ

September 12, 2025 3:44 pm
Our Youtube Channel
Our Picks

ದೇಶದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯವಶ್ಯ, ಅಂತಹ ಶಿಕ್ಷಣವನ್ನು ನೀಡುವವರೇ ಶಿಕ್ಷಕರು: ಶಾಸಕ

September 10, 2025 3:26 pm

ಸಮ ಸಮಾಜದ ಕನಸು ಹೊತ್ತು ದುಡಿದವರು ಬ್ರಹ್ಮರ್ಷಿ ನಾರಾಯಣಗುರುಗಳು: ಅಪರ ಜಿಲ್ಲಾಧಿಕಾರಿ ಹೇಳಿಕೆ

September 08, 2025 3:08 pm

ಮುಸ್ಲಿಮರನ್ನು ತಪ್ಪು ದಾರಿಗೆಳೆಯುವ, ಭದ್ರತಾ ಆತಂಕ

August 25, 2025 2:24 pm

ಕೆ.ಎನ್.ರಾಜಣ್ಣ ವಜಾ ಖಂಡಿಸಿ ಧರಣಿ ಸತ್ಯಾಗ್ರಹ

August 25, 2025 2:14 pm

ಸೆ.೨೨ ರಿಂದ ದಸರಾ ಉತ್ಸವ

August 20, 2025 3:26 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಕಲೆ-ಸಾಹಿತ್ಯ

ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ

By News Desk BenkiyabaleSeptember 12, 2025 4:13 pm

ತುಮಕೂರು: ನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ವಿಶ್ವ ಹಿಂದೂ ಪರಿಷದ್, ಬಜರಂಗದಳದ ೮ನೇ ವರ್ಷದ…

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿ ಪ್ರಕಟ

September 12, 2025 3:50 pm

ಅಂಗವಿಕಲತೆ ಶಾಪವೂ ಅಲ್ಲ-ವರವೂ ಅಲ್ಲ: ಡಾ: ಸಿದ್ದರಾಮಣ್ಣ

September 12, 2025 3:49 pm

ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ: ಪ್ರೊ. ಡಾ. ವಿ. ಸುದೇಶ್ ಹೇಳಿಕೆ

September 12, 2025 3:47 pm
News by Date
September 2025
M T W T F S S
1234567
891011121314
15161718192021
22232425262728
2930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.