BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸ್ಥಾನಮಾನಗಳು ಶೈಕ್ಷಣಿಕ ಆರ್ಹತೆಯಿಂದ ಸಿಗುತ್ತವೆÉ
ಕರ್ನಾಟಕ ಸುದ್ಧಿಗಳು

ಸ್ಥಾನಮಾನಗಳು ಶೈಕ್ಷಣಿಕ ಆರ್ಹತೆಯಿಂದ ಸಿಗುತ್ತವೆÉ

By News Desk BenkiyabaleUpdated:September 24, 2022 5:26 pm

ತುಮಕೂರು:


ವ್ಯಕ್ತಿ ಗಳಿಸುವ ರಾಜಕೀಯ ಸರಕಾರಿ ಹುದ್ದೆಯ ಸ್ಥಾನಮಾನಗಳು, ಆತ ಕಲಿತ ಶೈಕ್ಷಣಿಕ ಆರ್ಹತೆಯಿಂದ ಸಿಗುವಂತಹದ್ದೇ ಹೊರತು ಯಾರು ಕೊಡುವಂತಹದ್ದಲ್ಲ ಎಂದು ಆರ್.ಡಿ.ಪಿ.ಆರ್ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಡಾ.ಬೂವನಹಳ್ಳಿ ನಾಗರಾಜು ಅಭಿಪ್ರಾಯಪಟ್ಟಿದ್ದಾರೆ.
ನಗರದ ಕುಂಚಟಿಗರ ಭವನದ ಕುಂಚಶ್ರೀ ಪ್ಯಾಲೇಸ್ ನಲ್ಲಿ ಕುಂಚಟಿಗ ಒಕ್ಕಲಿಗರ ವಿದ್ಯಾಭಿವೃದ್ದಿ ಸಂಘ(ರಿ) ಆಯೋಜಿಸಿದ್ದ ಬಿ.ರಂಗಣ್ಣ ಸ್ಮಾರಕ ಬಾಲಕರ ಮತ್ತು ಶ್ರೀಮತಿ ಲಕ್ಷ್ಮಮ್ಮ ಮಾಲಿಮರಿಯಪ್ಪ ಬಾಲಕಿಯರ ವಿದ್ಯಾರ್ಥಿನಿಲಯಗಳ ಹಾಸ್ಟಲ್ ಡೇ ಮತ್ತು ಬಹುಮಾನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡುತಿದ್ದ ಅವರು,ನಮ್ಮ ಜಾತಿ, ಧರ್ಮಗಳ ಆಚೆಗು ನಾವು ಪಡೆಯುವ ಪದವಿಗಳು ಸರಕಾರಿ ಹುದ್ದೆಗಳಲ್ಲಿ ಮೇಲ್ಮುಖವಾಗಿ ತೆಗೆದುಕೊಂಡು ಹೋಗಬಲ್ಲವು ಎಂದರು.
ಶಿರಾ ತಾಲೂಕಿನ ಸಣ್ಣ ಹಳ್ಳಿಯಲ್ಲಿ ಹುಟ್ಟಿ, ತುತ್ತು ಅನ್ನಕ್ಕೂ ಕಷ್ಟಪಡುತ್ತಿದ್ದ ನಾನು ಇಂದು ಸರಕಾರದ ವಿವಿಧ ಹುದ್ದೆಗಳ ಕೆಲಸ ಮಾಡಿ, ನಿವೃತ್ತಿಯ ನಂತರವೂ ಕೆಲವು ಇಲಾಖೆಗಳ ಮೇಲುಸ್ತುವಾರಿ ಅಧಿಕಾರಿಯಾಗಿ ಮುಂದುವರೆದಿದ್ದರೆ,ಬಡತನ, ನೋವು, ಅವಮಾನಗಳ ನಡುವೆ ನಾನು ಕಲಿತ ವಿದ್ಯೆ.ಹಾಗಾಗಿ ಹಳ್ಳಿಗಾಡಿನ ಮಕ್ಕಳಿಗೆ ನೋವು ಮತ್ತು ಅವಮಾನಗಳೇ ಆದರ್ಶವಾಗಬೇಕು.ಅಂಕಗಳ ಜೊತೆಗೆ,ಪ್ರಾಮಾಣಿಕತೆ,ಸಿಕ್ಕ ಅವಕಾಶದಲ್ಲಿ ನಾನು ಹುಟ್ಟಿ ಬೆಳೆದ ಸಮುದಾಯಕ್ಕೆ ಕಿಂಚಿತ್ತಾದರೂ ಸೇವೆ ಸಲ್ಲಿಸುವ ಗುಣ ಬೆಳೆಸಿಕೊಳ್ಳಬೇಕೆಂದು ಡಾ.ನಾಗರಾಜು ಕಿವಿ ಮಾತು ಹೇಳಿದರು.
ಪೊಲೀಸ್ ವೃತ್ತ ನಿರೀಕ್ಷಕರಾದ ಶ್ರೀಮತಿ ವಿಜಯಲಕ್ಷ್ಮಿ ಮಾತನಾಡಿ,ಪಿಯುಸಿ ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಜೀವನದಲ್ಲಿಯೇ ಮಹತ್ವದ ಘಟ್ಟ.ಬೇರೆ ಬೇರೆ ಸಾಮಾಜಿಕ ಮತ್ತು ಅರ್ಥಿಕ ಹಿನ್ನೇಲೆಯಿಂದ ಬಂದ ಒಂದೆಡೆ ಸೇರಿರುವ ಹಾಸ್ಟಲ್ ವಿದ್ಯಾರ್ಥಿಗಳು ಕೀಳಿರಿಮೆಯನ್ನು ಬಿಟ್ಟು, ಓದಿನ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗಿದೆ.ಸಾಧಿಸುವ ಛಲವಿದ್ದರೆ ಬಡತನ ಎಂದಿಗೂ ಸಾಧನೆಗೆ ಅಡ್ಡಿಬಾರದು.ಒಳ್ಳೆಯ ಅಂಕದ ಜೊತೆಗೆ, ಗುಣ, ನೆಡತೆಯನ್ನು ಮೈಗೂಡಿಸಿಕೊಂಡರೆ ಒಳ್ಳೆಯದು.ಸೋಲಿಗೆ ನೆಪ ಹುಡುವ ಬದಲು ಗೆಲುವಿನ ದಾರಿ ಕಡೆಗೆ ಮುನ್ನುಗುವುದನ್ನು ರೂಢಿಸಿಕೊಂಡರೆ ಹೆಚ್ಚಿನದನ್ನು ಸಾಧಿಸಬಹುದೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂಚಟಿಗ ಒಕ್ಕಲಿಗರ ವಿದ್ಯಾಭಿವೃದ್ದಿ ಸಂಘದ ಕಾರ್ಯಾಧ್ಯಕ್ಷ ಆರ್.ಕಾಮರಾಜು ಮಾತನಾಡಿ,ಮನುಷ್ಯನಲ್ಲಿ ಸಾಧಿಸಬೇಕೆಂಬ ಹಠ, ಛಲವಿದ್ದರೆ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ. ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ, ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಿ,ಅಧಿಕಾರ ಸಿಕ್ಕಾಗ ನಾನು, ನನ್ನ ಕುಟುಂಬ ಎಂದು ಚೌಕಟ್ಟು ಹಾಕಿಕೊಳ್ಳದೆ ನನ್ನ ಬೆಳೆವಣಿಗೆಗೆ ಸಹಕಾರಿಯಾದ ಸಮುದಾಯದ ಖುಣ ತೀರಿಸುವ ಪ್ರಯತ್ನ ಮಾಡಿ ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಎಲೆರಾಂಪುರದ ಶ್ರೀಕ್ಷೇತ್ರ ಕುಂಚಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀಶ್ರೀ ಹನುಮಂತನಾಥಸ್ವಾಮೀಜಿ ಆಶೀರ್ವಚನ ನೀಡುತ್ತಾ,ಸುಮಾರು 48 ಉಪಪಂಗಡಗಳನ್ನು ಒಳಗೊಂಡಿರುವ ಕುಂಚಿಟಿಗ ಸಮುದಾಯದ ರಾಜ್ಯದಲ್ಲಿ 27 ಲಕ್ಷ ಜನಸಂಖ್ಯೆಯನ್ನು ಹೊಂದಿದೆ.ನೆರೆಯ ತೆಮಿಳುನಾಡು, ಕೇರಳ, ಮಹಾರಾಷ್ಟ್ರ,ಆಂಧ್ರ ಪ್ರದೇಶಗಳಲ್ಲಿ ಕುಂಚಟಿಗರಿದ್ದಾರೆ.ಹಿಂದುಳಿದಿರುವ ಈ ಸಮುದಾಯವನ್ನು ಕೇಂದ್ರ ಒಬಿಸಿ ಪಟ್ಟಿಯಿಂದ ತೆಗೆದು ಹಾಕಿ ನಮ್ಮನ್ನು ಅವಕಾಶ ವಂಚಿತರನ್ನಾಗಿ ಮಾಡಿದ್ದಾರೆ.ವಿದ್ಯಾವಂತರಿಗೆ ಎಲ್ಲಡೆಯೂ ಗೌರವ ದೊರೆಯುತ್ತದೆ. ಹಾಗಾಗಿ ಎಲ್ಲರೂ ಉನ್ನತ ವ್ಯಾಸಾಂಗದತ್ತ ಗಮನಹರಿಸಿ,ವಿಶ್ವ ಕುಂಚಟಿಗರ ಮಹಾಸಂಸ್ಥಾನ ಮಠದ ವತಿಯಿಂದ ಒಂದು ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವ ಗುರಿ ಇದೆ. ಅದು ಈಡೇರಿದರೆ ನಾವು ಮೆಡಿಕಲ್ ಸೀಟಿಗಾಗಿ ಇನ್ನೊಬ್ಬರ ಬಳಿ ಬೇಡುವುದು ತಪ್ಪಲಿದೆ.ಕುಂಚಶ್ರೀ ಎಂಬುದು ನಮ್ಮ ಐಡೆಂಟಿಟಿ.ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ, ಅಧ್ಯಾತ್ಮಿಕವಾಗಿ ಬೆಳೆಯಲು ಇದನ್ನು ಬಳಸೋಣ ಎಂದು ಸಲಹೆ ನೀಡಿದರು.
ವೇದಿಕೆಯಲ್ಲಿ ಕುಂಚಟಿಗ ಒಕ್ಕಲಿಗ ವಿದ್ಯಾಭಿವೃದ್ದಿ ಸಂಘದ ಪದಾಧಿಕಾರಿಗಳಾದ ಎಂ.ರಾಜಕುಮಾರ್,ಕೆ.ಮಂಜುನಾಥ್, ವಿನಯಕುಮಾರ್,ಬಸವರಾಜು, ವೆಂಕಟೇಶ್,ದಾಸಪ್ಪ, ಶಿವರಾಜು, ಎಸ್.ಕೆ.ನಾಗರಾಜು, ಹನುಮಂತರಾಯಪ್ಪ, ಶ್ರೀಮತಿ ಕಾಂತರತ್ನ, ಶಶಿಕಲಾ, ಉದಯ್, ಚನ್ನಲಿಂಗಣ್ಣ, ಚೌಡಪ್ಪ, ಸುನಂದ.ಪಿ, ರಾಜಣ್ಣ, ಕೃಷ್ಣಯ್ಯ, ಲಿಂಗಣ್ಣ ಉಪಸ್ಥಿತರಿದ್ದರು.

(Visited 2 times, 1 visits today)
tumkur
Previous Articleಕಕ್ಷಿದಾರರನ್ನು ಗೌರವಿಸಿ, ನ್ಯಾಯ ದೊರಕಿಸಿ : ನಾ.ಸಂಜಯ್ ಗೌಡ
Next Article ಅಧಿಕಾರದ ಅಮಲಿನಲ್ಲಿ ಆಡಳಿತ ಮಂಡಳಿಯ ದುರುಪಯೋಗ
News Desk Benkiyabale

Related Posts

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm news

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm news

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm news
ತಾಜಾ ಸುದ್ಧಿಗಳು

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am
Our Youtube Channel
Our Picks

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

By News Desk BenkiyabaleJune 25, 2026 5:38 pm

ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯ…

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.