BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
  • ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ
  • ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ
  • ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ
  • ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮತದಾರರ ವೇಳಾಪಟ್ಟಿ ಪ್ರಕಟ
ಇತರೆ ಸುದ್ಧಿಗಳು

ಮತದಾರರ ವೇಳಾಪಟ್ಟಿ ಪ್ರಕಟ

By News Desk BenkiyabaleUpdated:November 10, 2022 5:58 pm

ತುಮಕೂರು


ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023ರ ಸಂಬಂಧ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ.
ವೇಳಾಪಟ್ಟಿಯನ್ವಯ ಸಾರ್ವಜನಿಕರ ಮಾಹಿತಿಗಾಗಿ ಈಗಾಗಲೇ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದ್ದು, ಡಿಸೆಂಬರ್ 8ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು. ಈ ಅವಧಿಯಲ್ಲಿ ಬಿ.ಎಲ್.ಓ.ಗಳು ಮನೆ-ಮನೆಗೆ ಭೇಟಿ ನೀಡಿ ಅರ್ಹ ಮತದಾರರಿಂದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರನ್ನು ತೆಗೆದು ಹಾಕುವ ಅಥವಾ ವರ್ಗಾವಣೆ ಮಾಡುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಪಡೆಯಲಿದ್ದಾರೆ. ನಂತರ 2023ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
ಕರಡು ಮತದಾರರ ಪಟ್ಟಿಯಲ್ಲಿ 10,82,752 ಪುರುಷರು, 10,79,769 ಮಹಿಳೆಯರು, 92 ಇತರರು ಸೇರಿದಂತೆ ಒಟ್ಟು 21,62,613 ಮತದಾರರಿದ್ದು, ಸೇವಾ ಮತದಾರರ ಪಟ್ಟಿಯಲ್ಲಿ 749 ಪುರುಷರು, 40 ಮಹಿಳೆಯರು ಸೇರಿದಂತೆ ಒಟ್ಟು 789 ಮತದಾರರಿರುತ್ತಾರೆ. ಅಲ್ಲದೆ, ಜಿಲ್ಲೆಯಲ್ಲಿ 26,856 ವಿಕಲಚೇತನ ಮತದಾರರನ್ನು ನೋಂದಣಿ ಮಾಡಲಾಗಿದೆ.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಯುಕ್ತ ನವೆಂಬರ್ 12 ಮತ್ತು 20 ಹಾಗೂ ಡಿಸೆಂಬರ್ 3 ಮತ್ತು 4ರಂದು ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಪರಿಷ್ಕರಣೆ ಅವಧಿಯಲ್ಲಿ ವಿಶೇಷ ಚೇತನ, ಗುಡ್ಡಗಾಡು, ಹಕ್ಕಿ-ಪಿಕ್ಕಿ, ಅರಣ್ಯಗಳಲ್ಲಿ ವಾಸಿಸುವವರು, ಲೈಂಗಿಕ ಕಾರ್ಯಕರ್ತರು, ಅನಾಥರು, ತೃತೀಯ ಲಿಂಗಿಗಳ ಸೇರ್ಪಡೆಗಾಗಿ ವಿಶೇಷ ಗಮನಹರಿಸಲಾಗುವುದು.
ಜಿಲ್ಲೆಯ ಜೆಂಡರ್ ರೇಷಿಯೋ 997 ಮತ್ತು ಇ.ಪಿ.ರೇಷಿಯೋ 77.27 ಇರುವುದರಿಂದ ಜೆಂಡರ್ ರೇಷಿಯೋ ಕಡಿಮೆ ಮಾಡಲು ಮರಣ ಹೊಂದಿದ, ಮದುವೆಯಾಗಿ ಹೋಗಿರುವ ಮಹಿಳಾ ಮತದಾರರನ್ನು ಹಾಗೂ ಇ.ಪಿ. ರೇಷಿಯೋ ಕಡಿಮೆ ಮಾಡಲು ಮರಣ ಹೊಂದಿದ, ಖಾಯಂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ನಿಯಮಾನುಸಾರ ಮತದಾರರ ಪಟ್ಟಿಯಿಂದ ಕೈಬಿಡಲು ಕ್ರಮವಹಿಸಲಾಗುವುದು.
ಜಿಲ್ಲೆಯಲ್ಲಿ 30,165 ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ಉಳಿಕೆ ಇರುವ ಅರ್ಹ ಯುವ ಮತದಾರರ ಸೇರ್ಪಡೆಗೆ ಬಿಎಲ್‍ಓಗಳು ಮನೆ-ಮನೆ ಭೇಟಿ ನೀಡುವ ಸಂದರ್ಭದಲ್ಲಿ ವಿಶೇಷ ಗಮನ ನೀಡಿ ನೋಂದಣಿ ಮಾಡಲಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರತಿ ವರ್ಷ ಜನವರಿ 1ನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಪರಿಷ್ಕರಣೆ ಕಾರ್ಯ ನಡೆಸಲಾಗುತ್ತಿತ್ತು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಸ್ತುತ ಜನವರಿ 1, ಏಪ್ರಿಲ್ 1, ಜುಲೈ 1, ಅಕ್ಟೋಬರ್ 1ನ್ನು ಅರ್ಹತಾ ದಿನಾಂಕಗಳೆಂದು ಗೊತ್ತುಪಡಿಸಲಾಗಿದೆ. ಗೊತ್ತುಪಡಿಸಲಾದ ದಿನಾಂಕಗಳಿಗೆ 18 ವರ್ಷ ತುಂಬಲಿರುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಮುಂಚಿತವಾಗಿಯೇ ಅರ್ಜಿ ಸಲ್ಲಿಸಬಹುದಾಗಿದೆ. ಸಂಬಂಧಿಸಿದ ಬಿಎಲ್‍ಒ/ಎಇಆರ್‍ಒ/ಇಆರ್‍ಒಗಳು ಈ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ವಿಲೇ ಪಡಿಸಲು ಕ್ರಮವಹಿಸಲಿದ್ದಾರೆ.
ಜಿಲ್ಲೆಯಲ್ಲಿರುವ ಎಲ್ಲಾ ಅರ್ಹ ಮತದಾರರು ಈ ಮತದಾರರ ಪಟ್ಟಿ ಪರಿಷ್ಕರಣೆಯ ಸದುಪಯೋಗ ಪಡೆದು ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ಡಿಸೆಂಬರ್ 8ರೊಳಗಾಗಿ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಮತದಾರರು ಗಿoಣeಡಿs ಊeಟಠಿಟiಟಿe ಂಠಿಠಿ ಅಥವಾ ತಿತಿತಿ.ಟಿvsಠಿ.iಟಿ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಅವರು ತಿಳಿಸಿದ್ದಾರೆ.

(Visited 11 times, 1 visits today)
tumkur
Previous Articleಮತದಾನ ಪ್ರಕ್ರಿಯೆಯಲ್ಲಿ ಯುವಕರ ಪಾತ್ರ ಅಪಾರ
Next Article ಶಿಕ್ಷಣ ಶಿಲ್ಪಿ ಡಾ.ಎಚ್.ಎಂ.ಗಂಗಾಧರಯ್ಯ ಸ್ಮಾರಕ ಉಪನ್ಯಾಸ
News Desk Benkiyabale

Related Posts

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm news
ತಾಜಾ ಸುದ್ಧಿಗಳು
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm
news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm
news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm
news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
news

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
news

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
Our Youtube Channel
Our Picks

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

By News Desk BenkiyabaleAugust 15, 2026 5:56 pm

ತುಮಕೂರು: ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು, ದೇಶಪ್ರೇಮಿಗಳು. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ…

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.