BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾಂಗ್ರೆಸ್ – ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ
ಇತರೆ ಸುದ್ಧಿಗಳು

ಕಾಂಗ್ರೆಸ್ – ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ

By News Desk BenkiyabaleUpdated:December 23, 2022 5:32 pm

ತುಮಕೂರು


ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಹೆ.ಎಸ್ ರವಿಶಂಕರ್ ಹೆಬ್ಬಾಕ ರವರ ಸಮ್ಮುಖದಲ್ಲಿ ನಗರದ 25, 30, 31 ಹಾಗೂ 35ನೇ ವಾರ್ಡಿನ ಅನೇಕ ಜನರು ಕಾಂಗೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಆದ ನಂತರ
ಸಾಕಷ್ಟು ಬದಲಾವಣೆಗಳಾಗಿವೆ. ಸತತ ಏಂಟು ವರ್ಷಗಳ ಕಾಲ ಸುದೀರ್ಘ ದೇಶದ ಅಭಿವೃದ್ಧಿಗೆ ಶ್ರಮಿಸಿದ ನರೇಂದ್ರ ಮೋದಿಯವರಿಗೆ ಧನ್ಯವಾದ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಅನೇಕ ಜನಪರ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ದೇಶದ ಕೊನೆಯ ಪ್ರಜೆಗೂ ತಲುಪಿಸುವ ನಿಟ್ಟಿನಲ್ಲಿ ಅವರೆ ಕಾರ್ಯವೈಖರಿ ಎಲ್ಲರಿಗೂ ಮಾರ್ಗದರ್ಶನವಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ರಾಜ್ಯ ಬಿಜೆಪಿ ಸರ್ಕಾರವು ಅನುಷ್ಠಾನಗೊಳಿಸುತ್ತಿದ್ದು, ಇಂದು ಎಲ್ಲರ ಅಭಿವೃದ್ಧಿಯ ಹೊಣೆಯನ್ನು ಬಿಜೆಪಿ ಸರ್ಕಾರ ಹೊತ್ತಿದೆ ಎಂದರು.
ಕೊರೋನಾ ಸಂದರ್ಭದಲ್ಲಿ ಭಾರತದ ಕಟ್ಟು ನಿಟ್ಟಿನ ಕ್ರಮದಿಂದಾಗಿ ಕೊರೋನಾ ಸೋಂಕನ್ನು ಅತ್ಯಂತ ದಕ್ಷತೆಯಿಂದ ತಡೆಗಟ್ಟಿದವರು ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು. ಆದ್ದರಿಂದ ಡಬ್ಲೂಹೆಚ್‍ಓ ಪ್ರಪಂಚದ ಎಲ್ಲಾ ದೇಶಗಳ ಮುಂದೆ ಭಾರವನ್ನು ವರ್ಣಿಸಿದೆ ಎಂದರು.
ನರೇಂದ್ರ ಮೋದಿಯವರ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಬೆಂಬಲಿಸಿದ ಜನರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ 7 ಬಾರಿ ಅಂದರೆ 35 ವರ್ಷಗಳ ಕಾಲ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟರುವುದೇ ಅತ್ಯುತ್ತಮ ಸಾಕ್ಷಿ ಎಂದರು.
ಇನ್ನೂ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಅವರು ಕಾಂಗ್ರೆಸ್ ಪಕ್ಷದವರಿಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ಬಡವರು ಹಾಗೂ ರೈತರನ್ನು ಕೇವಲ ವೋಟ್ ಬ್ಯಾಂಕ್ ಮಾಡಿಕೊಂಡು ಬಂದಿದ್ದು ಅವರ ಕಾಲಾವಧಿಯಲ್ಲಿ ಅಭಿವೃದ್ಧಿ ಎಂಬುದೇ ಇರಲಿಲ್ಲ ಎಂದರು.
ತುಮಕೂರು ನಗರದ ಸ್ಮಾರ್ಟ್ ಸಿಟಿ ಯೋಜನೆಗೆ 1 ಸಾವಿರ ಕೋಟಿ ಹಣ ಬಿಡುಗಡೆ ಮಾಡುವುದರ ಮೂಲಕ ನಗರದ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡಿದ್ದಾರೆ. ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಹಾಗೂ 32 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಇದು ನರೇಂದ್ರ ಮೋದಿಯವರ ಕೊಡುಗೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಟುಡಾ ಸದಸ್ಯರಾದ ಹನಮಂತಪ್ಪ ಎನ್ ಮಾತನಾಡಿ, ನಗರದ ಶಾಸಕರಾದ ಜ್ಯೋತಿಗಣೇಶ್ ಅವರು ಮುಗ್ದ ಮನಸ್ಸಿನ ನಾಯಕರು. ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿ ಎಲ್ಲ ವರ್ಗದ ಅಭಿವೃದ್ದಿಯ ಬಗ್ಗೆ ಅತ್ಯಂತ ಹೆಚ್ಚು ಕಾಳಜಿಯನ್ನು ಹೊಂದಿದಾರೆ. ಜ್ಯೋತಿಗಣೇಶ್ ಅವರ ಇಷ್ಟು ವರ್ಷಗಳ ಕಾಲದ ಅಭಿವೃದ್ಧಿಯನ್ನು ಗಮನಿಸಿ ನಗರದ ಬಹುತೇಕ ಜನರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷವನ್ನು ಸೇರುತ್ತಿದ್ದಾ ಎಂದರು.
ಮಾಜಿ ಟುಡಾ ಸದಸ್ಯರಾದ ಜೆ.ಜಗದೀಶ್ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಬಂದವರಿಗೆ ಸ್ವಾಗತವನ್ನು ಕೋರಿದರು. ನಂತರ ಎಲ್ಲರೂ ಸೇರಿ ನಮ್ಮ ಮುಂದಿನ ಅಭ್ಯರ್ಥಿಯನ್ನು ಬೆಂಬಲಿಸುವುದರ ಮೂಲಕ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪ್ರಯತ್ನಿಸೋಣ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಹೆಚ್.ಎಸ್ ರವಿಶಂಕರ್ ಹೆಬ್ಬಾಕ, ಮಾಜಿ ಟೂಡಾ ಅಧ್ಯಕ್ಷರಾದ ಬಿ.ಎಸ್ ನಾಗೇಶ್, ಮಹಾನಗರ ಪಾಲಿಕೆ ಸದಸ್ಯರಾದ ಸಿ.ಎನ್ ರವೀಶ್, ಮಂಜುಳಾ ಆದರ್ಶ್, ಜಿಲ್ಲಾ ಉಪಾಧ್ಯಕ್ಷೆ ನಾಗರತ್ನಮ್ಮ, ರಾಜ್ಯ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯ ರುದ್ರೇಶ ಎಂ.ವೈ, ಪ್ರಕೋಷ್ಠಗಳ ಜಿಲ್ಲಾ ಸಂಯೋಜನರಾದ ಹೆಚ್.ಎಂ ರವೀಶ್, ಮಾಜಿ ಟೂಡಾ ಸದಸ್ಯರಾದ ಹನುಮಂತಪ್ಪ ಎನ್ ಹಾಗೂ ಜೆ.ಜಗದೀಶ್, ನಗರ ಖಜಾಂಚಿ ಪಿ.ಡಿ ರಾಘವೇಂದ್ರ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಕ್ಷಿತ್ ವಿ ಗಣೇಶ್ ಹಾಗೂ ಮುಖಂಡರು ಉಪಸ್ಥಿತಿಯಿದ್ದರು.

(Visited 2 times, 1 visits today)
tumkur
Previous Articleಡಿ.ಸಿ.ಗೌರಿಶಂಕರ್ ಶಾಸಕ ಸ್ಥಾನದಿಂದ ಅನರ್ಹ..! : ಶೀಘ್ರದಲ್ಲಿ ತೀರ್ಪು
Next Article ಶಾಸಕರ ನಕಲಿ ಸ್ತ್ರೀ ಸಂಘಗಳ ವಿರುದ್ಧ ಹೋರಾಟ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.