BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
  • ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
  • ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ
  • ೫.೬೧ ಕೋಟಿ ಮೊತ್ತದ ವಸ್ತು ಜಪ್ತಿ
  • ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ
  • ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
  • ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ
  • ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಾಸಕ ಶ್ರೀನಿವಾಸ್ ವಿರುದ್ದ ವಕೀಲ ಪ್ರಸನ್ನ ಕುಮಾರ್ ಆಕ್ರೋಶ
ಇತರೆ ಸುದ್ಧಿಗಳು

ಶಾಸಕ ಶ್ರೀನಿವಾಸ್ ವಿರುದ್ದ ವಕೀಲ ಪ್ರಸನ್ನ ಕುಮಾರ್ ಆಕ್ರೋಶ

By News Desk BenkiyabaleUpdated:January 04, 2023 5:09 pm

ಗುಬ್ಬಿ


ಪಕ್ಷದಿಂದ ಹುಚ್ಚಾಟಿದ ಶಾಸಕ ತಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೆ ಎಂಬ ಪರಿಜ್ಞಾನವಿಲ್ಲದೆ ಮತದಾರರ ಬಳಿ ಹೋಗಿ ಮತಯಾಚಿಸುತ್ತಿರುವುದು ಎಷ್ಟು ಸಮಂಜಸ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ವಕೀಲ ಪ್ರಸನ್ನ ಕುಮಾರ್ ಪ್ರಶ್ನಿಸಿದರು.
ಅವರು ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ತಳ ಸಮುದಾಯದ ಜನರ ಆಶೋತ್ತರಗಳಿಗೆ ಸ್ಪಂದಿಸದಂತಹ ಶಾಸಕ ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂದು ತಿಳಿಯದೆ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮುಡಿಸುತ್ತಿರುವುದು ಎಷ್ಟು ಸಮಂಜಸ ಎಂದವರು ಕಾಂಗ್ರೆಸ್ ನಾಯಕರುಗಳ ವಿರೋಧವಿದ್ದರೂ ಸಹ ಮುಖಂಡರುಗಳ ಮನೆ ಬಾಗಿಲುಗಳಿಗೆ ಎಡತಾಗುತ್ತಿರುವುದು ಇವರಿಗೆ ಸೋಲಿನ ಭಯ ಬಂದಿರುವುದು ಸಹಜ ಮೊದಲು ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷದ ಕಾರ್ಯಕರ್ತನಾಗಿ ಬಾವುಟ ಹಿಡಿಯಲ್ಲಿ ಪಕ್ಷವನ್ನು ಸಂಘಟಿಸಿ ಆಮೇಲೆ ಟಿಕೆಟ್ ಆಕಾಂಕ್ಷಿಯಾಗಲಿ ಎಂದು ದೂರಿದರು .
ಈಗಾಗಲೇ ಜನರ ಭಾವನೆಗಳಿಗೆ ಧಕ್ಕೆ ತರುವಂತ ಕೆಲಸವನ್ನು ಕುಕ್ಕರ್ ನೀಡುವ ಮುಖಾಂತರ ಮಾಡುತ್ತಿರುವುದು ಇವರ ಘನತೆಗೆ ತಕ್ಕದ್ದಲ್ಲ ಇದರಿಂದ ಸಾರ್ವಜನಿಕರ ನಂಬಿಕೆಗೆ ದ್ರೋಹವೆಸಗಿದ್ದಂತಾಗುತ್ತದೆ ಎಂದು ಕಿಡಿಕಾರಿ ದರು ಮುಂದುವರೆದು ಮಾತನಾಡಿ ಬಿಜೆಪಿ ಸರ್ಕಾರವು 40% ಸರ್ಕಾರ ಎಂದು ಆಪಾದನೆ ಇದ್ದರು ಬಿಜೆಪಿಗೆ ಮತ ನೀಡಿ 100 ಕೋಟಿ ಹಣವನ್ನು ಬಿಡುಗಡೆ ಮಾಡುವಂತೆ ಉಚ್ಚಾಟಿತ ಶಾಸಕರ ಪತ್ರವು ಸಿಕ್ಕಿತು ಇದರಿಂದ ಮಣ್ಣೆರೆಸುವ ಕಾಮಗಾರಿಗಳು ಪ್ರಾರಂಭವಾಗಿದ್ದು ತಾಲೂಕಿನ ಮತದಾರರು ಕಣ್ಣು ಮುಚ್ಚಿ ಕುಳಿತಿಲ್ಲ ಪ್ರಜ್ಞಾವಂತರಿದ್ದಾರೆ ಇವರ ಬೂಟಾಟಿಕೆಯ ಮಾತುಗಳು ಹಾಗೂ ನಡತೆಯು ಮುಂದಿನ ಚುನಾವಣೆಗಳಲ್ಲಿ ನಡೆಯುವುದಿಲ್ಲ ಎಂದರು.
ಇನ್ನೋರ್ವ ಮುಖಂಡ ವನ್ನಗಿರಿ ಗೌಡ ಮಾತನಾಡಿ ಉಚ್ಚಾಟಿಥ ಶಾಸಕರು ಮೂರು ತಿಂಗಳಿನಿಂದ ರಾಜೀನಾಮೆಯ ಪರ್ವವನ್ನು ನಡೆಸಿ ತಾವು ರಾಜೀನಾಮೆ ನೀಡದೆ ಇರಲು ಕಾರಣವೇನು, ಮಾಧ್ಯಮದ ಮುಖಾಂತರ ರಾಜೀನಾಮೆ ನೀಡುತ್ತೇನೆ ಎಂಬ ಹೇಳಿಕೆಯನ್ನು ನೀಡಿ ಇಲ್ಲಿಯವರೆಗೂ ರಾಜೀನಾಮೆ ನೀಡದೆ ಜನರ ಕಣ್ಣಿಗೆ ಮಣ್ಣರಿಸುತಿದ್ದಾರೆ ಮೊದಲು ರಾಜೀನಾಮೆ ನೀಡಿ ಆಮೇಲೆ ಪಕ್ಷಕ್ಕೆ ಬರುವಂತೆ ಎಂದು ಎಚ್ಚರಿಸಿದರು.
ಎರಡು ದೋಣಿಗಳ ಮೇಲೆ ಕಾಲಿಟ್ಟಿರುವ ಶಾಸಕ ಶ್ರೀನಿವಾಸ್ ರವರು ಮೊದಲು ತಮ್ಮ ವೈಯಕ್ತಿಕ ನಿಲುವನ್ನು ಸ್ಪಷ್ಟಪಡಿಸಲಿ ಆಮೇಲೆ ಮುಖಂಡರುಗಳು ಯಾರು ನಾಯಕನಾಗಬೇಕೆಂಬುದನ್ನು ಸ್ಪಷ್ಟಪಡಿಸುತ್ತಾರೆ ಕೇವಲ ಮತದಾರರ ಮೇಲೆ ಪ್ರಭಾವ ಬೀರಲು ನಮ್ಮ ಕಾರ್ಯಕರ್ತರುಗಳ ಕೇಳಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸುಳ್ಳು ಭರವಸೆಗಳನ್ನು ನೀಡುತ್ತಿರುವುದು ಶಾಸಕರ ಗಣತೆಗೆ ತಕ್ಕದ್ದಲ್ಲ ಎಂದರು.
ಕಾಂಗ್ರೆಸ್ ಮುಖಂಡ ಶಶಿಧರ್ ಮಾತನಾಡಿ ಶಾಸಕರೇ ನೀವು ಇಂದಿನದನ್ನು ಮರೆತಿದ್ದೀರಾ ನೀವೇ ನಿಲ್ಲಿಸಿದಂತಹ ಜೆಡಿಎಸ್ ಪಕ್ಷದ ಅಭ್ಯರ್ಥಿ ಕೇವಲ 37,000 ಮತಗಳನ್ನು ಪಡೆದಿದ್ದು ಅತಿ ಹೆಚ್ಚಿನ ಮತ ಪಡೆದ ಗುಬ್ಬಿ ಕಾಂಗ್ರೆಸ್ ಪಕ್ಷವು ಮುದ್ದ ಹನುಮೇಗೌಡರಿಗೆ ಮತ ನೀಡಿದ್ದು ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬ ಭ್ರಮೆಯಲ್ಲಿ ಇರುವುದು ಸರಿಯಲ್ಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ಇನ್ನೂ ಜೀವಂತವಾಗಿದ್ದಾರೆ 20 ವರ್ಷದ ಹಿಂದೆ ಇದ್ದಂತಹ ಸ್ಥಿತಿ ಇಂದು ನಿಮ್ಮ ಮೇಲಿಲ್ಲ ಕೇವಲ ಅಡ್ಡದಾರಿಯಿಂದ ಪಕ್ಷದ ಟಿಕೆಟ್ ಅನ್ನು ತೊಂದರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಾಸಕರಿಗೆ ಎಚ್ಚರಿಕೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾತನಾಡಿ ಇದೇ ತಿಂಗಳು 8 ನೇ ತಾರೀಖಿನಂದು ಚಿತ್ರದುರ್ಗದಲ್ಲಿ ಐತಿಹಾಸಿಕ ಎಸ್ಸಿ ಎಸ್ಟಿ ಹಿಂದುಳಿದ ವರ್ಗದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಸುಮಾರು ತಾಲೂಕಿ ನಿಂದ ಸಾವಿರಾರು ಕಾರ್ಯಕರ್ತರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದÀರು.
ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು ಗೋಷ್ಠಿಯಲ್ಲಿ ಪತ್ರಿಕಾ ಘೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಣ್ಣ ಮುಖಂಡರಾದ ಎಂವಿ ಶ್ರೀನಿವಾಸ್ ಪಟ್ಟಣ ಪಂಚಾಯತಿ ಸದಸ್ಯರಾದ ಮೊಹಮ್ಮದ್ ಸಾಧಿಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಸಲೀಂ ಭಾಷಾ ಹಾಗೂ ಮಹಿಳಾ ಅಧ್ಯಕ್ಷ ಸೌಭಾಗ್ಯ ಹಾಗೂ ಕಾರ್ಯಕರ್ತರುಗಳು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು

(Visited 11 times, 1 visits today)
tumkur
Previous Articleಜ.10: ಬೆಂಗಳೂರು ಚಲೋ ಬೃಹತ್ ಪ್ರತಿಭಟನೆ
Next Article 5ನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರ ಭಾರತ : ಜೆ.ಪಿ.ನಡ್ಡಾ
News Desk Benkiyabale

Related Posts

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

June 18, 2025 4:30 pm ತುಮಕೂರು

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm ತುಮಕೂರು

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

June 18, 2025 4:30 pm
ತುಮಕೂರು

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm
ತುಮಕೂರು

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm
ತುಮಕೂರು

೫.೬೧ ಕೋಟಿ ಮೊತ್ತದ ವಸ್ತು ಜಪ್ತಿ

June 18, 2025 4:25 pm
ತುಮಕೂರು

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

June 16, 2025 3:18 pm
ತುಮಕೂರು

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

By News Desk BenkiyabaleJune 18, 2025 4:30 pm

ತುರುವೇಕೆರೆ: ಜಾತಿ ನಿಂದನೆ ಕಾಯಿದೆಯನ್ನು ತಾಲೂಕಿನ. ಕೆಲವು ದಲಿತ ಮುಖಂಡರು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು…

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm

೫.೬೧ ಕೋಟಿ ಮೊತ್ತದ ವಸ್ತು ಜಪ್ತಿ

June 18, 2025 4:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.