BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
  • ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ
  • ರೈಲುಗಳು ನಮ್ಮ ಜೀವನಾಡಿಗಳಾಗಿವೆ
  • ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು
  • ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪೌರಕಾರ್ಮಿಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದೇನೆ : ಹೆಚ್.ಎನ್ ನಾಗಮೋಹನ್‍ದಾಸ್‍
ಇತರೆ ಸುದ್ಧಿಗಳು

ಪೌರಕಾರ್ಮಿಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದೇನೆ : ಹೆಚ್.ಎನ್ ನಾಗಮೋಹನ್‍ದಾಸ್‍

By News Desk BenkiyabaleUpdated:January 09, 2023 5:52 pm

ತುಮಕೂರು


ನಾನು ಸ್ಲಂ ನಿವಾಸಿಗಳ, ಪೌರಕಾರ್ಮಿಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದೇನೆ, ನನ್ನ ಆಯೋಗದ ವರದಿಯಲ್ಲೂ ಉಲ್ಲೇಖಿಸಿದ್ದೇನೆ, ನಗರದಲ್ಲಿ ಶೇಕಡ 48 ರಷ್ಟು ಜನ ಸ್ಲಂಗಳಲ್ಲಿ ವಾಸಿಸುತ್ತಿದ್ದಾರೆ. ಕೊಳಗೇರಿ ಜನರಿಗೆ ಭೂಮಿ ಒಡೆತನ ಜನಸಂಖ್ಯೆಗೆ ಅನುಗುಣವಾಗಿ ಪಾಲು ನೀಡಬೇಕು. ಸಂವಿಧಾನದ ಸಿದ್ದಾಂತದಲ್ಲಿ ನೀವು ಸಂಘಟನೆ ಮಾಡುತ್ತಿದ್ದು ನಿಮ್ಮ ಹೋರಾಟದಲ್ಲಿ ನಾನು ಬಾಗಿಯಾಗಿದ್ದೇನೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಾದೀಶರಾದ ಹೆಚ್.ಎನ್ ನಾಗಮೋಹನ್‍ದಾಸ್‍ಹೇಳಿದರು.
ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯು ಸಾವಿತ್ರಿ ಬಾಪುಲೆ ಯರವ 192ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದು “ವರ್ತಮಾನದಲ್ಲಿ ಸ್ಲಂ ಜನರು ಮತ್ತು ಸಂವಿಧಾನ” ಕುರಿತು ರಾಜ್ಯ ಪ್ರತಿನಿಧಿಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ನಿಮ್ಮ ಸ್ಥಿತಿಗತಿಗಳು,ಸಮಸ್ಯೆಗಳು ನಮಗೆ ಅರ್ಥವಾಗುತ್ತವೆ, ಇವತ್ತು ನೀವು ಇಟ್ಟಿರುವ ಬೇಡಿಕೆಗಳು ಸಂವಿಧಾನಬದ್ದ ನ್ಯಾಯ ಸಮ್ಮತವಾದ ಬೇಡಿಕೆಗಳು, ಕಿವಿ ಕಣ್ಣು ಹೃದಯ ಇರುವಂತಹ ಯಾವುದೇ ಸರ್ಕಾರ ನಿಮ್ಮ ಬೇಡಿಕೆಗಳನ್ನು ಈಡೇರಿಸಬೇಕು, ಎರಡು ವರ್ಷಗಳ ಹಿಂದೆ ಎಸ್.ಸಿ/ಎಸ್,ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ನನ್ನ ನೇತೃತ್ವದಲ್ಲಿ ಆಯೋಗದವನ್ನು ರಚಿಸಲಾಯಿತು. ಕಳೆದ 73 ವರ್ಷಗಳಿಂದ ಮೀಸಲಾತಿ ಇದೆ ಆದರೆ ಮೀಸಲಾತಿ ಕೆಲವು ಜನ ಸಮುದಾಯಗಳಿಗೆ ಅದರಲ್ಲೂ ಕೊಳಗೇರಿ ನಿವಾಸಿಗಳಿಗೆ ಸಿಗಲೇ ಇಲ್ಲಾ. ಯಾಕೆ ಸಿಗಲಿಲ್ಲ ಎಂದು ಅಧ್ಯಯನ ನಡೆಸಿದಾಗ ನಮಗೆ ಗೊತ್ತಾದದ್ದು ಆದಿವಾಸಿಗಳು,ಸಫಾಯಿ ಕರ್ಮಚಾರಿಗಳು, ಸ್ಲಂ ಜನರು ಅಲೆಮಾರಿಗಳಿಗೆ ಪ್ರಾಥಮಿಕ ಶಿಕ್ಷಣನೇ ಇಲ್ಲಾ. 10ನೇ ತರಗತಿಯನ್ನೂ ತಲುಪಿಲ್ಲ, ಸಫಾಯಿ ಕರ್ಮಚಾರಿ ಮತ್ತು ಸ್ಲಂ ನಿವಾಸಿಗಳ ಮಕ್ಕಳ ಅಭಿವೃದ್ಧಿಗೆ ಎಸ್.ಸಿ.ಪಿ ಬಜೇಟ್‍ನಲ್ಲಿ ಶೇಕಡ 10 ರಷ್ಟನ್ನು ಮೀಸಲಿಡಬೇಕು. ಆಗ ಮಾತ್ರ ಸ್ಲಂ ಜನರಿಗೆ ಸಾಮಾಜಿಕ ನ್ಯಾಯ ದೊರೆಯುತ್ತದೆ. ಶೈಕ್ಷಣಿಕ. ಆರ್ಥಿಕವಾಗಿ ಮುಂದುವರೆಯುವುದಕ್ಕೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ವಂಚಿತ ಸಮುದಾಯಗಳ ರಕ್ಷಣೆಗೆ ಸ್ಲಂ ಜನರ ಐಕ್ಯ ಹೋರಾಟ ಕಟ್ಟಬೇಕು. ಆಗ ಮಾತ್ರ ಘನತೆಯ ಬದುಕು ದಕ್ಕಲು ಸಾಧ್ಯ ಎಂದರು.
ನಗರೀಕರಣ ಸ್ಲಂ ಜನರ ನಾಗರೀಕತ್ವವನ್ನು ನಿರಾಕರಿಸುತ್ತದೆ- ಶಿವಸುಂದರ್
ಸಮ್ಮೇಳನದಲ್ಲಿ ಆಶಯ ನುಡಿಗಳನ್ನಾಡಿದ ಸಾಮಾಜಿಕ ಚಿಂತಕರಾದ ಶಿವಸುಂದರ್, ಸಂವಿಧಾನದ ಪ್ರಧಾನ ಆಶಯ ಕಲ್ಯಾಣ ರಾಜ್ಯ, ಆದರೆ ಇಂದು ಕಾರ್ಪೋರೇಟ್ ರಾಜ್ಯವಾಗಿ ಬದಲಾಗುತ್ತಿದ್ದು, ನಗರೀಕರಣ ಸಂವಿಧಾನ ಮತ್ತು ಸ್ಲಂ ಜನರ ವಿರೋಧಿಯಾಗದೇ ಕೊಳಗೇರಿಗಳನ್ನು ಹೆಚ್ಚು ಮಾಡದಂತಹ ಅಭಿವೃದ್ಧಿಯನ್ನು ಕೈಗೊಳ್ಳಬೇಕು. ಸ್ಲಂ ಜನರಿಗೆ ನಾಗರೀಕತ್ವವನ್ನು ನಿರಾಕರಿಸಲಾಗುತ್ತಿದೆ. ಸ್ಲಂ ಅಭಿವೃದ್ಧಿಯನ್ನು ನಾನ್ ರೆವಿನ್ಯೂ ವಲಯಗಳೆಂದು ಪರಿಗಣಿಸಿದೆ. ಹಿಂದಿನ ಸರ್ಕಾರ ನಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ನಾಳೆ ಕೊಡುತ್ತೇವೆ ಎಂದು ಹೇಳುತ್ತಿದ್ದರು. ಈಗಿನ ಸರ್ಕಾರ ಇಲ್ಲವೆಂದೇ ನೇರವಾಗಿ ಹೇಳುತ್ತಿದ್ದಾರೆ. ಬಡವರ ಮೇಲೆ ಬರುವ ದಿನಗಳಲ್ಲಿ ಶ್ರೀಮಂತರು ಯುದ್ಧ ಸಾರುತ್ತಾರೆ. ಸ್ಲಂಗಳ ಅಭಿವೃದ್ಧಿಗೆ ಖಾಸಗಿಯವರಿಗೆ ನೀಡುತ್ತಿದ್ದು. ಇದು ಸಾಮಾಜಿಕ ನ್ಯಾಯದ ನಗರಗಳಾಗುವ ಸಾದ್ಯವಿಲ್ಲ. ನಗರಗಳಲ್ಲಿ ಬಡತನ ದಾರುಣವಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ನಗರೀಕರಣ ಸ್ಲಂಗಳನ್ನು ದ್ವಗುಣಗೊಳಿಸುವ ಹಂತಕ್ಕೆ ಹೋಗುವುದರಿಂದ ನಗರ ಕೇಂದ್ರಿತ ಚಳುವಳಿಗಳಿಂದ ನಮ್ಮ ಅಸ್ತಿತ್ವ ಉಳಿಸಿಕೊಳ್ಳುವುದಕ್ಕೆ ಸಾದ್ಯ ಎಂದರು.
ಅಧ್ಯಕ್ಷತೆಯನ್ನು ಸಾಹಿತಿ ಡಾ.ದು.ಸರಸ್ವತಿ ವಹಿಸಿದ್ದರು. ಪ್ರಾಸ್ತಾವಿಕ ಮಾತುಗಳನ್ನು ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಆಡಿದರು, ಸ್ವಾಗತವನ್ನು ಚಂದ್ರಮ್ಮನವರು. ನಿರೂಪಣೆಯನ್ನು ತೇಜಸ್‍ಕುಮಾರ್, ಮತ್ತು ವಂದನಾರ್ಪಣೆಯನ್ನು ಜನಾರ್ಧನ್‍ರವರು ನೆರವೇರಿಸಿದರು. ತುಮಕೂರು ಸ್ಲಂ ಸಮಿತಿಯ ಅರುಣ್ ಕಲಾ ತಂಡದಿಂದ ಕ್ರಾಂತಿ ಗೀತೆಗಳನ್ನು ಹಾಡಲಾಯಿತು. ರಾಜ್ಯದ 16 ಜಿಲ್ಲೆಗಳ 150 ಕ್ಕೂ ಹೆಚ್ಚು ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು.

(Visited 8 times, 1 visits today)
tumkur
Previous Articleತುಮಕೂರು ಮಹಾನಗರ ಪಾಲಿಕೆಯಲ್ಲಿ ಭಾರಿ ಭ್ರಷ್ಟಚಾರ
Next Article ಗಣರಾಜ್ಯೋತ್ಸವ ಆಚರಣೆಗೆ ಭರದ ಸಿದ್ಧತೆ
News Desk Benkiyabale

Related Posts

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm news
ತಾಜಾ ಸುದ್ಧಿಗಳು
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm
news

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm
news

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm
news

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
news

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
news

ಆರ್ಥಿಕ ಸಾಕ್ಷರತಾ ಶಿಬಿರ ಯಶಸ್ವಿ

August 04, 2026 9:32 pm
Our Youtube Channel
Our Picks

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

August 04, 2026 9:55 pm

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm

ಶಾಸಕ ಟಿ.ಬಿ. ಜಯಚಂದ್ರ ರಾಜೀನಾಮೆ ಸುಳಿವು

August 04, 2026 9:33 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ

By News Desk BenkiyabaleAugust 04, 2026 9:55 pm

ತುಮಕೂರು: ಮಳೆ ಇಲ್ಲದೆ ರಾಜ್ಯದಲ್ಲಿ ತೀವ್ರ ಬರಗಾರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಫಸಲ್ ಬೀಮಾ ಯೋಜನೆಯ ವಿಮಾ ಯೋಜನೆಗೆ…

ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ

August 04, 2026 9:38 pm

ಶಿಕ್ಷಣ ಮತ್ತು ಧಾರ್ಮಿಕ ಚಿಂತನೆಗಳು ಸಮಾಜದ ಎರಡು ಕಣ್ಣುಗಳಿದ್ದಂತೆ

August 04, 2026 9:37 pm

ರೈಲುಗಳು ನಮ್ಮ ಜೀವನಾಡಿಗಳಾಗಿವೆ

August 04, 2026 9:35 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.