BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮಾಂತರದಲ್ಲಿ ಸುರೇಶ್‍ಗೌಡರ ಜಯ ಖಚಿತ : ಮುದ್ದಹನುಮೇಗೌಡ
ಇತರೆ ಸುದ್ಧಿಗಳು

ಗ್ರಾಮಾಂತರದಲ್ಲಿ ಸುರೇಶ್‍ಗೌಡರ ಜಯ ಖಚಿತ : ಮುದ್ದಹನುಮೇಗೌಡ

By News Desk BenkiyabaleUpdated:March 29, 2023 4:43 pm

ತುಮಕೂರು


ಕ್ರಿಯಾಶೀಲ ಸಂಸದನಾಗಿದ್ದ ನನಗೆ ಟಿಕೆಟ್ ನಿರಾಕರಿಸಲಾಯಿತು, ಕಾಂಗ್ರೆಸ್ ನವರೇ ಜೆಡಿಎಸ್ ನಿಂದ ಸ್ಪರ್ಧಿಸುವಂತೆ ಹೇಳಿದರು, ನಾನೇನು ತಪ್ಪು ಮಾಡಿದ್ದೆ ಗೆಲ್ಲುತ್ತಾನೆ ಎಂಬ ಕಾರಣಕ್ಕೆ ಜೆಡಿಎಸ್ ನವರು ಬೇಡ ಅಂದ್ರು ಲೋಕಸಭಾ ಟಿಕೆಟ್ ಅನ್ನು ಒಪ್ಪಿಸಿ ಬಂದರು ಎಂದು ಮಾಜಿ ಸಂಸದ ಮುದ್ದಹನುಮೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಡಾ.ಜಿ.ಪರಮೇಶ್ವರ್ ಅವರು ನನ್ನ ಸಂಸದನಾಗಿ ಮಾಡಲು ಸಹಾಯ ಮಾಡಿದರು, 2018ರಲ್ಲಿ ಅವರು ಉಪಮುಖ್ಯಮಂತ್ರಿ ಯಾಗಲು, ಕೊರಟಗೆರೆಯಲ್ಲಿ ಶಾಸಕನಾಗಲು ನಾನು ಸಹಾಯ ಮಾಡಿಲ್ಲವೇ? ಅವರದ್ದು ದೊಡ್ಡ ಸಹಾಯ ಇರಬಹುದು, ನನ್ನದು ಸಣ್ಣ ಅಳಿಲು ಸೇವೆ ಇರಬಹುದು, ಕೊರಟಗೆರೆಯ ಜನನ್ನ ಕೇಳಿ, ನಾನೇನು ಮಾಡಿಲ್ಲ ಅಂತ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.
ಸಮ್ಮಿಶ್ರ ಸರ್ಕಾರದಲ್ಲಿದ್ದ ಜೆಡಿಎಸ್ ಗೆ ಸ್ಥಾನ ಕೇಳುವ ಹಕ್ಕಿತ್ತು, ಅವರು ಕೇಳದೇ ಇದ್ರು ಸಹ ನಮ್ಮವರೇ ಕೊಟ್ಟರು, ಜೆಡಿಎಸ್ ನವರು ಒಬ್ಬ ಕ್ರಿಯಾಶೀಲ ಸಂಸದನಿಗೆ ಅನ್ಯಾಯವಾಗಬಾರದು ಎನ್ನುವ ಹೃದಯ ವೈಶಾಲತೆಯನ್ನು ತೋರಲಿಲ್ಲ. ದೇವೇಗೌಡರು, ಕುಮಾರಣ್ಣ ಯಾರು ತುಮಕೂರು ಬಿಟ್ಟುಕೊಡಿ ಎಂದು ಕೇಳದಿದ್ದರು ಸಹ ಅಣ್ಣ ತಮ್ಮಂದಿರ ರಾಜಕೀಯ ಹಪಾಹಪಿತನದಿಂದ ನನಗೆ ಟಿಕೆಟ್ ನಿರಾಕರಿಸಲಾಯಿತು.
ಲೋಕಸಭಾ ಕ್ಷೇತ್ರದಲ್ಲಿನ ಜನರೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದೆ ಹಳ್ಳಿಗಳಿಗೆ ಹೋಗಿ ಕೆಲಸ ಮಾಡಿದ್ದೆ ಗೆದ್ದ 44 ಜನರಲ್ಲಿ ಕ್ರಿಯಾಶೀಲವಾಗಿದ್ದ ನಾಲೈದು ಸಂಸದರಲ್ಲಿ ನಾನು ಒಬ್ಬ ಹೈಕಮಾಂಡ್ ಜೊತೆ ಸ್ನೇಹ ಸಾಧಿಸುತ್ತಾನೆ, ಒಕ್ಕಲಿಗ ಲೀಡು ಬೆಳೆಯುತ್ತಾನೆ ಎಂಬ ಕಾರಣಕ್ಕೆ ನನ್ನ ಟಿಕೆಟ್ ನಿರಾಕರಿಸಲಾಯಿತು.
ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದಾಗ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ವೇಣುಗೋಪಾಲ್ ಫೆÇೀನ್ ಮಾಡಿ, ನಾಮಪತ್ರ ವಾಪಾಸ್ ಪಡೆಯಲು ಹೇಳಿದ್ದರು, ರಾಜ್ಯಸಭೆಗೆ ಅವಕಾಶ ಕಲ್ಪಿಸುವುದಾಗಿ ಹೇಳಿದರು, ನಾಮಪತ್ರ ಹಿಂತೆಗೆದುಕೊಂಡ ನಂತರ ಒಂದು ಫೆÇೀನ್ ಸಹ ಮಾಡಲಿಲ್ಲ, ಪಕ್ಷಕ್ಕಾಗಿ ಗಾಣದ ಎತ್ತುತರ ದುಡಿಯುತ್ತಲೇ ಇರಬೇಕಾ? ಅಧಿಕಾರ ಕೊಡುವುದು ಬೇಡ, ಕತ್ತು ಹಿಸುಕಲು ಬಂದರೆ ಹೆ ಇರಬೇಕು ಎಂದು ಪ್ರಶ್ನಿಸಿದರು.
ಉಪಮುಖ್ಯಮಂತ್ರಿ ಯಾಗಿದ್ದ ಡಾ.ಜಿ.ಪರಮೇಶ್ವರ್ ಅವರ ಗಮನಕ್ಕೆ ಎಲ್ಲ ವಿಚಾರಗಳಿದ್ದರು ಸಹ ಸುಮ್ಮನೆ ಇದ್ದರು, ಅವರು ನನಗೆ ಸಹಾಯ ಮಾಡಿದರು ಸಹ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಜೊತೆ ಕೈ ಜೋಡಿಸಿದರು ಟಿಕೆಟ್ ನಿರಾಕರಿಸಲಾಯಿತು, ನಂತರ ಬಂದ ಎರಡು ರಾಜ್ಯಸಭೆ, ಎರಡು ವಿಧಾನ ಪರಿಷತ್ ಚುನಾವಣೆ ಬಂದರು ನನಗೆ ಅವಕಾಶ ನೀಡಲಿಲ್ಲ, ಕನಿಷ್ಠ ನನ್ನ ಬಗ್ಗೆ ವಿಚಾರಿಸಲಿಲ್ಲ, ನಿರ್ಲಕ್ಷ್ಯಕ್ಕೆ ಒಳಗಾದೆ ಜನ ಬಿಜೆಪಿಗೆ ಸೇರ್ಪಡೆಯಾಗುವಂತೆ ಒತ್ತಾಯಿಸಿದರಿಂದಲೇ ಪಕ್ಷಾಂತರ ಮಾಡಿದೆ ಎಂದರು.
ಹತ್ತು ವರ್ಷ ಶಾಸಕನಾಗಿದ್ದೇ, ಹತ್ತು ವರ್ಷ ಕ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ, ಜಿಲ್ಲೆ ನನಗೂ ಜನರಿದಾರೆ, ನಾನು ಕೆಲಸ ಮಾಡಿದೇನೆ.
ಹತ್ತು ವರ್ಷ ಶಾಸಕನಾಗಿದ್ದೇ, ಹತ್ತು ವರ್ಷ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ, ಜಿಲ್ಲೆಯಲ್ಲಿ ನನಗೂ ಜನರಿದ್ದಾರೆ, ನಾನು ಕೆಲಸ ಮಾಡಿದ್ದೇನೆ ಯಾರೋ ಮೂರು ಜನ ಲೀಡ್ರು ಬೇಡ ಅಂದ್ರೆ ರಾಜಕಾರಣ ಮುಗಿದು ಹೋಗುತ್ತಾ? ಜನ ಬೇಡ ಎಂದರೆ ಮಾತ್ರ ಯಾರ ರಾಜಕಾರಣ ಬೇಕಾದರೂ ಮುಗಿತ್ತೆ ಜನರ ಪ್ರೀತಿ ಇರೋವರ್ಗೂ ರಾಜಕಾರಣದಲ್ಲಿ ಇರುತ್ತೇನೆ, ನಾನು ರಾಜಕಾರಣ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

(Visited 1 times, 1 visits today)
tumkur turuvekere
Previous Articleಜಯಂತಿ ಆಚರಿಸುವುದು ಸ್ವಾಭಿಮಾನದ ಸಂಕೇತ : ಶಾಸಕ
Next Article ವ್ಯಾಕರಣವನ್ನು ಮೀರಿದ ಭಾಷೆ ಕುಮಾರವ್ಯಾಸನದ್ದು
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.