BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
  • ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
  • ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ
  • ೫.೬೧ ಕೋಟಿ ಮೊತ್ತದ ವಸ್ತು ಜಪ್ತಿ
  • ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ
  • ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
  • ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ
  • ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಧಾನಸಭಾ ಚುನಾವಣೆ : ಜಿಲ್ಲಾಡಳಿತ ಸಕಲ ಸಿದ್ದತೆ
ಇತರೆ ಸುದ್ಧಿಗಳು

ವಿಧಾನಸಭಾ ಚುನಾವಣೆ : ಜಿಲ್ಲಾಡಳಿತ ಸಕಲ ಸಿದ್ದತೆ

By News Desk BenkiyabaleUpdated:May 09, 2023 4:42 pm

ತುಮಕೂರು


ರಾಜ್ಯದಲ್ಲಿ ಇಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 2683 ಮತಗಟ್ಟೆಗಳಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ.
ನಾಳೆ ಜಿಲ್ಲೆಯ 2683 ಮತಗಟ್ಟೆಗಳಲ್ಲಿ ನಡೆಯುವ ಮತದಾನ ಕಾರ್ಯಕ್ಕೆ 11644 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಈ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂದು ಜಿಲ್ಲಾ ಕೇಂದ್ರ ತುಮಕೂರು ಸೇರಿದಂತೆ 10 ತಾಲ್ಲೂಕು ಕೇಂದ್ರಗಳಿಂದಲೂ 11 ವಿಧಾನಸಭಾ ಕ್ಷೇತ್ರಗಳಿಗೆ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್‍ಗಳನ್ನು ಪಡೆದು ಬಸ್‍ಗಳಲ್ಲಿ ನಿಯೋಜನೆಗೊಂಡಿರುವ ಮತಗಟ್ಟೆಗಳಿಗೆ ತೆರಳಿದರು.
ಚಿಕ್ಕನಾಯಕನಹಳ್ಳಿ ಕ್ಷೇತ್ರದ 262 ಮತಗಟ್ಟೆಗಳಿಗೆ 1152 ಅಧಿಕಾರಿಗಳು ಮತ್ತು ಸಿಬ್ಬಂದಿ, ತಿಪಟೂರು ಕ್ಷೇತ್ರದ 233 ಮತಗಟ್ಟೆಗಳಿಗೆ 1024 ಅಧಿಕಾರಿಗಳು, ತುರುವೇಕೆರೆ ಕ್ಷೇತ್ರದ 229 ಮತಗಟ್ಟೆಗಳಿಗೆ 1008 ಅಧಿಕಾರಿಗಳು, ಕುಣಿಗಲ್ ಕ್ಷೇತ್ರದ 264 ಮತಗಟ್ಟೆಗಳಿಗೆ 1160 ಅಧಿಕಾರಿಗಳು, ತುಮಕೂರು ನಗರ ಕ್ಷೇತ್ರದ 254 ಮತಗಟ್ಟೆಗಳಿಗೆ 1116 ಅಧಿಕಾರಿಗಳು ಮತ್ತು ಸಿಬ್ಬಂದಿ, ತುಮಕೂರು ಗ್ರಾಮಾಂತರ ಕ್ಷೇತ್ರದ 226 ಮತಗಟ್ಟೆಗಳಿಗೆ 996 ಅಧಿಕಾರಿಗಳು ಮತ್ತು ಸಿಬ್ಬಂದಿ, ಕೊರಟಗೆರೆ ಕ್ಷೇತ್ರದ 242 ಮತಗಟ್ಟೆಗಳಿಗೆ 904 ಅಧಿಕಾರಿಗಳು, ಗುಬ್ಬಿ ಕ್ಷೇತ್ರದ 212 ಮತಗಟ್ಟೆಗಳಿಗೆ 932 ಸಿಬ್ಬಂದಿ, ಸಿರಾ ಕ್ಷೇತ್ರದ 267 ಮತಗಟ್ಟೆಗಳಿಗೆ 1176 ಅಧಿಕಾರಿಗಳು, ಪಾವಗಡ ಕ್ಷೇತ್ರದ 246 ಮತಗಟ್ಟೆಗಳಿಗೆ 1084 ಅಧಿಕಾರಿಗಳು ಹಾಗೂ ಮಧುಗಿರಿ ಕ್ಷೇತ್ರದ 248 ಮತಗಟ್ಟೆಗಳಿಗೆ 1092 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಲಾಗಿದೆ.
ತುಮಕೂರು ನಗರ ಕ್ಷೇತ್ರದ ಮತಗಟ್ಟೆಗಳಿಗೆ ಸರ್ಕಾರಿ ಪ.ಪೂ. ಕಾಲೇಜು ಮಸ್ಟರಿಂಗ್ ಕೇಂದ್ರದಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಮತಯಂತ್ರಗಳೊಂದಿಗೆ ತೆರಳಿದರು. ತುಮಕೂರು ಗ್ರಾಮಾಂತರ ಕ್ಷೇತ್ರದ ಮತಗಟ್ಟೆಗಳಿಗೆ ಸರ್ವೋದಯ ಪ್ರಥಮ ದರ್ಜೆ ಕಾಲೇಜು ಮಸ್ಟರಿಂಗ್ ಕೇಂದ್ರದಿಂದ, ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮತಗಟ್ಟೆಗಳಿಗೆ ಚಿ.ನಾ.ಹಳ್ಳಿಯ ಸರ್ಕಾರಿ ಸ್ವತಂತ್ರ ಪ.ಪೂ. ಕಾಲೇಜು ಮಸ್ಟರಿಂಗ್ ಕೇಂದ್ರದಿಂದ, ತಿಪಟೂರು ಕ್ಷೇತ್ರದ ಮತಗಟ್ಟೆಗಳಿಗೆ ತಿಪಟೂರಿನ ಸರ್ಕಾರಿ ಬಾಲಕರ ಪ.ಪೂ. ಕಾಲೇಜು, ತುರುವೇಕೆರೆಯ ಮತಗಟ್ಟೆಗಳಿಗೆ ತುರುವೇಕೆರೆ ಸರ್ಕಾರಿ ಪ.ಪೂ. ಕಾಲೇಜು, ಕುಣಿಗಲ್ ಮತಗಟ್ಟೆಗಳಿಗೆ ಸರ್ಕಾರಿ ಮಹಾತ್ಮಗಾಂಧಿ ಪ.ಪೂ. ಕಾಲೇಜು, ಗುಬ್ಬಿ ಮತಗಟ್ಟೆಗಳಿಗೆ ಮಾರನಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೊರಟಗೆರೆಯ ಸರ್ಕಾರಿ ಪ.ಪೂ. ಕಾಲೇಜು, ಸಿರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾವಗಡ ಸರ್ಕಾರಿ ಪ.ಪೂ. ಕಾಲೇಜು ಹಾಗೂ ಮಧುಗಿರಿ ಕ್ಷೇತ್ರಕ್ಕೆ ಮಧುಗಿರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಬಸ್‍ಗಳಲ್ಲಿ ನಿಯೋಜನೆಗೊಂಡಿರುವ ಮತಗಟ್ಟೆಗಳಿಗೆ ಕರೆದೊಯ್ಯಲಾಯಿತು.
ಜಿಲ್ಲೆಯಲ್ಲಿ ಒಟ್ಟು 1120698 ಪುರುಷ ಮತದಾರರು, 1127126 ಮಹಿಳಾ ಮತದಾರರು, 108 ಇತರೆ ಸೇರಿದಂತೆ ಜಿಲ್ಲೆಯಲ್ಲಿ 2247932 ಮತದಾರರು ಹಾಗೂ 776 ಸೇವಾ ಮತದಾರರು ನಾಳೆ ತಮ್ಮ ಮತ ಚಲಾಯಿಸುವ ಮೂಲಕ ಅಭ್ಯರ್ಥಿಗಳ ಹಣೆಬರಹ ಬರೆಯಲಿದ್ದಾರೆ.
2683 ಮತಗಟ್ಟೆಗಳಿಗೆ 362 ಬಸ್‍ಗಳು, 106 ಜೀಪ್ ಬುಲೇರೋ, ಮಿನಿಬಸ್ ಸೇರಿದಂತೆ ಒಟ್ಟು 564 ವಾಹನಗಳನ್ನು ಬಳಸಿಕೊಳ್ಳಲಾಗುವುದು ಎಂದ ಅವರು, 2683 ಮತಗಟ್ಟೆಗಳ ಪೈಕಿ 510 ಕ್ರಿಟಿಕಲ್ ಮತಗಟ್ಟೆಗಳು(ವಲ್ನರೆಬಲ್) ಹಾಗೂ 1363 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅಳವಡಿಸಪೆÇಲೀಸರು ಮತ್ತು 500 ತಮಿಳುನಾಡು ಪೆÇಲೀಸರು ಹಾಗೂ ಹೋಂಗಾರ್ಡ್ಸ್‍ಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

 

(Visited 1 times, 1 visits today)
tumkur
Previous Articleಮತದಾನ ಮಾಡಲು 12 ಪರ್ಯಾಯ ದಾಖಲೆಗಳು
Next Article ಚುನಾವಣೆ : ಸಕಲ ಸಿದ್ಧತೆ
News Desk Benkiyabale

Related Posts

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

June 18, 2025 4:30 pm ತುಮಕೂರು

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm ತುಮಕೂರು

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

June 18, 2025 4:30 pm
ತುಮಕೂರು

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm
ತುಮಕೂರು

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm
ತುಮಕೂರು

೫.೬೧ ಕೋಟಿ ಮೊತ್ತದ ವಸ್ತು ಜಪ್ತಿ

June 18, 2025 4:25 pm
ತುಮಕೂರು

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

June 16, 2025 3:18 pm
ತುಮಕೂರು

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

By News Desk BenkiyabaleJune 18, 2025 4:30 pm

ತುರುವೇಕೆರೆ: ಜಾತಿ ನಿಂದನೆ ಕಾಯಿದೆಯನ್ನು ತಾಲೂಕಿನ. ಕೆಲವು ದಲಿತ ಮುಖಂಡರು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು…

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm

೫.೬೧ ಕೋಟಿ ಮೊತ್ತದ ವಸ್ತು ಜಪ್ತಿ

June 18, 2025 4:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.