BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
  • ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ
  • ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ
  • ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ
  • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ
  • ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
  • ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್
  • ಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದೀನ ದಲಿತರು ಮುಖ್ಯವಾಹಿನಿಗೆ ಬರಲಿ : ಎಸ್.ಆರ್.ಶ್ರೀನಿವಾಸ್
ಇತರೆ ಸುದ್ಧಿಗಳು

ದೀನ ದಲಿತರು ಮುಖ್ಯವಾಹಿನಿಗೆ ಬರಲಿ : ಎಸ್.ಆರ್.ಶ್ರೀನಿವಾಸ್

By News Desk BenkiyabaleUpdated:July 03, 2023 4:39 pm

ಗುಬ್ಬಿ :

ತುಳಿತಕ್ಕೆ ಒಳಗಾದ ದಲಿತರಿಗೆ ಶಕ್ತಿ ನೀಡುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ದಲಿತರ ಮತಗಳ ಒಗ್ಗಟ್ಟು ಕಾರಣ. ಈ ಸರ್ಕಾರದ ಒಲವು ಜೊತೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ದೀನ ದಲಿತರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು.
ಪಟ್ಟಣದ ಎಸ್.ಎಂ.ಪ್ಯಾಲೇಸ್ ನಲ್ಲಿ ಗುಬ್ಬಿ ಮಾದಿಗ ಮಹಾಸಭಾ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಮುಂದುವರೆದ ಜನಾಂಗ ಮೊದಲಿಂದಲೂ ದಲಿತರನ್ನು ತುಳಿದು ಬದುಕುವ ಕೆಲಸ ಮಾಡಿದೆ. ಇದರಿಂದ ಮುಕ್ತಿ ಕಾಣಲು ದಲಿತರು ಶೈಕ್ಷಣಿಕ ಪ್ರಗತಿ ಹೊಂದಬೇಕು ಎಂದು ಕರೆ ನೀಡಿದರು.
ದಲಿತರ ಏಳಿಗೆಗೆ ಸಿದ್ದರಾಮಯ್ಯ ಅವರ ಕಾಳಜಿ ಅಧಿಕಾರಕ್ಕೆ ಬಂದ ತಕ್ಷಣ ಕಂಡಿದೆ. ಯಾವುದೇ ಅನುದಾನದ ಗುತ್ತಿಗೆಯಲ್ಲಿ ಮೀಸಲಾತಿ ಇದ್ದ ೫೦ ಲಕ್ಷ ರೂಗಳನ್ನು ಒಂದು ಕೋಟಿಗೆ ಹೆಚ್ಚಿಸಿ ಗುತ್ತಿಗೆ ಮೂಲಕ ದಲಿತರಿಗೆ ಆರ್ಥಿಕ ಸದೃಢತೆ ನೀಡಿದ್ದಾರೆ. ಇಂತಹ ಅವಕಾಶ ಬಳಸಿ ನಿರುದ್ಯೋಗ ಯುವಕರು ಕೆಲಸ ಮಾಡಬೇಕು. ಅದನ್ನು ಬಿಟ್ಟು ಬೇರೆ ಜಂಜಾಟ ನೋಡಬಾರದು ಎಂದ ಅವರು ಕಳೆದ ೩೦ ವರ್ಷದ ಹಿಂದೆ ಜಾತಿ ವ್ಯವಸ್ಥೆ ಧಿಕ್ಕರಿಸಿದವನು ನಾನು. ಅಂದೇ ಸಹ ಪಂಕ್ತಿ ಭೋಜನಕ್ಕೆ ಚಾಲನೆ ನೀಡಿದೆ. ಎಲ್ಲರನ್ನೂ ಸಮಾನವಾಗಿ ಕಾಣುವ ಗುಣ ಇಂದಿಗೂ ಇರುವ ಕಾರಣವೇ ನನ್ನನ್ನು ದಲಿತರು ಕೈ ಹಿಡಿದಿದ್ದಾರೆ ಎಂದರು.
ಸಿರಿವAತರ ಪರ ಎಂದೂ ಕೆಲಸ ಮಾಡದ ನನ್ನ ನಡವಳಿಕೆ ಎಲ್ಲರಿಗೂ ತಿಳಿದಿದೆ. ಬೆಳಿಗ್ಗೆಯಿಂದ ರಾತ್ರಿವರೆಗೆ ಜನರ ಮಧ್ಯೆ ಕೆಲಸ ಮಾಡುತ್ತೇನೆ. ಯಾವ ಜಾತಿ ಧರ್ಮ ನೋಡದೆ ಕಷ್ಟ ಅಲಿಸುತ್ತೇನೆ. ಆದರೆ ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿ ಕೆಲಸ ಮಾಡಿತ್ತು. ಯಾವುದೇ ಬಡವರ ಯೋಜನೆಗೆ ಚಾಲನೆ ನೀಡಲಿಲ್ಲ. ಆದರೂ ಶೇಕಡಾ ೯೦ ರಷ್ಟು ದಲಿತರ ಕಾಲೋನಿಗೆ ರಸ್ತೆ, ನೀರು ವ್ಯವಸ್ಥೆ ಮಾಡಿದ್ದೇನೆ ಎಂದ ಅವರು ನಾನು ಜಿಲ್ಲಾ ಪಂಚಾಯಿತಿ ಮೂಲಕ ರಾಜಕೀಯ ಕಾಂಗ್ರೆಸ್ ಮೂಲಕ ಆರಂಭಿಸಿದ್ದೆ. ನಂತರ ಕುಮಾರಸ್ವಾಮಿ ಕರೆದರು ಅಂತ ಜೆಡಿಎಸ್ ಹೋದೆ. ನಂತರ ಹೊರದಬ್ಬಿದ ಸಮಯ ದೀನ ದಲಿತರು, ಬಡವರು ಕೈ ಹಿಡಿದರು ಎಂದು ತಿಳಿಸಿದರು.
ಗುಬ್ಬಿ ಮಾದಿಗ ಮಹಾಸಭಾ ಅಧ್ಯಕ್ಷ ಕೊಡಿಯಾಲ ಮಹದೇವು ಮಾತನಾಡಿ ವಾಸಣ್ಣ ಅವರ ಹೆಸರು ಇಂದು ದಲಿತರಿಗೆ ಶಕ್ತಿ ತಂದಿದೆ. ತಾಲ್ಲೂಕಿನ ಎಲ್ಲಾ ದಲಿತ ಕಾಲೋನಿಗೆ ಕೆಲಸ ಮಾಡಿದ್ದಾರೆ. ಜೊತೆಗೆ ದಲಿತ ಮುಖಂಡರು ಕಾರ್ಯಕರ್ತರನ್ನು ಹೆಚ್ಚು ಗಮನ ಹರಿಸಿ ರಾಜಕೀಯ ಶಕ್ತಿ ತುಂಬಿದ್ದಾರೆ. ಅವರ ಸೋಲಿಗೆ ಪಣ ತೊಟ್ಟಿದ್ದ ಬಹಳ ಮಂದಿಗೆ ಬುದ್ದಿ ಕಲಿಸುವ ಕೆಲಸ ದಲಿತರು ಮಾಡಿದರು ಎಂದರು.
ಜಿಪA ಮಾಜಿ ಸದಸ್ಯ ಜಿ.ಎಚ್.ಜಗನ್ನಾಥ್ ಮಾತನಾಡಿ ದಲಿತರು ಮತ ನೀಡಿದ ಹಿನ್ನಲೆ ಐದನೇ ಬಾರಿ ಗೆಲುವು ಸಾಧಿಸಿದೆ ಎಂದು ಸದಾ ಸ್ಮರಿಸುವ ವಾಸಣ್ಣ ಇನ್ನೂ ೨೦ ವರ್ಷ ಶಾಸಕರಾಗಿ ಆಯ್ಕೆ ಆಗುತ್ತಲೇ ಇರುತ್ತಾರೆ ಎಂದರು.
ಮುಖAಡ ದಾಸರಕಲ್ಲಹಳ್ಳಿ ನಾರಾಯಣಪ್ಪ ಮಾತನಾಡಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ವಾಸಣ್ಣನವರಿಗೆ ಎಲ್ಲಾ ಸಚಿವರು ಪರಿಚಿತರಾದ್ದರಿಂದ ಗರಿಷ್ಠ ಕೆಲಸಗಳನ್ನು ತಂದು ಕ್ಷೇತ್ರ ಅಭಿವೃದ್ದಿ ಮಾಡಬಹುದು. ಈ ಜೊತೆಗೆ ದಲಿತ ಸಮುದಾಯವನ್ನು ಕೈ ಹಿಡಿದು ಮುನ್ನಲೆಗೆ ತರಬೇಕು ಎಂದು ಮನವಿ ಮಾಡಿದರು.
ವೇದಿಕೆಯಲ್ಲಿ ಮುಖಂಡರಾದ ಚೇಳೂರು ಶಿವನಂಜಪ್ಪ, ನಿಟ್ಟೂರು ರಂಗಸ್ವಾಮಿ, ಚಂದ್ರಣ್ಣ, ಅಂತೂರಯ್ಯ, ದಿವಾಕರಯ್ಯ, ಜಿ.ವಿ.ಮಂಜುನಾಥ್, ಮಮತಾ, ಲಕ್ಷ್ಮೀದೇವಮ್ಮ, ಡಾ.ಕೆಂಪರಾಜು, ಶಿವಮ್ಮ, ಈಶ್ವರಯ್ಯ, ಆನಂದ್, ಮಧು, ನಾಗಭೂಷಣ, ಎನ್.ಎ.ನಾಗರಾಜು ಇತರರು ಇದ್ದರು.

(Visited 1 times, 1 visits today)
Previous Articleಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ ಆಚರಣೆ
Next Article ನಮ್ಮ ಗಿಡ ನಮ್ಮ ಹೆಮ್ಮೆ, ನಮ್ಮ ಹಸಿರು
News Desk Benkiyabale

Related Posts

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm ಇತರೆ ಸುದ್ಧಿಗಳು

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm ಇತರೆ ಸುದ್ಧಿಗಳು

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm
ಇತರೆ ಸುದ್ಧಿಗಳು

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm
ಇತರೆ ಸುದ್ಧಿಗಳು

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm
ಇತರೆ ಸುದ್ಧಿಗಳು

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm
ಇತರೆ ಸುದ್ಧಿಗಳು

ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ

October 27, 2025 1:23 pm
ಇತರೆ ಸುದ್ಧಿಗಳು

ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

October 24, 2025 1:30 pm
Our Youtube Channel
Our Picks

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

October 29, 2025 2:01 pm

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm

ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ

October 27, 2025 1:23 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ: ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

By News Desk BenkiyabaleOctober 29, 2025 2:01 pm

ತುರುವೇಕೆರೆ: ರೈತರ ಬಗ್ಗೆ ಕಾಳಜಿ ಇಲ್ಲದ ಕುರುಡು ರಾಜ್ಯ ಸರ್ಕಾರ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದರು. ಪಟ್ಟಣದ ಎಪಿಎಂಸಿ…

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

October 29, 2025 1:50 pm

ಕನ್ನೇರಿ ಪೂಜ್ಯರು ಮಠಾಧೀಶರ ವಿರುದ್ಧ ಬಳಸಿದ ಪದಗಳು ಸರಿ ಇಲ್ಲ: ಶ್ರೀ ಚಂದ್ರಶೇಖರಸ್ವಾಮಿಜಿ ಹೇಳಿಕೆ

October 29, 2025 1:49 pm

ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ

October 29, 2025 1:48 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.