BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ
  • ‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’
  • ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ
  • ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ
  • ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ
  • ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ
  • ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ
  • ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಪಿಡಿಓಗಳಿಗೆ ಎಚ್ಚರಿಕೆ
ಕರ್ನಾಟಕ ಸುದ್ಧಿಗಳು

ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಪಿಡಿಓಗಳಿಗೆ ಎಚ್ಚರಿಕೆ

By News Desk BenkiyabaleUpdated:July 27, 2023 5:18 pm

ತುಮಕೂರು


ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳು ಕಾನೂನಿನ ಅಡಿಯಲ್ಲಿಯೇ ಸಹಾಯ ಮಾಡಬೇಕು. ಸಣ್ಣ ವೆತ್ಯಾಸ ಕಂಡುಬAದರೂ, ಲೋಕಾಯುಕ್ತ, ಕೋರ್ಟು ಅಂತ ಅಲೆಯುವುದರ ಜೊತೆಗೆ, ನಿರಂತರವಾಗಿ ಸಮಸ್ಯೆಗೆ ಒಳಗಾಗಬೇಕಾಗುತ್ತದೆ ಎಂದು ಶಾಸಕ ಬಿ.ಸುರೇಶಗೌಡ ಪಿಡಿಓಗಳಿಗೆ
ಎಚ್ಚರಿಕೆ ನೀಡಿದ್ದಾರೆ.
ತಾ.ಪಂ.ಸಭಾAಗಣದಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಡಿಓಗಳ ಸಭೆ ನಡೆಸಿ ಮಾತನಾಡಿದ ಅವರು, ಯಾರಿಗೆ ಸಹಾಯ ಮಾಡಬೇಕೆಂದಿದ್ದರು ಕಾನೂನಿನ ಅಡಿಯಲ್ಲಿ ಸಹಾಯಮಾಡಿ, ಅನುಕಂಪ,ಒತ್ತಡಕ್ಕೆ ಒಳಗಾಗಿ ಕಾನೂನು ಮೀರಿದರೆ, ಸಹಾಯ ಪಡೆದವರೇ ಬ್ಲಾಕ್ ಮೇಲ್ ಮಾಡುವ ಸಾಧ್ಯತೆ ಇದೆ. ಹಾಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದರು.
ಕಳೆದ ಎರಡು ತಿಂಗಳ ಹಿಂದೆ ನಡೆದ ಪಿಡಿಓಗಳ ಸಭೆಯಲ್ಲಿ ಪ್ರತಿ ಗ್ರಾಮಪಂಚಾಯಿತಿಯಲ್ಲಿ
ಬಡವರಿಗೆ ನಿವೇಶನ ನೀಡಲು ಜಾಗ ಗುರುತಿಸುವುದು, ಸ್ಮಶಾನಕ್ಕೆ ಜಾಗ ಗುರುತಿಸುವುದು, ಕಸ ವಿಲೇವಾರಿ ಘಟಕ ನಿಮಾರ್ಣಕ್ಕೆ ಜಾಗ ಗುರುತಿಸುವಂತೆ ನಿರ್ದೇಶನ ನೀಡಲಾಗಿತ್ತು,ಕೆಲವು ಗ್ರಾಮಪಂಚಾಯಿತಿಗಳಲ್ಲಿ ಕೆಲಸ ಆಗಿದೆ.ಕೆಲವು ಗ್ರಾಮಪಂಚಾಯಿತಿ ಗಳಲ್ಲಿ ಕೆಲಸ ಆಗಿಲ್ಲ.ಇದು ಕಡೆಯ ವಾರ್ನಿಂಗ್ ನೀವು ಸಮರ್ಪಕವಾಗಿ ಕಾರ್ಯನಿರ್ಹಿಸದಿದ್ದರೆ ನಿಮ್ನ ವಿರುದ್ದ ಶಿಸ್ತು ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಎಚ್ಚರಿಕೆ ನೀಡಿದರು
ಸ್ಮಶಾನಕ್ಕೆ ಜಾಗ ಗುರುತಿಸುವಲ್ಲಿ ಯಾವುದೇ ಕಾರ್ಯಕ್ರಮಗಳನ್ನು ರೂಪಿಸದ ಮಲ್ಲಸಂದ್ರ ಗ್ರಾಮಪಂಚಾಯಿತಿ ಪಿಡಿಓಗೆ ಕಾರಣ ಕೇಳಿ ನೋಟೀಸ್ ನೀಡುವಂತೆ ಇಓ ಹರ್ಷಕುಮಾರ್ ಅವರಿಗೆ ಸೂಚಿಸಿದ ಶಾಸಕರು, ಸೂಚನೆ ನೀಡಿ ಎರಡು ತಿಂಗಳು ಕಳೆದರು ಕ್ರಮ ಕೈಗೊಳ್ಳಲು ವಿಫಲವಾಗಿರುವ ಮಲ್ಲಸಂದ್ರ ಗ್ರಾ.ಪಂ.ಪಿಡಿಓ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಬಿ.ಸುರೇಶಗೌಡ, ಬಡವರಿಗೆ ನೆರವಾಗದಿದ್ದರೆ ಇಷ್ಟೊಂದು ವ್ಯವಸ್ಥೆ ಇದ್ದು ಏನು ಪ್ರಯೋಜನ, ಸಭೆ ನಡೆಸಿದ್ದರ ಫಲ ಏನು ಎಂದ ಶಾಸಕರು, ಪಿಡಿಓ ನೀಡುವ ಉತ್ತರದ ಮೇಲೆ ಮೇಲಾಧಿಕಾರಿಗಳಿಗೆ ಪತ್ರ ಬರೆಯುವಂತೆ ಸೂಚಿಸಿದರು.
ಸರಕಾರಿ ಗೋಮಾಳ ಒತ್ತುವರಿಯಾಗಿದ್ದರೆ ಸರ್ವೆ ಮಾಡಿಸಿ ಒತ್ತುವರಿ ತೆರವಿಗೆ ಮುಂದಾಗುವAತೆ ಪಿಡಿಓಗಳಿಗೆ ಸೂಚಿಸಿದ ಶಾಸಕರು, ದಾಖಲೆಗಳನ್ಬು ಇಟ್ಟುಕೊಂಡು ಕೆಲಸ ಮಾಡಿ. ನೂರಾರು ಜನರು ಮನೆಯಿಲ್ಲದೆ ಬೀದಿಯಲ್ಲಿದ್ದಾರೆ.ಅವರಿಗೆ ಸೂರು ನೀಡುವುದು ನಿಮ್ಮ ಕರ್ತವ್ಯ ಆಗಬೇಕು.ಎಲ್ಲವೂ ಕಾನೂನಿನ ಅಡಿಯಲ್ಲಿಯೇ ನಡೆಯಬೇಕೆಂದು ತಾಕೀತು ಮಾಡಿದರು.
ಬೆಳ್ಳಾವೆ ಗ್ರಾಮದಲ್ಲಿ ಒಂದು ಸರಕಾರಿ ಪದವಿ ಕಾಲೇಜು ನಿರ್ಮಾಣಕ್ಕೆ ಅಗತ್ಯವಿರುವ ಸುಮಾರು ಹತ್ತು ಎಕರೆ ಜಾಗವನ್ನು ಗುರುತಿಸುವಂತೆ ಬೆಳ್ಳಾವೆ ಪಿಡಿಓ ಅವರಿಗೆ ಸೂಚಿಸಿದ ಶಾಸಕ ಬಿ.ಸುರೇಶಗೌಡ, ಆ ಭಾಗದಲ್ಲಿ ಬಡವರ ಕೂಲಿ ಕಾರ್ಮಿಕರ ಮಕ್ಕಳಿಗೆ ಪದವಿ ಕಾಲೇಜಿನ ಅಗತ್ಯವಿದೆ.ಹಾಗಾಗಿ ತುರ್ತಾಗಿ ಜಾಗ ಗರುತಿಸುವಂತೆ ತಾಕೀತು ಮಾಡಿದರು.
ಸಿರಿವರ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಕೆಲ ರಾಜಕೀಯ ಪಕ್ಷಗಳ ಸಭೆ ನಡೆದಿರುವ ದೂರು ಬಂದಿದೆ.ಗ್ರಾ.ಪA ಜಾಗದಲ್ಲಿ ಯಾವುದೇ ಪಕ್ಷದ ಸಭೆ ನಡೆದರು ತಪ್ಪೆ, ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು.ಇಲ್ಲದಿದ್ದರೆ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ನಾನು ಗ್ರಾ.ಪಂ ಆಡಳಿತದಲ್ಲಿ ಮೂಗು ತೂರಿಸುವುದಿಲ್ಲ.ಅದಕ್ಕೆಂದೆ ಪ್ರತ್ಯೇಕ ಸ್ವತಂತ್ರ ವ್ಯವಸ್ಥೆ ಇದೆ.ಕೋ ಅರ್ಡಿನೇಟ್ ಮಾಡುವುದಷ್ಟೆ ನಮ್ಮ ಕೆಲಸ. ಜನರಿಗೆ ಕುಡಿಯುವ ನೀರು,ರಸ್ತೆ,ಚರಂಡಿ, ಘನತಾಜ್ಯ ವಿಲೇವಾರಿ, ಬಡ ಜನರಿಗೆ ನಿವೇಶನ,ಸೂರು ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂಬುದೆ ನಮ್ಮ ಅದ್ಯತೆ. ಈ ನಿಟ್ಟಿನಲ್ಲಿ ಕ್ರಮವಹಿಸಿ,ಸಾಧ್ಯವಾದಷ್ಟು ಸಮಸ್ಯೆ ರಹಿತ ಪಂಚಾಯಿತಿ ರೂಪಿಸಿ, ಸಮಸ್ಯಗೆ ಹೆದರಿ, ವರ್ಗಾವಣೆ ಮೊರೆ ಹೋಗಬೇಡಿ ಎಂದು ಶಾಸಕ ಸುರೇಶಗೌಡ ಸಲಹೆ ನೀಡಿದರು.
ಕೌಶಲ್ಯಾಭಿವೃದ್ದಿ ಸಂಸ್ಥೆ ಯಿಂದ ಉದ್ಯೋಗ ಮೇಳೆ ನಡೆಸುವ ಸುತ್ತೋಲೆ ಬಂದಿದ್ದು, ಎಲ್ಲಾ ಪಿಡಿಓಗಳು ನಿಮ್ಮ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ವಿದ್ಯಾವಂತ ನಿರುದ್ಯೋಗಿಗಳ ಪಟ್ಟಿ ನೀಡುವಂತೆ ಸೂಚಿಸಿದ ಶಾಸಕರು, ಮುಂದಿನ ಆಗಸ್ಟ್ ನಲ್ಲಿ ಸುಮಾರು ಒಂದು ನೂರು ಕಂಪನಿಗಳು ಉದ್ಯೋಗಕ್ಕಾಗಿ ಸಂದರ್ಶನ ನಡೆಸುತ್ತಿದ್ದು, ಈ ವಿಷಯ ಜನರಿಗೆ ತಿಳಿಯುವಂತೆ ಮಾಡಬೇಕೆಂದರು.
ಸಭೆಯಲ್ಲಿ ಇಓ ಹರ್ಷಕುಮಾರ್, ಸಹಾಯಕ ನಿರ್ದೇಶಕ ಮಂಜುನಾಥ್, ಗ್ರಾಮಾಂತರ ವ್ಯಾಪ್ತಿಯ ಎಲ್ಲಾ ಪಿಡಿಓಗಳು ಪಾಲ್ಗೊಂಡಿದ್ದರು

(Visited 1 times, 1 visits today)
tumkur
Previous Articleಗೊಲ್ಲರಹಟ್ಟಿ ಶಾಲೆಗೆ ಬರೋ ಮಕ್ಕಳಿಗಿಲ್ಲ ಕೊಠಡಿ ಭಾಗ್ಯ
Next Article ಸರಕಾರ ಬಡ ಜನರ ಹಿತ ಕಾಯುವಲ್ಲಿ ವಿಫಲ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಆರೋಪ
News Desk Benkiyabale

Related Posts

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm
ಇತರೆ ಸುದ್ಧಿಗಳು

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm
ಇತರೆ ಸುದ್ಧಿಗಳು

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm
ತುಮಕೂರು

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
ತುಮಕೂರು

ಆಗಸ್ಟ್ ೧೬ ರಂದು ಬಳ್ಳಾರಿಯಲ್ಲಿ ಸಮಾವೇಶ

August 02, 2025 3:21 pm
ತುಮಕೂರು

ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ

August 02, 2025 3:18 pm
Our Youtube Channel
Our Picks

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

August 04, 2025 4:02 pm

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm

ಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್

August 01, 2025 1:37 pm

ನಗರಾಭಿವೃದ್ಧಿಗೆ ಸ್ಲಂ ನಲ್ಲಿರುವ ಬಡವರ ಕೊಡುಗೆ ಅಪಾರ: ಶಾಸಕ ಜ್ಯೋತಿ ಗಣೇಶ್ ಹೇಳಿಕೆ

August 01, 2025 1:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ

By News Desk BenkiyabaleAugust 04, 2025 4:02 pm

ತುಮಕೂರು: ಯಂಗ್ ಚಾಲೆಂಜರ್ಸ್ ಸಂಸ್ಥೆ ಭಾನುವಾರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಿರಿಯ ಕ್ರೀಡಾಪಟು ದಿ.ಕೆ.ಎಸ್.ಶಂಕರ್ ಸ್ಮರಣಾರ್ಥ ಪ್ರೌಢಶಾಲಾ…

‘ನಮ್ಮ ಸಂಸ್ಕೃತಿ, ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸಿ’

August 04, 2025 4:01 pm

ನಗರದ ಅಮಾನಿಕೆರೆಗೆ ಡೀಸಿ ಭೇಟಿ ಬೋಟಿಂಗ್ ಪುನಃ ಆರಂಭಕ್ಕೆ ಸೂಚನೆ

August 04, 2025 4:00 pm

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.