BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನಾಗ್ರಹ ಚಳಿವಳಿ : ಅ.೭ ರಂದು ಪ್ರತಿಭಟನೆ ಮತ್ತು ಮೆರವಣಿಗೆ
ತುಮಕೂರು

ಜನಾಗ್ರಹ ಚಳಿವಳಿ : ಅ.೭ ರಂದು ಪ್ರತಿಭಟನೆ ಮತ್ತು ಮೆರವಣಿಗೆ

By News Desk BenkiyabaleUpdated:October 04, 2023 4:11 pm

ತುಮಕೂರು


ಸಾಮಾಜಿಕ ಕಳಕಳಿಯ ಬದ್ಧತೆಯನ್ನು ಹೊತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷ ಜನಾಗ್ರಹ ಚಳಿವಳಿ ಅ. ೭ ರಂದು ಪ್ರತಿಭಟನೆ ಮತ್ತು ಮೆರವಣಿಗೆಯನ್ನು ನಡೆಸಲಿದೆ
ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಲು ಅಕ್ಟೋಬರ್ ೭ರಂದು ಬೆಳಗ್ಗೆ ೧೧:೦೦ ಟೌನ್ ಹಾಲ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಗಳ ವರೆಗೆ ಮೆರವಣಿಗೆಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಿಂದಿನ ೪೦% ಪರ್ಸೆಂಟ್ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತು. ಬದಲಾವಣೆ ಬಯಸಿ ಕಾಂಗ್ರೆಸ್ ಸರ್ಕಾರವನ್ನು ಆಡಳಿತಕ್ಕೆ ತಂದಿದ್ದಾರೆ. ಬಹುಮತದಿಂದ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೊಳಿಸುವ ಬರದಲ್ಲಿ ಬೆಲೆ ಏರಿಕೆ ಮತ್ತು ತೆರಿಗೆ ಹೊರೆ ಮಾಡಿ ಜನರಿಗೆ ಬೇಸರ ತಂದಿದೆ. ಸಿದ್ದರಾಮಯ್ಯ ಮತ್ತು ಡಿ ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ಆರು ಗ್ಯಾರಂಟಿಗಳನ್ನು ಕೊಟ್ಟಿದ್ದು ಅವುಗಳಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ.
ಆದರೆ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ತಾತ್ಕಾಲಿಕವಾದ ನೆರವು ನೀಡಿದೆ. ಸರ್ಕಾರದ ಈ ನಡೆಯನ್ನು ಭಾರತೀಯ ಕಮ್ಯನಿಸ್ಟ್ ಪಕ್ಷ ತಮ್ಮ ನಿಲುವನ್ನು ಸ್ವಾಗತಿಸುತ್ತದೆ. ಸಂಘಟಿತ ಕಾರ್ಮಿಕ ವರ್ಗದ ವಿಚಾರದಲ್ಲಿ ಈಗಿನ ಸರ್ಕಾರ ಮಲತಾಯಿ ಧೋರಣೆ ಹೊಂದಿದೆ. ಕಾರ್ಮಿಕ ಸವಲತ್ತು ಕಾರ್ಯಕ್ರಮಕ್ಕೆ ಸಂಬAಧ ಭಾರತೀಯ ಕಮ್ಯುನಿಸ್ಟ್ ಪಕ್ಷ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಂಡಿದ್ದು. ಸಂಘಟಿತ ಕಾರ್ಮಿಕರಿಗಾಗಿ ಘೋಷಿಸಿದ ಆರನೇ ಗ್ಯಾರಂಟಿ ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಾ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಕೆಲವು ಪ್ರಮುಖ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮತ್ತು ಜನ ಸಮುದಾಯದ ಎದು ರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಅಕ್ಟೋಬರ್ ೭ರಂದು ೨೦೨೩ನೇ ರಾಜ್ಯದ್ಯಂತ ಜನಾಗ್ರಹ ಚಳುವಳಿ ಕಾರ್ಯಕ್ರಮವನ್ನು ಭಾರತೀಯ ಕಮ್ಯನಿಸ್ಟ ಪಕ್ಷ ಹಮ್ಮಿಕೊಂಡಿದೆ.
ಹಾಗೆಯೇ ತುಮಕೂರು ನಗರದಲ್ಲಿಯೂ ಸಿಪಿಐ ನೇತೃತ್ವದಲ್ಲಿ ಜಿಲ್ಲಾ ಘಟಕ ತುಮಕೂರು ಟೌನ್ ಹಾಲ್ ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಮೆರವಣಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾರ್ಮಿಕರ ಬೇಡಿಕೆಗಳ ಒತ್ತಾಯದ ವಿಚಾರವಾಗಿ ಪ್ರತಿಭಟನೆ ಮತ್ತು ಮೆರವಣಿಗೆ ಕಾರ್ಯಕ್ರಮಕ್ಕೆ ಸಂಬAಧ ತುಮಕೂರು ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಸುದ್ದಿಘೋಷ್ಠಿ ನಡೆಸಲಾಯಿತು. ಸುದ್ದಿಘೋಷ್ಠಿಯಲ್ಲಿ ಈ ಪ್ರತಿಭಟನೆಗೆ ಕಾರ್ಮಿಕರು. ಪಕ್ಷದ ಕಾರ್ಯಕರ್ತರು.ರೈತರು.ಮಹಿಳೆಯರು.ವಿದ್ಯಾರ್ಥಿ ಯುವಜನರು ಭಾಗವಹಿಸಿ ಯಶಸ್ವಿ ಗೊಳಿಸಬೇಕು ಎಂದು ಮನವಿ ಮಾಡಿದರು. ಗೋಷ್ಟಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ ರವರು. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರು ಕಂಬೇಗೌಡರವರು. ಜಿಲ್ಲಾ ಖಜಾಂಚಿ ಅಶ್ವಥ್ ನಾರಾಯಣ್ ರವರು. ಚಂದ್ರಶೇಖರ್ ಜಿಲ್ಲಾ ಸಹ ಕಾರ್ಯದರ್ಶಿಗಳು. ಗೋವಿಂದರಾಜು ಜಿಲ್ಲಾ ಸಹಕಾರಿದರ್ಶಿಗಳು. ಗೋವಿಂದರಾಜು ಸಿಎಸ್ ತಾಲೂಕು ಕಾರ್ಯದರ್ಶಿ ತಿಪಟೂರು. ರಾಮಕೃಷ್ಣ ಕಾರ್ಯದರ್ಶಿ ಪಾವಗಡ ತಾಲೂಕು ಕಾರ್ಯದರ್ಶಿ. ಸಿರಾ ಶಶಿಕಾಂತ್. ರುದ್ರಪ್ಪ ಇನ್ನೂ ಮುಂತಾದವರು ಭಾಗವಹಿಸಿದ್ದರು.

(Visited 1 times, 1 visits today)
Previous Articleಹಿರಿಯರು ಕಟ್ಟಿದ ಕೆರೆಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿ : ಡಾ.ಜಿ.ಪರಮೇಶ್ವರ್
Next Article ಹಳೆ ಸಂತೆ ಮೈದಾನದಲ್ಲಿ ಅಕ್ರಮ ಶೆಡ್ ನಿರ್ಮಾಣ
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.