BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಿ. 18: ಎತ್ತಿನಹೊಳೆ ಯೋಜನೆ ವಿಳಂಬಕ್ಕೆ ಕುರಿತು ಚರ್ಚೆ
  • ಡಿ.೨೧: ಬೃಹತ್ ಪ್ರತಿಭಟನಾ ಸಮಾರೋಪ ಸಮಾರಂಭ
  • ಸಂಘಟನೆಯಲ್ಲಿ ತೊಡಗಿದವರು ಜನಪರವಾಗಿರಲಿ
  • ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ರಾಘಕ್ರೀಡೆ
  • ದುಡ್ಡೇ ದೊಡ್ಡಪ್ಪ ವಿಧ್ಯೆ ಅವರಪ್ಪ
  • ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ
  • ನಾನು ಮಾಡಿದ ಅಭಿವೃದ್ಧಿ ಕೆಲಸಗಳೇ ಶಾಶ್ವತ
  • ಹಳೆ ವಿದ್ಯಾರ್ಥಿಗಳ ಮಾರ್ಗದರ್ಶನ ಇಂದಿನ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸ್ಫೂರ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » “ಯುವನಿಧಿ” ಯೋಜನೆಗೆ ನೋದಣಿಗೆ ಗೃಹ ಸಚಿವ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ
ಇತರೆ ಸುದ್ಧಿಗಳು

“ಯುವನಿಧಿ” ಯೋಜನೆಗೆ ನೋದಣಿಗೆ ಗೃಹ ಸಚಿವ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ

By News Desk BenkiyabaleUpdated:December 26, 2023 5:28 pm

ತುಮಕೂರು


ಜಿಲ್ಲೆಯಲ್ಲಿ ಇಂದಿನಿAದ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊAಡ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಯುವನಿಧಿ ಯೋಜನೆ ಕುರಿತು ಭಿತ್ತಿ ಪತ್ರವನ್ನು ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ೫ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಅದರಂತೆ ಅನ್ನಭಾಗ್ಯ, ಗೃಹಲಕ್ಷಿö್ಮ, ಗೃಹಜ್ಯೋತಿ, ಶಕ್ತಿ ಸೇರಿದಂತೆ ೪ ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಟಾನ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, ೫ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಬೆಂಗಳೂರಿನಲ್ಲಿAದು ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.
ಯುವನಿಧಿ ಯೋಜನೆಯಡಿ ಪದವಿ ಮುಗಿಸಿದ ಅರ್ಹ ಫಲಾನುಭವಿಗಳಿಗೆ ಮಾಹೆಯಾನ ೩,೦೦೦ ರೂ. ಹಾಗೂ ಡಿಪ್ಲೋಮಾ ಹೊಂದಿದವರಿಗೆ ೧,೫೦೦ ರೂ.ಗಳನ್ನು ಅವರ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆಯನ್ನು ಜಮೆ ಮಾಡಲಾಗುವುದು. ೨೦೨೩ರಲ್ಲಿ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಪದವಿ, ಡಿಪ್ಲೋಮಾ ನಂತರ ಕನಿಷ್ಟ ೬ ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದ ನಿರುದ್ಯೋಗಿಗಳು ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhugs.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ಅಂಕಿ-ಅAಶಗಳ ಪ್ರಕಾರ ಜಿಲ್ಲೆಯಲ್ಲಿ ಸುಮಾರು ೧೦,೦೦೦ ಪದವೀಧರರು ಹಾಗೂ ೨,೦೦೦ ಡಿಪ್ಲೋಮಾ ಮುಗಿಸಿದ ನಿರುದ್ಯೋಗಿಗಳಿದ್ದಾರೆಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.
ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಸ್ಪಂದಿಸಿದ ಸಚಿವರು, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಎಲ್ಲಾ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಬರುವ ೨೦೨೪ರ ಫೆಬ್ರವರಿ, ಮಾರ್ಚ್ ಮಾಹೆಯಲ್ಲಿ ಆಯ-ವ್ಯಯ ಮಂಡನೆಯಾಗುವ ನಿರೀಕ್ಷೆಯಿದ್ದು, ಆಯ-ವ್ಯಯದ ನಂತರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಪರಿಶೀಲಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ತುಮಕೂರು ತಾಲ್ಲೂಕು ದುರ್ಗದಹಳ್ಳಿಯಲ್ಲಿ ಸ್ಮಶಾನವಿಲ್ಲದೆ ರಸ್ತೆ ಪಕ್ಕದಲ್ಲಿ ಶವ ಸಂಸ್ಕಾರ ಮಾಡಿರುವ ಬಗ್ಗೆ ಮಾತನಾಡಿದ ಸಚಿವರು, ಸಂಬAಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದು, ಪ್ರಕರಣವನ್ನು ಬಗೆಹರಿಸದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಕ್ರಮವಹಿಸಲಾಗುವುದು. ದಲಿತ ಸಮುದಾಯಗಳಿಗೆ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದೆ ತೊಂದರೆ ಅನುಭವಿಸುತ್ತಿರುವುದನ್ನು ತಡೆಯಲು ೨೦೧೩ರಲ್ಲಿಯೇ ನಮ್ಮ ಸರ್ಕಾರ ರಾಜ್ಯದ ಪ್ರತಿ ಗ್ರಾಮದಲ್ಲಿಯೂ ಸಾರ್ವಜನಿಕ ಸ್ಮಶಾನಕ್ಕಾಗಿ ಭೂಮಿ ಮೀಸಲಿಡಬೇಕೆಂಬ ನಿಯಮ ಜಾರಿಗೆ ತಂದಿತ್ತು. ಈಗಲೂ ಈ ನಿಯಮ ಮುಂದುವರೆದುಕೊAಡು ಹೋಗುತ್ತಿದ್ದು, ಪ್ರತಿ ಗ್ರಾಮದಲ್ಲಿಯೂ ಸ್ಮಶಾನ ಭೂಮಿ ಮೀಸಲಿಡುವ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಅಗತ್ಯವಿರುವೆಡೆ ವಿದ್ಯುತ್ ಚಿತಾಗಾರ ನಿರ್ಮಿಸುವ ಬಗ್ಗೆಯೂ ಚಿಂತಸಲಾಗುತ್ತಿದೆ ಎಂದು ತಿಳಿಸಿದರು.
ತುಮಕೂರು ನಗರ ವೇಗವಾಗಿ ಬೆಳೆಯುತ್ತಿರುವುದರಿಂದ ಯೋಜಿತ ರೀತಿಯಲ್ಲಿ ಚರಂಡಿ, ಒಳಚರಂಡಿ, ರಸ್ತೆ ಸಂಪರ್ಕ ವ್ಯವಸ್ಥೆಯೊಂದಿಗೆ ಪಾಲಿಕೆ ವ್ಯಾಪ್ತಿಯನ್ನು ವಿಸ್ತರಿಸುವ ಹಾಗೂ ವಾರ್ಡುಗಳ ಪುನರ್ವಿಂಗಡಣೆ ಮಾಡುವ ಉದ್ದೇಶವನ್ನು ಹೊಂದಲಾಗಿದೆ. ಸಂಬAಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆಂಪಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 1 times, 1 visits today)
Previous Articleಜಿಲ್ಲೆಯಲ್ಲಿ ಇಬ್ಬರು ಯುವಕರ ಕೊಲೆ
Next Article ಪ್ರಾಣಹಾನಿಯಾಗದಂತೆ ಮುನ್ನೆಚ್ಚರಿಕೆಗೆ ಸೂಚನೆ
News Desk Benkiyabale

Related Posts

ಡಿ. 18: ಎತ್ತಿನಹೊಳೆ ಯೋಜನೆ ವಿಳಂಬಕ್ಕೆ ಕುರಿತು ಚರ್ಚೆ

December 15, 2025 4:29 pm ಇತರೆ ಸುದ್ಧಿಗಳು

ಡಿ.೨೧: ಬೃಹತ್ ಪ್ರತಿಭಟನಾ ಸಮಾರೋಪ ಸಮಾರಂಭ

December 15, 2025 4:28 pm ಇತರೆ ಸುದ್ಧಿಗಳು

ಸಂಘಟನೆಯಲ್ಲಿ ತೊಡಗಿದವರು ಜನಪರವಾಗಿರಲಿ

December 15, 2025 4:26 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಡಿ. 18: ಎತ್ತಿನಹೊಳೆ ಯೋಜನೆ ವಿಳಂಬಕ್ಕೆ ಕುರಿತು ಚರ್ಚೆ

December 15, 2025 4:29 pm
ಇತರೆ ಸುದ್ಧಿಗಳು

ಡಿ.೨೧: ಬೃಹತ್ ಪ್ರತಿಭಟನಾ ಸಮಾರೋಪ ಸಮಾರಂಭ

December 15, 2025 4:28 pm
ಇತರೆ ಸುದ್ಧಿಗಳು

ಸಂಘಟನೆಯಲ್ಲಿ ತೊಡಗಿದವರು ಜನಪರವಾಗಿರಲಿ

December 15, 2025 4:26 pm
ಇತರೆ ಸುದ್ಧಿಗಳು

ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ರಾಘಕ್ರೀಡೆ

December 15, 2025 4:25 pm
ಇತರೆ ಸುದ್ಧಿಗಳು

ದುಡ್ಡೇ ದೊಡ್ಡಪ್ಪ ವಿಧ್ಯೆ ಅವರಪ್ಪ

December 15, 2025 4:24 pm
ಇತರೆ ಸುದ್ಧಿಗಳು

ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ

December 15, 2025 12:48 pm
Our Youtube Channel
Our Picks

ಡಿ. 18: ಎತ್ತಿನಹೊಳೆ ಯೋಜನೆ ವಿಳಂಬಕ್ಕೆ ಕುರಿತು ಚರ್ಚೆ

December 15, 2025 4:29 pm

ಡಿ.೨೧: ಬೃಹತ್ ಪ್ರತಿಭಟನಾ ಸಮಾರೋಪ ಸಮಾರಂಭ

December 15, 2025 4:28 pm

ಸಂಘಟನೆಯಲ್ಲಿ ತೊಡಗಿದವರು ಜನಪರವಾಗಿರಲಿ

December 15, 2025 4:26 pm

ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ರಾಘಕ್ರೀಡೆ

December 15, 2025 4:25 pm

ದುಡ್ಡೇ ದೊಡ್ಡಪ್ಪ ವಿಧ್ಯೆ ಅವರಪ್ಪ

December 15, 2025 4:24 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಡಿ. 18: ಎತ್ತಿನಹೊಳೆ ಯೋಜನೆ ವಿಳಂಬಕ್ಕೆ ಕುರಿತು ಚರ್ಚೆ

By News Desk BenkiyabaleDecember 15, 2025 4:29 pm

ತುಮಕೂರು: ತುಮಕೂರು ಸೇರಿದಂತೆ ರಾಜ್ಯದ ಬಯಲು ಸೀಮೆಯ ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ವಿಳಂಬಕ್ಕೆ ನಿಜವಾದ…

ಡಿ.೨೧: ಬೃಹತ್ ಪ್ರತಿಭಟನಾ ಸಮಾರೋಪ ಸಮಾರಂಭ

December 15, 2025 4:28 pm

ಸಂಘಟನೆಯಲ್ಲಿ ತೊಡಗಿದವರು ಜನಪರವಾಗಿರಲಿ

December 15, 2025 4:26 pm

ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ರಾಘಕ್ರೀಡೆ

December 15, 2025 4:25 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.