BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ಬರೆದ ಸಿದ್ದರಾಮಯ್ಯ: ಪಟ್ಟಣದಲ್ಲಿ ಸಂಭ್ರಮಾಚರಣೆ
  • ವಿಮರ್ಶೆ ಎಂದರೇ ಅಂತಿಮ ತೀರ್ಪು ಅಲ್ಲ: ನಾಗಭೂಷಣಸ್ವಾಮಿ ಅಭಿಮತ
  • ಜ.೧೧: ನಗರದಲ್ಲಿ ವಿಶ್ವಕಪ್ ವಿಜೇತೆ ಅಂಧ ಬಾಲಕಿ ದೀಪಿಕಾ ಮತ್ತು ತಂಡಕ್ಕೆ ಸನ್ಮಾನ
  • ಜ.9,10,11: ಒಕ್ಕಲಿಗ ಉದ್ಯಮಿ ಸಮಾವೇಶ
  • ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಸಾಧನೆ ಏನು?
  • ಪ್ರಾಣ ಹೋದರು ಸರಿಯೇ,ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮಣ್ಣನ್ನು ತುಂಬಲು ಬಿಡುವುದಿಲ್ಲ: ಬಾಂಬೆ ಶಿವಣ್ಣ
  • ಸಂಸ್ಕಾರ, ದೇಶಪ್ರೇಮ ಜಾಗೃತಿಯಾಗಲಿ: ಸಿದ್ಧಲಿಂಗ ಸ್ವಾಮೀಜಿ
  • ಸಾಂಕ್ರಾಮಿಕ ರೋಗಗಳ ಹತೋಟಿಗೆ ತಾಲ್ಲೂಕು ಆಡಳಿತ ಸಜ್ಜು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜವಾಬ್ದಾರಿ ಮರೆತು ಏನೇ ಬರೆದರೂ ಅದು ಬೂಸಾ ಸಾಹಿತ್ಯ
ಇತರೆ ಸುದ್ಧಿಗಳು

ಜವಾಬ್ದಾರಿ ಮರೆತು ಏನೇ ಬರೆದರೂ ಅದು ಬೂಸಾ ಸಾಹಿತ್ಯ

By News Desk BenkiyabaleUpdated:December 29, 2023 6:27 pm

ತುಮಕೂರು:


ಪ್ರಜಾಪ್ರಭುತ್ವ ಇಂದು ಅತ್ಯಂತ ಬಿಕ್ಕಟ್ಟು ಎದುರಿಸುತ್ತಿದ್ದು, ಸಾಹಿತಿಗಳು ತಮ್ಮ ಜವಾಬ್ದಾರಿ ಮರೆತು ಮೌನಕ್ಕೆ ಶರಣಾಗಿ, ಅವರು ಏನೇ ಬರೆದರೂ ಅದು ಬೂಸಾ ಸಾಹಿತ್ಯವಾಗಲಿದೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ನಗರದ ಗಾಜಿನಮನೆಯ ಶಿಕ್ಷಣ ಭೀಷ್ಮ ಹೆಚ್.ಎಂ.ಗAಗಾಧರಯ್ಯ ವೇದಿಕೆಯಲ್ಲಿ ಜಿಲ್ಲಾ ಕಸಾಪ ಆಯೋಜಿಸಿದ್ದ ೧೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಜನರ ಸಮಸ್ಯೆಗಳಿಗೆ ದ್ವನಿಯಾಗದ ಸಾಹಿತ್ಯ ಬೂಸಾ ಎಂಬ ದಿ.ಬಿ.ಬಸವಲಿಂಗಪ್ಪ ಅವರ ಹೇಳಿಕೆಯನ್ನು ಪ್ರಸ್ತಾಪಿಸಿದ ಪ್ರೊ.ಎಸ್.ಜಿ.ಸಿದ್ದರಾಮಯ್ಯ,ಸಾಹಿತಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುವುದು ನಮಗೆ ದೊರೆತ ಜವಾಬ್ದಾರಿಯಿಂದ ನುಣುಚಿಕೊಂಡAತೆ. ಈ ಬಗ್ಗೆ ಎಲ್ಲಾ ಸಾಹಿತಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.
ಸಮ್ಮೇಳನದ ಸ್ಮರಣ ಸಂಚಿಕೆ ಕಲ್ಪ ಸೌರಭ ಬಿಡುಗಡೆ ಮಾಡಿ ಮಾತನಾಡಿದ ಸಿಇಓ ಜಿ.ಪ್ರಭು,ವಿಜ್ಞಾನ ತಂತ್ರಜ್ಞಾನಗಳು, ಎಲ್ಲರಿಗೂ ಶಿಕ್ಷಣ ಇಲ್ಲದ ಕಾಲದಲ್ಲಿಯೂ ಕನ್ನಡ ಭಾಷೆ ಸಾವಿರಾರು ವರ್ಷಗಳಿಂದ ಕನ್ನಡಿಗರಿಗೆ ನೆಲೆ ಒದಗಿಸಿದೆ.ಆದರೆ ಎಲ್ಲರಿಗೂ ಜ್ಞಾನ ದೊರೆತ ನಂತರ ಕನ್ನಡವನ್ನು ಉಳಿಸಬೇಕೆಂಬ ಪ್ರಯತ್ನ ನಡೆದಿದೆ.ಎಂದರು.
ತುಮಕೂರು ಜಿಲ್ಲಾ ೧೫ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ಹೆಚ್ .ಎಸ್.ಶಿವಪ್ರಕಾಶ್ ಮಾತನಾಡಿ, ಜಾಗತೀಕರಣದ ಫಲವಾಗಿ ಇಡೀ ವಿಶ್ವವೇ ಒಂದು ಮಾರುಕಟ್ಟೆಯಾಗಿ ರೂಪಗೊಂಡು,ಲಾಭವೇ ಮುಖ್ಯವಾಗಿರುವ ಇಂದಿನ ದಿನದಲ್ಲಿ ಪ್ರಾದೇಶಿಕತೆ ಎಂಬುದು ತನ್ನ ಅಸ್ಥಿತ್ವವನ್ನು ಕಳೆದುಕೊಳ್ಳುತ್ತಿದೆ.ಪ್ರಜಾಪ್ರಭುತ್ವದ ಅಡಿಯಲ್ಲಿಯೇ ಜಾಗತೀಕರಣ ವಿಸ್ತರಣೆ ಗೊಳ್ಳುತ್ತಿದ್ದು,ಸರ್ವಾಧಿಕಾರಿ ಧೋರಣೆಗಳು,ಬಹುರಾಷ್ಟಿçÃಯ ದಬ್ಬಾಳಿಕೆಯಿಂದ ಅದಿಮ ಸಂಸ್ಕೃತಿ,ಸ್ಥಳೀಯ ಭಾಷೆಗಳಿಗೆ ಕುತ್ತುಂಟಾಗಿದೆ.ಜೀವಪರವಾದ ಸಾಂಸ್ಕೃತಿಕ,ಕಲೆ,ಸAಸ್ಕೃತಿ, ಸಾಹಿತ್ಯಗಳು ನಗಣ್ಯವಾಗುತ್ತಿದೆ ಎಂದರು.
ಸಮ್ಮೇಳನದ ಆಶಯ ನುಡಿಗಳನ್ನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ಕಸಾಪ ನಿರಂತರ ಚಟವಟಿಕೆಯಲ್ಲಿ ತೊಡಗಿದೆ. ಈ ವರ್ಷ ನಾಲ್ಕು ಸಮ್ಮೇಳನ ನಡೆಸುವ ಗುರಿ ಹೊಂದಿದ್ದು, ಈಗಾಗಲೇ ತುರುವೇಕೆರೆ ಮತ್ತು ಶಿರಾ ಸಮ್ಮೇಳನ ನಡೆದಿವೆ.ಜನವರಿಯಲ್ಲಿ ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ತಾಲೂಕು ಸಮ್ಮೇಳನ ನಡೆಯಲಿವೆ.ಇಂದಿನ ಸಮ್ಮೇಳನದಲ್ಲಿ ೧೫೦೦ ಶಿಕ್ಷಕರು, ೧೦೦೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು,ಗೋಷ್ಠಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಹದಿನಾಲ್ಕನೇ ಸಾಹಿತ್ಯ ಸಮ್ಮೇಳದನ ಅಧ್ಯಕ್ಷ ಎಂ.ವಿ.ನಾಗರಾಜರಾವ್,ನೂತನ ಸಮ್ಮೇಳಾನಾಧ್ಯಕ್ಷರಿಗೆ ಕನ್ನಡ ದ್ವಜ ಹಸ್ತಾಂತರಿಸಿ ದರು. ಸಮ್ಮೇಳನದ ದಿವ್ಯಸಾನಿಧ್ಯ ವಹಿಸಿದ್ದ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದಜೀ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಸಕ ಜಿ.ಬಿ.ಜೋತಿಗಣೇಶ್ ವಹಿಸಿದ್ದರು .ಸಮ್ಮೇಳನಾಧ್ಯಕ್ಷರ ಮುಗಿಲ ಜಹಜು ಕೃತಿ ಬಿಡುಗಡೆ ಮಾಡಿ ಡಾ.ಎಂ.ಎಸ್.ಅಶಾದೇವಿ ಮಾತನಾಡಿದರು.
ವೇದಿಕೆಯಲ್ಲಿ ಎಡಿಸಿ ಶಿವಾನಂದ ಬಿ.ಕರಾಳೆ,ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಕುಮಾರ್ ಮೆರವಣಿಗೆ ಸಮಿತಿ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್,ಕಸಾಪ ಪದಾಧಿಕಾರಿ ಗಳಾದ ಡಾ.ಡಿ.ಎನ್.ಯೋಗೀಶ್ವರಪ್ಪ,ಉಮಾಮಹೇಶ್,ಡಾ.ಸಣ್ಣಹೊನ್ನಯ್ಯ ಕಂಟಲಗೆರೆ,ಎಸ್.ಯೋಗಾನAದ ಬಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಹುಳಿಯಾರು-ಕೆಂಕೆರೆ ರಸ್ತೆಯ ಇಕ್ಕೆಲಗಳ ಮಣ್ಣು ಬದಲಾಯಿಸಲು ಒತ್ತಾಯ
Next Article ತು. ಗ್ರಾ. ಠಾಣೆಗೆ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ
News Desk Benkiyabale

Related Posts

ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ಬರೆದ ಸಿದ್ದರಾಮಯ್ಯ: ಪಟ್ಟಣದಲ್ಲಿ ಸಂಭ್ರಮಾಚರಣೆ

January 08, 2026 4:44 pm ಇತರೆ ಸುದ್ಧಿಗಳು

ವಿಮರ್ಶೆ ಎಂದರೇ ಅಂತಿಮ ತೀರ್ಪು ಅಲ್ಲ: ನಾಗಭೂಷಣಸ್ವಾಮಿ ಅಭಿಮತ

January 08, 2026 4:43 pm ಇತರೆ ಸುದ್ಧಿಗಳು

ಜ.೧೧: ನಗರದಲ್ಲಿ ವಿಶ್ವಕಪ್ ವಿಜೇತೆ ಅಂಧ ಬಾಲಕಿ ದೀಪಿಕಾ ಮತ್ತು ತಂಡಕ್ಕೆ ಸನ್ಮಾನ

January 08, 2026 4:41 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ಬರೆದ ಸಿದ್ದರಾಮಯ್ಯ: ಪಟ್ಟಣದಲ್ಲಿ ಸಂಭ್ರಮಾಚರಣೆ

January 08, 2026 4:44 pm
ಇತರೆ ಸುದ್ಧಿಗಳು

ವಿಮರ್ಶೆ ಎಂದರೇ ಅಂತಿಮ ತೀರ್ಪು ಅಲ್ಲ: ನಾಗಭೂಷಣಸ್ವಾಮಿ ಅಭಿಮತ

January 08, 2026 4:43 pm
ಇತರೆ ಸುದ್ಧಿಗಳು

ಜ.೧೧: ನಗರದಲ್ಲಿ ವಿಶ್ವಕಪ್ ವಿಜೇತೆ ಅಂಧ ಬಾಲಕಿ ದೀಪಿಕಾ ಮತ್ತು ತಂಡಕ್ಕೆ ಸನ್ಮಾನ

January 08, 2026 4:41 pm
ಇತರೆ ಸುದ್ಧಿಗಳು

ಜ.9,10,11: ಒಕ್ಕಲಿಗ ಉದ್ಯಮಿ ಸಮಾವೇಶ

January 08, 2026 4:36 pm
ಇತರೆ ಸುದ್ಧಿಗಳು

ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಸಾಧನೆ ಏನು?

January 08, 2026 4:34 pm
ಇತರೆ ಸುದ್ಧಿಗಳು

ಪ್ರಾಣ ಹೋದರು ಸರಿಯೇ,ವಾಣಿಜ್ಯ ವ್ಯವಹಾರಗಳಿಗೆ ಕೆರೆಯಲ್ಲಿ ಮಣ್ಣನ್ನು ತುಂಬಲು ಬಿಡುವುದಿಲ್ಲ: ಬಾಂಬೆ ಶಿವಣ್ಣ

January 07, 2026 4:38 pm
Our Youtube Channel
Our Picks

ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ಬರೆದ ಸಿದ್ದರಾಮಯ್ಯ: ಪಟ್ಟಣದಲ್ಲಿ ಸಂಭ್ರಮಾಚರಣೆ

January 08, 2026 4:44 pm

ವಿಮರ್ಶೆ ಎಂದರೇ ಅಂತಿಮ ತೀರ್ಪು ಅಲ್ಲ: ನಾಗಭೂಷಣಸ್ವಾಮಿ ಅಭಿಮತ

January 08, 2026 4:43 pm

ಜ.೧೧: ನಗರದಲ್ಲಿ ವಿಶ್ವಕಪ್ ವಿಜೇತೆ ಅಂಧ ಬಾಲಕಿ ದೀಪಿಕಾ ಮತ್ತು ತಂಡಕ್ಕೆ ಸನ್ಮಾನ

January 08, 2026 4:41 pm

ಜ.9,10,11: ಒಕ್ಕಲಿಗ ಉದ್ಯಮಿ ಸಮಾವೇಶ

January 08, 2026 4:36 pm

ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಸಾಧನೆ ಏನು?

January 08, 2026 4:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ ಬರೆದ ಸಿದ್ದರಾಮಯ್ಯ: ಪಟ್ಟಣದಲ್ಲಿ ಸಂಭ್ರಮಾಚರಣೆ

By News Desk BenkiyabaleJanuary 08, 2026 4:44 pm

ಪಾವಗಡ: ಕರ್ನಾಟಕ ರಾಜ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ರವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ಇಂದು ದಾಖಲೆ ಬರೆದ ಹಿನ್ನೆಲೆಯಲ್ಲಿ ತಾಲೂಕು ಬ್ಲಾಕ್…

ವಿಮರ್ಶೆ ಎಂದರೇ ಅಂತಿಮ ತೀರ್ಪು ಅಲ್ಲ: ನಾಗಭೂಷಣಸ್ವಾಮಿ ಅಭಿಮತ

January 08, 2026 4:43 pm

ಜ.೧೧: ನಗರದಲ್ಲಿ ವಿಶ್ವಕಪ್ ವಿಜೇತೆ ಅಂಧ ಬಾಲಕಿ ದೀಪಿಕಾ ಮತ್ತು ತಂಡಕ್ಕೆ ಸನ್ಮಾನ

January 08, 2026 4:41 pm

ಜ.9,10,11: ಒಕ್ಕಲಿಗ ಉದ್ಯಮಿ ಸಮಾವೇಶ

January 08, 2026 4:36 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.