BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ
  • ಖಾಕಿ ಕಣ್ಗಾವಲಿನಲ್ಲಿ ಗೊಬ್ಬರ ವಿತರಣೆ
  • ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಿ: ಜಿಲ್ಲಾಧಿಕಾರಿ
  • ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ
  • ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ
  • ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ
  • ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ
  • ತುಮಕೂರು: ಕಾಣೆಯಾದ ಮಹಿಳೆಯ ಕೊಲೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೇಂದ್ರದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಮಾತ್ರ ಸಂವಿಧಾನ ಸಂಪೂರ್ಣ ಜಾರಿ
ತುಮಕೂರು ಜಿಲ್ಲಾ ಸುದ್ಧಿಗಳು

ಕೇಂದ್ರದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಮಾತ್ರ ಸಂವಿಧಾನ ಸಂಪೂರ್ಣ ಜಾರಿ

By News Desk BenkiyabaleUpdated:December 22, 2018 4:10 pm

 ತುಮಕೂರು:

     ಸಮಾನತೆ,ಸ್ವಾತಂತ್ರ, ಭಾತೃತ್ವ ಹಾಗೂ ಮಾನವೀಯ ಹಿನ್ನೆಲೆಯಲ್ಲಿ ರಚಿತವಾಗಿರುವ ಭಾರತದ ಸಂವಿಧಾನ ಸಂಪೂರ್ಣವಾಗಿ ಜಾರಿಗೆ ಬರಬೇಕೆಂದರೆ,ಕೇಂದ್ರದಲ್ಲಿ ಮಯಾವತಿ ಅವರ ನೇತೃತ್ವದ ಬಿಎಸ್‍ಪಿ ಪಕ್ಷ ಅಧಿಕಾರಕ್ಕೆ ಬಂದಾಗ ಮಾತ್ರ ಸಾಧ್ಯ ಎಂದು ಬಿಎಸ್ಪಿ ರಾಜ್ಯ ಉಸ್ತುವಾರಿ ಹಾಗೂ ಉತ್ತರಪ್ರದೇಶದ ವಿಧಾನಪರಿಷತ್ ಮಾಜಿ ಸದಸ್ಯ ಥೋಮರ್ ಅಭಿಪ್ರಾಯಪಟ್ಟಿದ್ದಾರೆ.

      ನಗರದ ಕನ್ನಡ ಭವನದಲ್ಲಿ ಬಿಎಸ್‍ಪಿ ಪಕ್ಷದ ವತಿಯಿಂದ ಆಯೋಜಿಸಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಈ ದೇಶದ ಎಲ್ಲಾ ಬಡವರಿಗೆ, ಕೂಲಿಕಾರರಿಗೆ, ರೈತರಿಗೆ, ಶ್ರಮಜೀವಿಗಳಿಗೆ ಮೂರು ಹೊತ್ತಿನ ಊಟ,ಇರಲು ಮನೆ, ಹಾಕಲು ಬಟ್ಟೆಗಳು ಸಿಗಬೇಕು.ಆದರೆ ಇದುವರೆಗೂ ಅಧಿಕಾರ ನಡೆಸಿದ ರಾಜಕೀಯ ಪಕ್ಷಗಳಿಂದ ಇದು ಸಾಧ್ಯವಾಗಿಲ್ಲ.ಸಂವಿಧಾನದಲ್ಲಿ ಈ ಎಲ್ಲಾ ಅಂಶಗಳು ಅಡಕವಾಗಿದ್ದರೂ, ಅವುಗಳು ಜಾರಿಯಾಗಿಲ್ಲ. ಶ್ರೀಮಂತರ ಪರವಾದ ನೀತಿಗಳು ಮಾತ್ರ ಜಾರಿಯಾಗುತ್ತಿಲ್ಲ.ಇವುಗಳ ವಿರುದ್ದ ಸೆಟೆದ್ದು ನಿಲ್ಲುವ ಧೈರ್ಯ ಇರುವುದು ಬಿಎಸ್ಪಿ ಪಕ್ಷಕ್ಕೆ ಮಾತ್ರ ಎಂದರು.

      ದೇಶದಲ್ಲಿ ಇದುವರೆಗೂ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಮತ್ತು ಜನತಾದಳ ರಾಜಕೀಯ ಪಕ್ಷಗಳು ಅತಿ ಕಡಿಮೆ ಸಂಖ್ಯೆಯಲ್ಲಿರುವ ಶ್ರೀಮಂತರು, ಉದ್ದಿಮೆದಾರರ ಪರವಾಗಿ ಕೆಲಸ ಮಾಡುತ್ತಿರುವ ಕಾರಣ, ಇಂದಿಗೂ ಬಡವರ ಸಂಖ್ಯೆ ಕಡಿಮೆಯಾಗಿಲ್ಲ.ಇದಕ್ಕೆ ಕಾರಣ ಬಡವರು ತಮ್ಮ ಓಟಿನ ಶಕ್ತಿಯನ್ನು ಅರ್ಥ ಮಾಡಿಕೊಂಡಿಲ್ಲ. ಕೇವಲ ಶ್ರೀಮಂತರ ಪರವಿರುವ ಪಕ್ಷಗಳು ನೀಡುವ ಆಸೆ, ಆಮೀಷಗಳಿಗೆ ತಮ್ಮ ಮತಗಳನ್ನು ಚಲಾಯಿಸುತ್ತಿದ್ದು, ಇದು ತಪ್ಪಬೇಕು.ತಮ್ಮ ಓಟಿನ ಮಹತ್ವವನ್ನು ಅರ್ಥ ಮಾಡಿಕೊಳ್ಳಬೇಕು.ಆಗ ಮಾತ್ರ ಶ್ರಮಜೀವಿಗಳ ಪರವಾದ ಪಕ್ಷಗಳು ಅಧಿಕಾರಕ್ಕೆ ಬರಲು ಸಾಧ್ಯ ಎಂದು ಥೋಮರ್ ನುಡಿದರು.

Displaying DSC_2850.JPG

      ಬಡವರು,ದಿನ ದಲಿತರು ಹಾಗೂ ಶೋಷಿತರ ಪರವಾಗಿ ಇರುವ ಬಹುಜನ ಸಮಾಜಪಾರ್ಟಿಯ ಅಧ್ಯಕ್ಷರಾದ ಮಯಾವತಿ ಅವರ ಜನ್ಮ ದಿನ ಜನವರಿ 15ರಂದು ಇಡೀ ದೇಶದ ಬಹುಜನ ಬಂದುಗಳು ಅರ್ಥಿಕ ಸಹಾಯ ಧನ ದಿನವಾಗಿ ಆಚರಿಸ ಲಾಗುತ್ತಿದೆ.ಅಂದು ಒಂದೊಂದು ಸೆಕ್ಟರ್ ವತಿಯಿಂದ ಕನಿಷ್ಠ 1 ಲಕ್ಷ ರೂಗಳಂತೆ ಹಣ ಸಂಗ್ರಹಿಸಿ, ಪಕ್ಷಕ್ಕೆ ನೀಡಿದರೆ, 2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಶ್ರೀಮಂತರ ಪರವುಳ್ಳ ಪಕ್ಷಗಳನ್ನು ಎದುರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಪದಾಧಿ ಕಾರಿಗಳು ಹೆಚ್ಚಿನ ಗಮನಹರಿಸಬೇಕೆಂದು ಥೋಮರ್ ತಿಳಿಸಿದರು.

      ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ,ಜಾತಿ,ಧರ್ಮದ ಆಧಾರದಲ್ಲಿ ಇಂದು ಇಡೀ ದೇಶ ನಡೆಯುತ್ತಿದ್ದು,ಬಹುಜನರನ್ನು ನಿರ್ಲಕ್ಷಿಸಲಾಗುತ್ತಿದೆ.ಹಣ ಬಲ, ಮಾಧ್ಯಮಗಳ ಬಲ,ತೊಳ್ಬಲಗಳ ಮೂಲಕ ಅಧಿಕಾರವನ್ನು ನಡೆಸಲಾಗುತ್ತಿದೆ.ಇದು ಬದಲಾಗಬೇಕೆಂದರೆ, ಬಡವರು, ಶ್ರಮಜೀವಿಗಳು ಬದಲಾಗಬೇಕಿ ಎಂದರು.

      ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಮಾತನಾಡಿ,ಈ ದೇಶದ ಶೋಷಿತರ ಪರವಾಗಿ ಹಲವಾರು ಹೋರಾಟಗಳನ್ನು ಅಂಬೇಡ್ಕರ್, ಕಾಂನ್ಷಿರಾಂ ರಂತಹ ಮಹಾನುಭಾವರು ನಡೆಸಿದ್ದಾರೆ.ಅವರ ಕಾಲಾನಂತರ ಕೇವಲ ಮನವಿ, ಧರಣಿಗಳಿಗೆ ಬಹುಜನರು ಸಿಮೀತವಾಗಿದ್ದಾರೆ.ಒಡೆದು ಹೋಗಿರುವ ಬಹುಜನರನ್ನು ಒಗ್ಗೂಡಿಸಿ,ಆಳುವ ವರ್ಗವಾಗಿ ರೂಪಿಸುವ ಗುರುತರ ಜವಾಬ್ದಾರಿ ನಮ್ಮಗಳ ಮೇಲಿದೆ ಎಂದರು.

 

(Visited 25 times, 1 visits today)
Previous Articleಮಲ್ಯ ಜೊತೆಗೆ 58 ವಿತ್ತಪರಾಧಿಗಳ ಬೇಟೆಗೆ ಸರ್ಕಾರ ಸಿದ್ದ
Next Article ಮೈತ್ರಿ ಸರ್ಕಾರ ಸಂಪುಟ ವಿಸ್ತರಣೆ : 8 ಸಚಿವರಿಂದ ಪ್ರಮಾಣವಚನ ಸ್ವೀಕಾರ
News Desk Benkiyabale

Related Posts

ಖಾಕಿ ಕಣ್ಗಾವಲಿನಲ್ಲಿ ಗೊಬ್ಬರ ವಿತರಣೆ

August 19, 2025 3:38 pm ತುಮಕೂರು

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಿ: ಜಿಲ್ಲಾಧಿಕಾರಿ

August 19, 2025 3:23 pm ತುಮಕೂರು

ಕಾಂಗ್ರೆಸ್ ಸರ್ಕಾರ ರೈತರ ಹಿತ ಕಡೆಗಣಿಸಿದೆ

August 04, 2025 3:55 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ

August 19, 2025 3:46 pm
ತುಮಕೂರು

ಖಾಕಿ ಕಣ್ಗಾವಲಿನಲ್ಲಿ ಗೊಬ್ಬರ ವಿತರಣೆ

August 19, 2025 3:38 pm
ತುಮಕೂರು

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಿ: ಜಿಲ್ಲಾಧಿಕಾರಿ

August 19, 2025 3:23 pm
ಇತರೆ ಸುದ್ಧಿಗಳು

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm
ಇತರೆ ಸುದ್ಧಿಗಳು

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

August 13, 2025 2:48 pm
ಇತರೆ ಸುದ್ಧಿಗಳು

ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ

August 13, 2025 2:32 pm
Our Youtube Channel
Our Picks

ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ

August 19, 2025 3:46 pm

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm

ಕೆ.ಎನ್.ರಾಜಣ್ಣ ಸಚಿವ ಸಂಪುಟದಿ0ದ ವಜಾ

August 13, 2025 2:48 pm

ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಆಗ್ರಹ

August 13, 2025 2:32 pm

ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ ಕೆ.ಎನ್. ರಾಜಣ್ಣ ನಾಮಪತ್ರ ಸಲ್ಲಿಕೆ

August 11, 2025 3:25 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸ್ವಾವಲಂಬಿ ರೈತ, ಸಂಪನ್ನ ಗ್ರಾಮ, ಸಮರ್ಥ ಭಾರತ ಇದು ಭಾರತೀಯ ಕಿಸಾನ್ ಸಂಘದ ಮೂಲ ಉದ್ದೇಶ

By News Desk BenkiyabaleAugust 19, 2025 3:46 pm

ದ ಪರಿಹಾರಕ್ಕೆ ಹೋರಾಟ ನಡೆಸಿದ ನೆಯ ನಡೆಸುತ್ತಿರುವ ರಾಷ್ಟ್ರೀಯ ಸಂಘಟನೆಯಾಗಿದ್ದು, ಕರ್ನಾಟಕ ದಕ್ಷಿಣ ಪ್ರಾಂತ್ಯದಲ್ಲಿ ಐದು ಸಾವಿರ ಕಾರ್ಯಕರ್ತರಿಗೆ ತರಬೇತಿ…

ಖಾಕಿ ಕಣ್ಗಾವಲಿನಲ್ಲಿ ಗೊಬ್ಬರ ವಿತರಣೆ

August 19, 2025 3:38 pm

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಿ: ಜಿಲ್ಲಾಧಿಕಾರಿ

August 19, 2025 3:23 pm

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನ

August 13, 2025 3:02 pm
News by Date
August 2025
M T W T F S S
 123
45678910
11121314151617
18192021222324
25262728293031
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.