ತುಮಕೂರು ನಗರದ ಶಿರಾಗೇಟ್ ಕನಕ ವೃತ್ತದಲ್ಲಿ ಭಕ್ತ ಕನಕದಾಸರ 537ನೇ ಜಯಂತಿಯ ಪ್ರಯುಕ್ತ ರೇವಣಸಿದ್ದೇಶ್ವರ ಮಠದ ಶ್ರೀ ಬಿಂದು ಶೇಖರ್ ಒಡೆಯರ್ ಸಾನಿಧ್ಯದಲ್ಲಿ ಕನಕದಾಸರ ಪುತ್ತಳಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿ ಉತ್ಸವಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಚಾಲನೆ ನೀಡಿದರು. ಶಾಸಕ ಜಿಬಿ ಜ್ಯೋತಿಗಣೇಶ್ ಜಿ.ಪಂ ಸಿಇಓ ಜಿ.ಪ್ರಭು,ಪ್ರಜಾ ಪ್ರಗತಿ ಸಂಪಾದಕರಾದ ಎಸ್ ನಾಗಣ್ಣ, ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ,ಪಾಲಿಕೆ ಆಯುಕ್ತರಾದ ಬಿ ವಿ ಆಶ್ವೀಜ,ಪೋಲಿಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಕಾಳಿದಾಸ ವಿದ್ಯಾರ್ಧಕ ಸಂಘದ ಅಧ್ಯಕ್ಷ ಮೈಲಪ್ಪ ,ಕುರುಬ ಸಂಘದ ಜಿಲ್ಲಾಧ್ಯಕ್ಷ ಟಿ ಆರ್ ಸುರೇಶ್ ಪಾಲಿಕೆ ಮಾಜಿ ಸದಸ್ಯರುಗಳಾದ ಎನ್ ಮಹೇಶ್,ಕೆಂಪರಾಜು,ಇಂದ್ರ ಕುಮಾರ್ , ಲಕ್ಷಿ÷್ಮ ನರಸಿಂಹರಾಜು,ಭೀಮ ರಾಜು, ಕಸಾಪ ಅಧ್ಯಕ್ಷರಾದ ಕೆ ಎಸ್ ಸಿದ್ದಲಿಂಗಪ್ಪ, ರ್ಮರಾಜ್,ಜ್ವಾಲಾಮಾಲ ರಾಜಣ್ಣ,ಅನಿಲ್ ಕುಮಾರ್ , ನಳಿನಾ ಇಂದ್ರ ಕುಮಾರ್ ,ಯೋಗೀಶ್ ,ಹಾಗೂ ಜನಾಂಗದ ಮುಖಂಡರು ಗಳು ಉಪಸ್ಥಿತರಿದ್ದರು.
(Visited 1 times, 1 visits today)





