BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ
  • ಭೂತಾನ್‌ನಲ್ಲಿ ಯಕ್ಷದೀವಿಗೆಯಿಂದ ಯಕ್ಷಗಾನ ಸಂಶೋಧನೆ, ಕಾರ್ಯಾಗಾರ
  • ಶಿಕ್ಷಣದ ಮೌಲ್ಯವನ್ನು ನಾವು ಕಾಪಾಡಿಕೊಂಡಿದ್ದೇವೆ: ಗೋವಿಂದರಾಜು
  • ನಾವೆಲ್ಲರೂ ಹಿಂದು ನಾವೆಲ್ಲ ಒಂದು
  • ಸೌಹಾರ್ದ ಸಂಕ್ರಾ0ತಿ ಆಚರಣೆ
  • ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ
  • ನಿವೃತ್ತ ಯೋಧರಿಗೆ ಅಗತ್ಯ ಸೌಲಭ್ಯ ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ: ಗೃಹ ಸಚಿವ  ಡಾ. ಜಿ. ಪರಮೇಶ್ವರ್
  • ಅಟವೀ ಕ್ಷೇತ್ರದಲ್ಲಿ ವೈಭವದ ಮಕರ ಸಂಕ್ರಾ0ತಿ ಜಾತ್ರೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮನುಷ್ಯರು ಸಂಸ್ಕಾರದಿಂದ ಬದುಕಬೇಕು – ಹೆಚ್.ಸುಬ್ಬರಾಯ
ತುಮಕೂರು ಜಿಲ್ಲಾ ಸುದ್ಧಿಗಳು

ಮನುಷ್ಯರು ಸಂಸ್ಕಾರದಿಂದ ಬದುಕಬೇಕು – ಹೆಚ್.ಸುಬ್ಬರಾಯ

By News Desk BenkiyabaleUpdated:December 24, 2018 4:29 pm

       ಈ ಕಂಪ್ಯೂಟರ್ ಯುಗದಲ್ಲಿ ಮನುಷ್ಯನ ಮನಸ್ಸು ಅತಿವೇಗವಾಗಿ ಚಲಿಸುತ್ತದೆ. ಇದಕ್ಕೆ ವಿವೇಕಾನಂದರ ಬದುಕೇ ಒಂದು ದೊಡ್ಡ ನಿದರ್ಶನ. ಆದುದರಿಂದ ಮನುಷ್ಯರು ಮೊದಲು ಸಂಸ್ಕಾರವಂತರಾಗಬೇಕು ಎಂದು ನಿವೃತ್ತ ಪ್ರಾಂಶುಪಾಲ ಮತ್ತು ಸರ್ವೋದಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಹೆಚ್.ಸುಬ್ಬರಾಯ ಹೇಳಿದರು.

      ಅವರು ದೇವರಾಯನ ದುರ್ಗದಲ್ಲಿರುವ ಯೋಗ ನರಸಿಂಹನ ಸನ್ನಿಧಿಯಲ್ಲಿ ಸುಬ್ಬರಾಯರಿಗೆ 90 ವರ್ಷ, ಕಮಲಮ್ಮನವರಿಗೆ 80 ವರ್ಷದ ಸವಿನೆನಪಿಗಾಗಿ ಇವರ ಪುತ್ರ, ಹೆಣ್ಣುಮಕ್ಕಳು, ಸೊಸೆ ಅಳಿಯಂದಿರು ಮತ್ತು ಮೊಮ್ಮಕ್ಕಳು ಸೇರಿ ಹುಟ್ಟುಹಬ್ಬ ಸಮಾರಂಭದಲ್ಲಿ ವಿಶೇಷ ಉಡುಗೊರೆಯೊಂದಿಗೆ ಸನ್ಮಾನ ಸ್ವೀಕರಿಸಿ ಮಾತನಾಡಿದರು.

      ಮನುಷ್ಯರು ಸಂಸ್ಕಾರವಂತರಾಗಿರುತ್ತಾರೋ ಅವರಲ್ಲಿ ಸಂಸ್ಕøತಿ ಎಂಬುದು ಮನೆ ಮಾಡಿಕೊಂಡಿರುತ್ತದೆ. ಇತ್ತೀಚೆಗೆ ಪಾಶ್ಚಾತ್ಯ ಸಂಸ್ಕøತಿಯ ವ್ಯಾಮೋಹದಿಂದ ನಮ್ಮ ದೇಶದ ಸಂಸ್ಕøತಿ ಸಂಸ್ಕಾರಗಳು ನಾಶವಾಗುತ್ತಿವೆ. ಆದುದರಿಂದ ಎಲ್ಲ ಯುವಕರು ನಮ್ಮ ದೇಶದ ಸಂಸ್ಕøತಿ ಮತ್ತು ಸಂಸ್ಕಾರಗಳನ್ನು ಉಳಿಸಿ ಬೆಳಸಬೇಕಾದ ಜವಾಬ್ದಾರಿ ಇದೆ ಎಂದರು.

      ಮನುಷ್ಯರಲ್ಲಿ ಕನಿಷ್ಠ ಪಕ್ಷ ಇರಬೇಕಾದ ಗುಣಮೌಲ್ಯಗಳಂದರೆ ನ್ಯಾಯ, ನೀತಿ, ಸತ್ಯ, ಪ್ರಾಮಾಣಿಕತೆ ಎಲ್ಲಕ್ಕಿಂತ ಮಿಗಿಲಾಗಿ ಕರ್ತವ್ಯನಿಷ್ಠ. ಇವುಗಳಿಂದ ವೈಯಕ್ತಿಕವಾಗಿ ವ್ಯಕ್ತಿಗಳಿಗೂ ಮತ್ತು ಸಮಾಜಕ್ಕೂ ಒಳ್ಳೆಯದಾಗುತ್ತದೆ. ಪ್ರತಿಯೊಬ್ಬರು ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಹಣ ಸಂಪಾದನೆಗಿಂತಾ ಗುಣಸಂಪಾದಿಸಬೇಕು. ಕೊನೆಗೆ ಉಳಿಯುವುದು ಗುಣಮೌಲ್ಯ ಎಂದು ಹೇಳಿದರು.

ಭೀಷ್ಮ-ಧರ್ಮರಾಯನಿಗೆ ಹೇಳಿದ ಕತೆ ಅಮೂಲ್ಯವಾದುದು. ನಾರದ ಮಹರ್ಷಿಯ ಚಿಂತನಾ ಲಹರಿಯ ಕತೆಯನ್ನು ಅದರೊಗಳಿರುವ ನೀತಿಯನ್ನು ಮಾರ್ಮಿಕವಾಗಿ ವಿವರಿಸಿದರು. ಈ ದಿನ ನೀವೆಲ್ಲ ಸೇರಿ ನನ್ನ ಹುಟ್ಟಹಬ್ಬವನ್ನು ಆಚರಿಸಿ ಸನ್ಮಾನ ಮಾಡಿದ್ದೀರಿ. ಇದು ನನಗೆ ಮರೆಯಲಾರದ ಸುದಿನ. ಸದಾ ನನ್ನ ಮನಸ್ಸಿನಲ್ಲಿ ಹಸಿರಾಗಿ ಉಳಿದುರುತ್ತದೆ ಎಂದು ಸಂತಸವನ್ನು ಹಂಚಿಕೊಂಡರು.
ಈ ಕಾರ್ಯಕ್ರಮ ರಾಘವೇಂದ್ರ – ರೇಣುಕಾ, ಶಾಂತಾ-ನಾಗಪ್ಪ, ರಮೇಶ್-ವಾಣಿ, ಜಗನ್ನಾಥ್-ವತ್ಸಲ, ನರಸಿಂಹಮೂರ್ತಿ- ವೀಣಾ ಎಲ್ಲರ ಪರವಾಗಿ ತಮ್ಮ ಅಂತರಾಳದ ಮಾತುಗಳನ್ನಾಡಿ ಸನ್ಮಾನಿತರಿಗೆ ಶುಭಕೋರಿದರು. ಕೆಲವು ಸ್ಪರ್ಧೆಗಳನ್ನು ಮಾಡಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದ ಎಲ್ಲರಿಗೂ ಬೆಲೆಬಾಳುವ ಬಹುಮಾನ ಕೊಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಿರಿಯ ಸಾಹಿತಿ ಮತ್ತು ವಾಸವಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಎನ್. ನಾಗಪ್ಪ ಇವತ್ತು ಇಡೀ ದೇಶದಲ್ಲಿ ಶ್ರೇಷ್ಠ ಗಣಿತಶಾಸ್ತ್ರಜ್ಞರಾದ ರಾಮಾನುಜಮ್ ಅವರನ್ನು ಸ್ಮರಿಸುತ್ತಿದೆ. ಇದೇ ಸಂದರ್ಭದಲ್ಲಿ ತುಮಕೂರು ಜಿಲ್ಲೆಯಲ್ಲಿ ಗಣಿತ ಎಂದರೆ ಹೆಚ್.ಸುಬ್ಬರಾಯರು ಎಂದೇ ಹೆಸರು ಮಾಡಿರುವವರ ಹುಟ್ಟು ಹಬ್ಬದ ಸವಿನೆನಪಿನಲ್ಲಿ ಅವರ ಕುಟುಂಬ ಪರಿವಾರ ಬಂಧುಬಳಗ ಸನ್ಮಾನ ಮಾಡಿರುವುದು. ಇದೊಂದು ಅವಿಸ್ಮರಣೀಯ ದಿನ ಎಂದು ಹೇಳಿದರು.
ಬೆಂಗಳೂರಿನಿಂದ ಬಂದಿದ್ದ ಹಾಡುಗಾರ್ತಿ ರಷಿತ ಸೊಗಸಾಗಿ ಪ್ರಾರ್ಥನೆ ಮಾಡಿದರೆ, ನರಸಿಂಹಮೂರ್ತಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಯಶ್ಸು, ವಿಶ್ವ, ವಿಜಿತ್, ಜಯು, ಚುಪ್ಪಿ ಮತ್ತು ರುಸ್ವಂತ್ ನಿರೂಪಣೆ ಮಾಡಿದರು.

(Visited 32 times, 1 visits today)
Previous Article  ಗ್ರಾಮಲೆಕ್ಕಿಗನ ಮೇಲೆ ಲಾರಿ ಹತ್ತಿಸಿ ಕೊಲೆ:ನ್ಯಾಯಕ್ಕೆ ಒತ್ತಾಯಿಸಿ ನೌಕರರ ಪ್ರತಿಭಟನೆ
Next Article ತುಮಕೂರು ನಗರದ ಎಂ.ಜಿ.ಕ್ರೀಡಾಂಗಣ ಮೇಲ್ದರ್ಜೆಗೆ: ಡಿಸಿಎಂ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ

January 19, 2026 2:25 pm
ಇತರೆ ಸುದ್ಧಿಗಳು

ಭೂತಾನ್‌ನಲ್ಲಿ ಯಕ್ಷದೀವಿಗೆಯಿಂದ ಯಕ್ಷಗಾನ ಸಂಶೋಧನೆ, ಕಾರ್ಯಾಗಾರ

January 19, 2026 2:24 pm
ಇತರೆ ಸುದ್ಧಿಗಳು

ಶಿಕ್ಷಣದ ಮೌಲ್ಯವನ್ನು ನಾವು ಕಾಪಾಡಿಕೊಂಡಿದ್ದೇವೆ: ಗೋವಿಂದರಾಜು

January 19, 2026 2:20 pm
ಇತರೆ ಸುದ್ಧಿಗಳು

ನಾವೆಲ್ಲರೂ ಹಿಂದು ನಾವೆಲ್ಲ ಒಂದು

January 16, 2026 4:11 pm
ಇತರೆ ಸುದ್ಧಿಗಳು

ಸೌಹಾರ್ದ ಸಂಕ್ರಾ0ತಿ ಆಚರಣೆ

January 16, 2026 3:57 pm
ಇತರೆ ಸುದ್ಧಿಗಳು

ಕಸ ಸಂಗ್ರಹಣೆ ವಾಹನವನ್ನು ಸದುಪಯೋಗಪಡಿಸಿಕೊಳ್ಳಿ

January 16, 2026 3:55 pm
Our Youtube Channel
Our Picks

ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ

January 19, 2026 2:25 pm

ಭೂತಾನ್‌ನಲ್ಲಿ ಯಕ್ಷದೀವಿಗೆಯಿಂದ ಯಕ್ಷಗಾನ ಸಂಶೋಧನೆ, ಕಾರ್ಯಾಗಾರ

January 19, 2026 2:24 pm

ಶಿಕ್ಷಣದ ಮೌಲ್ಯವನ್ನು ನಾವು ಕಾಪಾಡಿಕೊಂಡಿದ್ದೇವೆ: ಗೋವಿಂದರಾಜು

January 19, 2026 2:20 pm

ನಾವೆಲ್ಲರೂ ಹಿಂದು ನಾವೆಲ್ಲ ಒಂದು

January 16, 2026 4:11 pm

ಸೌಹಾರ್ದ ಸಂಕ್ರಾ0ತಿ ಆಚರಣೆ

January 16, 2026 3:57 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಾಹೇ ವಿವಿ ಆವರಣದಲ್ಲಿ ನೂತನ ಸಿಂಥೆಟಿಕ್ ಬ್ಯಾಸ್ಕೆಟ್ ಬಾಲ್ ಕ್ರೀಡಾಂಗಣ ಉದ್ಘಾಟನೆ

By News Desk BenkiyabaleJanuary 19, 2026 2:25 pm

ತುಮಕೂರು: ರಾಷ್ಟçದ ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳಲ್ಲಿ ಒಂದಾದ ಸಾಹೇ ವಿವಿಯಲ್ಲಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ…

ಭೂತಾನ್‌ನಲ್ಲಿ ಯಕ್ಷದೀವಿಗೆಯಿಂದ ಯಕ್ಷಗಾನ ಸಂಶೋಧನೆ, ಕಾರ್ಯಾಗಾರ

January 19, 2026 2:24 pm

ಶಿಕ್ಷಣದ ಮೌಲ್ಯವನ್ನು ನಾವು ಕಾಪಾಡಿಕೊಂಡಿದ್ದೇವೆ: ಗೋವಿಂದರಾಜು

January 19, 2026 2:20 pm

ನಾವೆಲ್ಲರೂ ಹಿಂದು ನಾವೆಲ್ಲ ಒಂದು

January 16, 2026 4:11 pm
News by Date
January 2026
M T W T F S S
 1234
567891011
12131415161718
19202122232425
262728293031  
« Dec    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.