ಚಿಕ್ಕನಾಯಕನಹಳ್ಳಿ; ತಾಲೂಕಿನ ಕೃಷಿಕ ಸಮಾಜದ ಚುನಾವಣಾ ಪ್ರತಿನಿಧಿಗಳಾಗಿ2025 ಹಾಗೂ 2030 ನೇ ಸಾಲಿಗೆ ಈ ಕೆಳಕಂಡವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಜಯಚಾಮರಾಜೇಂದ್ರಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಂಕಜ್ ನಲ್ಲಿ ನಿವಾಸಿ ಆರ್ ಗಂಗಾಧರಯ್ಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪಿ ದೊಡ್ಡ ರಂಗಪ್ಪ ಪ್ರಧಾನ ಕಾರ್ಯದರ್ಶಿಯಾಗಿ ಡಿ ಆರ್ ವಿಶ್ವನಾಥ್ ಜಿಲ್ಲಾ ಪ್ರತಿನಿಧಿಯಾಗಿ ಬಿ ಎನ್ ಲೋಕೇಶ್ ಖಜಾಂಚಿಯಾಗಿ ಹೆಚ್ಚಿಸಿ ಪ್ರಕಾಶ್ ಇವರುಗಳು ಅವಿರೋಧ ಆಯ್ಕೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಹಾಗೂ ತಾಲೂಕ್ ಕೃಷಿಕ ಸಮಾಜ ಮತ್ತು ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ಘೋಷಿಸಿದ್ದಾರೆ.

(Visited 1 times, 1 visits today)
FacebookTwitterInstagramFacebook MessengerEmailSMSTelegramWhatsapp
FacebookTwitterInstagramFacebook MessengerEmailSMSTelegramWhatsapp