BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿಲ್ಲೆಯಲ್ಲಿ 23,05,502 ಮತದಾರರು
ಕರ್ನಾಟಕ ಸುದ್ಧಿಗಳು

ಜಿಲ್ಲೆಯಲ್ಲಿ 23,05,502 ಮತದಾರರು

By News Desk BenkiyabaleUpdated:January 07, 2025 7:01 pm

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬAಧಿಸಿದAತೆ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯನ್ವಯ ಜಿಲ್ಲೆಯಲ್ಲಿ 11,40,384 ಪುರುಷರು, 11,65,030 ಮಹಿಳೆಯರು ಹಾಗೂ 88 ಇತರೆ ಸೇರಿದಂತೆ ಒಟ್ಟು 23,05,502 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಸಂಜೆ ಜರುಗಿದ ಮಾನ್ಯತೆ ಪಡೆದ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗಾಗಿ ಚುನಾವಣಾ ಆಯೋಗ ಹೊರಡಿಸಿದ್ದ ವೇಳಾಪಟ್ಟಿಯಂತೆ 2024ರ ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಮತದಾರರಿಗೆ 2024ರ ಅಕ್ಟೋಬರ್ 29 ರಿಂದ ನವೆಂಬರ್ 28ರವರೆಗೆ ಕಾಲಾವಕಾಶ ನೀಡಲಾಗಿತ್ತು. ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನವೆಂಬರ್ 9, 10, 23 ಹಾಗೂ 24ರಂದು ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಅರ್ಹತಾ ದಿನಾಂಕ:1.1.2025ಕ್ಕನ್ವಯವಾಗುವAತೆ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದರು. ಅಂತಿಮ ಮತದಾರರ ಪಟ್ಟಿಯನ್ನು ಜಾಲತಾಣ ಛಿeo.ಞಚಿಡಿಟಿಚಿಣಚಿಞಚಿ.gov.iಟಿ / ಣumಞuಡಿ.ಟಿiಛಿ.iಟಿ / ಜಿಲ್ಲೆಯ ಎಲ್ಲಾ 2627 ಮತಗಟ್ಟೆ/ ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ನಿಗಧಿಪಡಿಸಲಾಗಿದ್ದ ಅವಧಿಯಲ್ಲಿ ನಮೂನೆ-6ರಲ್ಲಿ 11,264; ನಮೂನೆ-7ರಲ್ಲಿ 12,641 ಹಾಗೂ ನಮೂನೆ-8ರಲ್ಲಿ 13,162 ಸೇರಿ ಒಟ್ಟು 37,067 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಸ್ವೀಕೃತ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂಬAಧ ಪ್ರತಿ ವರ್ಷ ನಿಗಧಿಪಡಿಸಲಾಗಿದ್ದ ಅರ್ಹತಾ ದಿನಾಂಕ ಜನವರಿ 1ನ್ನು ಪರಿಷ್ಕರಿಸಿ ಭಾರತ ಚುನಾವಣಾ ಆಯೋಗವು ಇನ್ನು ಮುಂದೆ ಜನವರಿ 1, ಏಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವೆAದು ಪರಿಗಣಿಸಲು ನಿರ್ದೇಶನ ನೀಡಿದೆ. ಅದರಂತೆ ಪರಿಷ್ಕೃತ ದಿನಾಂಕಕ್ಕೆ 18 ವರ್ಷ ತುಂಬಲಿರುವವರು ನಮೂನೆ 6ರ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 2615 ಮತಗಟ್ಟೆಗಳಿದ್ದು, ಮತಗಟ್ಟೆಗಳನ್ನು ರ‍್ಯಾಷನಲೈಸೇಷನ್ ಮಾಡಲಾಗಿದೆ. ರ‍್ಯಾಷನಲೈಸೇಷನ್ ನಂತರ ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ 12 ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಮೂಲಕ ಜಿಲ್ಲೆಯಲ್ಲಿ 2627 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಮಾನ್ಯತೆ ಪಡೆದ ವಿವಿಧ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಹಾಜರಿದ್ದರು.

(Visited 1 times, 1 visits today)
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮತದಾರರ ಪಟ್ಟಿ
Previous Article20 ಕೋಟಿ ರೂ. ಸೈಬರ್ ಕಳ್ಳರ ವಶ
Next Article ಪದವಿ ವ್ಯಕ್ತಿತ್ವದ ಮಾನದಂಡವಲ್ಲ: ಸಹಕಾರ ಸಚಿವ ಕೆ.ಎನ್. ರಾಜಣ್ಣ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.