BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗಾಂಧೀ ವಿಚಾರಧಾರೆ ಎಂದಿಗೂ ಪ್ರಸ್ತುತ
  • ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ
  • ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ
  • ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ
  • ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ
  • ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ
  • ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
  • ಶಾಲಾ ಅವರಣದಲ್ಲಿ ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ: ಸಧಿಕಾರಿಗಳಿಗೆ ಡಾ: ತಿಪ್ಪೇಸ್ವಾಮಿ ಕೆ.ಟಿ.
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಕಲ ಸರ್ಕಾರಿ ಗೌರವಗಳೊಂದಿಗೆ ಸಮಾಜಮುಖಿ ಡಾ: ಸೂಲಗಿತ್ತಿ ನರಸಮ್ಮ ಅವರ ಅಂತ್ಯಕ್ರಿಯೆ
Trending

ಸಕಲ ಸರ್ಕಾರಿ ಗೌರವಗಳೊಂದಿಗೆ ಸಮಾಜಮುಖಿ ಡಾ: ಸೂಲಗಿತ್ತಿ ನರಸಮ್ಮ ಅವರ ಅಂತ್ಯಕ್ರಿಯೆ

By News Desk BenkiyabaleUpdated:December 26, 2018 4:33 pm

 ತುಮಕೂರು:

      ನಿನ್ನೆ ನಿಧನರಾದ “ಪದ್ಮಶ್ರೀ” ಪುರಸ್ಕತೆ ಡಾ: ಸೂಲಗಿತ್ತಿ ನರ ಸಮ್ಮ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಗರದ ಗಂಗಸಂದ್ರದಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ನೆರವೇರಿಸಲಾಯಿತು.

Displaying DSC_3556.JPG

      ಇದಕ್ಕೂ ಮುನ್ನ ಸಚಿವರಾದ ವೆಂಕಟರಮಣಪ್ಪ, ಯು.ಟಿ.ಖಾದರ್, ಎಸ್.ಆರ್.ಶ್ರೀನಿವಾಸ್, ಆರ್.ಬಿ.ತಿಮ್ಲಾಪುರೆ, ಮಾಜಿ ಸಚಿವರಾದ ಎಚ್. ಆಂಜನೇಯ, ಸೊಗಡು ಶಿವಣ್ಣ, ಸಂಸದರಾದ ಎಸ್.ಪಿ. ಮುದ್ದಹನುಮೇಗೌಡ, ಚಂದ್ರಪ್ಪ, ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ, ತಿಮ್ಮರಾಯಪ್ಪ, ಶಾಸಕರಾದ ಜ್ಯೋತಿಗಣೇಶ್, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಮಾಜಿ ಸಂಸದ ಜಿ.ಎಸ್.ಬಸವರಾಜು, ಎಲೆರಾಂಪುರ ಮಠದ ಹನುಮಂತನಾಥ ಸ್ವಾಮೀಜಿ ಸೇರಿದಂತೆ ಹಲವಾರು ಗಣ್ಯರು ಹಾಗೂ ಅಭಿಮಾನಿಗಳು ನಗರದ ಗಾಜಿನ ಮನೆಯಲ್ಲಿಡಲಾಗಿದ್ದ ಮೃತ ಸೂಲಗಿತ್ತಿ ನರಸಮ್ಮ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.Displaying DSC_3355.JPG

      ಸೂಲಗಿತ್ತಿ ನರಸಮ್ಮರವರು ಆಗಿನ ಕಾಲದಲ್ಲೇ ಆರೋಗ್ಯದ ಬಗ್ಗೆ ಹೆಚ್ಚಿನ ಮಹತ್ವ ಹೊಂದಿದ್ದರಲ್ಲದೆ, ಅನಕ್ಷರಸ್ಥರಾಗಿದ್ದರೂ ತಮ್ಮ ಆರೋಗ್ಯದ ನೈಪುಣ್ಯತೆಯಿಂದ ಸಮಾಜದ ಒಳಿತಿಗಾಗಿ ಶ್ರಮಿಸಿದ್ದರು. ಇವರು ಸಮಾಜಕ್ಕೆ ನೀಡಿದ ವಿಶೇಷ ಕೊಡುಗೆಯನ್ನು ಗುರುತಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿತ್ತು. ಇವರ ಅಗಲಿಕೆಯನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಅಂತಿಮ ದರ್ಶನ ಪಡೆದ ಗಣ್ಯರು ಸಂತಾಪ ವ್ಯಕ್ತಪಡಿಸಿದರು.Displaying DSC_3457.JPG

      ಸೂಲಗಿತ್ತಿ ನರಸಮ್ಮ ಅವರ ಪಾರ್ಥೀವ ಶರೀರಕ್ಕೆ ಹೂ-ಗುಚ್ಚವಿಟ್ಟು, ಗೌರವ ಸಲ್ಲಿಸಿ ನಂತರ ಮಾತನಾಡಿದ ಸಂಸದ ಎಸ್.ಪಿ. ಮುದ್ದಹನುಮೇಗೌಡ, ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಕೃಷ್ಣಾಪುರವೆಂಬ ಪುಟ್ಟ ಗ್ರಾಮದಲ್ಲಿ ಹುಟ್ಟಿ ತನ್ನ ಸೇವೆಯ ಮೂಲಕವೇ ಜನರ ಮನಸ್ಸನ್ನು ಗೆದ್ದು, 98 ವರ್ಷಗಳ ಕಾಲ ಸಾರ್ಥಕ ಜೀವನವನ್ನು ನಡೆಸಿ ವೈದ್ಯಕೀಯ ಕ್ಷೇತ್ರದಲ್ಲಿ ಪರಿಣಿತರು ಮಾಡದಂತಹ ಅನನ್ಯ ಸೇವೆಯನ್ನು ಮಾಡಿದ್ದಾರೆ ಎಂದರು.

Displaying DSC_3517.JPG

      ಮೃತರ ಅಂತ್ಯಕ್ರಿಯೆಯನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಿಕೊಟ್ಟರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ದಿವ್ಯಾ ಗೋಪಿನಾಥ್, ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಉಪವಿಭಾಗಾಧಿಕಾರಿ ಶಿವಕುಮಾರ್, ತಹಶೀಲ್ದಾರ್ ನಾಗರಾಜ್ ಸೇರಿದಂತೆ ಹಲವು ಅಧಿಕಾರಿಗಳು ಅಂತಿಮ ದರ್ಶನ ಪಡೆದರು.

(Visited 35 times, 1 visits today)
Previous Articleಗಣಿತ ಕ್ಷೇತ್ರದ ಮಹಾನ್ ಸಾಧಕ ಶ್ರೀನಿವಾಸ ರಾಮಾನುಜನ್ – ಸಿ.ಎ.ಸೋಮೇಶ್ವರ್ ಗುಪ್ತ
Next Article SSLC ಹಾಲ್ ಟಿಕೆಟ್ : ದೋಷವಿದ್ದಲ್ಲಿ ತಿದ್ದುಪಡಿಗೆ ಅವಕಾಶ
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗಾಂಧೀ ವಿಚಾರಧಾರೆ ಎಂದಿಗೂ ಪ್ರಸ್ತುತ

December 01, 2025 1:42 pm
ಇತರೆ ಸುದ್ಧಿಗಳು

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm
ಇತರೆ ಸುದ್ಧಿಗಳು

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm
ಇತರೆ ಸುದ್ಧಿಗಳು

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm
ಇತರೆ ಸುದ್ಧಿಗಳು

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm
ಇತರೆ ಸುದ್ಧಿಗಳು

ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ

November 28, 2025 3:43 pm
Our Youtube Channel
Our Picks

ಗಾಂಧೀ ವಿಚಾರಧಾರೆ ಎಂದಿಗೂ ಪ್ರಸ್ತುತ

December 01, 2025 1:42 pm

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗಾಂಧೀ ವಿಚಾರಧಾರೆ ಎಂದಿಗೂ ಪ್ರಸ್ತುತ

By News Desk BenkiyabaleDecember 01, 2025 1:42 pm

ತುಮಕೂರು: ಶ್ರೀ ಹೊನ್ನಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಂಡಿನಶಿವರ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ರೋವರ್ಸ್…

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.