BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ
  • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ
  • ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ
  • ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ
  • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
  • ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ
  • ತುಮಕೂರು: ಜೂ. ೨೬, ೨೭ರಂದು ರಾಜ್ಯಮಟ್ಟದ ಮಾಧ್ಯಮ ಹಬ್ಬ
  • ತಾಲ್ಲೂಕು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಾಳೆಯಿಂದ ೫ ದಿನಗಳ ಯುಗಾದಿ ನಾಟಕೋತ್ಸವ
ತುಮಕೂರು

ನಾಳೆಯಿಂದ ೫ ದಿನಗಳ ಯುಗಾದಿ ನಾಟಕೋತ್ಸವ

By News Desk BenkiyabaleUpdated:March 20, 2025 3:34 pm

ತುಮಕೂರು: ಗ್ರಾಮೀಣ ಕ್ರಿಯಾತ್ಮಕ ರಂಗ ಕೇಂದ್ರ(ರಿ) ತುಮಕೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕರೆದು ಆಡಿಸುವುದರ ಜೊತೆ, ಕಲಿಸಿ, ಕಲಿತು ಆಡೋಣ ಎಂಬ ಧ್ಯೇಯ ವಾಕ್ಯದೊಂದಿಗೆ “ವಿಶ್ವ ರಂಗಭೂಮಿ ದಿನಾಚರಣೆಯ-೨೦೨೫”ರ ಅಂಗವಾಗಿ ಮಾರ್ಚ್ ೨೨ ರಿಂದ ೨೬ ರವರೆಗೆ ೫ ದಿನಗಳ ಯುಗಾದಿ ನಾಟಕೋತ್ಸವ-೨೦೨೫ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ(ರಿ), ತುಮಕೂರು ಇವರು ಹಮ್ಮಿಕೊಂಡಿರುವ ಯುಗಾದಿ ನಾಟಕೋತ್ಸವ ಮಾರ್ಚ್ ೨೨ ರಿಂದ ೨೬ರವರೆಗೆ ಪ್ರತಿ ದಿನ ಸಂಜೆ ೬:೩೦ ಗಂಟೆಗೆ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯಲಿದೆ.ಯುಗಾಧಿ ರಂಗೋತ್ಸವದಲ್ಲಿ ಜಾನಪದ ಕಲೆ, ರಂಗಸAಗೀತ, ಭರತನಾಟ್ಯ, ಪೌರಾಣಿಕ, ಸಾಮಾಜಿಕ ನಾಟಕಗಳು, ತತ್ವಪದ ಗಾಯನ, ಪರಿಸರ ಗೀತೆಗಳು, ಯಕ್ಷಗಾನ ಸೇರಿದಂತೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸ್ಥಳೀಯ ಮತ್ತು ನಾಡಿನ ವಿವಿಧ ಕಲಾ ತಂಡಗಳೊAದಿಗೆ ಏರ್ಪಡಿಸಲಾಗಿದೆ.
ಮಾರ್ಚ್ ೨೨ ರ ಶನಿವಾರ ಸಂಜೆ ೬:೩೦ ಗಂಟೆಗೆ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ “ವಿಶ್ವ ರಂಗಭೂಮಿ ದಿನಾಚರಣೆಯ-೨೦೨೫”ರ ಅಂಗವಾಗಿ ಯುಗಾದಿ ರಂಗೋತ್ಸವ-೨೦೨೫ ಚಾಲನೆ ದೊರೆಯಲಿದ್ದು, ಹಿರಿಯ ಹರಿಕಥಾ ವಿದ್ವಾನ್ ಡಾ.ಲಕ್ಷö್ಮಣದಾಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮವನ್ನು ಹಿರಿಯ ರಂಗಕರ್ಮಿ ಶ್ರೀನಿವಾಸ್ ಜಿ.ಕಪ್ಪಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಗೀತ ಮತ್ತು ನೃತ್ಯ ಅಕಾಡೆಮಿ ರಿಜಿಸ್ಟಾರ್ ನರೇಂದ್ರ ಬಾಬು ಎನ್, ಹಿರಿಯ ರಂಗಕರ್ಮಿ ಡಾ.ಸಿ.ಬಸವಲಿಂಗಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್.ಕೆ.ಮಿರ್ಜಿ, ಪ್ರಜಾವಾಣಿ ಪತ್ರಿಕೆಯ ಜಿಲ್ಲಾ ವರದಿಗಾರರಾದ ಕೆ.ಜಿ.ಮರಿಯಪ್ಪ, ಯಕ್ಷದೀವಿಗೆ ಟ್ರಸ್ಟ್ನ ಅಧ್ಯಕ್ಷರಾದ ಶ್ರೀಮತಿ ಆರತಿ ಪಟ್ರಮೆ ಇವರುಗಳ ಭಾಗವಹಿಸಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದ ನಂತರ ಸಂಜೆ ೭ ಗಂಟೆಗೆ ತುಮಕೂರಿನ ಕಲಾಕೇಸರಿ ಜಾನಪದ ಕಲಾತಂಡದ ಭಾನುಪ್ರಕಾಶ್ ಮತ್ತು ತಂಡದವರ ನೇತೃತ್ವದಲ್ಲಿ ವೀರಗಾಸೆ ನೃತ್ಯ ಮತ್ತು ಚಿಟ್ಟಿಮೇಳ ಹಾಗೂ ಸಾಯಿರಾಮನ್ ನೃತ್ಯಕೇಂದ್ರ ತುಮಕೂರು ಟಿ.ಎಸ್.ಸಾಗರ್ ಟಿ.ಎಸ್. ಅವರ ನೇತೃತ್ವದಲ್ಲಿ ಮಕ್ಕಳ ಭರತನಾಟ್ಯ, ಸಂಜೆ ೭:೩೦ಕ್ಕೆ ರಂಗ ಸೊಗಡು ಸಿದ್ದರಾಜು ಸ್ವಾಂದೇನಹಳ್ಳಿ ಇವರ ನೇತೃತ್ವದಲ್ಲಿ ಪಾವಗಡ ತಾಲೂಕು ವೀರಗೊಂದಿಯ ಶ್ರೀ ಕರಡಿ ಬುಳ್ಳಪ್ಪ ಸಾಂಸ್ಕೃತಿಕ ಸೇವಾ ಟ್ರಸ್ಟ್ನ ತಂಡದಿAದ ದ್ರೌಪದಿಯ ವಸ್ತಾçಪಹರಣ ಅಥವಾ ದುಶ್ಯಾಸನನ ವಧೆ ನಾಟಕ ಪ್ರದರ್ಶನಗೊಳ್ಳಲಿದೆ.
ಮಾರ್ಚ್ ೨೩ರ ಭಾನುವಾರ ಸಂಜೆ ೬:೩೦ ಗಂಟೆಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸಿದ್ದಯ್ಯ ಸಿ.ಹೆಚ್. ಅವರ ನೇತೃತ್ವದಲ್ಲಿ ಸಿಂಚನಾ ಕಲಾ ಕೇಂದ್ರ ಟ್ರಸ್ಟ್ (ರಿ) ನೆಲಮಂಗಲ ಇವರಿಂದ ಜಾನಪದ ಗೀತ ಗಾಯನ, ಸಂಜೆ ೭:೩೦ಕ್ಕೆ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ(ರಿ), ತುಮಕೂರು ಇವರು ನಿರ್ದೇಶಕ ಕಾಂತರಾಜು ಕೌತುಮಾರನಹಳ್ಳಿ ಅವರ ನಿರ್ದೇಶನದಲ್ಲಿ ಸುಯೋಧನ ನಾಟಕವನ್ನು ಪ್ರರ್ದಶಿಸಲಿದ್ದಾರೆ.
ಮಾರ್ಚ್ ೨೪ರ ಸೋಮವಾರ ಸಂಜೆ ೬:೩೦ಕ್ಕೆ ಡಿ.ಸಿ.ಕುಮಾರ್ ದೊಮ್ಮನಕುಪ್ಪೆ, ನವೀನ್ ಕುಮಾರ್ ನೆಲಮಂಗಲ ಮತ್ತು ಸಂಗಡಿಗರು, ಇವರ ನೇತೃತ್ವದಲ್ಲಿ ತತ್ವಪದ ಗಾಯನ ನಡೆಸಿಕೊಡಲಿದ್ದಾರೆ.ಸಂಜೆ ೭ ಗಂಟೆಗೆ ಅನುರಾಗ್ ಭೀಮಸಂದ್ರ ಇವರ ನಿರ್ದೇಶನದಲ್ಲಿ ಕಲಾಕಲ್ಪಂ(ರಿ) ತುಮಕೂರು ತಂಡದಿAದ ಸೋರುತಿಹುದು ಸಂಬAಧ ನಾಟಕ ಪ್ರದರ್ಶನಗೊಳ್ಳಲಿದೆ
ಮಾರ್ಚ್ ೨೫ರ ಮಂಗಳವಾರ ಸಂಜೆ ೬:೩೦ಕ್ಕೆ ಲೋಕೇಶ್ ದ್ವಾರನಕುಂಟೆ, ಗಂಗಣ್ಣ ಇರಕಸಂದ್ರ ಮತ್ತು ಸಂಗಡಿಗರ ನೇತೃತ್ವದಲ್ಲಿ ಪರಿಸರ ಗೀತೆಗಳ ಗಾಯನ ನಡೆಲಿದೆ. ಸಂಜೆ ೭ ಗಂಟೆಗೆ ಶ್ರೀಸಿದ್ದಿವಿನಾಯಕ ಹವ್ಯಾಸಿ ಯಕ್ಷಗಾನ ಕಲಾ ತಂಡ(ರಿ), ಎಂ.ಆರ್.ಪುಟ್ಟಸ್ವಾಮಿ ಮತ್ತು ಸಂಗಡಿಗರ ಭಾಗವತದಲ್ಲಿ ದಕ್ಷಯಜ್ಞ ಮೂಡಲಪಾಯ ಯಕ್ಷಗಾನ ಪ್ರಸಂಗ ನಡೆಯಲಿದೆ.
ಮಾರ್ಚ್ ೨೬ರ ಬುಧವಾರ ಸಂಜೆ ೬:೩೦ಕ್ಕೆ “ವಿಶ್ವ ರಂಗಭೂಮಿ ದಿನಾಚರಣೆಯ-೨೦೨೫”ರ ಅಂಗವಾದ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡದ ಯುಗಾದಿ ನಾಟಕೋತ್ಸವ-೨೦೨೫ರ ಸಮಾರೋಪ ಸಮಾರಂಭ ನಡೆಯಲಿದ್ದು, ಸಮಾರೋಪ ಸಮಾರಂಭದಲ್ಲಿ ಶಾಸಕರಾದ ಜಿ.ಬಿ.ಜೋತಿಗಣೇಶ್, ತುಮಕೂರು ಮಹಾನಗರಪಾಲಿಕೆ ಆಯುಕ್ತರಾದ ಶ್ರೀಮತಿ ಅಶ್ವಿಜ.ಬಿ.ವಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಪ್ಪ, ವಾರ್ತಾ ಸಹಾಯಕರಾದ ಶ್ರೀಮತಿ ರೂಪಕಲಾ.ಆರ್, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ಉಗಮ ಶ್ರೀನಿವಾಸ್ ಭಾಗವಹಿಸಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಹೆಚ್.ರಾಮು ಜೋಗಿಹಳ್ಳಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ.ಇದೇ ವೇಳೆ ತುಮಕೂರು ನಗರ ಡಿವೈಎಸ್ಪಿ ಕೆ.ಆರ್. ಚಂದ್ರಶೇಖರ್, ನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ದಿನೇಶಕುಮಾರ್.ಬಿ.ಎಸ್. ಅವರುಗಳಿಗೆ ರಂಗಗೌರವ ಸಲ್ಲಿಸಲಾಗುವುದು.
ಕಾರ್ಯಕ್ರಮದ ನಂತರ ಸಂಜೆ.೭:೩೦ಕ್ಕೆ ರಂಗಕೀರ್ತನ ಸಂಪದ ಮಲ್ಲಸಂದ್ರ ತಂಡದಿAದ ಕಲಾಶ್ರೀ ಡಾ.ಲಕ್ಷö್ಮಣದಾಸ್ ನೇತೃತ್ವದಲ್ಲಿ ರಂಗಗೀತೆ ರಂಗ ಸಂಗೀತ ಮತ್ತೆ ವೈಭವದತ್ತ ಎಂಬ ಕಾರ್ಯಕ್ರಮ ಜರುಗಲಿದೆ.
ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ(ರಿ), ತುಮಕೂರು ಹಮ್ಮಿಕೊಂಡಿರುವ ೫ ದಿನಗಳ ಯುಗಾದಿ ರಂಗೋತ್ಸವ-೨೦೨೫ ಪ್ರವೇಶ ಉಚಿತವಾಗಿದ್ದು, ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಲಾವಿದರು ಹಾಗೂ ಕಲಾ ಸಂಘಟಕರನ್ನು ಪ್ರೋತ್ಸಾಹಿಸುವಂತೆ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡದ ಶಿವಕುಮಾರ್ ತಿಮ್ಮಲಾಪುರ ಮನವಿ ಮಾಡಿದ್ದಾರೆ.

(Visited 1 times, 1 visits today)
Ambedkar BJP Congress Gubbi kodigenahalli Koratagere kunigal madhugiri ಕೊರಟಗೆರೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುರುವೇಕೆರೆ ಹುಳಿಯಾರು
Previous Articleಆಧಾರ್‌ನೊಂದಿಗೆ ಎಪಿಕ್  ಜೋಡಣೆಗೆ ಶೀಘ್ರ ಕ್ರಮ: ಆಯುಕ್ತ ಜ್ಞಾನೇಶ್ ಕುಮಾರ್
Next Article ಮಾದಕ ದ್ರವ್ಯ ವ್ಯಸನಿಗಳಲ್ಲಿ ವಿದ್ಯಾರ್ಥಿಗಳೇ ಹೆಚ್ಚು: ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ
News Desk Benkiyabale

Related Posts

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm ತುಮಕೂರು

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm
ತುಮಕೂರು

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm
ತುಮಕೂರು

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
ತುಮಕೂರು

ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

June 12, 2025 3:24 pm
ತುಮಕೂರು

ಹೋರಾಟದಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರ ಬಿಡುಗಡೆ

June 12, 2025 3:23 pm
Our Youtube Channel
Our Picks

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

By News Desk BenkiyabaleJune 12, 2025 4:04 pm

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ…

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

June 12, 2025 3:33 pm

ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ

June 12, 2025 3:26 pm

ಎನ್‌ಎಸ್‌ಎಸ್ ಶಿಬಿರದಲ್ಲಿ ೨೫ ಕರುಗಳಿಗೆ ಚಿಕಿತ್ಸೆ

June 12, 2025 3:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.