BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ
  • ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ
  • ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ
  • ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
  • ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರಾದೇಶಿಕ ಭಾಷೆಗಳು ಸಂಕಷ್ಟ ಎದುರಿಸುತ್ತಿವೆ-ಜಿ.ಬಿ.ಜೋತಿಗಣೇಶ
ತುಮಕೂರು ಜಿಲ್ಲಾ ಸುದ್ಧಿಗಳು

ಪ್ರಾದೇಶಿಕ ಭಾಷೆಗಳು ಸಂಕಷ್ಟ ಎದುರಿಸುತ್ತಿವೆ-ಜಿ.ಬಿ.ಜೋತಿಗಣೇಶ

By News Desk BenkiyabaleUpdated:December 28, 2018 4:39 pm

 ತುಮಕೂರು:

      ಕನ್ನಡ ಸೇರಿದಂತೆ ದೇಶದ ಹಲವು ಪ್ರಾದೇಶಿಕ ಭಾಷೆಗಳು ಸಮಸ್ಯೆಯನ್ನು ಎದುರಿಸುತ್ತಿದ್ದು, ಇವುಗಳ ಉಳಿವಿಗೆ ಮನೆಯಿಂದಲೇ ಮಕ್ಕಳಿಗೆ ಅಯಾಯ ಸ್ಥಳೀಯ ಭಾಷೆಗಳನ್ನು ಕಲಿಸುವ ಮತ್ತು ಬಳಸುವ ಕೆಲಸ ಆಗಬೇಕಾಗಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ.

      ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಕೆ.ಎಸ್.ಆರ್.ಟಿ.ಸಿ ಕನ್ನಡ ಕ್ರಿಯಾ ಸಮಿತಿ ಆಯೋಜಿಸಿದ್ದ ಕನ್ನಡ ನುಡಿ ಸಿರಿ-2018ಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ತಾಯಂದಿರುವ ಮನೆಯಲ್ಲಿ ಮಕ್ಕಳೊಂದಿಗೆ ಕನ್ನಡದಲ್ಲಿಯೇ ಮಾತನಾಡು ವುದನ್ನು ಆರಂಭಿಸಿದರೆ ತಾನಾಗಿಯೇ ಕನ್ನಡ ಬೆಳೆಯಲು ಕಾರಣವಾಗುತ್ತದೆ ಎಂದರು.

      ಇಂದು ಒಂದು ಮಗು ಕನ್ನಡ ಭಾಷೆಯಿಂದ ಶಿಕ್ಷಣ ಪಡೆದಾಗ, ಅದರ ಮನಸ್ಸು ವಿಕಾಸಗೊಳ್ಳುವುದರ ಜೊತೆಗೆ, ಭಾಷೆಯ ಜೊತೆಯಲ್ಲಿಯೇ ಅಂಟಿಕೊಂಡಿರುವ ಸಂಸ್ಕøತಿ, ಸಾಂಸ್ಕøತಿಕ ಹಿರಿಮೆ, ಗರಿಮೆಗಳ ಪರಿಚಯವಾಗುತ್ತದೆ. ಆಡಳಿತ ಭಾಷೆ ಯಾವುದೇ ಇದ್ದರೂ ಮನೆಯಲ್ಲಿ ಕನ್ನಡ ಮಾತನಾಡುವುದನ್ನು ರೂಢಿಸಿಕೊಂಡರೆ, ಅದನ್ನು ನಿರಂತರವಾಗಿ ಬಳಸಿದರೆ ಭಾಷೆಯ ಮೇಲಿನ ಹಿಡಿತ ಹೆಚ್ಚಾಗುವುದಲ್ಲದೆ, ಎಂತಹ ವಿಚಾರಗಳನ್ನು ತನ್ನ ಮಾತೃಭಾಷೆಯ ಮೂಲಕ ವ್ಯಕ್ತಪಡಿಸಬಹುದು. ಇಂದು ರಾಜಕಾರಣದಲ್ಲಿ ಹಲವಾರು ಗಣ್ಯರು ತಮ್ಮ ನಿರ್ಗಳವಾದ ಭಾಷಣದ ಮೂಲಕ ಜನಮಾನಸದಲ್ಲಿ ಉಳಿದಿದ್ದಾರೆ.ಆದಕ್ಕೆ ಕಾರಣ ಭಾಷೆಯ ಮೇಲಿನ ಹಿಡಿತ. ಅದು ಅಯಾಯ ಪ್ರಾದೇಶಿಕ ಭಾಷೆಯಿಂದ ಮಾತ್ರ ಸಾಧ್ಯವೆಂದರು ಜೋತಿಗಣೇಶ್ ನುಡಿದರು.

Displaying IMG20181228162120.jpg

    ತುಮಕೂರು ನಗರದಲ್ಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾನ ಅತ್ಯಂತ ಕಿರಿದಾಗಿದ್ದು, ಬಸ್ಸುಗಳ ಒತ್ತಡ ಹೆಚ್ಚಾಗಿದ್ದು, ಇದೇ ಜಾಗದಲ್ಲಿ ಸ್ಮಾರ್ಟ್‍ಸಿಟಿ ಅನುದಾನ 192 ಕೋಟಿ ರೂ ಬಳಸಿಕೊಂಡು ಹೊಸ, ನಾಲ್ಕು ಮಹಡಿಯ ಬಸ್‍ನಿಲ್ದಾಣ, ಮಾರಾಟ ಮಳಿಗೆ ನಿರ್ಮಾಣ ಮಾಡುವ ಯೋಜನೆ ರೂಪಿಸಿದ್ದು, ಶೀಘ್ರದಲ್ಲಿಯೇ ಕಾಮಗಾರಿಗಳು ಆರಂಭವಾಗಲಿವೆ ಎಂದು ಶಾಸಕರು ನುಡಿದರು.

      ಸಾಹಿತಿ ಬಿ.ಸಿ.ಶೈಲಾ ನಾಗರಾಜು ಮಾತನಾಡಿ,ಕೆ.ಎಸ್.ಆರ್.ಟಿ.ಸಿ.ಯ ಕನ್ನಡ ಕ್ರಿಯಾ ಸಮಿತಿ ಜನರ ಮದ್ಯ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಕನ್ನಡ ಭಾಷೆಯ ಉಳಿವಿಗೆ ವಿನೂತನ ಪ್ರಯತ್ನ ನಡೆಸಿದೆ.ಸುಮಾರು 2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಜನ ಮಾನಸದಲ್ಲಿ ಉಳಿಯಬೇಕಾದರೆ ಅದು ಪ್ರತಿಯೊಬ್ಬರ ಮನೆಯ,ಮನದ ಭಾಷೆಯಾಗ ಬೇಕು.ವ್ಯವಹಾರಿಕ ಭಾಷೆ ಯಾವುದೇ ಇದ್ದರೂ ಮನೆಯಲ್ಲಿ, ಕುಟುಂಬದ ಸದಸ್ಯರೊಂದಿಗೆ ಕನ್ನಡ ಭಾಷೆಯಲ್ಲಿ ಮಾತನಾಡುವ ಮೂಲಕ ಅದನ್ನು ಸುರಕ್ಷಿತವಾಗಿ ಮುಂದಿನ ಪಿಳೀಗೆಗೆ ವರ್ಗಾಯಿಸುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

      ಕೆ.ಎಸ್.ಆರ್.ಟಿ.ಸಿ. ಕನ್ನಡ ಕ್ರಿಯಾ ಸಮಿತಿ ರಾಜ್ಯಾಧ್ಯಕ ವ.ಚ.ಚನ್ನೇಗೌಡ ಮಾತನಾಡಿ, ಕನ್ನಡ ಕ್ರಿಯಾಸಮಿತಿ ಕಳೆದ 20 ವರ್ಷಗಳಿಂದ ಭಾಷೆಯ ಉಳಿವಿಗಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಅಲ್ಲದೆ ಹೆಸರು ಮಾಡಿದ ಸಾಹಿತಿಗಳಿಗೆ ನೃಪತುಂಗ ಹೆಸರಿನಲ್ಲಿ ಅತ್ಯುತ್ತಮ ಪ್ರಶಸ್ತಿ ನೀಡುವ ಮೂಲಕ ಭಾಷೆಯನ್ನು ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಉಳಿಸಲು ಪ್ರಯತ್ನಿಸಿದೆ.ಕ್ರಿಸ್ತಶಕ 03ರಲ್ಲಿ ದೊರೆತ ಅಶೋಕನ ಶಾಸನದಲ್ಲಿ ಕೋಟೆ ಎಂಬ ಕನ್ನಡ ಪದ ಪತ್ತೆಯಾ ದರೆ, 890ರಲ್ಲಿ ಕವಿರಾಜಮಾರ್ಗದಲ್ಲಿ ಇದ್ದ ಕನ್ನಡ ನಾಡಿನ ಪರಿಕಲ್ಪನೆ ಅದ್ಬುತವಾಗಿದೆ. ಫಡಿನಾಂಟ್ ಕಿಟಲ್ ಬರೆದ ಕನ್ನಡದ ನಿಘಂಟು,ಪುರಂದರದಾಸ ಕೀರ್ತನೆಗಳು ಈ ಅಂಶಗಳನ್ನು ಖಚಿತ ಪಡಿಸಿವೆ ಎಂದರು.

       ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್.ಆರ್.ಟಿ.ಸಿ.ತುಮಕೂರು ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎನ್.ಗಜೇಂದ್ರಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಅಧಿಕಾರಿಗಳಾ ಪ್ರಕೃದ್ದೀನ್,ಹಂಸವೀಣಾ, ಪಾಲಿಕೆ ಸದಸ್ಯ ಸಿ.ಎನ್.ರಮೇಶ್,ರಫಲ್ ರಾಜ್, ಕೆ.ಎಸ್.ಪ್ರಭುಸ್ವಾಮಿ, ಹುಸೇನ್ ಕೆ.ಎಸ್.ಎಂ., ಘಟಕ ಒಂದರ ವ್ಯವಸ್ಥಾಪಕ ಎಸ್.ಲಕ್ಷ್ಮೀಪತಿ ಮತ್ತಿತರರು ಉಪಸ್ಥಿತರಿದ್ದರು.

(Visited 30 times, 1 visits today)
Previous Articleಕೆ.ಎಸ್.ಎಫ್.ಸಿ.ಯಿಂದ ನೆರವು ಪಡೆದು ಬೃಹತ್ ಉದ್ದಿಮೆದಾರರಾಗಲು ಕರೆ
Next Article ಕಾಂಗ್ರೆಸ್ ಪಕ್ಷದ 134ನೇ ಸಂಸ್ಥಾಪನಾ ದಿನಾಚರಣೆ
News Desk Benkiyabale

Related Posts

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm news

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm news

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm news
ತಾಜಾ ಸುದ್ಧಿಗಳು

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm
Our Youtube Channel
Our Picks

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

July 06, 2026 5:50 pm

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಡಾ. ಬಾಬು ಜಗಜೀವನ ರಾಂ ೪೦ನೇ ಪುಣ್ಯಸ್ಮರಣೆ

By News Desk BenkiyabaleJuly 06, 2026 5:50 pm

ತುಮಕೂರು: ಹಸಿರು ಕ್ರಾಂತಿಯ ಹರಿಕಾರ, ರಾಷ್ಟçನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ…

ಬೋಟಿಂಗ್ ಟೆಂಡರ್ ಸ್ಥಳೀಯರಿಗೆ ನೀಡುವಂತೆ ಆಗ್ರಹ

July 06, 2026 5:48 pm

ಮಕ್ಕಳೊಂದಿಗೆ ಬಿಸಿ ಊಟ ಸವಿದ ಜಿ.ಪಂ ಸಿಇಒ

July 06, 2026 5:47 pm

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.