BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವೈಭವದಿಂದ ನಡೆದ ಕಳಸೋತ್ಸವ
  • ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ
  • ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್
  • ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ
  • ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಐಎಲ್‍ಸಿ ಶಿಫಾರಸು ಜಾರಿಗೆ ಅಂಗನವಾಡಿ ನೌಕರರ ಆಗ್ರಹ
ತುಮಕೂರು ಜಿಲ್ಲಾ ಸುದ್ಧಿಗಳು

ಐಎಲ್‍ಸಿ ಶಿಫಾರಸು ಜಾರಿಗೆ ಅಂಗನವಾಡಿ ನೌಕರರ ಆಗ್ರಹ

By News Desk BenkiyabaleUpdated:December 29, 2018 4:16 pm

 ತುರುವೇಕೆರೆ:

      ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಹಂತಹಂತವಾಗಿ ಕೇಂದ್ರದಿಂದ ನೀಡುವ ಶೇಕಡ 75ರಷ್ಟು ಅನುದಾವನ್ನು ಕಡಿತ ಮಾಡಿರುವುದು ಬಡಜನ ವಿರೋಧಿ ಕ್ರಮವಾಗಿದೆ. ಹಾಗೆಯೇ ಅಪೌಷ್ಠಕತೆಯಿಂದ ಬಳಲುವ ಮಕ್ಕಳು ಮತ್ತು ಮಹಿಳೆಯರಿಗೆ ಖರ್ಚು ಮಾಡಲು ತಯಾರಿಲ್ಲದ ಸರ್ಕಾರ ಲಕ್ಷಗಟ್ಟಲೆ ಕೋಟಿಗಳ ತೆರಿಗೆ ವಿನಾಯಿತಿಯನ್ನು ಶ್ರೀಮಂತ ಉದ್ಯಮಿಗಳಿಗೆ ನೀಡುತ್ತಿದೆ. ಇದು ಸರ್ಕಾರ ಯಾರ ಪರ ಇದೆ ಎಂಬುದಕ್ಕೆ ಸಾಕ್ಷಿಯಾಗಿದೆ ಸಿಐಟಿಯು ರಾಜ್ಯಧ್ಯಕ್ಷರು ಹಾಗೂ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಆಪಾದಿಸಿದರು.

      ತುರುವೇರೆ ಪಟ್ಟಣದ ಸಿದ್ದರಾಮೇಶ್ವ ಸಮುದಾಯ ಭವನದಲ್ಲಿ ನಡೆಯುತ್ತಿರುವ ರಾಜ್ಯ ಅಂಗನವಾಡಿ ನೌಕರರ ಸಂಘದ ತುಮಕೂರು ಜಿಲ್ಲೆಯ ಆರನೇ ಸಮ್ಮೇನಳನ ಉದ್ಘಾಟಿಸಿ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಅಂಗನವಾಡಿ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ಕೂಲಿ ಪಿಂಚಣಿ ಹಾಗೂ ಸೇವಾಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದೆ. ಅಂಗನವಾಡಿಗಳನ್ನು ಶಾಲಾಪೂರ್ವ ಶಿಕ್ಷಣದ ಭಾಗವಾಗಿ ಕಡ್ಡಾಯ ಗೊಳಿಸುವಂತೆ ಆಗ್ರಹಿಸಿದರು.

      ದೇಶದಲ್ಲಿ 28ಲಕ್ಷ ನೌಕರರು ಸರ್ಕಾರಿ ಯೋಜನೆಗಳನ್ನು ತಳಹಂತದಲ್ಲಿ ಜಾರಿಗೊ ಳಿಸುತ್ತಿದ್ದು ಅವರಿಗೆ ಸೂಕ್ತ ರಕ್ಷಣೆಯಿಲ್ಲದೆ ದಬ್ಬಾಳಿಕೆ, ದೌರ್ಜನ್ಯಗಳು ನಡೆಯುತ್ತಿರುವುದು ಖಂಡನಾರ್ಹ. ಇದರ ಜೊತೆಗೆ ಸಂಘಟನೆ ನಿರಂತರವಾಗಿ ನ್ಯಾಯಬದ್ದ ಬೇಡಿಕೆಗಳಿಗಾಗಿ ಹೋರಾಠುತ್ತಿದೆ ಎಂದರು.

Displaying 48997405_2028930163881726_6446512810535944192_o.jpg

      ಕೇಂದ್ರ ಕಾರ್ಮಿಕ ಸಂಘಟನೆಗಳು ಜನವರಿ 8, 9 ರಂದು ನಡೆಸುತ್ತಿರುವ ದೇಶವ್ಯಾಪಿ ದೇಶಪ್ರೇಮಿ ಹೋರಾಟದಲ್ಲಿ ಅಂಗನವಾಡಿಗಳನ್ನು ಬಂದ್ ಮಾಡುವ ಮೂಲಕ ಮುಷ್ಕರದಲ್ಲಿ ಭಾಗವಹಿಸಲಿದ್ದೇವೆ ಎಂದು ಹೇಳಿದರು.

      ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮಜೀಬ್ ಮಾತನಾಡಿ, ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ, ದಬ್ಬಳಿಕ ಭ್ರಷ್ಟಾಚಾರಗಳ ವಿರುದ್ದ ಹೋರಾಟದ ಕಿಚ್ಚನ್ನು ಹಚ್ಚುವ ಸಂಘಟನೆಗಳು ಅಗತ್ಯವೆಂದರು. ಅರ್ಧ ಗಂಟೆಗೊಬ್ಬ ಅನ್ನದಾತ ಸಾಯುತ್ತಿದ್ದರೂ ನಾಗರಿಕ ಪ್ರಜ್ಞಾವಂತ ಸಮಾಜ ಸೂಕ್ತವಾಗಿ ಸ್ಪಂದಿಸದೇ ಇರುವುದು ವಿಷಾದನೀಯ. ಬೆಲೆ ಏರಿಕೆ, ಸಾಮಾಜಿಕ ಭದ್ರತೆಗಾಗಿ ಒತ್ತಾಯಿಸಿ ಜನವರಿ 8, 9 ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಜಿಲ್ಲೆಯ ರೈತ ಕಾರ್ಮಿಕರು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

      ಕುವೆಂಪು ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ವೈಚಾರಿಕ ಮತ್ತು ಸೌಹಾರ್ದತೆ ಸಾರುವ ಆಶಯಗಳು ಸಮಾಜಕ್ಕೆ ಅಗತ್ಯವಿದೆ. ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

      ಸಮಾರಂಭದ ಆರಂಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಲ್ಜಾರ್ ಬಾನು ಪ್ರಾಸ್ತಾವಿಕ ಮಾತನಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿ.ಕಮಲ, ಸಂಘಟನೆಯು ನೌಕರರ ಹಕ್ಕುಗಳಿಗೆ ಹೋರಾಡುತ್ತಲೇ ಸಮಾಜದಲ್ಲಿ ಅಪೌಷ್ಠಿಕತೆ ಆರೋಗ್ಯ ಶಿಶುಮರಣ ಇತ್ಯಾದಿ ವಿಚಾರಗಳಲ್ಲಿ ತಳಹಂತದಲ್ಲಿ 40ಕ್ಕೂ ಹೆಚ್ಚು ವರ್ಷಗಳಿಂದ ದುಡಿಯುತ್ತಾ ಬಂದಿದೆ. ಅಂಗನವಾಡಿ ನೌಕರರು ನಿವೃತ್ತಿಯಾದಾಗ ಪಿಂಚಣಿ ಇಲ್ಲದೆ ಬದುಕಬೇಕಾಗಿದೆ. ಹೀಗಾಗಿ ಪಿಂಚಣಿ ನೀಡಬೇಕೆಂದು ಒತತ್ತಾಯಿಸಿದರು.

      ಸಮ್ಮೇಳನದ ಆರಂಭದಲ್ಲಿ ಮಂಜುಳ ಸ್ವಾಗತಿಸಿದರು. ತೀರ್ಥಕುಮಾರಿ ವಂದಿಸಿದರು. ಜ್ಯೋತಿ ನಿರೂಪಿಸಿದರು. ವೇದಿಕೆಯಲ್ಲಿ ಸಿಐಟಿಯು ತುರುವೇಕೆರೆ ತಾಲಕ್ಷ ಅಧ್ಯಕ್ಷ ಡಿ.ಎಚ್.ಸತೀಶ್, ಸಂಘ ತಾಲೂಕು ಅಧ್ಯಕ್ಷೆ ವಸಂತಕುಮಾರಿ, ಪ್ರಧಾನ ಕಾರ್ಯದರ್ಶಿ ಭಾಗ್ಯ, ಕಟಟಡ ಕಾರ್ಮಿಕ ಸಂಘದ ರಮೇಶ್, ಖಜಾಂಚಿ ಅನಸೂಯ, ಹಿರಿಯ ಉಪಾಧ್ಯಕ್ಷರೆ ಪಾರ್ವತ್ಮಮ್ಮ ಅನಸೂಯ, ಅನ್ನಪೂರ್ಣಮ್ಮ ಎಲ್ಲಾ ತಾಲೂಕಿನ ಅಧ್ಯಕ್ಷರು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

(Visited 46 times, 1 visits today)
Previous Articleನಿವೃತ್ತರು ಚಿಂತೆ ಬಿಟ್ಟು ಬದುಕಿ – ಡಾ.ಸಿ.ಸೋಮಶೇಖರ್
Next Article ಪತಿಯ ಕಾಟ ತಾಳಲಾರದೇ ಪತ್ನಿ ನೇಣಿಗೆ ಶರಣು
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm
ಇತರೆ ಸುದ್ಧಿಗಳು

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm
ಇತರೆ ಸುದ್ಧಿಗಳು

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm
ಇತರೆ ಸುದ್ಧಿಗಳು

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
ಇತರೆ ಸುದ್ಧಿಗಳು

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
Our Youtube Channel
Our Picks

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

By News Desk BenkiyabaleFebruary 06, 2026 3:45 pm

ಹುಳಿಯಾರು: ಹುಳಿಯಾರಿನ ಗ್ರಾಮದೇವತೆ ಶ್ರೀ ಹುಳಿಯಾರಮ್ಮ ದೇವಿಯವರ ೧೩ ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮುಂಜಾನೆ ಏರ್ಪಡಿಸಿದ್ದ…

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.