BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ
  • ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿ ಪ್ರಕಟ
  • ಅಂಗವಿಕಲತೆ ಶಾಪವೂ ಅಲ್ಲ-ವರವೂ ಅಲ್ಲ: ಡಾ: ಸಿದ್ದರಾಮಣ್ಣ
  • ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ: ಪ್ರೊ. ಡಾ. ವಿ. ಸುದೇಶ್ ಹೇಳಿಕೆ
  • ಗ್ರಾಮೀಣ ಪರಿಸರದಲ್ಲಿ ಬೆಳೆದ ಅಪ್ಪಟ ಕನ್ನಡ ಪ್ರತಿಭೆ
  • ಅರಸಾಪುರ ಗ್ರಾ.ಪಂ ನೂತನ ಅಧ್ಯಕ್ಷರ ಆಯ್ಕೆ
  • ಗುರಿ ಮತ್ತು ಪರಿಶ್ರಮದಿಂದಲೇ ಸಾಧನೆ ಸಾಧ್ಯ
  • ದೇಶದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯವಶ್ಯ, ಅಂತಹ ಶಿಕ್ಷಣವನ್ನು ನೀಡುವವರೇ ಶಿಕ್ಷಕರು: ಶಾಸಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾರ್ಮಿಕರ ಸಾಮಾಜಿಕ ಭದ್ರತೆಯನ್ನು ಕಿತ್ತುಕೊಳ್ಳುವ ಕೆಲಸವಾಗುತ್ತಿದೆ
ತುಮಕೂರು

ಕಾರ್ಮಿಕರ ಸಾಮಾಜಿಕ ಭದ್ರತೆಯನ್ನು ಕಿತ್ತುಕೊಳ್ಳುವ ಕೆಲಸವಾಗುತ್ತಿದೆ

ಕಾರ್ಮಿಕರ ದಿನಾಚರಣೆಯಲ್ಲಿ ಚಲನಚಿತ್ರ ನಿರ್ದೇಶಕ, ನಟ ಬಿ. ಸುರೇಶ್ ಅಭಿಪ್ರಯ
By News Desk BenkiyabaleUpdated:May 02, 2025 2:35 pm

 

ತುಮಕೂರು: ದೇಶದ ಆರ್ಥಿಕ ಕ್ಷೇತ್ರದಲ್ಲಿ ಖಾಸಗೀಕರಣಕ್ಕೆ ಹೆಚ್ಚು ಉತ್ತೇಜನ ನೀಡಲು ಪ್ರಾರಂಭವಾದಗಿನಿAದ ಸಾರ್ವಜನಿಕ ಉದ್ದಿಮೆಗಳು, ಸಾರ್ವಜನಿಕ ಆಸ್ತಿಗಳ ಮೇಲೆ ಪಕ್ಷಬೇದವಿಲ್ಲದೆ ಆಡಳಿತ ನಡೆಸಿದವರು ಹೊಸ ರೀತಿಯ ಮೊಳೆಗಳನ್ನು ಹೊಡೆಯಲು ಪ್ರಾರಂಭವಾಗಿದೆ. ೧೯೮೩ರಲ್ಲಿ ಗ್ಯಾಟ್ ಒಪ್ಪಂದ, ಡೆಂಕಲ್ ಒಪ್ಪಂದಕ್ಕೆ ಸಹಿ ಹಾಕಿದಾಗ ಆರಂಭವಾದ ಖಾಸಗೀಕರಣ, ಜಾಗತೀಕರಣ, ಉದಾರೀಕರಣದಂತಹ ಅತಂಕರಣಗಳಿಲ್ಲದೆ ಕರಣಗಳು ಪ್ರಾರಂಭವಾಗಿ ಉದ್ಯೋಗ, ಸಾಮಾಜಿಕ ಭದ್ರತೆಗಳನ್ನು ಕಿತ್ತುಕೊಳ್ಳುವ ಕೆಲಸಗಳು ನಡೆಯುತ್ತಿವೆ. ಈ ನೀತಿಗಳ ವಿರುದ್ದ ಕಾರ್ಮಿಕ ಸಂಘಗಳು ನಿರಂತರವಾಗಿ ಸಾಮಾಜಿಕ ಭದ್ರತೆಗಾಗಿ ಹೋರಾಟಗಳನ್ನು ನಡೆಸುತ್ತಿವೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ, ರಂಗಕರ್ಮಿ, ನಟ ಬಿ. ಸುರೇಶ್ ಅಭಿಪ್ರಯಪಟ್ಟರು.
ಅವರು ವಿಶ್ವಕಾರ್ಮಿಕರ ದಿನಾಚರಣೆಯ (ಮೇ ದಿನಾಚರಣೆ) ಅಂಗವಾಗಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸಿಐಟಿಯು ತುಮಕೂರು ನಗರದ ಟೌನ್‌ಹಾಲ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯನ್ನು ಉದ್ಘಾಟಿಸಿ ಪ್ರಸ್ತುತ ಕಾರ್ಮಿಕರನ್ನು ನಿಶಸ್ತçಗೊಳಿಸುವುದರ ವಿರುದ್ಧ ವಿಶ್ವ ಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದರು.
ಮುಂದುವರುದು ದಿನಕ್ಕೆ ೧೬ ರಿಂದ ೧೮ ಗಂಟೆಗಳ ಕಾಲ ದುಡಿಸಿಕೊಳ್ಳುತ್ತಿದ್ದ ಬಂಡವಾಳಗಾರರ ವ್ಯವಸ್ಥೆಯ ವಿರುದ್ದ ದಿನಕ್ಕೆ ೮ ಗಂಟೆಯ ಕೆಲಸಕ್ಕೆ ಆಗ್ರಹಿಸಿ ನಡೆಸಿದ ಹೋರಾಟಕ್ಕೆ ಸುಮಾರು ೨೫೦ ವರ್ಷಗಳ ಇತಿಹಾಸವಿದೆ. ತಮಗೆ ಧಕ್ಕಬೇಕಾದ ಪ್ರಸ್ತುತ ಸವಲತ್ತುಗಳ ಬಗ್ಗೆ ಕಾರ್ಮಿಕರು ಮಾತನಾಡದ ರೀತಿಯಲ್ಲಿ ಹಲವು ರೀತಿಯ ಬೀಗಗಳನ್ನು ಹಾಕಲಾಗುತ್ತಿದೆ. ಕಾನೂನಿನ ಬೀಗ, ಭಯದ ಬೀಗ, ಸಬಂಳದ ಬೀಗ, ವಜಾಗೊಲಿಸುವ ಬೀಗ ಇಂತಹ ಸಂಧರ್ಭದಲ್ಲಿ ಕಾರ್ಮಿಕರ ಹಕ್ಕುಗಳ ಬಗ್ಗೆ ಧ್ವನಿ ಎತ್ತುವ ರೀತಿಯಲ್ಲಿ ಕಾರ್ಮಿಕ ದಿನಾಚರಣೆಯ ಮೂಲಕ ಜಾಗೃತಗೊಳಿಸುವ ಕೆಲಸಗಳನ್ನು ಕಾರ್ಮಿಕ ಸಂಘಟನೆಗಳು ಇಂದು ಮಾಡುತ್ತಿವೆ ಎಂದರು.
ಇದೇ ತುಮಕೂರು ನಗರದಲ್ಲಿ ಸುಮಾರು ೧೫ ರಿಂದ ೨೦ ಸಾವಿರ ಮಂದಿಗೆ ಉದ್ಯೋಗ ನೀಡಿದ್ದ ಹೆಚ್.ಎಂ.ಟಿ. ಕೈಗಡಿಯಾರ ಕಾರ್ಖಾನೆ ಇಂದು ಖಾಸಗೀಕರಣದ ಉತ್ತೇಜನದಿಂದ ನಾಶವಾಗಿದೆ ಇದರಿಂದ ಸಾಮಾಜಿಕ ಭದ್ರತೆ, ಉದ್ಯೋಗ ಭದ್ರತೆ ಇಲ್ಲದಂತಾಗಿದೆ ಕನಿಷ್ಠ ವೇತನವಿಲ್ಲದೆ ದುಡಿಯುತ್ತಿದ್ದ ಪೌರಕಾರ್ಮಿಕರಿಗೆ ಕನಿಷ್ಠ ಕೂಲಿ ಜಾರಿಗೆ ಆಗ್ರಹಿಸಿ ಸಂಘ ಸುಮಾರು ೨೦ ವರ್ಷಗಳಿಂದ ನಿರಂತರ ಹೋರಾಟದ ಭಾಗವಾಗಿ ಪೌರಕಾರ್ಮಿಕರಿಗೆ ೧೮ ಸಾವಿರ ಕನಿಷ್ಠ ಕೂಲಿ ಜಾರಿಗೆ ಕೋರ್ಟ್ ಆದೇಶ ನೀಡಿದರೆ ಅವರನ್ನು ಗುತ್ತಿಗೆ ಆಧಾರದಲ್ಲಿ ದುಡಿಸಿಕೊಳ್ಳುವ ಕೆಲಸಕ್ಕೆ ದೂಡುತ್ತಿದೆ. ಜಿಡಿಪಿಯಲ್ಲಿ ಸಾಮಾಜಿಕ ಕಲ್ಯಾಣಕ್ಕಾಗಿ ಮೀಸಲಿಡುತ್ತಿದ್ದ ಶೇ. ೮ ರಷ್ಟು ಹಣದಲ್ಲಿ ಕೇವಲ ಶೇ.೨ ಕ್ಕೆ ಬಂದು ನಿಂತಿದೆ. ಇದರಿಂದ ಶಿಕ್ಷಣ, ಆರೋಗ್ಯ, ಸೇರಿದಂತೆ ಹಲವು ವಿಭಾಗಗಳು ಸಾಮಾನ್ಯ ಜನರಿಗೆ ಕೈಗೆ ಸಿಗದಂತಾಗಿದೆ ಎಂದರು
ಇಂದು ಪ್ರತಿಯೊಂದ ಕೆಲಸಕ್ಕೂ ಪ್ರತಿಯೊಂದ ಯೋಜನೆಗೆ ಸ್ಮಾರ್ಟ್ ಪೋನ್ ಅಗತ್ಯವಾಗಿ ಬೇಕಾಗಿದೆ ಆದರೆ ಇದೇ ಸ್ಮಾರ್ಟ್ ಪೋನ್ ಇದ್ದರೆ ಬಡವನ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ. ಒಂದು ಕಾಲದಲ್ಲಿ ಹಲವು ಜನರಿಗೆ ಉದ್ಯೋಗ ನೀಡಿದ್ದ ಬಿಪಿಎಲ್ ಟಿವಿ ಇಂದು ಹೇಳಲು ಹೆಸರಿಲ್ಲದಂತಾಗಿದೆ ಬೇರೆ ದೇಶದ ವಸ್ತುಗಳಿಗೆ ಭಾರತದ ಲೆಬಲ್ ಹಾಕಲಾಗುತ್ತಿದ್ದೆ ಸಂವಿಧಾನ ನೀಡಿರುವ ಬದುಕುವ ಹಕ್ಕಿನ ಉಳಿವಿಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ಕಾರ್ಮಿಕರಿಗೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿ ಮಾನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್‌ಮುಜೀಬ್ ಜನರನ್ನು ಭಾವನಾತ್ಮಕವಗಿ ವಿಭಜನೆಯ ಮೂಲಕ ಧ್ವೇಷ ಬೆಳೆಸಿ ಜನರಮೂಲಭುತವದ ಉದ್ಯೋಗ, ಬಡತನ, ಅಪೌಷ್ಠಿಕತೆ, ವಸತಿ, ಮಹಿಳೆಯರ ಮತ್ತುದಲಿತರ ಮೇಲಿನ ದೌರ್ಜನ್ಯ, ಬೆಲೆ ಏರಿಕೆಸೇರಿದಂತೆ ಮುಂತಾದ ಜ್ವಲಂತ ಸಮಸ್ಯೆಗಳನ್ನು ಮರೆಮಾಚಲಾಗುತ್ತಿದೆ. ಶ್ರಮ ಶಕ್ತಿಯನ್ನು ಅಪಮಾನಿಸಲಾಗುತ್ತಿದ್ದು ದುಡಿಯುವ ಜನರು ಇದರ ವಿರುದ್ದಸಂಘಟಿತರಾಗಿ ಮೇ ೨೦ ರಂದು ನಡೆಯುವ ಅಖಿಲ ಭಾರತ ಮುಷ್ಕರವನ್ನು ಯಶಸ್ವಿಗೊಳಿಸಲು ಆಗ್ರಹಿಸಿದರು. ಸಿಐಟಿಯು ಜಿಲಾ ್ಲಕಾರ್ಯದರ್ಶಿ ಜಿ.ಕಮಲ, ಎ. ಲೋಕೇಶ್. ಹೆಚ್.ಡಿ.ನಾಗೇಶ್, ಬಿ.ಉಮೇಶ್, ಗುಲ್ಜಾರ್‌ಭಾನು, ನಾಗರಾಜು, ಅನಸೂಯ ಮಹಿಳಾ ಸಂಘಟನೆಯ ಮುಖಂಡರಾದ ಕಲ್ಪನ, ಶಿವಕುಮರಸ್ವಾಮಿ, ಕೊಳಗೇರಿ ಸಂಘಟನೆಯ ಎ. ನರಿಂಹಮೂರ್ತಿ, ಸ್ಟಾö್ಯನ್ಲಿ ಸುಕುಮಾರ್, ಮಧುಸೂದನ್, ವಸೀಂಅಕ್ರA, ಇಂತು, ಗಣಪತಿ, ಮಂಜುನಾಥ್, ಶ್ರೀನಿವಾಸ್, ಮಹೇಶ್, ಗಂಗಮ್ಮ, ಸೇರಿದಂತೆ ಇತರರು ಉಪಸ್ಥಿತರಿದ್ದರು. ಖಲೀಲ್ ಸ್ವಾಗತಿಸಿ ಎನ್.ಕೆ.ಸುಬ್ರಮಣ್ಯ ನಿರೂಪಿಸಿ ಎ.ಲೋಕೇಶ್ ವಂದಿಸಿದರು. ಪುಷ್ಪ ಮತ್ತು ಸಂಗಡಿಗರು ಕ್ರಾಂತಿಗೀತೆಗಳನ್ನು ಹಾಡಿದರು. ರಂಗಧಾಮಯ್ಯ, ಸುಜೀತ್, ಪುಷ್ಪ, ಆಧಿಲಕ್ಷಿö್ಮÃ, ನಾಗಸುಂದರರವರ ನೇತೃತ್ವದಲ್ಲಿ ನಡೆದ ವಿವಿದ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

(Visited 1 times, 1 visits today)
tumkur
Previous Articleಎಸ್‌ಎಸ್‌ಎಲ್‌ಸಿಯ ಫಲಿತಾಂಶ: ಹರಿಪ್ರಿಯಾಳ ಉತ್ತಮ ಸಾಧನೆ
Next Article ದೇವಾಲಯ ಜೀರ್ಣೋದ್ಧಾರಕ್ಕೆ ಭಕ್ತರ ಸಹಕಾರ ಅಗತ್ಯ
News Desk Benkiyabale

Related Posts

ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ

September 12, 2025 4:13 pm ಕಲೆ-ಸಾಹಿತ್ಯ

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿ ಪ್ರಕಟ

September 12, 2025 3:50 pm ತುಮಕೂರು

ಅಂಗವಿಕಲತೆ ಶಾಪವೂ ಅಲ್ಲ-ವರವೂ ಅಲ್ಲ: ಡಾ: ಸಿದ್ದರಾಮಣ್ಣ

September 12, 2025 3:49 pm ತುಮಕೂರು
ತಾಜಾ ಸುದ್ಧಿಗಳು
ಕಲೆ-ಸಾಹಿತ್ಯ

ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ

September 12, 2025 4:13 pm

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿ ಪ್ರಕಟ

September 12, 2025 3:50 pm
ತುಮಕೂರು

ಅಂಗವಿಕಲತೆ ಶಾಪವೂ ಅಲ್ಲ-ವರವೂ ಅಲ್ಲ: ಡಾ: ಸಿದ್ದರಾಮಣ್ಣ

September 12, 2025 3:49 pm
ತುಮಕೂರು

ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ: ಪ್ರೊ. ಡಾ. ವಿ. ಸುದೇಶ್ ಹೇಳಿಕೆ

September 12, 2025 3:47 pm
ತುಮಕೂರು

ಗ್ರಾಮೀಣ ಪರಿಸರದಲ್ಲಿ ಬೆಳೆದ ಅಪ್ಪಟ ಕನ್ನಡ ಪ್ರತಿಭೆ

September 12, 2025 3:45 pm
ತುಮಕೂರು

ಅರಸಾಪುರ ಗ್ರಾ.ಪಂ ನೂತನ ಅಧ್ಯಕ್ಷರ ಆಯ್ಕೆ

September 12, 2025 3:44 pm
Our Youtube Channel
Our Picks

ದೇಶದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅತ್ಯವಶ್ಯ, ಅಂತಹ ಶಿಕ್ಷಣವನ್ನು ನೀಡುವವರೇ ಶಿಕ್ಷಕರು: ಶಾಸಕ

September 10, 2025 3:26 pm

ಸಮ ಸಮಾಜದ ಕನಸು ಹೊತ್ತು ದುಡಿದವರು ಬ್ರಹ್ಮರ್ಷಿ ನಾರಾಯಣಗುರುಗಳು: ಅಪರ ಜಿಲ್ಲಾಧಿಕಾರಿ ಹೇಳಿಕೆ

September 08, 2025 3:08 pm

ಮುಸ್ಲಿಮರನ್ನು ತಪ್ಪು ದಾರಿಗೆಳೆಯುವ, ಭದ್ರತಾ ಆತಂಕ

August 25, 2025 2:24 pm

ಕೆ.ಎನ್.ರಾಜಣ್ಣ ವಜಾ ಖಂಡಿಸಿ ಧರಣಿ ಸತ್ಯಾಗ್ರಹ

August 25, 2025 2:14 pm

ಸೆ.೨೨ ರಿಂದ ದಸರಾ ಉತ್ಸವ

August 20, 2025 3:26 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಕಲೆ-ಸಾಹಿತ್ಯ

ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವ

By News Desk BenkiyabaleSeptember 12, 2025 4:13 pm

ತುಮಕೂರು: ನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ವಿಶ್ವ ಹಿಂದೂ ಪರಿಷದ್, ಬಜರಂಗದಳದ ೮ನೇ ವರ್ಷದ…

ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ ವೇಳಾಪಟ್ಟಿ ಪ್ರಕಟ

September 12, 2025 3:50 pm

ಅಂಗವಿಕಲತೆ ಶಾಪವೂ ಅಲ್ಲ-ವರವೂ ಅಲ್ಲ: ಡಾ: ಸಿದ್ದರಾಮಣ್ಣ

September 12, 2025 3:49 pm

ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ: ಪ್ರೊ. ಡಾ. ವಿ. ಸುದೇಶ್ ಹೇಳಿಕೆ

September 12, 2025 3:47 pm
News by Date
September 2025
M T W T F S S
1234567
891011121314
15161718192021
22232425262728
2930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.