BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ
  • ರೌಡಿಶೀಟರ್ ಮಲ್ಲ ಭೀಕರ ಹತ್ಯೆ
  • ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ
  • ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ
  • ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ
  • ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ
  • ಕೊರಟಗೆರೆ ತಾಲ್ಲೂಕಿಗೆ ಜಿ.ಪಂ ಸಿಇಓ ದಿಢೀರ್ ಭೇಟಿ
  • ಮತಗಟ್ಟೆ ಏಜೆಂಟರುಗಳನ್ನು ಚುರುಕುಗೊಳಿಸಲು ರಾಜಕೀಯ ಪಕ್ಷಗಳಿಗೆ ಡಿಸಿ ಕರೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೆಂಕಟಾಪುರ ಗ್ರಾಪಂನಲ್ಲಿ ಅಭಿವೃದ್ಧಿ ಕುಂಟಿತ: ಆರೋಪ
ತುಮಕೂರು

ವೆಂಕಟಾಪುರ ಗ್ರಾಪಂನಲ್ಲಿ ಅಭಿವೃದ್ಧಿ ಕುಂಟಿತ: ಆರೋಪ

ಮೂಲಭೂತ ಸೌಲಭ್ಯದಿಂದ ನರಳುತ್ತಿರುವ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳು
By News Desk BenkiyabaleUpdated:May 12, 2025 3:09 pm

ಪಾವಗಡ: ತಾಲೂಕಿನ ವೆಂಕಟಾಪುರ ಗ್ರಾಮ ಪಂಚಾಯತಿಯಲ್ಲಿನ ಅಭಿವೃದ್ಧಿ ಅಧಿಕಾರಿಗಳು ಪಂಚಾಯತಿಗೆ ಬಾರದೆ ಅಭಿವೃದ್ಧಿ ಕಾರ್ಯಗಳು ಕುಂಟಿತಗೊAಡಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ
ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳು ಹಲವಾರು ಮೂಲ ಸೌಲಭ್ಯದಿಂದ ನರಳುತ್ತಿದ್ದು, ಸ್ಥಳದಲ್ಲಿದ್ದು ಯೋಜನೆಯನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತರಬೇಕಾದ ಪಿಡಿಓ ಹಾಗೂ ಸಿಬ್ಬಂದಿಯವರು ಅನಧಿಕೃತವಾಗಿ ಗೈರು ಹಾಜರಾಗುತ್ತಿದ್ದರಿಂದ ಗ್ರಾಮ ಸ್ಥರಿಗೆ ದಿಕ್ಕು ತೋಚದಂತಾಗಿದೆ.
ವೆಂಕಟಾಪುರ ಗ್ರಾಮ ಪಂಚಾಯಿತಿಯಲ್ಲಿ ಕಂಪ್ಯೂ ಟರ್ ಆಪರೇಟರ್ ಬಡ್ತಿ ಪಡೆದು ಬೇರೊಂದು ಪಂಚಾಯಿತಿಗೆ ವರ್ಗಾವಣೆಯಾಗಿದ್ದಾರೆ, ಇಲ್ಲಿಯ ವರೆಗೂ ಕಂಪ್ಯೂಟರ್ ಆಪರೇಟರ್ ಅನ್ನು ನೇಮಿಸಿ ಕೊಂಡಿಲ್ಲ, ಇದರಿಂದಾಗಿ ಇ ಖಾತೆ, ನರೇಗಾ ಸೇರಿದಂತೆ ಹಲವು ಕೆಲಸಗಳನ್ನು ಮಾಡಲು ಸಾಧ್ಯ ವಾಗುತ್ತಿಲ್ಲ, ಇಲ್ಲಿನ ಸದಸ್ಯರ ಹೊಂದಾಣಿಕೆಯ ಕೊರತೆಯಿಂದಾಗಿ ಪಂಚಾಯಿತಿ ಅಬಿವೃದ್ಧಿ ಅಧಿಕಾರಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಕಚೇರಿಗೆ ಬರುತ್ತಿಲ್ಲ ಎಂದು ತಿಳಿದು ಬಂದಿದೆ. ಪ್ರಭಾರ ಪಿ.ಡಿ.ಒ ರವರು ವಾರಕ್ಕೊಮ್ಮೆ, ಮೂರು ದಿನಕ್ಕೊಮ್ಮೆ ಬರುತ್ತಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅನುಷ್ಟಾನಗೊಂಡರೆ ಮಾತ್ರ ಅದು ಸಾರ್ವಜನಿಕರಿಗೆ ಮುಟ್ಟುತ್ತದೆ. ಆದರೆ, ಅದನ್ನು ಮುಟ್ಟಿಸುವ ಅಧಿಕಾರಿಗೇ ಕಛೇರಿಗೆ ಬರದಿದ್ದರೆ, ಅದನ್ನು ತಲುಪಿಸುವವರು ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಗಟ್ಟಿಯಾಗಿ ಕೇಳಿ ಬರುತ್ತಿದೆ.
ಪಂಚಾಯಿತಿಯ ಆಂತರಿಕ ಕಲಹದಿಂದ ಹಿಂದೆ ಕಾರ್ಯನಿರ್ವಹಿಸಿದ ಅದಿಕಾರಿ ಬರಬೇಕು ಎಂದು ಸದಸ್ಯರ ಒಂದು ಗುಂಪು ಆಗ್ರಹಿಸಿದ್ದಾರೆ ಇದು ಮಾದ್ಯಮಗಳಲ್ಲಿ ಪ್ರಸಾರ ವಾಗಿತ್ತು, ಆದರೆ ಇಲ್ಲಿಯವರೆಗೂ ಮೇಲಾಧಿಕಾರಿಗಳು ಯಾವ ರೀತಿಯ ಕ್ರಮ ಕೈಗೊಂಡಿಲ್ಲ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪಂಚಾಯಿತಿ ಅಧ್ಯಕ್ಷರನ್ನು, ಹಿಂದಿನ ಪಿ.ಡಿ.ಒ ರವರನ್ನು ಕರೆಸಿ ಮಾತುಕತೆ ನಡೆಸಿ ಪಂಚಾಯಿತಿ ಅಬಿವೃದ್ಧಿಗೆ ಕ್ರಮ ಕೈಗೊಳ್ಳಬಹುದು ಆದರೆ, ಕಾರ್ಯನಿರ್ವಹಣಾಧಿಕಾರಿಗಳು ಯಾವುದೇ ರೀತಿಯ ಕ್ರಮ ಕೈಗೊಳ್ಳದೇ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಅಭಿವೃದ್ಧಿ ಕಾಮಗಾರಿಗಳು ನಡೆಯದೇ ಸಾರ್ವಜ ನಿಕರು ಪಂಚಾಯಿತಿ ಸದಸ್ಯರು ಪರಿತತಪಿಸುತ್ತಿದ್ದಾರೆ ಎಂದರೆ ತಪ್ಪಾಗಲಾರದು, ಅಭಿವೃದ್ಧಿ ಕಾರ್ಯಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯಿತಿ ಅಧ್ಯಕ್ಷರ ಸಹಿ ಮುಖ್ಯವಾಗಿ ಬೇಕಾಗುತ್ತದೆ. ಆದರೆ, ಅಧ್ಯಕ್ಷರು ಇದ್ದು, ಪಿಡಿಒ ಇಲ್ಲದ್ದರಿಂದ ಯಾವುದೇ ಕಾಮಗಾರಿಗಳಿಗೆ ಅನುಮೋದನೆ ನೀಡಲು ಹಿನ್ನಡೆಯಾಗುತ್ತಿದೆ.
ಇದರಿಂದ ಪಿಡಿಒ ಇಲ್ಲದ ಗ್ರಾಮ ಪಂಚಾಯಿತಿ ಇದ್ದೂ ಇಲ್ಲದಂತೆ ಆಗಿ ಬೀಗ ಹಾಕುವ ಪರಿಸ್ಥಿತಿ ಬಂದಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ, ವೆಂಕಟಾಪುರ ಗ್ರಾಮ ಪಂಚಾಯಿತಿಗೆ ಕಳೆದ ಕೆಲವು ತಿಂಗಳಿನಿAದ ಖಾಯಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇಲ್ಲದೇ ಅವ್ಯವಸ್ಥೆ ಸೃಷ್ಟಿಯಾಗಿದ್ದು, ಕೂಡಲೇ ಖಾಯಂ ಪಿ.ಡಿ.ಒ ರವರನ್ನು ಒದಗಿಸುವಂತೆ ಗ್ರಾ.ಪಂ ಸದಸ್ಯರು, ಸಾರ್ವಜನಿಕರು ತಾಲೂಕು ಪಂಚಾ ಯಿತಿ, ಜಿಲ್ಲಾ ಪಂಚಾಯಿತಿಗೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿ ದ್ದರು. ಆದರೂ ಇನ್ನೂ ನೇಮಕವಾಗದಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಆಯಾ ಗ್ರಾಮ, ವಾರ್ಡ್ಗೆ ಸಂಬAಧಿಸಿದAತೆ ಕ್ರಿಯಾ ಯೋಜನೆ ರೂಪಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಆದರೆ, ಅಧಿಕಾರಿಗಳೇ ಇಲ್ಲದಿದ್ದರೆ ಅವುಗಳನ್ನು ಮಾಡುವವರು ಯಾರು ಎನ್ನುವ ಪ್ರಶ್ನೆ ಕಾಡುತ್ತಿದೆ.
ಪ್ರಭಾರಿ ಅಧಿಕಾರ ವಹಿಸಿಕೊಂಡವರೂ ದೊಡ್ಡ ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡುತ್ತಿಲ್ಲ. ಇದರಿಂದ ಗ್ರಾಮಗಳ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಸದಸ್ಯರ ಆರೋಪವಾಗಿದೆ.
ಆದ್ದರಿಂದ ವೆಂಕಟಾಪುರ ಗ್ರಾಮ ಪಂಚಾಯಿತಿಗೆ ಆದಷ್ಟು ಬೇಗ ಕಂಪ್ಯೂಟರ್ ಆಪರೇಟರ್ ಅನ್ನು ಮತ್ತು ಖಾಯಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ ಮಾಡಿ ಪಂಚಾಯಿತಿಯ ಅಬಿವೃದ್ದಿಗೆ ಸಹಕರಿಸಬೇಕೆಂದು ಮೇಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

(Visited 1 times, 1 visits today)
pavagada tumkur
Previous Articleವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ
Next Article ಸಂವಿಧಾನ ದ್ರೋಹಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ
News Desk Benkiyabale

Related Posts

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

July 27, 2026 5:06 pm news

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm news

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm news
ತಾಜಾ ಸುದ್ಧಿಗಳು
news

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

July 27, 2026 5:06 pm
news

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm
news

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm
news

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm
news

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

July 25, 2026 6:05 pm
news

ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ: ಜಿಲ್ಲಾಧಿಕಾರಿ

July 25, 2026 6:02 pm
Our Youtube Channel
Our Picks

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

July 27, 2026 5:06 pm

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm

ದೃಢ ಸಂಕಲ್ಪ, ಏಕಾಗ್ರತೆಯಿಂದ ಎಲ್ಲವೂ ಸಾಧ್ಯ

July 25, 2026 6:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಆರಂಭ

By News Desk BenkiyabaleJuly 27, 2026 5:06 pm

ತುಮಕೂರು: ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ೭೫ ವರ್ಷಾಚರಣೆ ಅಂಗವಾಗಿ ನಗರದಲ್ಲಿ ಸೋಮವಾರ ಆರಂಭವಾದ ಆರು ದಿನಗಳ ಯೋನೆಕ್ಸ್- ಸನ್‌ರೈಸ್ ರಾಜ್ಯ…

ರೌಡಿಶೀಟರ್ ಮಲ್ಲ ಭೀಕರ ಹತ್ಯೆ

July 27, 2026 3:14 pm

ಜ0ತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ

July 25, 2026 6:11 pm

ಹುಳಿಯಾರು ಪ.ಪಂ ತಹಸೀಲ್ದಾರ್ ಮಮತಾ ನೇತೃತ್ವದಲ್ಲಿ ಎಸ್‌ಐಆರ್ ಪ್ರಗತಿ ಪರಿಶೀಲನೆ ಸಭೆ

July 25, 2026 6:07 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.