BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ
  • ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ
  • ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ
  • ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ
  • ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ
  • ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
  • ಶಾಲಾ ಅವರಣದಲ್ಲಿ ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ: ಸಧಿಕಾರಿಗಳಿಗೆ ಡಾ: ತಿಪ್ಪೇಸ್ವಾಮಿ ಕೆ.ಟಿ.
  • ‘ಯುವ ಪೀಳಿಗೆಯ ಕೈಯಲ್ಲಿ ಸಂವಿಧಾನದ ಭವಿಷ್ಯ’
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಮ್ ಆದ್ಮಿ ಪಕ್ಷದಿಂದ ಭಾರತೀಯ ಸೇನೆಗೆ ಅಭಿನಂದನೆ
ತುಮಕೂರು

ಅಮ್ ಆದ್ಮಿ ಪಕ್ಷದಿಂದ ಭಾರತೀಯ ಸೇನೆಗೆ ಅಭಿನಂದನೆ

ಉಗ್ರವಾದವನ್ನು ಬೆಂಬಲಿಸುವ ಎಲ್ಲರಿಗೂ ಆಪರೇಷನ್ ಸಿಂಧೂರ ಎಚ್ಚರಿಕೆಯ ಗಂಟೆಯಾಗಿದೆ
By News Desk BenkiyabaleUpdated:May 15, 2025 4:12 pm

ತುಮಕೂರು: ಕಾಶ್ಮೀರದಲ್ಲಿ ನಡೆದ ಪ್ರವಾಸಿಗರ ಹತ್ಯೆಗೆ ಪ್ರತೀಕಾರಾಗಿ ಭಾರತದ ಸೈನ್ಯ ಆಪರೇಷನ್ ಸಿಂಧೂರ ಯಶಸ್ವಿ ಯಾಗಿ ನಡೆಸಿ, ಪಾಕಿಸ್ತಾನದ ಉಗ್ರರನ್ನು ಮತ್ತು ಉಗ್ರರ ನೆಲೆಗಳನ್ನು ನಾಶಪಡಿಸಿ ಮತ್ತು ಪಾಕಿಸ್ಥಾನದ ಸೈನಿಕರನ್ನು ಸಹ ಹಿಮ್ಮೆಟ್ಟಿಸಿ ಭಾರತದ ಸಾರ್ವಭೌಮತೆಯನ್ನು ಯಾವ ವಿದೇಶಿ ಶಕ್ತಿಗಳು ಊಹಿಸಿಲಾಗದಂತೆ ಉತ್ತರವನ್ನು ಸಮರ್ಪಕ ಹೋರಾಟದ ಮೂಲಕ ತೋರಿಸಿಕೊಟ್ಟಿದ್ದಾರೆ.ಇದಕ್ಕಾಗಿ ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸುವುದಾಗಿ ಅಮ್ ಆದ್ಮಿ ಪಾರ್ಟಿಯ ತುಮ ಕೂರು ಜಿಲ್ಲಾಧ್ಯಕ್ಷ ಜಯರಾಮಯ್ಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಅಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತೀಯ ಸೇನೆ ಉಗ್ರರ ನೆಲೆಗಳನ್ನು ದ್ವಂಸಗೊಳಿಸುವ ಮೂಲಕ ಪ್ರತ್ಯುತ್ತರ ನೀಡಿ ಉಗ್ರರ ದಾಳಿಯಲ್ಲಿ ಮಡಿದ ಜನರ ಆತ್ಮಕ್ಕೆ ಶಾಂತಿ ದೊರಕಿಸಿದೆ.ಅಲ್ಲದೆ ಈ ಘಟನೆ ಉಗ್ರವಾದವನ್ನು ಬೆಂಬಲಿಸುವ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದರು.
ನಮ್ಮ ನೆರೆ ರಾಷ್ಟ್ರ ಪಾಕಿಸ್ಥಾನವು ಸದಾ ಕುತಂತ್ರ ಬುದ್ಧಿಯನ್ನು ಅನುಸರಿಸುತ್ತಾ ಬಂದಿದೆ. ಸಾಮಾಜಿಕ ನ್ಯಾಯದ ಚೌಕಟ್ಟಿನಲ್ಲಿ ದೇಶದ ಆಡಳಿತವನ್ನು ನಡೆಸದೆ,ಉಗ್ರವಾದ ಮತ್ತು ಅರಾಜಕತೆಯ ಮೂಲಕ ಜನರ ಜೀವನದ ಜೊತೆ ಆಟವಾಡುತ್ತಾ ಕಾಲಹರಣ ಮಾಡುತ್ತಿದೆ.ಇದು ಸಲ್ಲದು,ಭಾರತದ ಮೃದುತ್ವನ್ನು ಬಂಡವಾಳವನ್ನಾಗಿಸಿಕೊಳ್ಳಲು ಹೊರಟ ಪಾಕಿಸ್ಥಾನ ಮತ್ತು ಪಾಕಿ ಸ್ಥಾನದ ಉಗ್ರರಿಗೆ ಭಾರತದ ಮತ್ತು ಭಾರತದ ಸೈನಿಕರು ಭಾರತದ ಮೃದುತ್ವದ ಉಗ್ರ ರೂಪವನ್ನು ತೋರಿಸಿಕೊಟ್ಟಿದ್ದಾರೆ ಎಂದು ಜಯರಾಮಯ್ಯ ತಿಳಿಸಿದರು.
ಭಾರತದ ಸಾರ್ವಭೌಮತ್ವಕ್ಕೆ ದಕ್ಕೆ ಬರುತ್ತದೆ ಎಂಬ ಸಂದ ರ್ಭದಲ್ಲಿ ನಮ್ಮ ದೇಶದ ಎಲ್ಲಾ ರಾಜಕೀಯ ಪಕ್ಷಗಳಿಗೂ ಸಹ ದೇಶವೇ ಮೊದಲು ಎಂಬ ಅಂಶವನ್ನು ಘಟನೆಯ ನಂತರ ಎಲ್ಲರು ಒಗ್ಗೂಡಿ ಪ್ರತ್ಯುತ್ತರ ನೀಡುವ ಮೂಲಕ ತೋರಿಸಿಕೊ ಟ್ಟಿದ್ದೇವೆ. ಅದೇ ರೀತಿ ಆಮ್ ಆದ್ಮ ಪಾರ್ಟಿಯೂ ರಾಜಕೀಯ ವನ್ನು ಬದಿಗಿಟ್ಟು ದೇಶ ಮತ್ತು ಸೈನಿಕರ ಪರವಾಗಿ ನಿಂತಿದೆ. ಭವ್ಯ ಭಾರತದ ಸೈನಿಕರು ಮತ್ತು ಸೈನಿಕರ ಕುಟುಂಬಗಳನ್ನು ಆಮ್ ಆದ್ಮ ಪಾರ್ಟಿಯು ಆತ್ಮೀಯವಾಗಿ ಅಭಿನಂದಿಸುತ್ತಾ ಸದಾ ಚಿರಋ ಣಿಯಾಗಿರುತ್ತದೆ ಎಂಬ ಸಂದೇಶವನ್ನು ಈ ಮೂಲಕ ತಿಳಿಸಲು ಬಯಸುತ್ತದೆ ಎಂದು ಜಯರಾಮಯ್ಯ ನುಡಿದರು.
ನಮ್ಮ ದೇಶದ ಮೂರು ಪ್ರಮುಖ ಶಕ್ತಿಗಳಾದ ರೈತರು,ಸೈನಿಕರು ಮತ್ತು ಶ್ರಮಿಕ ವರ್ಗ ಸೇರಿದಂತೆ ಎಲ್ಲಾ ಕಾರ್ಮಿಕರು ದೇಶದ ಬೆನ್ನೆಲುಬುಗಳು.ಸೈನಿಕರು ದೇಶದ ಗಡಿ ಕಾಯ್ದರೆ,ರೈತರ ಅನ್ನ ಬೆಳೆದು ನೀಡಿ ದೇಶವನ್ನು ಸಂರಕ್ಷಿಸುತ್ತಾರೆ.ಹಾಗೆಯೇ ಕಾರ್ಮಿಕರು ದುಡಿಯುವ ಮೂಲಕ ದೇಶದ ಅರ್ಥಿಕ ಬೆಳವಣಿಗೆಗೆ ಕಾರಣರಾಗಿದ್ದಾರೆ. ಹಾಗಾಗಿ ಈ ಮೂರು ವರ್ಗಗಳಿಗೆ ಹೆಚ್ಚಿನ ಸೌಲಭ್ಯ ಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ನೀಡಬೇಕೆಂದು ಆಮ್ ಆದ್ಮ ಪಾರ್ಟಿಯ ಒತ್ತಾಯವಾಗಿದೆ ಎಂದು ತುಮಕೂರು ಜಿಲ್ಲಾಧ್ಯಕ್ಷರಾದ ಹೆಚ್ ಎ ಜಯರಾಮಯ್ಯ ತಿಳಿಸಿದರು.
ಪೆಹಲ್ಗಾಮ್ ಗ್ರಾಮದಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯ ಕುರಿತು ಹಲವು ಪ್ರಶ್ನೆಗಳಿದ್ದರೂ ಅವುಗಳನ್ನು ಕೇಳಲು ಇದು ಸುಸಮಯವಲ್ಲ.ಈಗ ಒಗ್ಗಟ್ಟು ಮುಖ್ಯ.ಜೊತೆಗೆ ಸೈನಿಕರಿಗೆ ನೈತಿಕ ಬೆಂಬಲ ನೀಡುವ ಅಗತ್ಯವಿದೆ. ಹಾಗಾಗಿ ಭಾರತೀಯ ಸೈನಿಕರ ಧೈರ್ಯ ಮತ್ತು ಸಾಹಸವನ್ನು ಅಮ್‌ಆದ್ಮಿ ಪಕ್ಷ ಸದಾ ಸ್ಮರಿಸುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಎನ್ ರಾಮಾಂ ಜನಪ್ಪ, ರೈತ ಘಟಕದ ಬಿ.ಆರ್ ಯೋಗೇಶ್ ಕರಿಗೌಡ, ಮಾಧ್ಯಮ ಉಸ್ತುವಾರಿಗಳಾದ ಪ್ರಭುಸ್ವಾಮಿ,ಮುಂಖAಡರುಗಳಾದ ಪ್ರಕಾಶ್,ತಿಮ್ಮಪ್ಪ,ಹೆಚ್.ಬಿ.ಶಿವಲಿಂಗಯ್ಯ, ನಾಗಭೂಷಣ್, ಕೆಂಪನಹಳ್ಳಿ ಕುಮಾರ್, ಬಸವರಾಜು, ಚರಣ್ ಮತ್ತಿತರರು ಉಪಸ್ಥಿತರಿದ್ದರು.

 

(Visited 1 times, 1 visits today)
tumkur
Previous Articleಅವ್ಯವಹಾರಗಳ ಬಗ್ಗೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಗೃಹಸಚಿವರಿಗೆ ರೈತರ ಮನವಿ
Next Article ನೀರಿನ ರಕ್ಷಣಾ ಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
News Desk Benkiyabale

Related Posts

ನಗರದ ವಿವಿಧೆಡೆ ಉಪಲೋಕಾಯುಕ್ತರಿಂದ ಬಿರುಸಿನ ಕಾರ್ಯಾಚರಣೆ

November 15, 2025 4:32 pm ತುಮಕೂರು

ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ: ಸ್ವಾಮೀಜಿ

November 10, 2025 2:20 pm ತುಮಕೂರು

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದೇ ವಿದ್ಯಾರ್ಥಿಗಳ ಲಕ್ಷಣ

November 10, 2025 2:15 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm
ಇತರೆ ಸುದ್ಧಿಗಳು

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm
ಇತರೆ ಸುದ್ಧಿಗಳು

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm
ಇತರೆ ಸುದ್ಧಿಗಳು

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm
ಇತರೆ ಸುದ್ಧಿಗಳು

ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ

November 28, 2025 3:43 pm
ಇತರೆ ಸುದ್ಧಿಗಳು

ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

November 28, 2025 3:42 pm
Our Youtube Channel
Our Picks

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

November 28, 2025 3:51 pm

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm

ಅರಣ್ಯ ಇಲಾಖೆಯ ಅಧಿಕಾರಿಗಳ ಕ್ರಮ ಖಂಡಿಸಿ ರೈತರು, ಮಹಿಳೆಯರಿಂದ ಪ್ರತಿಭಟನೆ

November 28, 2025 3:43 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ

By News Desk BenkiyabaleNovember 28, 2025 3:51 pm

ತುಮಕೂರು: ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಬಿಸಿಯೂಟ ಅಕ್ಷರದಾಸೋಹ ನೌಕರರನ್ನು ಸ್ಕಿಂ ನೌಕರರೆಂದು ಪರಿಗಣಿಸದೆ ಸರಕಾರದ…

ಶಿಕ್ಷಣ ವ್ಯಾಪಾರ ಕ್ಷೇತ್ರವಾಗಿರುವುದು ಅಘಾತಕಾರಿ ಸಂಗತಿ

November 28, 2025 3:49 pm

ಜಿಲ್ಲೆಯಲ್ಲಿ 40ಸಾವಿರಕ್ಕೂ ಹೆಚ್ಚು ಆಗ್ನೇಯ ಪದವೀಧರರು ಮತದಾರರ ಪಟ್ಟಿಗೆ ಸೇರ್ಪಡೆ: ಜಿಲ್ಲಾಧಿಕಾರಿ ಹೇಳಿಕೆ

November 28, 2025 3:47 pm

ಮೈಸೂರು ವಿಭಾಗ ಅನುಮತಿಸಿದರೆ ಮಂಗಳೂರಿಗೆ ನೇರ ರೈಲು: ಭರವಸೆ

November 28, 2025 3:45 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.