BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮೇಲನಹಳ್ಳಿಯಲ್ಲಿ ಹುಳಿಯಾರು ಕಸದ ಘಟಕ ನಿರ್ಮಾಣ ಬೇಡ
  • ಅಲೆಮಾರಿ ಹಂದಿ ಜೋಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ
  • ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ: ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೆ
  • ‘ಒತ್ತಡ ನಡುವೆಯೂ ಖಾಸಗಿ ಬದುಕಿಗೂ ಆದ್ಯತೆ ನೀಡಿ’
  • ಹೊಸ ತಂತ್ರಜ್ಞಾನಗಳು ಸುರಕ್ಷಿತವೂ, ನೈತಿಕವು ಆಗಿರಬೇಕು
  • ನಶೆ ಮುಕ್ತ ಕರ್ನಾಟಕ ಅಭಿಯಾನ: ಯುವಕರಿಗೆ ಎಚ್ಚರಿಕೆ ಕರೆ
  • ಹಾಲಪ್ಪ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆ ಅಭಿಯಾನ
  • ಜಮೀನುಗಳಿಗೆ ಓಡಾಡಲು ಅಡ್ಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಚಂದಮಾಮ ಕಥೆ ಹೇಳುವ ಪೋಷಕರು ಕಾಣುತ್ತಿಲ್ಲ
ತುಮಕೂರು

ಚಂದಮಾಮ ಕಥೆ ಹೇಳುವ ಪೋಷಕರು ಕಾಣುತ್ತಿಲ್ಲ

ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಎಂ.ಎನ್. ವಿಷಾದ
By News Desk BenkiyabaleUpdated:May 21, 2025 3:30 pm
ತುಮಕೂರು: ಹಿಂದೆಲ್ಲಾ ಮಕ್ಕಳಿಗೆ ಊಟ ಮಾಡಿಸುವಾಗ ಪೋಷಕರು ಚಂದಮಾಮ ಹಾಗೂ ಪಂಚ ತಂತ್ರದ ಕಥೆಗಳನ್ನು ಹೇಳುತ್ತಿದ್ದರು. ಈಗ ಆ ಕಥೆ ಹೇಳಿ ಊಟ ಮಾಡಿಸುವ ಪೋಷಕರು ಕಾಣುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಎಂ.ಎನ್. ವಿಷಾದಿಸಿದರು.
ತುಮಕೂರಿನ ಬಾಲಭವನದಲ್ಲಿ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಈಗ ಮಕ್ಕಳಿಗೆ ಪೋಷಕರು ಊಟ ಮಾಡಿಸುವಾಗ ಮೊಬೈಲ್ ಅನ್ನು ಕೊಡುತ್ತಿದ್ದಾರೆ. ಇದು ಸರಿಯಲ್ಲ ಎಂದು ವಿಷಾದಿಸಿದರು. ಹೀಗಾಗಿ ಚಂದಮಾಮ ಕಥೆಗಳನ್ನು ಮಕ್ಕಳಿಗೆ ಹೇಳಿಕೊಡುವ ಪೋಷಕರ ಸಂಖ್ಯೆ ಹೆಚ್ಚಾಗಲಿ ಎಂದು ಆಶಿಸಿದರು.
ಮೊಬೈಲ್ ನಲ್ಲಿ ಮಕ್ಕಳು ಕಳೆದು ಹೋಗಿರುವ ಆಂತಕ ಇದೆ. ಇದು ಮಕ್ಕಳ ಸಮಸ್ಯೆಯಲ್ಲ, ಪೋಷಕರ ಸಮಸ್ಯೆ. ಮನೆಗಳಲ್ಲೂ ಕೂಡ ರೋಬರ್ಟ್ ಗಳು ಬಂದಿವೆ.  ಮೊಬೈಲ್ ನಿಂದ ಮಕ್ಕಳು ಹೊರಗೆ ಬರುವುದು ಕಷ್ಟ. ಆದರೆ ಪೋಷಕರು ಮಕ್ಕಳನ್ನು ಮೊಬೈಲ್ ನಿಂದ ತಪ್ಪಿಸಿ ಕಥೆಗಳನ್ನು, ಹಾಡುಗಳನ್ನು ಹೇಳಿಕೊಡುವ ಕೆಲಸ ಮಾಡಬೇಕು ಎಂದರು.
ಮಕ್ಕಳ ಆಸೆಯಂತೆ ಮಕ್ಕಳನ್ನು ಬೆಳೆಸಬೇಕು. ಪೋಷಕರ ಆಸೆಯಂತೆ ಮಕ್ಕಳನ್ನು ಬೆಳೆಸಬೇಡಿ ಎಂದು ಸಲಹೆ ನೀಡಿದ ಚೇತನಕುಮಾರ್ ಕೆಲ ಮಕ್ಕಳಿಗೆ ಮಾತಿನ ಚಾಕಚಕ್ಯತೆ ಇರುತ್ತದೆ. ಅವರು ಯಾವ ಕ್ಷೇತ್ರದಲ್ಲಿ ಪರಿಣಿತಿ ಹೊಂದಿದ್ದಾರೆAಬುದನ್ನು ಗುರುತಿಸಿ ಆ ಕ್ಷೇತ್ರದಲ್ಲಿ ಅವರನ್ನು ತೊಡಗಿಕೊಳ್ಳಲು ಪ್ರೇರೇಪಿಸಿದರೆ ಅವರು ಆ ಕ್ಷೇತ್ರದಲ್ಲಿ ಮುಂದುವರೆಯುತ್ತಾರೆ ಎಂದರು.
ಮಕ್ಕಳನ್ನು ಬೇರೆ ಮಕ್ಕಳೊಂದಿಗೆ ಕಂಪೇರ್ ಮಾಡಬೇಡಿ. ನಿಮ್ಮ ಮಕ್ಕಳು ನಿಮಗೆ ಸಾಟಿ ಎಂದು ಭಾವಿಸಿ. ಅವರಿಗೆ ಯಾವತ್ತೂ ಕೂಡ ನಿರುತ್ಯಾಹ ಮೂಡಿಸಬೇಡಿ ಎಂದರು. ಕಳೆದ ೧೫ ದಿವಸಗಳಿಂದ ಹಲವಾರು ವಿಷಯಗಳನ್ನು ಕಲಿತಿದ್ದಾರೆ. ಯಕ್ಷಗಾನವನ್ನು ಕೂಡ ಕಲಿತಿದ್ದಾರೆ. ಇವತ್ತು ಅದನ್ನು ಪ್ರದರ್ಶಿಸುವ ಮೂಲಕ ತಮ್ಮ ಪ್ರತಿಭೆ ಸಾಬೀತುಪಡಿಸಿದ್ದಾರೆ ಎಂದರು.
ಶಾಲೆಯಿAದ ಮಕ್ಕಳು ಬಂದ ಕೂಡಲೇ ಓದಿ ಓದಿ ಎಂದು ಒತ್ತಡ ಹಾಕಬೇಡಿ. ಅವರಿಗೆ ಜ್ಞಾನ ಪಡೆಯುವ ವಿಷಯಗಳನ್ನು ಹೇಳಿಕೊಡಿ ಎಂದು ಸಲಹೆ ನೀಡಿದರು.
ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ಮಾತನಾಡಿ ತುಮಕೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಲವಾರು ರಚನಾತ್ಮಕ ಕೆಲಸಗಳು ನಡೆಯುತ್ತಿದೆ. ತಿಪಟೂರು ತಾಲೂಕು ಕೊನೆಹಳ್ಳಿಯಲ್ಲಿ ಮೂಡಲಪಾಯ ಯಕ್ಷಗಾನ ಕೇಂದ್ರವಿದ್ದು ಅಲ್ಲಿ ಊರಿನವರೆಲ್ಲಾ ಆ ಕಲಾ ಪ್ರಕಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ತುಮಕೂರು ಜಿಲ್ಲೆಗೆ ಬಯಲು ಸೀಮೆ ರಂಗಾಯಣದ ಅಗತ್ಯತೆ ಇದೆ ಎಂದು ಪ್ರತಿಪಾದಿಸಿದ ಉಗಮ ಶ್ರೀನಿವಾಸ್ ಅವರು ತುಮಕೂರು, ಕೋಲಾರ, ಚಿತ್ರದುರ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಮುಂತಾದ ಜಿಲ್ಲೆಗಳನ್ನು ಒಳಗೊಂಡು ತುಮಕೂರಿನಲ್ಲಿ ಬಯಲು ಸೀಮೆ ರಂಗಾಯಣ ಸ್ಥಾಪಿಸಬೇಕೆಂದು ತಿಳಿಸಿದರು.
ಈ ಸಂಬAಧ ಈಗಾಗಲೇ ಸರ್ಕಾರಕ್ಕೆ ಹಲವಾರು ಪತ್ರಗಳನ್ನು ಬರೆದಿದ್ದು ಸರ್ಕಾರ ತುಮಕೂರಿಗೆ ಬಯಲು ಸೀಮೆ ರಂಗಾಯಣ ಮಂಜೂರು ಮಾಡಬೇಕೆಂದು ಮನವಿ ಮಾಡಿದರು. ತುಮಕೂರು ಬುಡಕಟ್ಟು, ತತ್ವಪದ ಹೀಗೆ ಬಹು ಮಾಧ್ಯಮದ ಕೇಂದ್ರವಾಗಿದೆ. ಜುಂಜಪ್ಪನ ಕೇಂದ್ರ ಕೂಡ ತುಮಕೂರು ಆಗಿದ್ದು ರಂಗಭೂಮಿ ಸೇರಿದಂತೆ ಎಲ್ಲ ಕಲಾ ಪ್ರಾಕಾರಗಳಲ್ಲೂ ಕೂಡ ವಿಶಿಷ್ಟ ಸ್ಥಾನ ಹೊಂದಿದೆ. ಹೀಗಾಗಿ ತುಮಕೂರಿಗೆ ಬಯಲು ಸೀಮೆ ರಂಗಾಯಣ ಮಂಜೂರು ಮಾಡಬೇಕೆಂದು ಕೋರಿದರು.
ಈಗಾಗಲೇ ದಾವಣಗೆರೆ, ಮೈಸೂರು, ಶಿವಮೊಗ್ಗ, ಧಾರವಾಡ, ಕಲ್ಬುರ್ಗಿ ಮುಂತಾದ ಕಡೆ ರಂಗಾಯಣವಿದೆ. ಬೆಂಗಳೂರಿನಲ್ಲಿ ರಂಗಾಯಣ ಮಾಡಬೇಕಾಗಿದೆ. ಆದರೆ ಬೆಂಗಳೂರಿನಲ್ಲಿ ನಾಟಕ ಅಕಾಡೆಮಿ, ರಾಷ್ಟ್ರೀಯ ನಾಟಕ ಶಾಲೆಯ ಪ್ರಾದೇಶಿಕ ಕಚೇರಿ ಇದೆ. ಹೀಗಾಗಿ ಬೆಂಗಳೂರಿನ ಭವಿಷ್ಯದ ಉಪನಗರಿ ತುಮಕೂರಿಗೆ ಬಯಲು ಸೀಮೆ ರಂಗಾಯಣ ಮಂಜೂರು ಮಾಡಬೇಕೆಂದು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ನಿರೂಪಣಾಧಿಕಾರಿ ದಿನೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಂಬಿಕಾ, ಮಮತಾ ಉಪಸ್ಥಿತರಿದ್ದರು.
(Visited 1 times, 1 visits today)
tumkur
Previous Articleಶಾಲಾ ಮಕ್ಕಳಿಗೆ ಬ್ಯಾಗ್, ನೋಟ್ ಬುಕ್ ವಿತರಣೆ
Next Article ಕೃತ್ತಿಕೆ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ತಾಲೂಕಿನಾದ್ಯಂತ ಗರಿಗೆದರಿದ ಕೃಷಿ ಚಟುವಟಿಕೆಗಳು
News Desk Benkiyabale

Related Posts

ಡಿ. 12 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

December 12, 2025 3:48 pm ತುಮಕೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಶೇ. ೬೦.೭೧ರಷ್ಟು ಪ್ರಗತಿ

December 12, 2025 3:25 pm ತುಮಕೂರು

ಸರ್ಕಾರಿ ಯೋಜನೆಗಳ ಸಮಗ್ರ ಅನುಷ್ಠಾನಕ್ಕೆ ಡಿಸಿ ಸೂಚನೆ

December 08, 2025 4:21 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಮೇಲನಹಳ್ಳಿಯಲ್ಲಿ ಹುಳಿಯಾರು ಕಸದ ಘಟಕ ನಿರ್ಮಾಣ ಬೇಡ

December 22, 2025 4:46 pm
ಇತರೆ ಸುದ್ಧಿಗಳು

ಅಲೆಮಾರಿ ಹಂದಿ ಜೋಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ

December 22, 2025 4:45 pm
ಇತರೆ ಸುದ್ಧಿಗಳು

ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ: ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೆ

December 22, 2025 4:43 pm
ಇತರೆ ಸುದ್ಧಿಗಳು

‘ಒತ್ತಡ ನಡುವೆಯೂ ಖಾಸಗಿ ಬದುಕಿಗೂ ಆದ್ಯತೆ ನೀಡಿ’

December 22, 2025 4:42 pm
ಇತರೆ ಸುದ್ಧಿಗಳು

ಹೊಸ ತಂತ್ರಜ್ಞಾನಗಳು ಸುರಕ್ಷಿತವೂ, ನೈತಿಕವು ಆಗಿರಬೇಕು

December 19, 2025 4:59 pm
ಇತರೆ ಸುದ್ಧಿಗಳು

ನಶೆ ಮುಕ್ತ ಕರ್ನಾಟಕ ಅಭಿಯಾನ: ಯುವಕರಿಗೆ ಎಚ್ಚರಿಕೆ ಕರೆ

December 19, 2025 4:57 pm
Our Youtube Channel
Our Picks

ಮೇಲನಹಳ್ಳಿಯಲ್ಲಿ ಹುಳಿಯಾರು ಕಸದ ಘಟಕ ನಿರ್ಮಾಣ ಬೇಡ

December 22, 2025 4:46 pm

ಅಲೆಮಾರಿ ಹಂದಿ ಜೋಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ

December 22, 2025 4:45 pm

ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ: ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೆ

December 22, 2025 4:43 pm

‘ಒತ್ತಡ ನಡುವೆಯೂ ಖಾಸಗಿ ಬದುಕಿಗೂ ಆದ್ಯತೆ ನೀಡಿ’

December 22, 2025 4:42 pm

ಹೊಸ ತಂತ್ರಜ್ಞಾನಗಳು ಸುರಕ್ಷಿತವೂ, ನೈತಿಕವು ಆಗಿರಬೇಕು

December 19, 2025 4:59 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಮೇಲನಹಳ್ಳಿಯಲ್ಲಿ ಹುಳಿಯಾರು ಕಸದ ಘಟಕ ನಿರ್ಮಾಣ ಬೇಡ

By News Desk BenkiyabaleDecember 22, 2025 4:46 pm

ಹುಳಿಯಾರು: ಹುಳಿಯಾರು ಕಸ ವಿಲೇವಾರಿ ಘಟಕವನ್ನು ಎಚ್.ಮೇಲನಹಳ್ಳಿ ಬಳಿ ನಿರ್ಮಾಣ ಮಾಡಲು ನಾವು ಬಿಡುವುದಿಲ್ಲ. ಹುಳಿಯಾರು ಸಮೀಪದಲ್ಲೇ ಸಾಕಷ್ಟು…

ಅಲೆಮಾರಿ ಹಂದಿ ಜೋಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ

December 22, 2025 4:45 pm

ಅರ್ಹ ಫಲಾನುಭವಿಗಳಿಗೆ ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ: ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೆ

December 22, 2025 4:43 pm

‘ಒತ್ತಡ ನಡುವೆಯೂ ಖಾಸಗಿ ಬದುಕಿಗೂ ಆದ್ಯತೆ ನೀಡಿ’

December 22, 2025 4:42 pm
News by Date
December 2025
M T W T F S S
1234567
891011121314
15161718192021
22232425262728
293031  
« Nov    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.