BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ
  • ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ
  • ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ
  • ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ
  • ಕಾಂಗ್ರೆಸ ಕಚೇರಿಯಲ್ಲಿ ರಾಜೀವ್‌ಗಾಂಧಿಯವರ ೩೫ನೇ ಪುಣ್ಯಸ್ಮರಣೆ
  • “ಸಿದ್ಧಾರ್ಥ ಸಂಪದ” ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ಬಿಡುಗಡೆ
  • ಮಳೆ ಬಂದರೆ ಮನೆ, ಅಂಗಡಿಗಳಿಗೆ ನುಗ್ಗುವ ಚರಂಡಿ ನೀರು!
  • ಆರ್ಥಿಕ ನೆರವು ನೀಡಿದ ಶಿವು ಚಂಗಾವರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ
ತುಮಕೂರು

ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ

By News Desk BenkiyabaleUpdated:May 23, 2025 2:50 pm

ತುಮಕೂರು: ಜಿಲ್ಲೆಯಲ್ಲಿ ಕೈಗೊಂಡಿರುವ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಮಕ್ಕಳು ಹೊರಗುಳಿಯದಂತೆ ಸಮೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಗಣತಿದಾರರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸಮೀಕ್ಷೆ ಕುರಿತು ಅಭಿಪ್ರಾಯ ಹಾಗೂ ಸಲಹೆ ಬಗ್ಗೆ ಚರ್ಚಿಸುವ ಸಲುವಾಗಿ ದಲಿತ ಮುಖಂಡರೊAದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಪ್ರತಿ ದಿನ ಸರಾಸರಿ ೮೨೦೭ ಕುಟುಂಬಗಳ ಸಮೀಕ್ಷೆ ನಡೆಸಲಾಗಿದ್ದು, ಶೇಕಡಾ ೧೦೩ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು.
ಸಮೀಕ್ಷೆಯಿಂದ ಹೊರಗುಳಿದಿರುವ ಕುಟುಂಬಗಳ ಸಮೀಕ್ಷೆಯನ್ನು ಮುಂದಿನ ಮೂರು ದಿನಗಳಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರಲ್ಲದೆ, ಸಮೀಕ್ಷೆಯ ಕೊನೆಯ ದಿನಾಂಕದ ಬಗ್ಗೆ ನಗರ ಸೇರಿದಂತೆ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಜನಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿದ್ದ ದಲಿತ ಮುಖಂಡರು ಮಾತನಾಡಿ ಪರಿಶಿಷ್ಟ ಜಾತಿಯೇತರ ಸಮುದಾಯದವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸಮೀಕ್ಷೆಯಲ್ಲಿಯೂ ಗಣತಿದಾರರಿಗೆ ನೈಜ ಮಾಹಿತಿಯನ್ನು ಮರೆಮಾಚಿ ಸುಳ್ಳು ಮಾಹಿತಿ ನೀಡುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರಲ್ಲದೆ, ವಿವಿಧ ಸಮಸ್ಯೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು.
ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ದಲಿತ ಮುಖಂಡರು ಸಭೆಗೆ ಸಲ್ಲಿಸಿರುವ ಮನವಿಗಳನ್ನು ಡಾ: ಎಚ್.ಎನ್. ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಗಮನಕ್ಕೆ ತರಲಾಗುವುದು. ಸ್ಥಳೀಯವಾಗಿ ಬಗೆಹರಿಯುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಕೃಷ್ಣಪ್ಪ ಮಾತನಾಡಿ ರಾಜ್ಯದಲ್ಲಿ ಅತಿ ಹೆಚ್ಚು ಕುಟುಂಬಗಳ ಸಮೀಕ್ಷೆ ಮಾಡುವಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಸಮೀಕ್ಷಾ ಕಾರ್ಯದಲ್ಲಿ ೧,೧೯,೭೩೨ ಪರಿಶಿಷ್ಟ ಜಾತಿ ಕುಟುಂಬಗಳ ಗಣತಿ ಕೈಗೊಳ್ಳಲು ಆಯೋಗದಿಂದ ಗುರಿ ನೀಡಲಾಗಿದ್ದು, ಇಲ್ಲಿಯವರೆಗೆ ೧,೨೩,೧೧೩ ಪರಿಶಿಷ್ಟ ಜಾತಿ ಕುಟಂಬಗಳ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ಹಾಗೂ ಸಪ್ತಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಸೇರಿದಂತೆ ಮತ್ತಿತರ ಅಧಿಕಾರಿಗಳು, ದಲಿತ ಮುಖಂಡರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-೨೦೨೫ರ ಸಂಬAಧ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಕುರಿತು ಸಮಾಜ ಕಲ್ಯಾಣ ಇಲಾಖೆಯಿಂದ ಹೊರತಂದಿರುವ ಪೋಸ್ಟರ್ ಬಿಡುಗಡೆ ಮಾಡಲಾಯಿತು.

(Visited 1 times, 1 visits today)
tumkur
Previous Articleಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ
Next Article ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ
News Desk Benkiyabale

Related Posts

ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ

May 23, 2025 2:52 pm ತುಮಕೂರು

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm ಇತರೆ ಸುದ್ಧಿಗಳು

ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ

May 23, 2025 2:48 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ

May 23, 2025 2:52 pm
ಇತರೆ ಸುದ್ಧಿಗಳು

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
ತುಮಕೂರು

ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ

May 23, 2025 2:50 pm
ತುಮಕೂರು

ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ

May 23, 2025 2:48 pm
ತುಮಕೂರು

ಕಾಂಗ್ರೆಸ ಕಚೇರಿಯಲ್ಲಿ ರಾಜೀವ್‌ಗಾಂಧಿಯವರ ೩೫ನೇ ಪುಣ್ಯಸ್ಮರಣೆ

May 22, 2025 2:42 pm
ತುಮಕೂರು

“ಸಿದ್ಧಾರ್ಥ ಸಂಪದ” ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ಬಿಡುಗಡೆ

May 22, 2025 2:41 pm
Our Youtube Channel
Our Picks

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm

“ತಿರಂಗ ಯಾತ್ರೆ” ನಮ್ಮ ನಡೆ ದೇಶದ ರಕ್ಷಣೆ ಕಡೆ

May 16, 2025 3:40 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ

By News Desk BenkiyabaleMay 23, 2025 2:52 pm

ತುಮಕೂರು: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜೂನ್ ೨೧ರಂದು ೧೧ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಡಿ…

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ

May 23, 2025 2:50 pm

ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ

May 23, 2025 2:48 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.