BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ
  • ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ
  • ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ
  • ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ
  • ಕಾಂಗ್ರೆಸ ಕಚೇರಿಯಲ್ಲಿ ರಾಜೀವ್‌ಗಾಂಧಿಯವರ ೩೫ನೇ ಪುಣ್ಯಸ್ಮರಣೆ
  • “ಸಿದ್ಧಾರ್ಥ ಸಂಪದ” ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ಬಿಡುಗಡೆ
  • ಮಳೆ ಬಂದರೆ ಮನೆ, ಅಂಗಡಿಗಳಿಗೆ ನುಗ್ಗುವ ಚರಂಡಿ ನೀರು!
  • ಆರ್ಥಿಕ ನೆರವು ನೀಡಿದ ಶಿವು ಚಂಗಾವರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ
ಇತರೆ ಸುದ್ಧಿಗಳು

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ತಿರುಮಲೇಗೌಡ ಆಗ್ರಹ
By News Desk BenkiyabaleUpdated:May 23, 2025 2:51 pm

ತುಮಕೂರು: ಅಖಿಲ ಕರ್ನಾಟಕ ಸರಕಾರಿ ಪರವಾನಗಿ ಭೂಮಾಪಕರ ಸಂಘ(ರಿ), ಬೆಂಗಳೂರು ಇವರು ನಗರದ ಜೈನಭವನದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ತಿರುಮಲೇಗೌಡ ಅವರ ನೇತೃತ್ವದಲ್ಲಿರಾಜ್ಯ ಸಂಘದ ಸದಸ್ಯತ್ವ ನೊಂದಣಿ ಹಾಗೂ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರಾಜ್ಯಾಧ್ಯಕ್ಷ ತಿರುಮಲೇಗೌಡ, ರಾಜ್ಯದಲ್ಲಿ ಕಳೆದ ೨೩ ವರ್ಷಗಳಿಂದ ೩೫೦೦ ರಿಂದ ೪೦೦೦ ಜನ ಪರವಾನಗಿ ಪಡೆದ ಭೂಮಾಪಕರು ಕೆಲಸ ಮಾಡುತ್ತಿದ್ದು, ಸರಕಾರ ನೀಡಿದ ಎಲ್ಲಾ ಕೆಲಸ, ಕಾರ್ಯಗಳನ್ನು ಚಾಚು ತಪ್ಪದೆ ನಡೆಸಿಕೊಂಡು ಬಂದಿರುತ್ತೇವೆ. ಆದರೆ ಸರಕಾರದಿಂದ ನಮಗೆ ತಲುಪಬೇಕಾದ ಸೌಲಭ್ಯಗಳು ಸರಿಯಾದರೀತಿಯಲ್ಲಿತಲುಪಿಲ್ಲದಿರುವುದು ವಿಷಾದದ ಸಂಗತಿಯಾಗಿದೆ.ಜನರ ನಡುವೆ ನೇರವಾಗಿ ಕೆಲಸ ಮಾಡುವ ನಮಗೆ ಕೆಲಸ,ಕಾರ್ಯದ ವೇಳೆ ಎಡರು, ತೊಡರುಗಳಿದ್ದರೂ ಅವುಗಳನ್ನು ನಿಭಾಯಿಸಿಕೊಂಡು, ಸರಕಾರ ನಿಗಧಿ ಮಾಡಿದ ಸಮಯಕ್ಕೆಕೊಟ್ಟ ಕೆಲಸವನ್ನು ಮಾಡಿ, ಮುಗಿಸಿ ವರದಿ ನೀಡಿರುತ್ತೇವೆ. ಆದರೆ ಸರಕಾರ ಮಾತ್ರ ನಮ್ಮನ್ನು ಮಲತಾಯಿ ಮಕ್ಕಳಂತೆ ನೋಡುತ್ತಿದೆ.ಹಾಗಾಗಿ ಕಳೆದ ೨೩ ವರ್ಷಗಳ ನಮ್ಮಗಳ ಸೇವೆಯನ್ನು ಪರಿಗಣಿಸಿ,ನಮ್ಮ ಸೇವೆಯನ್ನು ಖಾಯಂಗೊಳಿಸಿ, ನಮ್ಮನ್ನು ಸರಕಾರಿ ಭೂಮಾಪಕರೆಂದು ಪರಿಗಣಿಸಬೇಕೆಂಬುದು ನಮ್ಮಆಗ್ರಹವಾಗಿದೆಎಂದರು.
ಕಳೆದ ಹತ್ತು ಹದಿನೈದು ವರ್ಷಗಳಿಂದ ಸರಕಾರಕ್ಕೆ ಹಲವಾರು ಮನವಿಗಳನ್ನು ಸಲ್ಲಿಸುತ್ತಾ ಬಂದರೂ ಸರಕಾರಗಳು ನಮ್ಮ ಮನವಿಗೆ ಸ್ಪಂದಿಸಿಲ್ಲ, ಸರಕಾರಿ ಭೂಮಾಪಕರಾಗಲು ಬೇಕಾದಎಲ್ಲಾರೀತಿಯ ವೃತ್ತಿ ನೈಪುಣ್ಯತೆ ಮತ್ತುಕೌಶಲ್ಯವನ್ನು ಸರಕಾರಿ ಪರವಾನಗಿ ಪಡೆದ ಭೂಮಾಪಕರು ಹೊಂದಿದ್ದಾರೆ.ಇಷ್ಟೇಲ್ಲಾ ಅರ್ಹತೆಗಳಿದ್ದರೂ ಸರಕಾರ ನಮ್ಮನ್ನು ನಿರ್ಲಕ್ಷ ಮಾಡುತ್ತಿದೆ. ಹಾಗಾಗಿ ಅಖಿಲ ಕರ್ನಾಟಕ ಸರಕಾರಿ ಪರವಾನಗಿ ಪಡೆದ ಭೂಮಾಪಕರ ಸಂಘವನ್ನು ರಚಿಸಿ, ರಾಜ್ಯದಲ್ಲಿರುವ ಎಲ್ಲಾ ಸರಕಾರಿ ಪರವಾನಗಿ ಪಡೆದ ಭೂಮಾಪಕರನ್ನು ಸಂಘದ ಸದಸ್ಯರನ್ನಾಗಿ ಮಾಡಿಕೊಂಡು, ಹೋರಾಟರೂಪಿಸುವ ಹಿನ್ನೆಲೆಯಲ್ಲಿ ಸದಸ್ಯತ್ವ ನೊಂದಣಿಅಭಿಯಾನವನ್ನು ನಡೆಸಿದ್ದು, ಇದರ ಮುಕ್ತಾಯ ಸಮಾರಂಭವನ್ನುಇAದು ಹಮ್ಮಿಕೊಳ್ಳಲಾಗಿದೆ.ಸರಕಾರಕ್ಕೆ ನಮ್ಮದ್ವನಿಯನ್ನು ಆಲಿಸುವಂತೆ ಮಾಡುವ ನಿಟ್ಟಿನಲ್ಲಿಇದೊಂದು ಮಹತ್ವದ ಹೆಜ್ಜೆ.ಈಗಿರುವ ಕೆಲಸಗಳು ತುಂಬಾಇದೆ.ಸರಕಾರ ನಮ್ಮನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ಸೇವೆಯನ್ನು ಖಾಯಂಗೊಳಿಸಬೇಕು ಎಂದುರಾಜ್ಯಾಧ್ಯಕ್ಷತಿರುಮಲೇಗೌಡ ನುಡಿದರು.
ಅಖಿಲ ಕರ್ನಾಟಕ ಸರಕಾರಿ ಪರವಾನಗಿ ಪಡೆದ ಭೂಮಾಪಕರ ಸಂಘದಜಿಲ್ಲಾಧ್ಯಕ್ಷ ನಾಗೇಶ್ ಮಾತನಾಡಿ,ಕಳೆದ ೨೩ ವರ್ಷಗಳಿಂದ ಸರಕಾರದ ಪರವಾನಗಿ ಪಡೆದ ಭೂಮಾಪಕರು ಸರಕಾರದಯಾವುದೇ ಭತ್ಯೆ, ವೇತನ ಪಡೆಯದೆರೈತರು ನೀಡಿದ ಶುಲ್ಕವನ್ನು ಪಡೆದ ಕೆಲಸ ಮಾಡುತ್ತಾ ಬಂದಿದ್ದೇವೆ.ಸೇವಾ ಭದ್ರತೆಇಲ್ಲದೆಅತಿಕಡಿಮೆಗೌರವಧನಕ್ಕೆ ಕೆಲಸ ಮಾಡುತ್ತಿದ್ದ ನಮ್ಮ ಮನವಿಗಳನ್ನು ಸರಕಾರ ನಿರ್ಲಕ್ಷ ಮಾಡುತ್ತಾ ಬಂದ ಹಿನ್ನೆಲೆಯಲ್ಲಿ, ಈಗ ಸಂಘಟಿತರಾಗಿ ನಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಲು ಮುಂದಾಗಿದ್ದೇವೆ.ನಮ್ಮಗಳ ಸೇವೆಯನ್ನು ಖಾಯಂಗೊಳಿಸಿ, ನಮ್ಮನ್ನು ಸರಕಾರಿ ಭೂಮಾಪಕರಾಗಿ ಪರಿಗಣಿಸಬೇಕುಎಂಬುದು ನಮ್ಮ ಏಕೈಕ ಬೇಡಿಕೆಯಾಗಿದೆ.ನಮ್ನ ಸೇವೆ ಖಾಯಂ ಗೊಳಿಸುವವರೆಗೆ ಕನಿಷ್ಠ ವೇತನದಅಡಿಯಲ್ಲಿ ವೇತನ ನೀಡಬೇಕೆಂಬುದು ನಮ್ಮಒತ್ತಾಯ. ಇದಕ್ಕೆಎಲ್ಲಾ ಸರಕಾರಿ ಪರವಾನಗಿ ಪಡೆದ ಭೂ ಮಾಪಕರುಒಗ್ಗೂಡಿ ಹೋರಾಟರೂಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮಆಯೋಜಿಸಲಾಗಿದೆಎಂದರು.
ಕಾರ್ಯಕ್ರಮದ ಅಂಗವಾಗಿ ಸಂಜೀವಿನಿ ಬ್ಲಡ್ ಬ್ಯಾಂಕ್‌ನವರ ಸಹಯೋಗದಲ್ಲಿರಕ್ತಧಾನ ಶಿಬಿರವನ್ನು ಆಯೋಜಿಸಲಾಗಿತ್ತು.ವೇದಿಕೆಯಲ್ಲಿ ಅಖಿಲ ಕರ್ನಾಟಕ ಸರಕಾರಿ ಪರವಾನಗಿ ಪಡೆದ ಭೂಮಾಪಕರ ಸಂಘದರಾಜ್ಯಉಪಾಧ್ಯಕ್ಷ ಪ್ರಸನ್ನಕುಮಾರ್,ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಂಘಟನಾ ಕಾರ್ಯದರ್ಶಿ ಕೋದಂಡರಾಮು, ಸಹಕಾರ್ಯದರ್ಶಿ ದ್ವಾರಕೀಶ್, ಖಜಾಂಚಿ ಸತೀಶ್ , ಪ್ರಭುರಾಜ್, ನಿರ್ದೇಶಕರುಗಳಾದ ಷಣ್ಮುಖ, ರಾಜಣ್ಣ, ಬಚ್ಚೇಗೌಡ,ಪ್ರಾಣೇಶ್, ಬಸವರಾಜು ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

 

(Visited 1 times, 1 visits today)
tumkur
Previous Articleಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ
Next Article ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ
News Desk Benkiyabale

Related Posts

ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ

May 23, 2025 2:52 pm ತುಮಕೂರು

ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ

May 23, 2025 2:50 pm ತುಮಕೂರು

ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ

May 23, 2025 2:48 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ

May 23, 2025 2:52 pm
ಇತರೆ ಸುದ್ಧಿಗಳು

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm
ತುಮಕೂರು

ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ

May 23, 2025 2:50 pm
ತುಮಕೂರು

ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ

May 23, 2025 2:48 pm
ತುಮಕೂರು

ಕಾಂಗ್ರೆಸ ಕಚೇರಿಯಲ್ಲಿ ರಾಜೀವ್‌ಗಾಂಧಿಯವರ ೩೫ನೇ ಪುಣ್ಯಸ್ಮರಣೆ

May 22, 2025 2:42 pm
ತುಮಕೂರು

“ಸಿದ್ಧಾರ್ಥ ಸಂಪದ” ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ಬಿಡುಗಡೆ

May 22, 2025 2:41 pm
Our Youtube Channel
Our Picks

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಸರ್ಕಾರಿ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ

May 22, 2025 2:38 pm

ಕುಡಿಯುವ ನೀರು ಕೊಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ

May 22, 2025 2:36 pm

ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ

May 16, 2025 3:45 pm

“ತಿರಂಗ ಯಾತ್ರೆ” ನಮ್ಮ ನಡೆ ದೇಶದ ರಕ್ಷಣೆ ಕಡೆ

May 16, 2025 3:40 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University YSpatil ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಜೂ ೨೧ರಂದು ಅಂತರಾಷ್ಟಿçÃಯ ಯೋಗ ದಿನಾಚರಣೆ

By News Desk BenkiyabaleMay 23, 2025 2:52 pm

ತುಮಕೂರು: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜೂನ್ ೨೧ರಂದು ೧೧ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಡಿ…

ನಮ್ಮನ್ನು ಸರ್ಕಾರಿ ಭೂಮಾಪಕರೆಂದು ಪರಿಗಣಿಸಿ

May 23, 2025 2:51 pm

ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ

May 23, 2025 2:50 pm

ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ

May 23, 2025 2:48 pm
News by Date
May 2025
M T W T F S S
 1234
567891011
12131415161718
19202122232425
262728293031  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.