BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ಗಂಬೀರವಾಗಿ ಪರಿಗಣಿಸಿ: ಶಾಸಕ
ತುಮಕೂರು

ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ಗಂಬೀರವಾಗಿ ಪರಿಗಣಿಸಿ: ಶಾಸಕ

By News Desk BenkiyabaleUpdated:May 24, 2025 2:09 pm

ಚಿಕ್ಕನಾಯಕನಹಳ್ಳಿ: ನೇರವಾಗಿ ಜನರ ಸಮಸ್ಯೆಗಳನ್ನು ಆಲಿಸಲು ತಾಲ್ಲೂಕಿನ ಆರು ಜಿ.ಪಂ. ವ್ಯಾಪ್ತಿಯಲ್ಲಿ ಹಾಗೂ ಒಂದು ಪಟ್ಟಣ ಪಂಚಾಯಿತಿ, ಒಂದು ಪುರಸಭೆಯ ವ್ಯಾಪ್ತಿಯಲ್ಲಿ ಪ್ರತಿಶುಕ್ರವಾರ ಗ್ರಾಮಪಂಚಾಯಿವಾರು ಪ್ರತಿಗ್ರಾ ಮಗಳಿಗೆ ಬೇಟಿ ನೀಡುವಂತಹ ರಾಜ್ಯದಲ್ಲೇ ವಿಶೇಷವಾದ ಮನೆ ಬಾಗಿಲಿಗೆ ಮನೆಮಗ ಕಾರ್ಯಕ್ರಮವನ್ನು ಆಯೋ ಜಿಸುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುವಂತಹ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.
ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ನಾಲ್ಕನೇ ವಾರದ ಮನೆ ಬಾಗಿಲಿಗೆ ಮನೆಮಗ ಶಿರ್ಷಿಕೆಯ ಕಾರ್ಯಕ್ರಮದಡಿಯಲ್ಲಿ ಪಟ್ಟಣದ ನಾಲ್ಕು ವಾರ್ಡ್ ಗಳಲ್ಲಿ ಸಭೆ ನಡೆಸಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿ ಈಗಾಗಲೇ ಮನೆಬಾಗಿಲಿಗೆ ಮನೆಮಗ ಎಂಬ ಶಿರ್ಷಿಕೆಯಡಿ ಕಂದಿಕೆರೆ , ಹಂದನಕೆರೆ, ಬುಕ್ಕಾಪಟ್ಟಣ ಹೋಬಳಿಗಳಲ್ಲಿ ಈ ಕಾರ್ಯಕ್ರಮವನ್ನು ಮಾಡಿದ್ದು ಇಂದು ಪಟ್ಟಣದ ನಾಲ್ಕು ವಾರ್ಡಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಜನಪ್ರತಿನಿಧಿಗಳು, ಎಲ್ಲಾ ಇಲಾಖೆಯ ಅಧಿಕಾರಿಗಳು ಮನೆಬಾಗಿಲಿಗೆ ಬರುವ ಮೂಲಕ ಅಧಿಕಾರ ಶಾಶ್ವತವಲ್ಲ ನಾವು ಮಾಡುವಂತಹ ಸೇವೆ ಶಾಶ್ವತ ಎಂಬAತೆ ಜನರ ಸಮಸ್ಯೆಗಳ ಅಹವಾಲುಗಳನ್ನು ಸ್ವಿಕರಿಸಿ ಸಾದ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶವಾಗಿದೆ ಎಂದ ಅವರು ಪಟ್ಟಣದಲ್ಲಿ ಈಗಾಗಲೇ ಒಳಚರಂಡಿ ಕಾಮ ಗಾರಿ ನಡೆಯುತ್ತಿದ್ದು ಇದರಿಂದ ರಸ್ತೆಗಳು ಹಾಳಾಗಿವೆ ಅವುಗಳನ್ನು ಮೊದಲಿನ ರೀತಿಯಲ್ಲಿ ದುರಸ್ಥಿ ಮಾಡಲು ಒಳಚರಂಡಿ ಕಾಮಗಾರಿಯ ಗುತ್ತಿಗೆದಾರರಿಗೆ ಸೂಚನೆ ನೀಡಿದಅವರು ಮುಂದಿನ ದಿನಗಳಲ್ಲಿ ೭೦ಕೋಟಿ ವೆಚ್ಚದಲ್ಲಿ ಅಮೃತಜಲ್ ಯೋಜನೆಯ ಮೂಲಕ ಮನೆಮನೆಗೆ ಕೊಳಾಯಿ ಹಾಕುವ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಆ ವೇಳೆ ಪುನಃ ರಸ್ತೆಗಳನ್ನುಅಗೆಯ Äವಂತಾಗುತ್ತದೆ ಅದ್ದರಿಂದ ಈ ಕೆಲಸವು ಮುಗಿದ ಮೇಲೆ ಉತ್ತಮವಾದ ಗುಣಮಟ್ಟದ ಸಿಸಿ ರಸ್ತೆಗಳನ್ನು ಮಾಡಲಾಗುವುದು ಇನ್ನು ಪಟ್ಟಣದ ಸ್ವಚ್ಚತೆಯ ಕಡೆ ಹೆಚ್ಚು ಗಂಬೀರವಾಗಿ ಗಮನಹರಿಸುವಂತೆ ಆರೋಗ್ಯ ನಿರೀಕ್ಷಕರಿಗೆ ಸೂಚಿಸಿದ ಅವರು ಬೆಸ್ಕಾಂ ಹಾಗೂ ಅರಣ್ಯ ಇಲಾಖೆಯವರು ಒಟ್ಟಾಗಿ ಒಣಗಿದ ಮರಗಳ ತೆರವು ಹಾಗೂ ವಿದ್ಯುತ್ ತಂತಿಗಳ ಮೇಲೆ ಬಿದ್ದಿರುವಂತಹ ಮರಗಳನ್ನು ತೆರವಿನ ಕಾರ್ಯಚರಣೆಯನ್ನು ಮಾಡುವಂತೆ ಸೂಚಿಸಿದ ಅವರು ನಿವೇಶನಗಳಿಗೆ, ಮನೆಗಳಿಗೆ ಹೋಗಲು ರಸ್ತೆಗಳು ಇಲ್ಲವೆಂಬ ದೂರಿಗೆ ಅಕ್ಕಪಕ್ಕದ ನಿವೇಶನದವರು ದಾರಿಯನ್ನು ಬಿಟ್ಟು ಕೊಟ್ಟರೆ ರಸ್ತೆಯನ್ನು ಮಾಡಿಸುವುದಾಗಿ ತಿಳಿಸಿದ ಅವರು ಕಾಮಗಾರಿಗಳು ಗುಣಮಟ್ಟದಲ್ಲಿರುವಂತೆ ಪುರಸಭಾ ಇಂಜಿನಿಯರ್ ಎಚ್ಚರಿಕೆ ವಹಿಸಬೇಕು ಎಂದರು.
ಸಭೆಯಲ್ಲಿ ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ಮಾತನಾಡಿ ಪಟ್ಟಣದಲ್ಲಿ ವಾರ್ಡ್ ಗಳಲ್ಲಿ ಸರಿಯಾಗಿ ಕಸವಿಲೇವಾರಿಯಾಗುತ್ತಿಲ್ಲ ವೆಂದು ಸಾರ್ವಜನಿಕರು ದೂರು ನೀಡುತ್ತಿದ್ದಾರೆ ಕೂಡಲೇ ಈ ಬಗ್ಗೆ ಗಮನಹರಿಸಿ ಪ್ರತಿದಿನ ಪ್ರತಿವಾರ್ಡ್ ನಲ್ಲೂ ಕಸವಿಲೇವಾರಿಯಾಗುವಂತೆ ಎಚ್ಚರಿಕೆ ವಹಿಸಿ ಎಂದರು.
ಉಪಾದ್ಯಕ್ಷ ಸಿ.ಎಂ.ರಾಜಶೇಖರ್ ಮಾತನಾಡಿ ಪಟ್ಟಣ ದಲ್ಲಿ ಖಾಲಿ ನಿವೇಶನಗಳಲ್ಲಿ ಹೆಚ್ಚು ಗಿಡಗಳು ಬೆಳೆದು ಪರಿಸರ ಹಾಳಾಗುತ್ತಿದೆಅದ್ದರಿಂದ ಸಂಬAದ ಪಟ್ಟ ನಿವೇ ಶನದ ಮಾಲೀಕರುಗಳಿಗೆ ನೋಟಿಸ್ ನೀಡಿ ಅವರೆ ಸ್ವಚ್ಚಗೊಳಿಸಿಕೊಳ್ಳಲಿ ಇಲ್ಲದಿದ್ದರೆ ಪುರಸಭೆಯವತಿಯಿಂದ ಸ್ವಚ್ಛಗೊಳಿಸಿ ಮಾಲೀಕರಿಂದ ಅದರ ಖರ್ಚನ್ನು ಭರಿಸಬೇಕು ಈ ರೀತಿಯ ಕ್ರಮವನ್ನು ಕೈಗೊಳ್ಳುವಂತೆ ತಿಳಿಸಿದರು.
ಪಟ್ಟಣದಲ್ಲಿ ೧ನೇ ವಾರ್ಡ್ ನ ದಶವಾತಾರ ದೇವಾಲ ಯದ ಬಳಿ ಸಭೆ ನಡೆಸಿದರೆ ೨ನೇವಾರ್ಡ್ ನಲ್ಲಿ ಜೋಗಿಹಳ್ಳಿ ಆಂಜನೇಯಸ್ವಾಮಿ ದೇವಾಲಯದ ಬಳಿ , ೩ನೇವಾರ್ಡ್ ನಲ್ಲಿ ಆದಿ ಆಂಜನೇಯಸ್ವಾಮಿ ದೇವಾಲಯದ ಆವರಣ ದಲ್ಲಿ, ೪ನೇವಾರ್ಡ್ ನಲ್ಲಿ ಶ್ರೀಮರುಳಸಿದ್ದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಸಭೆ ನಡೆಸಿದ ಶಾಸಕರಿಗೆ ಒಟ್ಟು ೪೩ ಅಹವಾಲುಗಳು ಬಂದಿದ್ದು ಇವುಗಳಲ್ಲಿ ಹೆಚ್ಚು ಒಳಚರಂಡಿ ಕಾಮಗಾರಿಗೆ ಸಂಬAದಿಸಿದ್ದವಾದರೆ ಉಳಿದವು ಸ್ವಚ್ಛತೆ, ರಸ್ತೆ, ಸಮುದಾಯಭವನ ನಿರ್ಮಾಣ ಮಾಡುವಂತೆ ಬಂದಿರುವ ಅರ್ಜಿಗಳಾಗಿದ್ದವು.
ಈ ಕಾರ್ಯಕ್ರಮದಲ್ಲಿ ಪುರಸಭಾ ಸ್ಥಾಯಿ ಸಮಿತಿ ಅದ್ಯಕ್ಷ ಸಿ.ಡಿ.ಸುರೇಶ್, ಸೇರಿದಂತೆ ಸದಸ್ಯರುಗಳಾದ ಪೂರ್ಣಿಮಾಸುಬ್ರಮಣ್ಯ, ರತ್ನಮ್ಮ ,ಮಂಜುನಾಥಗೌಡ, ಮಲ್ಲೇಶಯ್ಯ, ಮಲ್ಲಿಕಾರ್ಜುನಯ್ಯ, ರೇಣುಕಾಗು ರುಮೂರ್ತಿ, ಲಕ್ಷ್ಮೀಪಾಂಡುರAಗ, ಮಮತಾದೃವಕುಮಾರ್, ಹಾಗೂ ಇತರೆ ಸದಸ್ಯರುಗಳು, ಪುರಸಭಾ ಮುಖ್ಯಾಧಿಕಾರಿ ಮಂಜಮ್ಮ, ಬೆಸ್ಕಾಂ ಎಇಇ ಗವಿರಂಗಯ್ಯ, ಟಿ.ಹೆಚ್.ಯಶ್ವಂತ್, ಮಾಜಿ ಪುರಸಾಭದ್ಯಕ್ಷರುಗಳಾದ ಎಂ.ಎನ್. ಸುರೇಶ್, ರೇಣುಕಸಣ್ಣಮುದ್ದಯ್ಯ, ದೊರೆಮುದ್ದಯ್ಯ, ಸೇರಿದಂತೆ ಇತರರು ಇದ್ದರು.

(Visited 1 times, 1 visits today)
Chikkanayakanahalli tumkur
Previous Articleಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ: ಕಿಯಾನ್ಷ ಎಂ.ಜಿ.
Next Article ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೨ ಪ್ರಾರಂಭ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.